ಚಿಕ್ಕೋಡಿ: ಪತ್ನಿಯ ಅನೈತಿಕ ಸಂಭಂಧವನ್ನು ಪತಿ ಪ್ರಶ್ನಿಸಿದಕ್ಕೆ ಪತ್ನಿ, ಪುತ್ರ ಹಾಗೂ ಆಕೆಯ ಪ್ರಿಯತಮ ಸೇರಿ ಕೊಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದಲ್ಲಿ ನಡೆದಿದೆ. ಕುಮಾರ ರಾಮು ಖೋತ (39) ಮೃತನಾಗಿದ್ದಾನೆ. ಪತ್ನಿಯಿಂದ ಕೊಲೆಯಾದ ಈತ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣದ ನಿವಾಸಿಯಾಗಿದ್ದನು. ಚಿಂಚಲಿ ಪಟ್ಟಣದ ಬಾಳೇಶ ಶ್ರೀಕಾಂತ ಹಾರೂಗೇರಿ, ಸಚಿನ ಕುಮಾರ ಖೋತ, ಗೀತಾ ಕುಮಾರ ಖೋತ, ಬೆಳಕೂಡ ಗ್ರಾಮದ …
Read More »ಮುಖಂಡನ ಸಾವು: ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದವರ ಮೇಲೆ ದೂರು ದಾಖಲು
ಗದಗ: ಕಾಂಗ್ರೆಸ್ ಯುವ ಮುಖಂಡ ಮಹಾಂತೇಶ ಬೆಳಧಡಿ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಬಂದವರ ಮೇಲೆ ಪೊಲೀಸರು ದೂರು ದಾಖಲು ಮಾಡಿದ್ದಾರೆ. ಕೋವಿಡ್ ನಿಯಮ ಉಲ್ಲಂಘನೆ ಮಾಡಿದ 25 ಕ್ಕೂ ಹೆಚ್ಚು ಮಂದಿ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ಬಂದಿದ್ದರು. ಈ ಹಿನ್ನೆಲೆಯಲ್ಲಿ ದೂರು ದಾಖಲಿಸಲಾಗಿದೆ. ಗದಗ ನಗರದ ಗಂಗಾಪೂರ ನಿವಾಸಿಯಾದ ಮಹಾಂತೇಶ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರವಾದ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದಾರೆ. ಜೂನ್ 5 ರಂದು ಗದಗದಲ್ಲಿ ಅವರ ಅಂತ್ಯ ಸಂಸ್ಕಾರ …
Read More »ಅನ್ಲಾಕ್ ಬಸ್ ಸಂಚಾರಕ್ಕೆ ಸಿದ್ಧತೆ : ಸಾರಿಗೆ ನೌಕರರಿಗೆ ಕರ್ತವ್ಯದ ಕರೆ
ಬೆಂಗಳೂರು : ಒಂದೊಮ್ಮೆ ಜೂನ್ 14 ರ ನಂತರ ಅನ್ಲಾಕ್ ಆದರೆ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಬಸ್ಗಳ ಸಂಚಾರ ಆರಂಭಿಸುವುದಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಈಗಾಗಲೇ ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ನೌಕರರಿಗೆ ಜೂನ್ 7 ರೊಳಗೆ ಕರ್ತವ್ಯಕ್ಕೆ ಹಾಜರಾಗಲು ಬುಲಾವ್ ನೀಡಲಾಗಿದೆ. ಕರೊನಾ ಮೊದಲ ಅಲೆ ವೇಳೆ ಅನ್ಲಾಕ್ ಮಾಡಿದಾಗ ಯಾವ ನಿಯಮಾವಳಿ ಇತ್ತೋ ಅದೇ ನಿಯಮಾವಳಿಗಳನ್ನು ಈಗ ಲಾಕ್ಡೌನ್ ತೆರವಾದ ಸಂದರ್ಭದಲ್ಲೂ ಫಾಲೋ ಮಾಡಲು ನಿರ್ಧರಿಸಲಾಗಿದೆ. ಬಸ್ ಕಾರ್ಯಾಚರಣೆಗೆ …
Read More »ಬೆಂಗಳೂರು ನಗರಕ್ಕೆ ಲಾಕ್ ಡೌನ್ ವಿನಾಯ್ತಿ?
ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಕೊರೋನಾ ಪ್ರಕರಣಗಳು ಇಳಿಮುಖವಾಗುತ್ತಿರುವ ಹಿನ್ನಲೆಯಲ್ಲಿ ಈ ವಾರದ ಲಾಕ್ ಡೌನ್ ನಿಂದ ವಿನಾಯ್ತಿ ಸಿಗುವ ಸಾಧ್ಯತೆಯನ್ನೂ ತಳ್ಳಿ ಹಾಕುವಂತಿಲ್ಲ. ಸಂಪೂರ್ಣ ಲಾಕ್ ಡೌನ್ ಬದಲಾಗಿ ಕೆಲವೊಂದಕ್ಕೆ ವಿನಾಯ್ತಿ ಅಥವಾ ಓಡಾಡುವ ಅವಧಿ ವಿಸ್ತರಣೆ ಮಾಡುವ ಸಾಧ್ಯತೆಯಿದೆ. ನಗರದಲ್ಲಿ ಸದ್ಯಕ್ಕೆ ಶೇ.6 ಕ್ಕಿಂತ ಕಡಿಮೆ ಪಾಸಿಟಿವಿಟಿ ದರವಿದೆ. ಪಾಸಿಟಿವಿಟಿ ದರ ಶೇ.5 ಕ್ಕೆ ಇಳಿದರೆ ಅನ್ ಲಾಕ್ ಮಾಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದರು. ಅದರಂತೆ ಬಿಎಂಟಿಸಿ, ಓಲಾ, ಉಬರ್ …
Read More »ಸುಸಜ್ಜಿತ ಸಂಚಾರಿ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ ಲಕ್ಷ್ಮಣ ಸವದಿ
ಚಿಕ್ಕೋಡಿ: ಕೊರೊನಾ ನಿಯಂತ್ರಣಕ್ಕಾಗಿ ವಿಶೇಷವಾಗಿ ನಿರ್ಮಿಸಿರುವ ಸುಸಜ್ಜಿತ ಪ್ರಥಮ ಚಿಕಿತ್ಸೆ ಸಂಚಾರಿ ಆಸ್ಪತ್ರೆಯನ್ನು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಉದ್ಘಾಟಿಸಿದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಪರಿವರ್ತನೆಗೊಳಿಸಿ ಕೊಡಲಾದ ಈ ಬಸ್ಸಿನಲ್ಲಿ ಆಕ್ಸಿಜನ್ ಕಾನ್ಸಂಟ್ರೇಟರ್ ಅಳವಡಿಸಿದ ನಾಲ್ಕು ಬೆಡ್, ಒಂದು ವೆಂಟಿಲೇಟರ್ ಬೆಡ್ ಸೇರಿದಂತೆ ಆಸ್ಪತ್ರೆ ಸಿಬ್ಬಂದಿ ಈ ಬಸ್ಸಿನಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ. ಬಸ್ ಉದ್ಘಾಟಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
Read More »ಸರ್ಕಾರವೇ ಗೋಹತ್ಯೆ ಮಾಡುತ್ತಿದೆ: ಎಚ್ಡಿಕೆ ಆರೋಪ
ಬೆಂಗಳೂರು: ರಾಸುಗಳಿಗೆ ಕಾಲು-ಬಾಯಿ ರೋಗಕ್ಕೆ ಲಸಿಕೆ ನೀಡದೆ ಇರುವುದರಿಂದ ಅವು ನರಳಾಡಿ ಸಾಯುವ ಸನ್ನಿವೇಶ ನಿರ್ಮಾಣವಾಗಿದೆ. ಲಸಿಕೆ ಅಭಿಯಾನ ನಡೆಸದೆ ಸರ್ಕಾರವೇ ಗೋಹತ್ಯೆಗೆ ಕಾರಣವಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಕುರಿತು ಶನಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಕಳೆದ ಅಕ್ಟೋಬರ್ನಲ್ಲಿ ಕಾಲು-ಬಾಯಿ ರೋಗಕ್ಕೆ ಲಸಿಕೆ ಅಭಿಯಾನ ನಡೆಯಬೇಕಿತ್ತು. ಕೆಂದ್ರ ಸರ್ಕಾರ ಅಭಿಯಾನ ನಡೆಸಿಲ್ಲ. ರಾಜ್ಯ ಸರ್ಕಾರವೂ ಕೇಳಿಲ್ಲ. ಈಗ ರಾಸುಗಳು ನರಳುತ್ತಿವೆ’ ಎಂದು …
Read More »-ಅನಾಥವಾಗಿದ್ದ ಬೆಳಗಾವಿ ಜಿಲ್ಲಾ ಆಸ್ಪತ್ರೆ,ಭೀಮ್ಸ್ ಈಗ ಮರು ಜೀವ
ಬೆಳಗಾವಿ-ಅನಾಥವಾಗಿದ್ದ ಬೆಳಗಾವಿ ಜಿಲ್ಲಾ ಆಸ್ಪತ್ರೆ,ಭೀಮ್ಸ್ ಈಗ ಮರು ಜೀವ ಪಡೆದುಕೊಂಂಡಿದೆ,ಎಂದಿಗೂ ಪಿಪಿಇ ಕಿಟ್ ಧರಿಸದ,ಕೋವೀಡ್ ವಾರ್ಡು ಎಲ್ಲಿದೆ ಅಂತಾ ಕಣ್ಣೆತ್ತಿಯೂ ನೋಡದ ಭೀಮ್ಸ್ ಅಧಿಕಾರಿಗಳು ಇವತ್ತು ಪಿಪಿಇ ಕಿಟ್ ಧರಿಸಿ ಭೀಮ್ಸ್ ಆಸ್ಪತ್ರೆಯಲ್ಲಿ ರೌಂಡ್ಸ್ ಹಾಕಿದ್ದಾರೆ. ಭೀಮ್ಸ್ ಪ್ರಭಾರಿ ನಿರ್ದೇಶಕ,ಉಮೇಶ ಕುಲಕರ್ಣಿ,ಅಡಳಿತಾಧಿಕಾರಿ ಸಯೀದಾ ಆಫ್ರೀನ್ ಬಳ್ಳಾರಿ,ಡಿಸ್ಟಿಕ್ ಸರ್ಜನ್ ಡಾ. ಸುಧಾಕರ,ಮೆಡಿಕಲ್ ಸುಪ್ರಿಡೆಂಟ್ ದಂಡಗಿ ಸೇರಿದಂತೆ ಬಹುತೇಕ ಭೀಮ್ಸ್ ಆಡಳಿತ ಮಂಡಳಿಯೇ ಇವತ್ತು ಭೀಮ್ಸ್ ಆಸ್ಪತ್ರೆಯಲ್ಲಿ ಹೆಜ್ಜೆ ಇಟ್ಟಿದೆ. ಸರ್ಕಾರ ಭೀಮ್ಸ್ …
Read More »ಶವ ಪಡೆಯುವ ವಿಚಾರಕ್ಕೆ ಸಮಂಧಿಸಿದಂತೆ ಬೆಳಗಾವಿ ಜಿಲ್ಲಾ ಆಸ್ಪತ್ರೆ ಎದುರು ಮೃತ ವ್ಯೆಕ್ತಿಯ ಸಮಂಧಿಕರು ಹಾಗು ವೈದ್ಯಕೀಯ ಸಿಬ್ಬಂಧಿ ನಡುವೆ ಗಲಾಟೆ
ಬೆಳಗಾವಿ-ಕೊರೊನಾ ಸೊಂಕಿನಿಂದ ಮೃತಪಟ್ಟ ವ್ಯಕ್ತಿ ಶವ ಪಡೆಯುವ ವಿಚಾರಕ್ಕೆ ಸಮಂಧಿಸಿದಂತೆ ಬೆಳಗಾವಿ ಜಿಲ್ಲಾ ಆಸ್ಪತ್ರೆ ಎದುರು ಮೃತ ವ್ಯೆಕ್ತಿಯ ಸಮಂಧಿಕರು ಹಾಗು ವೈದ್ಯಕೀಯ ಸಿಬ್ಬಂಧಿ ನಡುವೆ ಗಲಾಟೆ ನಡೆದಿದೆ. ಬೆಳಗಾವಿ ಬಿಮ್ಸ್ ಆಸ್ಪತ್ರೆ ಮುಂಭಾಗ ಬಿಮ್ಸ್ ಸಿಬ್ಬಂದ್ಧಿ- ಸಂಬಂಧಿಗಳ ನಡುವೆ ಒಂದು ಘಂಟೆಗೂ ಹೆಚ್ವು ಕಾಲ ಗಲಾಟೆ,ಗದ್ದಲ,ಮುಂದುವರೆದಿತ್ತು.ಕೊರೊನಾದಿಂದ ಸುರೇಶ ಮೇತ್ರಿ(51) ಕೊರೊನಾದಿಂದ ಸಾವನೊಪ್ಪದ್ದು ಮೃತದೇಹ ಹಸ್ತಾಂತರ ಮಾಡುವ ವಿಚಾರದಲ್ಲಿ ಈ ಗಲಾಟೆ ನಡೆದಿದೆ. ಕಾಕತಿ ಗ್ರಾಮದ ಅಂಬೇಡ್ಕರ್ ಗಲ್ಲಿ ನಿವಾಸಿ …
Read More »ರಾಜ್ಯ ಬಿಜೆಪಿ ಅಧ್ಯಕ್ಷರ ಬದಲಾವಣೆ ಬಗ್ಗೆ ಡಿವಿಎಸ್ ಸ್ಪಷ್ಟನೆ
ಬೆಂಗಳೂರು : ಬಿಜೆಪಿ ಅಧ್ಯಕ್ಷರ ಬದಲಾವಣೆ ಇಲ್ಲ. ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಒಂದು ಹಂತದಲ್ಲಿ ರಾಜಕೀಯ ಚಟುವಟಿಕೆ ನಡೆಯುತ್ತಿದೆ ಅನ್ನೋದು ಸಹಜ. ಇದಕ್ಕೆ ಇತಿಶ್ರೀ ಹಾಕಲು ಯತ್ನ ಮಾಡಲಾಗ್ತಿದೆ ಎಂದು ಕೇಂದ್ರ ಸಚಿವ ಸದಾನಂದ ಗೌಡ ತಿಳಿಸಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧ್ಯಕ್ಷರ ಬದಲಾವಣೆ ಇಲ್ಲ. ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಕೆಲವರಿಂದ ಕೆಲವು ಕಡೆ ಹೇಳಿಕೆ ಕೊಡಲಾಗ್ತಿದೆ. …
Read More »ಬಿಜೆಪಿಯಲ್ಲಿ ನಿಲ್ಲದ ಚಟುವಟಿಕೆ: ವಿಜಯೇಂದ್ರ ಬಳಿಕ ದೆಹಲಿಗೆ ಸಿ.ಟಿ.ರವಿ, ಮುರುಗೇಶ್ ನಿರಾಣಿ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಚರ್ಚೆ ಸದ್ಯಕ್ಕಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದ್ದರೂ, ನಾಯಕರ ದೆಹಲಿ ಭೇಟಿ ನಿಂತಿಲ್ಲ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪುತ್ರ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ, ನಡ್ಡಾ ಅವರ ಭೇಟಿಯ ನಂತರ ತಮ್ಮ ಹುಮ್ಮಸ್ಸು ಹೆಚ್ಚಾಗಿದೆ ಎಂದು ಟ್ವೀಟ್ ಮಾಡಿದ್ದರು. ಅಲ್ಲದೇ ತಮ್ಮ ದೆಹಲಿ ಭೇಟಿ ಯಶಸ್ವಿಯಾಗಿದೆ ಎಂದು ಆಪ್ತರ ಬಳಿ …
Read More »
Laxmi News 24×7