ಬೆಂಗಳೂರು: ಸಾರಿಗೆ ಸಂಸ್ಥೆ ನೌಕರರು ರಾಜ್ಯದ್ಯಂತ ನಡೆಸಿದ್ದ ಮುಷ್ಕರ ಯಾವುದೇ ಪ್ರಯೋಜನವಿಲ್ಲದೇ ತಾರ್ಕಿಕ ಅಂತ್ಯ ಕಂಡಿದೆ. ಸಾರಿಗೆ ನೌಕರರ ಕೂಟದಲ್ಲಿ ಒಡಕುಮೂಡಿದ್ದು, ಕೋಡಿಹಳ್ಳಿ ಚಂದ್ರಶೇಖರ್ ಅವರ ವಿರುದ್ಧ ಕೆಲವು ಪದಾಧಿಕಾರಿಗಳು ಅಸಮಾಧಾನ ಹೊಂದಿದ್ದಾರೆ ಎನ್ನಲಾಗಿದೆ. ಸಾರಿಗೆ ನೌಕರರ ಕೂಟದ ಅಧ್ಯಕ್ಷ ಚಂದ್ರು, ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಕೆಲವು ಪದಾಧಿಕಾರಿಗಳು ತಿರುಗಿಬಿದ್ದಿದ್ದು, ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮತ್ತು ಅಧ್ಯಕ್ಷ ಚಂದ್ರು ಅವರ ಏಕಪಕ್ಷೀಯ ನಿರ್ಧಾರದಿಂದ …
Read More »ಒಂದು ನಿಮಿಷಕ್ಕೆ 250 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನೆ ಮಾಡುವಂತಹ ಪ್ಲಾಂಟ್ ನಿರ್ಮಾಣ: ಡಿಸಿಎಂ ಸವದಿ
ಬೆಂಗಳೂರು: ಒಂದು ನಿಮಿಷಕ್ಕೆ 250 ಲೀಟರ್ ಸಾಮರ್ಥ್ಯದ ಆಕ್ಸಿಜನ್ ಉತ್ಪಾದನೆ ಮಾಡುವಂತಹ ಪ್ಲಾಂಟ್ ಒಂದನ್ನು ಸ್ನೇಹಿತರ ಸಹಕಾರದೊಂದಿಗೆ 58 ಲಕ್ಷ ರೂಪಾಯಿಗಳ ಮೊತ್ತದಲ್ಲಿ ಉಚಿತವಾಗಿ ಅಥಣಿಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನಿರ್ಮಾಣ ಮಾಡುತ್ತಿರುವುದಾಗಿ ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ತಿಳಿಸಿದರು. ಈ ಹಿನ್ನೆಲೆಯಲ್ಲಿ ಆಕ್ಸಿಜನ್ ಪ್ಲಾಂಟ್ ನಿರ್ಮಾಣ ಮಾಡಲು ಅವಶ್ಯಕತೆ ಇರುವಂತಹ ಯಂತ್ರ ಹಾಗೂ ಸಾಮಾಗ್ರಿಗಳು ಇಂದು ಅಥಣಿಯ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು …
Read More »ವಿಜಯಪುರ: ಶಿಕ್ಷಕನ ಅರಸಿ ಬಂದ ಒಂಬತ್ತು ಸರ್ಕಾರಿ ನೌಕರಿ!
ವಿಜಯಪುರ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಸರ್ಕಾರಿ ಕೆಲಸ ಗಿಟ್ಟಿಸೋದು ಕಷ್ಟ. ಅದರಲ್ಲೂ ಅದೃಷ್ಟ ಚೆನ್ನಾಗಿರಬೇಕು ಎಂಬ ಪರಿಸ್ಥಿತಿ ಇದೆ. ಆದರೆ, ಇಲ್ಲೊಬ್ಬ ಪ್ರತಿಭಾನ್ವಿತರೊಬ್ಬರಿಗೆ ಇದುವರೆಗೆ ಒಂದಲ್ಲ, ಎರಡಲ್ಲ, ಬರಬ್ಬೊರಿ ಒಂಬತ್ತು ವಿವಿಧ ಸರ್ಕಾರಿ ನೌಕರಿ ಅರಸಿ ಬಂದಿವೆ! ಹೌದು, ಸಿಂದಗಿ ತಾಲ್ಲೂಕಿನ ಬಂಟನೂರ ಗ್ರಾಮದ ಕೃಷಿಕರಾದ ಮಲ್ಕಪ್ಪ ಹಳೇಮನಿ ಮತ್ತು ಬಸಮ್ಮ ದಂಪತಿ ಪುತ್ರ ಮಹೇಶ ಹಳೇಮನಿ ಅವರು ಇದುವರೆಗೆ ಬರೆದ ಎಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ತೇರ್ಗಡೆಯಾಗಿ ಕೆಲಸಕ್ಕೆ ಆಯ್ಕೆಯಾಗಿದ್ದಾರೆ. …
Read More »ಸತೀಶ ಜಾರಕಿಹೊಳಿ ಪುತ್ರ, ಪುತ್ರಿ ರಾಜಕೀಯ ಪ್ರವೇಶ
ಬೆಳಗಾವಿ: ಯಮಕನಮರಡಿ ಕ್ಷೇತ್ರದ ಶಾಸಕರೂ ಆಗಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಮ್ಮ ಪುತ್ರ ರಾಹುಲ್ ಜಾರಕಿಹೊಳಿ ಅವರನ್ನು ನಗರದ ಕಾಂಗ್ರೆಸ್ ಭವನದಲ್ಲಿ ಸೋಮವಾರ ನಡೆದ ಯುವ ಕಾಂಗ್ರೆಸ್ ಪದಾಧಿಕಾರಿಗಳ ಸಭೆಯಲ್ಲಿ ಪರಿಚಯಿಸಿದರು. ಇದರೊಂದಿಗೆ, ಸಕ್ರಿಯ ರಾಜಕಾರಣಕ್ಕೆ ಪ್ರವೇಶದ ಸಂದೇಶ ರವಾನಿಸಿದರು. ‘ರಾಹುಲ್ ಮಂಗಳವಾರದಿಂದಲೇ ಜಿಲ್ಲೆಯಾದ್ಯಂತ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ’ ಎಂದು ಸತೀಶ ಪ್ರಕಟಿಸಿದರು. ರಾಹುಲ್ ಅವರನ್ನು ಪಾಲ್ಗೊಂಡಿದ್ದ ಸದಸ್ಯರು ಹಾಗೂ ಮುಖಂಡರು ಸ್ವಾಗತಿಸಿದರು. ತಾವು ನಿರ್ದೇಶಕರಾಗಿರುವ ಸತೀಶ ಶುಗರ್ಸ್ …
Read More »ಖಾಸಗಿ ಶಾಲೆಗಳ ಬೋಧನಾ ಶುಲ್ಕ ನಿಗದಿಗೆ ಸಮಿತಿ ರಚನೆ ಪ್ರಸ್ತಾಪ: ವಿರೋಧಿಸಿದ ಕ್ಯಾಮ್ಸ್, ಸ್ವಾಗತಿಸಿದ ರುಪ್ಸಾ
ಬೆಂಗಳೂರು: ಸರ್ಕಾರದ ಸಮಿತಿ ಸೂಚನೆಯಂತೆ ಶುಲ್ಕ ನಿಗದಿ ಪರಿಶೀಲನೆಗೆ ಖಾಸಗಿ ಶಾಲೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿದೆ. ಖಾಸಗಿ ಶಾಲೆಗಳಿಗೆ ಲಾಭವಿಲ್ಲದೇ ಬೋಧನಾ ಶುಲ್ಕ ನಿಗದಿ ಮಾಡುವ ಹಕ್ಕಿದೆ. ಸರ್ಕಾರ ಸಮಿತಿ ರಚಿಸಿ ಶುಲ್ಕ ನಿಗದಿ ಮಾಡಲು ಆಗುವುದಿಲ್ಲ. ಸರ್ಕಾರದ ಈ ನಡೆ ವಿರೋಧಿಸಿ ಕೋರ್ಟ್ ಮೊರೆ ಹೋಗುತ್ತೇವೆ. ನಾವು ಮತ್ತೆ ಕೋರ್ಟ್ ಮೊರೆ ಹೋಗಬೇಕಾಗುತ್ತದೆ. ನಾವು ಎರಡು ವರ್ಷದ ಹಿಂದಿನ ಶುಲ್ಕ ಪಡೆಯುತ್ತಿದ್ದೇವೆ. ಸರ್ಕಾರ ಗೊಂದಲದ ಮೇಲೆ ಗೊಂದಲ ಸೃಷ್ಟಿಸಬಾರದು …
Read More »ಸಾವಿನಲ್ಲೂ ಸಾರ್ಥಕತೆ ಮೆರೆದ ನಟ ಸಂಚಾರಿ ವಿಜಯ್ ಅಂಗಾಂಗಗಳು ಯಾರಿಗೆಲ್ಲ ಜೀವ ತುಂಬಿದೆ ಗೊತ್ತಾ?
ಬೆಂಗಳೂರು: ನಡುರಾತ್ರಿ ನಡೆದಿದ್ದ ಆಕಸ್ಮಿಕ ಅಪಘಾತದಲ್ಲಿ ಅಕಾಲಿಕವಾಗಿ ಪ್ರಾಣತೆತ್ತ ಯುವ ಪ್ರತಿಭಾನ್ವಿತ ನಟ ಸಂಚಾರಿ ವಿಜಯ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಅವರ ಕುಟುಂಬದವರು ಸಂಚಾರಿ ವಿಜಯ್ ಅವರ ಅಂಗಾಂಗಳನ್ನ ದಾನ ಮಾಡಲು ಒಪ್ಪಿಗೆ ಸೂಚಿಸಿದ್ದರು. ಹಾಗಾಗಿ, ಸಂಚಾರಿ ವಿಜಯ್ ಅವರ ಅಂಗಾಂಗ ಟ್ರಾನ್ಸ್ಪ್ಲಾಂಟೇಷನ್ ಯಶಸ್ವಿಯಾಗಿ ನಡೆದಿದೆ. ಸಂಚಾರಿ ವಿಜಯ್ ಅವರ ಕಿಡ್ನಿ ಟ್ರಾನ್ಸ್ಪ್ಲಾಂಟೇಷನ್ ಯಶಸ್ವಿಯಾಗಿದ್ದು ಮಹಿಳೆಯೊಬ್ಬರಿಗೆ ಕಿಡ್ನಿ ಟ್ರಾನ್ಸ್ಪ್ಲಾಂಟೇಷನ್ ಮಾಡಲಾಗಿದೆ. 34 ವರ್ಷದ ಮಹಿಳೆಗೆ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಕಿಡ್ನಿ …
Read More »ಖಾತಾ ನೋಂದಣಿ ಮಾಡಿಸುವವರಿಗೆ ಗುಡ್ ನ್ಯೂಸ್
ಬೆಂಗಳೂರು: ವಸತಿ ಸಮುಚ್ಚಯದ ಖಾತಾ ನೋಂದಣಿ ಸರಳೀಕರಣಗೊಳಿಸಲಾಗಿದೆ. ಸಕಾಲ ಯೋಜನೆಯಡಿ ಸೌಲಭ್ಯ ಕಲ್ಪಿಸಿ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯಲು ಸೂಚನೆ ನೀಡಲಾಗಿದೆ. ವಸತಿ ಸಮುಚ್ಚಯದಲ್ಲಿ ನಿವಾಸಿ ಖಾತಾ ನೋಂದಣಿಗೆ ಅರ್ಜಿ ಸಲ್ಲಿಸಿದರೆ ವಸತಿ ಸಮುಚ್ಚಯದ ಎಲ್ಲ ಘಟಕಗಳಿಗೂ ಮುನ್ಸಿಪಲ್ ಸಂಖ್ಯೆಯನ್ನು ಸೃಷ್ಟಿಸಲು ಒಂದೇ ಬಾರಿ ಕಡತ ಮಂಡಿಸಿ ಸಂಬಂಧಿತ ಸಕ್ಷಮ ಪ್ರಾಧಿಕಾರದ ಅನುಮೋದನೆ ಪಡೆಯಲು ತಿಳಿಸಲಾಗಿದೆ. ವಸತಿ ಸಮುಚ್ಚಯದ ಘಟಕಗಳ ಮಾಲೀಕರು ಖಾತೆ ನೋಂದಣಿಗೆ ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಮತ್ತೊಮ್ಮೆ …
Read More »ಅಬಕಾರಿ ಪೊಲೀಸರ ದಾಳಿ 15 ಲಕ್ಷ ಮೌಲ್ಯದ ಗೋವಾ ಮದ್ಯ , ನಾಲ್ವರ ಬಂಧನ..!
ಸಹಾಯಕ ಅಬಕಾರಿ ಕಮಿಷನರ್ ಬೆಳಗಾವಿ ಇವರ ಮಾರ್ಗದರ್ಶನ ಅದರ ಅನ್ವಯ ಗೋಕಾಕ್ ವಲಯದ ಮೂಡಲಗಿ ತಾಲ್ಲೂಕಿನ ಸಂಗನಕೇರಿ ಬಳಿ ಅಬಕಾರಿ ದಾಳಿ ಮಾಡಲಾಗಿದೆ. ಈ ದಾಳಿಯಲ್ಲಿ 9ಬಾಕ್ಸ್ 76.62 ಲೀ. ಸುಮಾರು ಹದಿನೈದು ಲಕ್ಷ ರೂ ಮೊತ್ತದ ಗೋವಾ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಟಾಟಾ ಹೆಕ್ಸಾ ಕಾರ್ ಅನ್ನು ಕೂಡ ಸೀಜ್ ಮಾಡಲಾಗಿದೆ. ವಶಪಡಿಸಿಕೊಂಡ ಒಟ್ಟು ಮೌಲ್ಯ ರೂ .15,35,000..ಈ ಪ್ರಕರಣವನ್ನು ಶಂಕರ್ ಗೌಡ …
Read More »ಕರ್ನಾಟಕ; ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ ಇಳಿಕೆ
ಬೆಂಗಳೂರು, ಜೂನ್ 15; ಕರ್ನಾಟಕದಲ್ಲಿ ಹೊಸ ಕೋವಿಡ್ ಪ್ರಕರಣಗಳ ಜೊತೆಗೆ ಸಾವಿನ ಪ್ರಮಾಣವೂ ಇಳಿಕೆಯಾಗಿದೆ. ಸೋಮವಾರ ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ಪ್ರಕಾರ ರಾಜ್ಯದಲ್ಲಿನ ಮರಣ ಪ್ರಮಾಣ ಶೇ 1.75. ಲಾಕ್ಡೌನ್ ಘೋಷಣೆ ಬಳಿಕ ರಾಜ್ಯದಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಾ ಬಂದಿತ್ತು. ಆದರೆ ಮರಣ ಪ್ರಮಾಣ ಕಡಿಮೆಯಾಗದಿರುವುದು ಚಿಂತೆಗೆ ಕಾರಣವಾಗಿತ್ತು. ಸರ್ಕಾರ ಸಹ ಜಿಲ್ಲಾಡಳಿತಕ್ಕೆ ಮರಣ ಪ್ರಮಾಣ ಕಡಿಮೆ ಮಾಡಲು ಸೂಚನೆಗಳನ್ನು ನೀಡಿತ್ತು. ಸೋಮವಾರದ ವರದಿಯಂತೆ ರಾಜ್ಯದಲ್ಲಿ …
Read More »ಬಿಎಸ್ ವೈ, ವಿಜಯೇಂದ್ರ ಸೇರಿ 6 ಜನರ ವಿರುದ್ಧ EDಗೆ ದೂರು: ಏನಿದು ಕೋಟಿ ಹಣ -ವಾಟ್ಸಪ್ ವಿವಾದ?
ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಚರ್ಚೆ, ಪಕ್ಷದೊಳಗಿನ ಬಿಕ್ಕಟ್ಟು, ಕೋವಿಡ್ ನಿರ್ವಹಣೆ ನಡುವೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಕ್ರಮ ಹಣ ವರ್ಗಾವಣೆ, ಅಧಿಕಾರು ದುರುಪಯೋಗ ಆರೋಪಕ್ಕೆ ಸಂಬಂಧಿಸಿ ಯಡಿಯೂರಪ್ಪ, ಪುತ್ರ ವಿಜಯೇಂದ್ರ ಸೇರಿ ಆರು ಜನರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಗೆ ದೂರು ನೀಡಲಾಗಿದೆ. ಟಿ.ಜೆ.ಅಬ್ರಾಹಂ ಎನ್ನುವವರು ದೂರು ನೀಡಿದ್ದು, ಪ್ರಿವೆನ್ಶನ್ ಆಫ್ ಮನಿ ಲಾಂಡರಿಂಗ್ ಆಕ್ಟ್ ಅಡಿಯಲ್ಲಿ ದೂರು ದಾಖಲಿಸಿಕೊಳ್ಳುವಂತೆ ಮನವಿ …
Read More »
Laxmi News 24×7