Breaking News
Home / ಜಿಲ್ಲೆ (page 719)

ಜಿಲ್ಲೆ

ಗಣೇಶ ಹುಕ್ಕೇರಿ,ಅಣ್ಣಾಸಾಬ ಜೊಲ್ಲೆ ನಡುವೆ ಬಿಗ್ ಫೈಟ್….!!!

ಬೆಳಗಾವಿ-ಬೆಳಗಾವಿ ಜಿಲ್ಲೆಯ ಪ್ರತಿಷ್ಠಿತ ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದೆ,ನಿರ್ದೇಶಕರ ಸ್ಥಾನಕ್ಕೆ ಅಕ್ಟೋಬರ್ 22 ರಿಂದ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ‌ ಬೆಳಗಾವಿ ಜಿಲ್ಲೆಯ ಹತ್ತು ತಾಲ್ಲೂಕುಗಳಿಂದ ತಲಾ ಒಬ್ಬರು ನಿರ್ದೇಶಕರು ಚುನಾಯಿತರಾಗುತ್ತಾರೆ,ಚಿಕ್ಕೋಡಿ ತಾಲ್ಲೂಕಿನಿಂದ ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಲು,ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ,ಮತ್ತು ಶಾಸಕ ಗಣೇಶ್ ಹುಕ್ಕೇರಿ ನಡುವೆ ಬಿಗ್ ಫೈಟ್ ನಡೆಯಲಿದೆ. ಮುಂದುವರಿಸಲು ಸ್ಕ್ರೋಲ್ ಮಾಡಿ ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಡಿಸಿಸಿ ಬ್ಯಾಂಕಿನ ಹಾಲಿ ನಿರ್ದೇಶಕರಾಗಿದ್ದಾರೆ, …

Read More »

ಇಂದು ಬೆಳಗಾವಿ ಕಂದಾಯ ಇಲಾಖೆ ಸಚಿವ ಆರ್.ಅಶೋಕ ಭೇಟಿ ನೀಡಿ,

ಬೆಳಗಾವಿ: ಕಂದಾಯ ಇಲಾಖೆ ಸಚಿವ ಆರ್.ಅಶೋಕ ಅವರು ಇಂದು ಜಿಲ್ಲೆಗೆ ಭೇಟಿ ನೀಡಿ, ಅತಿವೃಷ್ಟಿಯಿಂದಾದ ಹಾನಿಯನ್ನು ಪರಿಶೀಲಿಸಲಿದ್ದಾರೆ. ಮಧ್ಯಾಹ್ನ 1.20ಕ್ಕೆ ಹುಕ್ಕೇರಿ ಪಟ್ಟಣ, 1.40ಕ್ಕೆ ಎಲಿಮಿನ್ನೋಳಿಗೆ ಭೇಟಿ ನೀಡಲಿದ್ದಾರೆ. ಬಳಿಕ 3.10ಕ್ಕೆ ಕಲ್ಲೋಳ ಸೇತುವೆ, 3.30ಗಂಟೆಗೆ ಯಡೂರ, ಯಡೂರವಾಡಿ, 4.10ಕ್ಕೆ ಇಂಗಳಿ ಗ್ರಾಮದಲ್ಲಿ ಬೆಳೆ ಹಾನಿ ಪರಿಶೀಲಿಸಲಿದ್ದಾರೆ‌. ಈಗಾಗಲೇ ಕಲ್ಯಾಣ ಕರ್ನಾಟಕಕ್ಕೆ ಭೇಟಿ ನೀಡಿ, ಅತಿವೃಷ್ಟಿ ಹಾನಿ ಪರಿಶೀಲಿಸಿ ಭರವಸೆ ಸುರಿಮಳೆ‌ ಸುರಿಸಿದ್ದಾರೆ.   *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ …

Read More »

ವ್ಯಾಯಾಮ ಪರೀಕರ ವಿತರಣೆ ಸನ್ಮಾನ್ಯ ಶ್ರೀ ರಮೇಶ ಅಣ್ಣಾ ಜಾರಕಿಹೊಳಿ

ಮನುಷ್ಯ ಆರೋಗ್ಯಯುತವಾಗಿದ್ದಾಗ ಮಾತ್ರ ಸಮಾಜ ಸ್ವಾಸ್ಥ್ಯವಾಗಿರುತ್ತದೆ. ಆದ್ದರಿಂದ ಯುವಕರು ಯೋಗ, ವ್ಯಾಯಾಮ, ಪ್ರಾಣಾಯಾಮ ಮಾಡುವುದನ್ನು ರೂಢಿಸಿಕೊಳ್ಳಬೇಕೆಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ‌ ಅವರು ಕರೆ ನೀಡಿದರು.     ತಮ್ಮ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಗೋಕಾಕ್ ತಾಲ್ಲೂಕಿನ ವಿವಿಧ ಗ್ರಾಮಗಳಿಗೆ ವ್ಯಾಯಾಮ ಪರಿಕರಗಳನ್ನು ವಿತರಿಸಿ ಮಾತನಾಡಿದ ಅವರು, ಆರೋಗ್ಯವಂತ ಸಮಾಜವಿದ್ದರೆ ಮಾತ್ರ ದೇಶ ಅಭಿವೃದ್ಧಿ ಆಗುತ್ತದೆ. ಇದನ್ನು ಗಮನಿಸಿಯೇ ಪ್ರಧಾನಿ ನರೇಂದ್ರ ಮೋದಿಯವರು ಯೋಗವನ್ನು ವಿಶ್ವಕ್ಕೇ ಪರಿಚಯಿಸಿದ್ದಾರೆ. ಸಾಂಕ್ರಾಮಿಕ ಕೋವಿಡ್ ಉಲ್ಬಣಿಸುತ್ತಿರುವ …

Read More »

ಸೋಂಕು ಹರಡದಂತೆ ಜಾಗ್ರತೆ ವಹಿಸುವುದು ಪ್ರತಿಯೊಬ್ಬರ ಆಧ್ಯ ಕತ೯ವ್ಯವಾಗಿದೆ-: ನ್ಯಾಯಾಧೀಶ ಕೆ.ಎ.ನಾಗೇಶ

ಸೋಂಕು ಹರಡದಂತೆ ಜಾಗ್ರತೆ ವಹಿಸುವುದು ಪ್ರತಿಯೊಬ್ಬರ ಆಧ್ಯ ಕತ೯ವ್ಯವಾಗಿದೆ-ನ್ಯಾಯಾಧೀಶ ಕೆ.ಎ.ನಾಗೇಶಬಳ್ಳಾರಿ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ,ಕೊರೋನಾ ಸೋಂಕು ಹರಡದಂತೆ ಜಾಗ್ರತೆ ವಹಿಸುವುದು ಪ್ರತಿಯೊಬ್ಬರ ಆಧ್ಯ ಕಥ೯ವ್ಯವಾಗಿದೆ ಎಂದು, ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ಹಾಗೂ ತಾ.ಕಾ.ಸೇ.ಸಮಿತಿ ಅಧ್ಯಕ್ಷರಾದ ಕೆ.ಎ.ನಾಗೇಶ ರವರು ನುಡಿದರು.ಅವರು ಅ17ರಂದು ಕೂಡ್ಲಿಗಿ ಪಟ್ಟಣದಲ್ಲಿ ಕ.ರಾ.ಕಾ.ಸೇ.ಪ್ರಾಧಿಕಾರ ನಿಧೇ೯ಶನದಂತೆ,ತಾಲೂಕು ವಕೀಲರ ಸಂಘ, ತಾ.ಕಾ.ಸೇ.ಸಮಿತಿ,ತಾಲೂಕು ಆಡಳಿತ ಹಾಗೂ ತಾಪಂ ಮತ್ತು ಪಪಂ,ಆರೋಗ್ಯ ಇಲಾಖೆ,ನ್ಯಾಯಾಂಗ ಇಲಾಖೆ, ಪೊಲೀಸ್ ಇಲಾಖೆಗಳ ಸಹಯೋಗದಲ್ಲಿ.ಏಪ೯ಡಿಸಲಾಗಿದ್ದ ಕೋವಿಡ್19 ಸಾವ೯ಜನಿಕ ಜಾಗ್ರತಿ …

Read More »

ಕೊರೊನ ವಾರಿಯರ್ ಕುಟುಂಬಗಳಿಗೆ ತಾನೇ ಘೋಷಿಸಿದಂತೆ ಪರಿಹಾರ ಕೊಡದಿದ್ದರೆ ಸರ್ಕಾರ ಇದ್ದರೆಷ್ಟು? ಬಿಟ್ಟರೆಷ್ಟು?:H.D.K.

ಬೆಂಗಳೂರು: ರಾಜ್ಯದಲ್ಲಿ 500ಕ್ಕೂ ಹೆಚ್ಚು ಕೊರೊನಾ ವಾರಿಯರ್ ಗಳು ಪ್ರಾಣ ಕಳೆದುಕೊಂಡಿದ್ದು, ರಾಜ್ಯ ಸರ್ಕಾರ ಮಾತ್ರ ಒಂದೇ ಕುಟುಂಬಕ್ಕೆ ಪರಿಹಾರ ನೀಡಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅಮ್ಮನ ಉಳಸಿಕೊಡಿ ಎಂದು ಮನವಿ ಮಾಡಿಕೊಂಡ ಪುತ್ರಿಗೆ ಶಿಕ್ಷಣ ಸಚಿವರು ಹೃದಯಹೀನ ಉತ್ತರ ನೀಡಿದ್ದಾರೆ. ಇಂತಹ ಸರ್ಕಾರದಿಂದ ಜನರು ಏನು ನಿರೀಕ್ಷಿಸಲು ಸಾಧ್ಯ ಎಂದು ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಕೊರೊನ ಸಂದರ್ಭದಲ್ಲೂ ನಾಗರಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ …

Read More »

ಹನಸಿ ಪ್ರಾಕೃಪಸ ಸಂಘ:ಅಧ್ಯಕ್ಷ-ಎಮ್.ನಿಂಗಪ್ಪ,ಉಪಾಧ್ಯಕ್ಷ-ಎನ್.ನಾಗರಾಜ ಅವಿರೋಧ ಆಯ್ಕೆ

ಹನಸಿ ಪ್ರಾಕೃಪಸ ಸಂಘ:ಅಧ್ಯಕ್ಷ-ಎಮ್.ನಿಂಗಪ್ಪ,ಉಪಾಧ್ಯಕ್ಷ-ಎನ್.ನಾಗರಾಜ ಅವಿರೋಧ ಆಯ್ಕೆಬಳ್ಳಾರಿ ಜಿಲ್ಲೆ ಹಗರಿಬೊಮ್ಮನಹಳ್ಳಿ ತಾಲೂಕಿನ ಹನಸಿ ಗ್ರಾಮದಲ್ಲಿ,ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ(ನಿ) ಅಕ್ಟೋಬರ್ 16ರಂದು ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ಜರುಗಿತು. ಅಧ್ಯಕ್ಷರಾಗಿ ಎಮ್.ನಿಂಗಪ್ಪ, ಉಪಾಧ್ಯಕ್ಷರಾಗಿ ಎನ್.ನಾಗರಾಜ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ರಿಟೈನಿಂಗ್ ಅಧಿಕಾರಿಗಳ ಸಮಕ್ಷಮದಲ್ಲಿ ಚುನಾವಣೆ ಜರುಗಿದೆ. ಚುನಾವಣೆ ಸಂದಭ೯ದಲ್ಲಿ ಸಂಘದ ನಿಧೇ೯ಶಕರಾದ ಮಂಜುನಾಥಗೌಡ,ಜಿ.ನಾ‍ಗರಾಜ,ಹೊನ್ನೂರ್ ಬೀ,ಬಿ.ವೀರೇಶ್,ಹೆಚ್.ಮೂಗಪ್ಪ,ಎಸ್.ಮೆಹಬೂಬ್ ಸಾಬ,ಬಿ.ಖಾಸೀಂ ಪೀರ್,ಕೆ.ಬಸವನಗೌಡ,ವೈ.ಪ್ರಸನ್ನಕುಮಾರ್,ಶ್ರೀಮತಿ ಎನ್.ನಿಮ೯ಲಮ್ಮ ಹಾಜರಿದ್ದರೆಂದು ಕಾಯ೯ದಶಿ೯ಗಳಾದ‍ ಬಸಣ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಈ ಸಂದಭ೯ದಲ್ಲಿ ಪೊಲೀಸ್ ಪೇದೆ ಲೋಕೇಶ್ ಹಾಜರಿದ್ದರು.

Read More »

ಕಾಪು ಬೀಚ್‍ಗೆ ಪ್ರವಾಸಕ್ಕೆಂದು ಬಂದ ಬೆಂಗಳೂರಿನ ಇಬ್ಬರು ಯುವಕರು ನೀರುಪಾಲಾಗಿದ್ದಾರೆ.

ಉಡುಪಿ: ಜಿಲ್ಲೆಯ ಕಾಪು ಬೀಚ್‍ಗೆ ಪ್ರವಾಸಕ್ಕೆಂದು ಬಂದ ಬೆಂಗಳೂರಿನ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಬೆಂಗಳೂರಿನ ಹೇಸರಘಟ್ಟದಿಂದ ಐವರು ಯುವಕರ ತಂಡ ಉಡುಪಿ ಪ್ರವಾಸಕ್ಕೆ ಬಂದಿತ್ತು. ಕಾರ್ತಿಕ್ ಮತ್ತು ರೂಪೇಶ್ ಎಂಬವರು ನೀರು ಪಾಲಾಗಿ ಸಾವನ್ನಪ್ಪಿದ್ದಾರೆ. ಸಂಜೆ ಕಾಪು ಬೀಚ್‍ನಲ್ಲಿ ಆಟವಾಡುತ್ತಿದ್ದ ಸಂದರ್ಭ ಈ ಘಟನೆ ಸಂಭವಿಸಿದೆ. ನೀರು ಪಾಲಾಗುತ್ತಿದ್ದ ರೂಪೇಶ್ ನನ್ನು ಬೀಚ್ ನಿರ್ವಾಹಕ ಪ್ರಶಾಂತ್ ಕರ್ಕೇರ, ವಿನೀತ್, ಪ್ರಥಮ್, ದಾಮೋದರ ಪುತ್ರನ್, ಚಂದ್ರಹಾಸ ಜೊತೆಗೂಡಿ ರಕ್ಷಿಸುವ ಪ್ರಯತ್ನ ಮಾಡಿದ್ದಾರೆ. …

Read More »

ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರ ಸಂಘದ 15 ಸ್ಥಾನಗಳಿಗೆ ಕತ್ತಿ ಸಹೋದರರ ಬೆಂಬಲಿತ ಅಭ್ಯರ್ಥಿಗಳು ಅವಿರೋದವಾಗಿ ಆಯ್ಕೆ

ಬೆಳಗಾವಿ : ಹುಕ್ಕೇರಿ ತಾಲ್ಲೂಕಿನ ಗ್ರಾಮೀಣ ವಿದ್ಯುತ್ ಸಹಕಾರ ಸಂಘದ 15 ಸ್ಥಾನಗಳಿಗೆ ಕತ್ತಿ ಸಹೋದರರ ಬೆಂಬಲಿತ ಅಭ್ಯರ್ಥಿಗಳು ಅವಿರೋದವಾಗಿ ಆಯ್ಕೆಯಾಗಿದ್ದಾರೆ.  ರಾಜಕೀಯ ಜಟಾಪಟಿ ಸಾಕ್ಷಿಯಾಗಿದ್ದ ಹುಕ್ಕೇರಿ ತಾಲ್ಲೂಕು ಗ್ರಾಮೀಣ ವಿದ್ಯುತ್ ಸಹಕಾರ ಸಂಘದ ಚುನಾವಣೆ ಕಳೆದ ಎರಡು ದಶಕದಿಂದ ಕತ್ತಿ ಸಹೋದರರ ತಂಡ ಗೆಲುವು ಸಾಧಿಸುತ್ತಾ ಬಂದಿದೆ. ಈ ಬಾರಿಯೂ ಸಹ ಶಾಸಕ ಉಮೇಶ ಕತ್ತಿ, ಮಾಜಿ ಸಂಸದ ರಮೇಶ ಕತ್ತಿ ಹಾಗೂ ಶಾಸಕ ಸತೀಶ ಜಾರಕಿಹೊಳಿ ಮಾರ್ಗದರ್ಶನದಲ್ಲಿ  …

Read More »

ಕೊರೋನಾ ವಾರಿಯರ್ಸ್‍ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಕೊರೋನಾ ವಾರಿಯರ್ಸ್‍ಗಳಿಗೆ ಪ್ರೋತ್ಸಾಹಧನ ಮತ್ತು ಅಧಿಕಾರಿಗಳಿಗೆ ಸ್ಮಾರ್ಟಫೋನ್ ಗಿಫ್ಟ್ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಅರಭಾವಿ ಮತಕ್ಷೇತ್ರದ ಕೊರೋನಾ ವಾರಿಯರ್ಸ್‍ಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ. ಗೋಕಾಕ : ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ಹಗಲಿರುಳು ಜೀವದ ಹಂಗು ತೊರೆದು ರಾಜ್ಯದಲ್ಲೇ ಮಾದರಿಯಾಗಿ ಕಾರ್ಯನಿರ್ವಹಿಸುತ್ತಿರುವ ಉಭಯ ತಾಲೂಕುಗಳ ಕೊರೋನಾ ವಾರಿಯರ್ಸ್ ಅವರಿಗೆ ಕೋಟಿ ಕೋಟಿ ವಂದನೆಗಳನ್ನು ಸಲ್ಲಿಸುವುದಾಗಿ ಶಾಸಕ ಹಾಗೂ …

Read More »

ಜೈಲಿಗೆ ಹೋಗಿ ಬಂದವರು, ನಾನು ಬಂಡೆ ಎಂದು ಹೇಳಿಕೊಳ್ಳುವುದು ಭಂಡತನ:ಸಿ.ಟಿ.ರವಿ

ಬೆಂಗಳೂರು, ಅ.18-ಜೈಲಿಗೆ ಹೋಗಿ ಬಂದವರು, ನಾನು ಬಂಡೆ ಎಂದು ಹೇಳಿಕೊಳ್ಳುವುದು ಭಂಡತನದ ಪರಮಾವಧಿ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರು ಪರೋಕ್ಷವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ಭ್ರಷ್ಟಾಚಾರದ ಆರೋಪದ ಮೇಲೆ ತಿಹಾರ್ ಜೈಲಿಗೆ ಹೋಗಿ ಬಂದವರು, ಜನರಿಂದ ಹಾರ, ತುರಾಯಿ ಹಾಕಿಸಿಕೊಂಡು ಮೆರವಣಿಗೆ ಮಾಡುತ್ತಿದ್ದಾರೆ. ಅಂತಹವರು ಕೂಡ ನಾನು ಬಂಡೆ ಎಂದು ಕೊಚ್ಚಿಕೊಳ್ಳುವುದು ಕೂಡ ಒಂದು ರೀತಿ ಭಂಡತನವೇ ಎಂದು …

Read More »