Breaking News

ಜಿಲ್ಲೆ

CD ಕೇಸ್​​; ಪ್ರತ್ಯೇಕ ದಿನಗಳಲ್ಲಿ ವಿಚಾರಣೆಗೆ ಹಾಜರಾಗಲು ನರೇಶ್​, ಶ್ರವಣ್​​ಗೆ SIT ನೋಟಿಸ್​​

ಬೆಂಗಳೂರು: ಸಿ.ಡಿ ಕೇಸ್​ಗೆ ಸಂಬಂಧಿಸಿದಂತೆ ತನಿಖಾಧಿಕಾರಿ ಎಸಿಪಿ ಧರ್ಮೇಂದ್ರ ನೇತೃತ್ವದಲ್ಲಿ ನಿನ್ನೆ ಆರೋಪಿಗಳಾದ ನರೇಶ್​ ಹಾಗೂ ಶ್ರವಣ್ ವಿಚಾರಣೆ ನಡೆದಿದೆ. ಅದರ ಬೆನ್ನಲ್ಲೇ ಆರೋಪಿಗಳಿಗೆ ಮತ್ತೆ ವಿಚಾರಣೆಗೆ ಹಾಜರಾಗಲು ಎಸ್​​ಐಟಿ ನೋಟಿಸ್ ನೀಡಿದೆ. ವಿಶೇಷ ಎಂದರೆ ನಿನ್ನೆ ಒಟ್ಟಿಗೆ ವಿಚಾರಣೆಗೆ ಹಾಜರಾಗಿದ್ದ ಇಬ್ಬರು ಆರೋಪಿಗಳಿಗೆ ನೋಟಿಸ್​ ನೀಡಿರುವ ಪೊಲೀಸರು, ಪ್ರತ್ಯೇಕ ದಿನಗಳಲ್ಲಿ ವಿಚಾರಣೆಗೆ ಕರೆದಿದ್ದಾರೆ. ಜೂನ್ 14ರ ಸೋಮವಾರ 11 ಗಂಟೆಗೆ ಆರೋಪಿ ನರೇಶ್​​ಗೆ ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದಾರೆ. ಇನ್ನು …

Read More »

ಅಪಾರ್ಟ್ ಮೆಂಟ್ ಒಂದರಲ್ಲಿ ಇಬ್ಬರು ಮಕ್ಕಳು ಸೇರಿದಂತೆ 7 ಜನರಲ್ಲಿ ಕೊರೊನಾ,ಸೀಲ್ ಡೌನ್ ಮಾಡಿದ ಅಧಿಕಾರಿಗಳು

ಬೆಳಗಾವಿ:  ಇಲ್ಲಿಯ ಟಿಳಕವಾಡಿಯಲ್ಲಿರುವ ಅಪಾರ್ಟ್ ಮೆಂಟ್ ಒಂದರಲ್ಲಿ ಇಬ್ಬರು ಮಕ್ಕಳು ಸೇರಿದಂತೆ 7 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಮುಂಜಾಗೃತಾ ಕ್ರಮವಾಗಿ ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದಾರೆ. ಟಿಳಕವಾಡಿಯ ರಾಯ್ ರೋಡ್ ನ ಶ್ರೀಗಂಧ ಅಪಾರ್ಟ್ ಮೆಂಟ್ ನಲ್ಲಿ 7 ಜನರು ಕೋವಿಡ್ ನಿಂದ ಬಳಲುತ್ತಿದ್ದಾರೆ. ಒಂದೇ ಮನೆಯಲ್ಲಿ ನಾಲ್ವರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದರೆ, ಅಪಾರ್ಟ್ ಮೆಂಟ್ ನ ಮತ್ತೊಂದು ಮನೆಯ ಮೂವರಲ್ಲಿ ಸೋಂಕು ದೃಢಪಟ್ಟಿದೆ. ಇಡೀ ಅಪಾರ್ಟ್ ಮೆಂಟ್ …

Read More »

ಜೂಜಾಟ: 18 ಆರೋಪಿಗಳ ಬಂಧನ

ಬೆಳಗಾವಿ: ಇಲ್ಲಿನ ಖಂಜರ್‌ ಗಲ್ಲಿಯಲ್ಲಿ ಶನಿವಾರ ಮಧ್ಯರಾತ್ರಿ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ 18 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಅದೇ ಗಲ್ಲಿಯ ಜುಬೇರ ಸುಬೇದಾರ, ಆರೀಫ ಖೊತ್ವಾಲ್, ಅಯಾಜ್ ಖತೀಬ, ಅಬ್ದುಲ್ ಸಲಾಮ್ ಬಾಳೇಕುಂದ್ರಿ, ಸೊಹೆಲ್ ಮುಲ್ಲಾ, ಷರೀಪ ಮುಲ್ಲಾ, ಅಬುತಾಲಿಪ್ ಶೇಕ್‌, ಆಸೀಫ್‌ ಸೈಯದ್, ಆಯೂಬಖಾನ ಪಠಾಣ, ವಾಸಿಂ ಸೌದಾಗರ, ಇಮ್ರಾನ ಪಟೇಲ, ವಾಸಿಂ ಅಲವಾಡಕರ, ಮುಸ್ತಾಕ ತಹಶೀಲ್ದಾರ, ಇಕ್ಬಾಲ ನರೇಗಲ್‌, ಫಿರೋಜ ಪಠಾಣ, ರಫೀಕ ತಹಶೀಲ್ದಾರ, ಸಲೀಂ …

Read More »

ಶಿಕ್ಷಣ ಸಚಿವರ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿಗಳು; ಎಸ್.ಎಸ್.ಎಲ್.ಸಿ. ಪರೀಕ್ಷೆ ರದ್ದುಗೊಳಿಸಿ; ಸರ್ಕಾರಕ್ಕೆ ಪೋಷಕರ ಡೆಡ್ ಲೈನ್

ಬೆಂಗಳೂರು: ಪರೀಕ್ಷೆ ಬಗ್ಗೆ ದಿನಕ್ಕೊಂದು ಹೇಳಿಕೆಗಳನ್ನು ನೀಡುತ್ತಿರುವ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುತ್ತಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ ಖಾತೆ ಬದಲಾವಣೆ ಮಾಡಬೇಕು. ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಪೋಷಕರು ಹಾಗೂ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಕೊರೊನಾ ಸಂಕಷ್ಟದ ಸಂದರ್ಭದಿಂದಾಗಿ ಸರಿಯಾಗಿ ತರಗತಿಗಳೇ ನಡೆದಿಲ್ಲ. ಪಾಠವನ್ನೂ ಮಾಡಲಾಗಿಲ್ಲ. ಹೀಗಿರುವಾಗ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಎದುರಿಸುವುದಾದರೂ ಹೇಗೆ? ಎಲ್ಲಿಯೂ ನಡೆಯದ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಸಚಿವರು ತಮ್ಮ ಸ್ವಪ್ರತಿಷ್ಠೆಗಾಗಿ ನಮ್ಮಲ್ಲಿ ನಡೆಸುತ್ತಿರುವುದಾದರೂ ಯಾಕೆ ಎಂದು ಪೋಷಕರು …

Read More »

ಬೆಳಗಾವಿ ಪೊಲೀಸರು ನಡೆಸಿ, 18 ಜನರನ್ನು ಬಂಧಿಸಿದ್ದಾರೆ.

ಬೆಳಗಾವಿ : ಇಲ್ಲಿನ ಖಂಜರ ಗಲ್ಲಿಯಲ್ಲಿ ನಿನ್ನೆ ರಾತ್ರಿ ಜೂಜು ಅಡ್ಡೆ ಮೇಲೆ ದಾಳಿ ಬೆಳಗಾವಿ ಪೊಲೀಸರು ನಡೆಸಿ, 18 ಜನರನ್ನು ಬಂಧಿಸಿದ್ದಾರೆ. ಜುಬೆರ ಶಕಿಲ ಸುಬೆದಾರ,  ಆರೀಪ ಜಿಲಾನಿ ಖೊತ್ವಾಲ್ , ಅಯಾಜ್ ಬಾಬು ಖತಿಬ್ , ಅಬ್ದುಲ್ ಸಲಾಮ್ ಮೈಬುಸಾಬ ಬಾಳೆಕುಂದ್ರೀ, ಸೊಹೆಲ್ ಅಕ್ತರ ಮುಲ್ಲಾ, ಷರಿಪ್ ದಸ್ಥಗಿರಸಾಬ ಮುಲ್ಲಾ, ಅಬುತಾಲಿಪ್ ಗೌಸ್ ಶೆಕ್, ಆಸಿಪ್ ಯುಸುಪಖಾನ್ ಸಯ್ಯದ, ಆಯೂಬಖಾನ್ ಕರಿಂಖಾನ ಪಠಾಣ , ವಾಸಿಂ ಆಯೂಬ್ ಸೌದಾಗರ್ …

Read More »

ಅಥಣಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ : ಗ್ರಾಪಂ. ಸದಸ್ಯ ಸಾವು

ಅಥಣಿ : ಕಾಗವಾಡ ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ಶುಕ್ರವಾರ ತಡ ರಾತ್ರಿ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ಹತ್ತಿದ ಪರಿಣಾಮ ಗ್ರಾಪಂ. ಸದಸ್ಯ ಸಾವನ್ನಪ್ಪಿದ ಘಟನೆ ನಡೆದಿದೆ. ಶಿರಗುಪ್ಪಿ ಗ್ರಾಮದ ಸೋಮೇಶ್ ಶಿವಾನಂದ ಪಾಟೀಲ ( 32 ) ಮೃತ ಗ್ರಾಪಂ ಸದಸ್ಯ . ಹಳೆ ಮನೆಯ ದುರಸ್ತಿ ಕಾರ್ಯ ನಡೆದಿದ್ದರಿಂದ ಮನೆಯವರೆಲ್ಲ ಬೇರೆ ಮನೆಯಲ್ಲಿ ಇದ್ದರು . ಇವರು ಮಾತ್ರ ಮನೆಯ ಚಾವಣಿಯ ಮೇಲೆ ಮಲಗಿದ್ದರು . ಏಕಾಏಕಿ …

Read More »

ಜೂನ್ 14ರಿಂದಲೇ ಇತರ ಜಿಲ್ಲೆಗಳಂತೆ ಬೆಳಗಾವಿಯಲ್ಲೂ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿ ಎಂದು ಮನವಿ

ಬೆಳಗಾವಿ – ಬೆಳಗಾವಿ ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ ಇನ್ನೊಂದು ವಾರ ಲಾಕ್ ಡೌನ್ ವಿಸ್ತರಿಸಲು ನಿರ್ಧರಿಸಲಾಗಿದೆ. ಆದರೆ ಬೆಳಗಾವಿಯ ವಾಣಿಜ್ಯೋದ್ಯಮ ಸಂಘದ ಪದಾಧಿಕಾರಿಗಳು ಸೋಮವಾರ (ಜೂ.14) ದಿಂದ ಅಂಗಡಿಗಳನ್ನು ತೆರೆಯಲು ಅನುಮತಿ ನೀಡುವಂತೆ ಮನವಿ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಳಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಜೂನ್ 21ರ ವರೆಗೆ ಬೆಳಗಾವಿ ಜಿಲ್ಲೆಯಲ್ಲಿ ಲಾಕ್ ಡೌನ್ ಮುಂದುವರಿಸಲು ನಿರ್ಧರಿಸಲಾಗಿದೆ. ಅಲ್ಲದೆ ಯಾವ …

Read More »

ನೀಷೆಧಾಜ್ಞೆಯನ್ನು ಜೂನ್ ೨೧ ರ ಬೆಳಿಗ್ಗೆ ೬ ಗಂಟೆಯವರೆಗೆ ವಿಸ್ತರಿಸಲಾಗಿದೆ: ಎಂ.ಜಿ.ಹಿರೇಮಠ

ಬೆಳಗಾವಿ : ಕೋವಿಡ್-೧೯ ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗೃತಾ ಕ್ರಮವಾಗಿ ಜೂನ್ ೨೧ರ ಬೆಳಿಗ್ಗೆ ೬ ಗಂಟೆಯವರೆಗೆ ನಿಷೇಧಾಜ್ಞೆಯನ್ನು ಮುಂದುವರೆಸಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಕೋರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕರ ಆರೋಗ್ಯ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜೂನ್ ೭ ರ ಬೆಳಿಗ್ಗೆ ೬ ಗಂಟೆಯಿಂದ ಜೂನ್ ೧೪ ರ ಬೆಳಿಗ್ಗೆ ೬ ಗಂಟೆಯವರೆಗೆ ನಿಷೇಧಾಜ್ಞೆಯನ್ನು ಹೊರಡಿಸಲಾಗಿತ್ತು. ಆದರೆ, ಕೊವಿಡ್ ಪ್ರಕರಣಗಳಲ್ಲಿ ಪ್ರತಿದಿನ …

Read More »

ಆರೋಪಿಗಳಾದ ನರೇಶ್, ಶ್ರವಣ್ ವಿಚಾರಣೆಯಿಂದ ಮಹತ್ವದ ಸತ್ಯ ಬಯಲು!

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೋಲಾಹಲವೆಬ್ಬಿಸಿ ಸಚಿವ ಸ್ಥಾನಕ್ಕೆ ರಮೇಶ್​ ಜಾರಕಿಹೊಳಿ ರಾಜೀನಾಮೆ ನೀಡುವಂತೆ ಮಾಡಿದ ಸಿಟಿ ಪ್ರಕರಣ ಸಂಬಂಧ ಇಂದು ಮಹತ್ವದ ವಿಚಾರಣೆ ನಡೆಯಿತು. ತಿಂಗಳಾನುಗಟ್ಟಲೇ ತಲೆಮರೆಸಿಕೊಂಡು, ಕೋರ್ಟ್​​ನಿಂದ ಜಾಮೀನು ಪಡೆದಿರುವ ಆರೋಪಿಗಳಾದ ನರೇಶ್​ಗೌಡ ಹಾಗೂ ಶ್ರವಣ್​​​​ ಇಂದು ವಿಚಾರಣೆಗೆ ಹಾಜರಾಗಿದ್ದರು. ಆಡುಗೋಡಿ ಟೆಕ್ನಿಕಲ್ ಸೆಲ್​​ನಲ್ಲಿ ಇಬ್ಬರು ಆರೋಪಿಗಳನ್ನು ಪ್ರತ್ಯೇಕವಾಗಿ ಎಸಿಪಿ ಧರ್ಮೇಂದ್ರ ವಿಚಾರಣೆ ನಡೆಸಿದರು. ನ್ಯಾಯಾಲಯದ ಆದೇಶದ ಪ್ರತಿ ಹಾಗೂ ಷರತ್ತುಗಳನ್ನು ಪೂರೈಕೆ ಮಾಡಿರುವ ಬಗ್ಗೆ ಪರಿಶೀಲನೆ ಬಳಿಕ …

Read More »

ಪಂಚಭೂತಗಳಲ್ಲಿ ಲೀನರಾದ ಸಾಹಿತಿ ಡಾ.ಸಿದ್ದಲಿಂಗಯ್ಯ

ಬೆಂಗಳೂರು: ಬಂಡಾಯ ಸಾಹಿತಿ ಡಾ.ಸಿದ್ದಲಿಂಗಯ್ಯನವರ ಅಂತ್ಯಸಂಸ್ಕಾರ ಜ್ಞಾನಭಾರತಿ ಕ್ಯಾಂಪಸ್​ನ ಕಲಾಗ್ರಾಮದಲ್ಲಿ ನಡೆಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆದಿದ್ದು, 3 ಸುತ್ತು ಕುಶಾಲತೋಪು ಹಾರಿಸಿ ಗೌರವ ವಂದನೆಯನ್ನು ಸಲ್ಲಿಸಲಾಯಿತು. ಜೊತೆಗೆ ಪೊಲೀಸ್ ಬ್ಯಾಂಡ್​ನಿಂದ ರಾಷ್ಟ್ರಗೀತೆ ನುಡಿಸಿ ಗೌರವ ನೀಡಲಾಯಿತು. ಬೌದ್ಧ ಧರ್ಮದ ಆಚರಣೆಯಂತೆ ಅಂತಿಮ ವಿಧಿವಿಧಾನ ನೆರವೇರಿದ್ದು, ಬೌದ್ಧ ಬಿಕ್ಕುಗಳು ಪಂಚಶೀಲ ತತ್ವಗಳನ್ನು ಬೋಧಿಸಿದರು. ಡಾ.ಸಿದ್ದಲಿಂಗಯ್ಯ ಚಿತೆಗೆ ಪುತ್ರ ಗೌತಮ್ ಅಗ್ನಿ ಸ್ಪರ್ಶ ಮಾಡಿದರು. ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ …

Read More »