ಬೆಂಗಳೂರು: ಚೆಲುವಿನ ಚಿತ್ತಾರ ಚಿತ್ರದ ಮೂಲಕ ಜನಪ್ರಿಯತೆ ಪಡೆದಿದ್ದ ಸ್ಯಾಂಡಲ್ವುಡ್ನ ಹಿರಿಯ ನಟ ಸುರೇಶ್ ಚಂದ್ರ (69) ಇಂದು ವಿಧಿವಶರಾಗಿದ್ದಾರೆ. ಸುರೇಶ್ ಚಂದ್ರ ಅವರಿಗೆ ಇತ್ತೀಚಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅನೇಕ ನಟ ದಿಗ್ಗಜರ ಜೊತೆ ನಟಿಸಿದ್ದ ಸುರೇಶ್ ಚಂದ್ರ ಅವರು, ಗೋಲ್ಡ್ನ್ ಸ್ಟಾರ್ ಗಣೇಶ್ ಅಭಿನಯದ ಚೆಲುವಿನ ಚಿತ್ತಾರ ಚಿತ್ರದ ಮೂಲಕ ಹೆಚ್ಚು ಖ್ಯಾತಿ ಪಡೆದಿದ್ದರು.
Read More »ಯೂಟ್ಯೂಬ್ ಚಾನೆಲ್ ಸಬ್ ಎಡಿಟರ್ನ್ನ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ
ಬೆಳಗಾವಿ: ಯೂಟ್ಯೂಬ್ ಚಾನೆಲ್ ಸಬ್ ಎಡಿಟರ್ನ್ನ ಕಿಡಿಗೇಡಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮೂಡಲಗಿ ತಾಲೂಕಿನ ರಾಜಾಪುರ ಹತ್ತಿರದ ಚುನಿಮಟ್ಟಿ ಗ್ರಾಮದಲ್ಲಿ ನಡೆದಿದೆ. ಶಿವಾನಂದ ಕಾಚ್ಯಾಗೋಳ(30) ಕೊಲೆಯಾದ ದುರ್ದೈವಿ. ನಿನ್ನೆ ತಡರಾತ್ರಿ ಈ ಘಟನೆ ಸಂಭವನಿಸಿದ್ದು, ಕೊಲೆಗೆ ನಿಖರ ಕಾರಣ ಈವರೆಗೆ ತಿಳಿದು ಬಂದಿಲ್ಲ. ಇನ್ನು ಮೃತ ಶಿವಾನಂದ್ ಖಾಸಗಿ ಯೂಟ್ಯೂಬ್ ಚಾನಲ್ನ ಸಹ ಸಂಪಾದಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸ್ಥಳಕ್ಕೆ ಘಟಪ್ರಭಾ ಪೊಲೀಸರು …
Read More »ಬೆಂಗಳೂರು : ಪರಪುರುಷನ ಸಂಗದಿಂದ ಮಕ್ಕಳಿಗೆ ವಿಲನ್ ಆದ ತಾಯಿ : ಸದ್ಯ ಪೊಲೀಸರ ಅತಿಥಿ
ಬೆಂಗಳೂರು : ನಗರದ ರಾಜರಾಜೇಶ್ವರಿನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಯಮ್ಮ ಎಂಬಾಕೆ ತನ್ನ ಇಬ್ಬರು ಮಕ್ಕಳ ಪಾಲಿಗೆ ವಿಲನ್ ಆಗಿದ್ದಾಳೆ.ಹೌದು ಜಯಮ್ಮಳದ್ದು ವಯಸ್ಸಲ್ಲ ವಯಸ್ಸಿನಲ್ಲಿ ಮದುವೆಯಾಗಿ ಎರಡು ಹೆಣ್ಣು ಮಕ್ಕಳನ್ನು ಹೊಂದಿದ್ದಾಳೆ. ಹೀಗೆ ಅಪ್ರಾಪ್ತಳನ್ನು ಮದುವೆಯಾಗಿದಕ್ಕೆ ಆಕೆಯ ಗಂಡ ಜೈಲು ಸೇರಿದ್ದಾನೆ. ಈ ಇಬ್ಬರು ಮಕ್ಕಳೊಂದಿಗೆ ಜೀವನ ನಡೆಸುತ್ತಿದ್ದ ಜಯಮ್ಮ ಜೀವನ ನಿರ್ವಹಣೆಗಾಗಿ ಆಸ್ಪತ್ರೆವೊಂದರಲ್ಲಿ ಕೆಲಸಕ್ಕೆ ಸೇರಿಕೊಂಡು ಅಲ್ಲಿ ಪರಿಚಯವಾದ ಮತ್ತೊಬ್ಬಳ ಗಂಡನೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಾಳೆ. ಆತನ ಹೆಸರು …
Read More »ಬೆಳಗಾವಿ ತಾಲ್ಲೂಕಿನಲ್ಲಿ ಕೋವೀಡ್ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖ
ಬೆಳಗಾವಿ- ಬೆಳಗಾವಿ ಜಿಲ್ಲೆಯ ಇಂದು ಶುಕ್ರವಾರದ ಹೆಲ್ತ್ ಬುಲಿಟೀನ್ ಬಿಡುಗಡೆ ಆಗಿದ್ದು ಬೆಳಗಾವಿ ತಾಲ್ಲೂಕಿನಲ್ಲಿ ಕೋವೀಡ್ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿಮುಖವಾಗಿತ್ತಿದೆ. ಇಂದು ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 436 ಸೊಂಕಿತರು ಪತ್ತೆಯಾಗಿದ್ದು,ಬೆಳಗಾವಿ ತಾಲ್ಲೂಕಿನಲ್ಲಿ ಇಂದು ಕೇವಲ 91 ಸೊಂಕಿತರು ಪತ್ತೆಯಾಗಿದ್ದಾರೆ.ಚಿಕ್ಕೋಡಿಯಲ್ಲಿ ಅತೀ ಹೆಚ್ವು 157 ಜನ ಸೊಂಕಿತರು ಪತ್ತೆಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನಲ್ಲಿ ಅತೀ ಕಡಿಮೆ ,6 ಜನ ಸೊಂಕಿತರು,ಅಥಣಿಯಲ್ಲಿ,40,ಗೋಕಾಕಿನಲ್ಲಿ 11,ಹುಕ್ಕೇರಿ 32,ಖಾನಾಪೂರ 14,ರಾಯಬಾಗ 49,ಸವದತ್ತಿಯಲ್ಲಿ 12,ಬೈಲಹೊಂಗಲದಲ್ಲಿ …
Read More »ಗಮನಿಸಿ: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ನಡೆಯಲಿದೆ ಆನ್ ಲೈನ್ ಪರೀಕ್ಷೆ
ಬೆಂಗಳೂರು: ಕೋವಿಡ್ ಕಾರಣದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆ ರದ್ದು ಮಾಡಿದ್ದ ಶಿಕ್ಷಣ ಇಲಾಖೆ ಇದೀಗ ಶಾಕ್ ನೀಡಿದೆ. ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಯಲ್ಲಿ ತೊಡಿಕೊಳ್ಳುವಂತೆ ಮಾಡುವ ಉದ್ದೇಶದಿಂದ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಆನ್ ಲೈನ್ ನಲ್ಲಿ ಪರೀಕ್ಷೆ ನಡೆಸಲು ಕಾಲೇಜುಗಳಿಗೆ ಸುತ್ತೋಲೆ ಕಳುಹಿಸಲಾಗಿದೆ. ಎರಡು ಪ್ರಶ್ನೆ ಪತ್ರಿಕೆಗಳನ್ನು ಹಾಳೆಯಲ್ಲಿ ಉತ್ತರಿಸಿ ಸ್ಕ್ಯಾನ್ ಮಾಡಿ ವಾಟ್ಸಪ್ ಅಥವಾ ಇ ಮೇಲ್ ಅಥವಾ ಅಂಚೆ ಮೂಲಕ ಉಪನ್ಯಾಸಕರಿಗೆ ಕಳುಹಿಸಬೇಕು. ಇವುಗಳನ್ನು ಸಂಬಂಧಿಸಿದ ಉಪನ್ಯಾಸಕರು …
Read More »ರಸ್ತೆಗೆ ಇಳಿಯಬೇಡಿ: ಸಾರ್ವಜನಿಕರಿಗೆ ಸಚಿವ ಬಸವರಾಜ ಬೊಮ್ಮಾಯಿ ಮನವಿ
ಬೆಂಗಳೂರು: ಲಾಕ್ಡೌನ್ನ ಕೆಲವು ವಿನಾಯ್ತಿಗಳು ಆರಂಭವಾಗುವುದು ಇದೇ 14 ರ ಬಳಿಕ. ಎಲ್ಲವು ಮುಗಿಯಿತು ಎಂದು ಇವತ್ತೇ ರಸ್ತೆಗೆ ಇಳಿಯುತ್ತಿರುವುದು ಸರಿಯಲ್ಲ. ಸ್ವಲ್ಪ ತಾಳ್ಮೆ ವಹಿಸಬೇಕು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿಯವರು ಗುರುವಾರ ರಾತ್ರಿ ನಿರ್ಧಾರ ಪ್ರಕಟಿಸಿದ್ದರಿಂದ ಕೆಲವರು ಇವತ್ತಿನಿಂದಲೇ ಲಾಕ್ಡೌನ್ ತೆರವು ಮಾಡಲಾಗಿದೆ ಎಂದು ಭಾವಿಸಿ ರಸ್ತೆಗೆ ಇಳಿಯುತ್ತಿದ್ದಾರೆ. ಇದು ಸರಿಯಲ್ಲ ಎಂದರು. ಕೋವಿಡ್ ಈಗಷ್ಟೇ ನಿಯಂತ್ರಣಕ್ಕೆ …
Read More »Lock down ; ಸೋಮವಾರದಿಂದ ಯಾವುದಕ್ಕೆ ಅವಕಾಶ? ಯಾವುದಕ್ಕೆ ನಿರ್ಬಂಧ?
ಬೆಂಗಳೂರು : ತಿಂಗಳಿಗೂ ಹೆಚ್ಚು ಸಮಯದಿಂದ ಕರ್ನಾಟಕದಲ್ಲಿ ಲಾಕ್ಡೌನ್ ಜಾರಿಯಲ್ಲಿದೆ. ದಿನದಿಂದ ದಿನಕ್ಕೆ ಕೊರೋನಾ ಕೇಸುಗಳು ನಿಯಂತ್ರಣಕ್ಕೆ ಬರುತ್ತಿದ್ದರೂ ಸರ್ಕಾರ ನಿರೀಕ್ಷಿಸಿದ ಮಟ್ಟಿಗೆ ಕೋವಿಡ್ ಪ್ರಕರಣಗಳು ಕಡಿಮೆಯಾಗಿಲ್ಲ. ಹೀಗಾಗಿ, ಮುನ್ನೆಚ್ಚರಿಕಾ ಕ್ರಮವಾಗಿ ಕೊರೋನಾ ಪಾಸಿಟಿವಿಟಿ ರೇಟ್ ಹೆಚ್ಚಾಗಿರುವ 11 ಜಿಲ್ಲೆಗಳಲ್ಲಿ ಜೂನ್ 21ರವರೆಗೆ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಜೂನ್ 14ರಿಂದ ಅನ್ಲಾಕ್ ಘೋಷಿಸಲಾಗಿದೆ. ಆದರೆ, ಅನ್ಲಾಕ್ ಮಾಡಲಾಗಿರುವ ಜಿಲ್ಲೆಗಳಲ್ಲೂ ಕೆಲವು ನಿರ್ಬಂಧಗಳನ್ನು ಹೇರಲಾಗಿದೆ? ಆ …
Read More »ಅನೈತಿಕ ಸಂಬಂಧ ಶಂಕೆ ; ಪತ್ನಿ ಕೊಲೆ, ಮಗನೂ ಭಾಗಿ
ಬಾಗಲಕೋಟೆ: ಮನೆಯಲ್ಲಿ ಪತ್ನಿ ನಿದ್ರೆ ಮಾಡುತ್ತಿರುವಾಗಲೇ ಆಕೆಯ ಕುತ್ತಿಗೆ ಬಿಗಿದು ಗಂಡ ಕೊಲೆ ಮಾಡಿದ್ದಾನೆ. ತನ್ನ ಕಣ್ಣೆದುರಲ್ಲೇ ಅಮ್ಮನನ್ನು ಕೊಲ್ಲುತ್ತಿದ್ದ ಅಪ್ಪನಿಗೆ 14 ವರ್ಷದ ಮಗನೂ ಸಾಥ್ ಕೊಟ್ಟಿದ್ದಾನೆ. ಅಷ್ಟೇ ಅಲ್ಲ ಆತ್ಮಹತ್ಯೆ ಎಂದು ಬಿಂಬಿಸಿ ತರಾತುರಿಯಲ್ಲಿ ಅಂತ್ಯಸಂಸ್ಕಾರ ಮಾಡಲು ಹೋದಾಗ ಕೊಲೆ ರಹಸ್ಯ ಬಯಲಾಗಿದೆ. ಇಂತಹ ದುರ್ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ತುಂಗಳ ಗ್ರಾಮದಲ್ಲಿ ಸಂಭವಿಸಿದೆ. ಮಹಾದೇವಿ ವಡ್ರಾಲ(40) ಕೊಲೆಯಾದ ದುರ್ದೈವಿ. ಪತಿ ಹನುಮಂತ ವಡ್ರಾಲ ಮತ್ತು …
Read More »ಬಿಜೆಪಿ ಸರ್ಕಾರವು ಜನರ ಗಾಯದ ಮೇಲೆ ಬರೆ ಎಳೆಯುತ್ತಿದೆ. ದುರಾಡಳಿತದಿಂದಾಗಿ ಬಡವರು, ಮಧ್ಯಮ ವರ್ಗದವರ ಜೀವನ ಅಲ್ಲೋಲ-ಕಲ್ಲೋಲವಾಗಿದೆ’: ಲಕ್ಷ್ಮಿ ಹೆಬ್ಬಾಳಕರ
ಬೆಳಗಾವಿ: ‘ಸುಳ್ಳುಗಳನ್ನು ಹೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರವು ಜನರ ಗಾಯದ ಮೇಲೆ ಬರೆ ಎಳೆಯುತ್ತಿದೆ. ದುರಾಡಳಿತದಿಂದಾಗಿ ಬಡವರು, ಮಧ್ಯಮ ವರ್ಗದವರ ಜೀವನ ಅಲ್ಲೋಲ-ಕಲ್ಲೋಲವಾಗಿದೆ’ ಎಂದು ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಕಿಡಿಕಾರಿದರು. ಪೆಟ್ರೋಲ್, ಡೀಸೆಲ್ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ತಾಲ್ಲೂಕಿನ ಹಿಂಡಲಗಾ ಪೆಟ್ರೋಲ್ ಬಂಕ್ ಬಳಿ ಕಾಂಗ್ರೆಸ್ ಪಕ್ಷದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ‘ಪೆಟ್ರೋಲ್ ಮತ್ತು ಡೀಸೆಲ್ ದರ …
Read More »ಶ್ರೀ ಲಖನ ಜಾರಕಿಹೊಳಿ ಹುಟ್ಟು ಹಬ್ಬ ಶುಭ ಕೋರಿ ಅನ್ನ ಸಂತರ್ಪಣೆ ಮಾಡಿದ ಅಭಿಮಾನಿ ಬಳಗ
ಗೋಕಾಕ: ಇಂದು ಗೋಕಾಕ ನಗರದಲ್ಲಿ ಸಂಭ್ರಮದ ದಿನ ಸಡಗರದ ದಿನ ಯಾಕಂದ್ರೆ ಇವತ್ತು ಛೋಟಾ ಸಾಹುಕಾರರ ಹುಟ್ಟು ಹಬ್ಬದ ದಿನ ಸದಾ ಸಮಾಜಮುಖಿ ಕಾರ್ಯ ಗಳಲ್ಲಿ ತೊಡಗಿಕೊಂಡ ಶ್ರೀ ಲಖನ ಜಾರಕಿಹೊಳಿ ಅವರ ಹುಟ್ಟು ಹಬ್ಬ ರಾಜ್ಯ ದೇಶ ಈ ಒಂದು ಕೋವಿದ್ ಕಾರಣ ದಿಂದಾಗಿ ತತ್ತರಿಸಿ ಹೋಗಿದೆ ಇಂತ ಒಂದು ಸಂಧರ್ಭದಲ್ಲಿ ಸಂಭ್ರ ಮಾಚರಣೆ ಬೇಡ ಎಂದು ಛೋಟಾ ಸಾಹುಕಾರರು ಅಭಿಮಾನಿ ವೃಂದಕ್ಕೆ ತಿಳಿಸಿದ್ದರು ಅದರ ಪ್ರೇರಣೆ ಯಾಗಿ …
Read More »
Laxmi News 24×7