Breaking News
Home / ಜಿಲ್ಲೆ (page 722)

ಜಿಲ್ಲೆ

ಮಂಗಳೂರು ದಸರಾಕ್ಕೆ ವಿದ್ಯುಕ್ತ ಚಾಲನೆ ನೀಡಿದ ಕೊರೊನಾ ವಾರಿಯರ್

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾಕ್ಕೆ ಇಂದು ವಿದ್ಯುಕ್ತವಾಗಿ ಚಾಲನೆ ದೊರೆಯಿತು. ಕೊರೊನಾ ವಾರಿಯರ್ ಎನ್.ಆರ್.ಐ ಫೋರಂನ ಮಾಜಿ ಉಪಾಧ್ಯಕ್ಷೆ, ಚಿಕ್ಕಮಗಳೂರು ಮೂಲದ ಡಾ.ಆರತಿ ಕೃಷ್ಣ ಈ ಬಾರಿಯ ಮಂಗಳೂರು ದಸರಾಕ್ಕೆ ಚಾಲನೆ ನೀಡಿದರು. ಶ್ರೀ ಕ್ಷೇತ್ರದಲ್ಲಿ ಗಣಪತಿ, ಶಾರದಾ ಮಾತೆ, ನವದುರ್ಗೆಯರು ಹಾಗೂ ಆದಿಶಕ್ತಿಯ ಮಣ್ಣಿನ ಮೂರ್ತಿಗಳನ್ನು ಏಕಕಾಲದಲ್ಲಿ ಪ್ರತಿಷ್ಠಾಪನೆ ಮಾಡಲಾಯಿತು. ಕ್ಷೇತ್ರದ ಅಭಿವೃದ್ಧಿಯ ರೂವಾರಿ ಜನಾರ್ದನ ಪೂಜಾರಿಯವರ ಆಶಯದಂತೆ ಕೊರೊನಾ ಹಿನ್ನೆಲೆಯಲ್ಲಿ ಈ …

Read More »

ನನಗೆ 70 ವರ್ಷ ವಯಸ್ಸಾಗಿದೆ. ಅಸಹಾಯಕನಾಗಿದ್ದೇನೆ: ಗೋವಿಂದ ಕಾರಜೋಳ ಕಣ್ಣಿರು

ಬೆಂಗಳೂರು: ನಾನು ನನ್ನ ಇಡೀ ಕುಟುಂಬ ಕೊರೊನಾ ಸೋಂಕಿನಿಂದ ಬಳಲಿದ್ದೇವೆ. ನನಗೆ 70 ವರ್ಷ ವಯಸ್ಸಾಗಿದೆ. ವಯಸ್ಸಾದ ಕಾರಣ 600-700 ಕಿ.ಮೀ ಹೋಗಲು ಅಸಹಾಯಕನಾಗಿದ್ದೇನೆ ಎಂದು  ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಕಣ್ಣಿರು ಹಾಕಿದ್ದಾರೆ. ಶಿರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಸುವ ವೇಳೆ ಹಾಜರಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕಾರಜೋಳ, ಪ್ರವಾಹ ಪೀಡಿತ ಜಿಲ್ಲೆಗೆ ಭೇಟಿ ನೀಡದೇ ಚುನಾವಣೆ ಪ್ರಚಾರಕ್ಕೆ ಹೋಗಿದ್ದಾರೆ ಎಂದು ಒಂದು ಘಟನೆಯನ್ನಿಟ್ಟುಕೊಂಡು ವ್ಯಕ್ತಿಯನ್ನು ಅಳೆಯಬೇಡಿ. ನನಗೆ …

Read More »

ಮೋದಿಕನ್ನಡದಲ್ಲಿ ಟ್ವೀಟ್ ಮಾಡಿದ ತಕ್ಷಣ ಕರ್ನಾಟಕದ ಪರ ಇದ್ದಾರೆ ಎಂದಲ್ಲ,ಇಂತಹ ದಪ್ಪ ಚರ್ಮದ ಸರ್ಕಾರವನ್ನು ನಾನು ಎಂದೂ ನೋಡಿಲ್ಲ: ಸಿದ್ದರಾಮಯ್

ಬೆಂಗಳೂರು:  ಪ್ರವಾಹ ಹೊಡತಕ್ಕೆ ಹಲವು ಜಿಲ್ಲೆಗಳಲ್ಲಿ ರಸ್ತೆ, ಕರೆಂಟ್ ಕಂಬ, ಮನೆಗಳು  ಕೊಚ್ಚಿಹೋಗಿವೆ. ಲಕ್ಷಾಂತರ ಎಕರೆ ಬೆಳೆ ನಾಶವಾಗಿದೆ. ಆದ್ರೆ ಕಂದಾಯ ಸಚಿವರು ಕಾಟಾಚಾರಕ್ಕೆ ಪ್ರವಾಹ ಪೀಡಿತ ಪ್ರದೇಶ ಭೇಟಿ ನೀಡಿದ್ದಾರೆ. ಸಿಎಂ ಯಡಿಯೂರಪ್ಪ  ಒಂದು ಜಿಲ್ಲೆಗೂ ಭೇಟಿ ನೀಡಿಲ್ಲ. ಇಂತಹ ದಪ್ಪ ಚರ್ಮದ ಸರ್ಕಾರವನ್ನು ನಾನು ಎಂದೂ ನೋಡಿಲ್ಲ ಅಂತಾ ವಿರೋಧ ಪಕ್ಷ ನಾಯಕ  ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ …

Read More »

ಕರಾಳ ದಿನ ಆಚರಣೆಗೆ ಅನುಮತಿ ನೀಡಬಾರದು: ರಕ್ಷಣಾ ವೇದಿಕೆಯ ಪ್ರತಿಭಟನೆ

ಗೋಕಾಕ : ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡರು ಆಚರಿಸುವ ಕರಾಳ ದಿನ ಆಚರಣೆಗೆ ಅನುಮತಿ ನೀಡಬಾರದು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸಿ, ಸರ್ಕಾರ, ಜಿಲ್ಲಾಡಳಿತಕ್ಕೆ ಆಗ್ರಹಿಸಿದರು. ಗಡಿ ಜಿಲ್ಲೆ ಬೆಳಗಾವಿಯಲ್ಲಿಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿಆಚರಿಸಲಾಗುತ್ತಿತ್ತು. ಆದರೆ ಈ ವರ್ಷ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆ ಜಿಲ್ಲಾಡಳಿ ಸರಳ ಕನ್ನಡ ರಾಜ್ಯೋತ್ಸವ ಆಚರಣೆಗೆ ಅನುಮತಿ ನೀಡಿದೆ. ಇದು ಕನ್ನಡಿಗರ ಸಂತೋಷದ ವಿಷಯವಾಗಿದೆ.  ಜಿಲ್ಲೆಯಲ್ಲಿ ಎಂಇಎಸ್ …

Read More »

ಅಥಣಿ ತಾಲ್ಲೂಕಿನ ಸತ್ತಿ ಹೊರವಲಯದಲ್ಲಿ ಅಬಕಾರಿ ದಾಳಿ 1.31 ಕೆ ಜಿ ಗಾಂಜಾ ವಶ ಒಬ್ಬನ ಬಂಧನ

    ಅಥಣಿ ತಾಲೂಕಿನ ಸತ್ತಿ ಗ್ರಾಮದ ದೇವಪ್ಪ ಈರಪ್ಪ ರುದ್ರಗೌಡರ ಇವರ ಸ್ವಂತ   ಜಮೀನಿನಲ್ಲಿ ದಿನಾಂಕ : 17-10-2020 ರಂದು ಸ್ವಂತ ಲಾಭಕ್ಕಾಗಿ ಮಾರಾಟದ ಉದ್ದೇಶದಿಂದ ಅಕ್ರಮವಾಗಿ ಕಬ್ಬಿನ ಗದ್ದೆಯಲ್ಲಿ ಗಾಂಜಾ ಬೆಳೆದ ಬಗ್ಗೆ ಬಂದ ಖಚಿತ ಮಾಹಿತಿ  ಮೇರೆಗೆ ಡಾ : ವೈ ಮಂಜುನಾಥ ಅಬಕಾರಿ ಜಂಟಿ ಆಯುಕ್ತರು , ಬೆಳಗಾವಿ ವಿಭಾಗ ರವರ ಮಾರ್ಗದರ್ಶನದಲ್ಲಿ ಕೆ ಅರುಣಕುಮಾರ ಅಬಕಾರಿ ಉಪ ಆಯುಕ್ತರು ಬೆಳಗಾವಿ ಉತ್ತರ ಜಿಲ್ಲೆ …

Read More »

ನೆರೆ ಪೀಡಿತ ಪ್ರದೇಶಗಳಿಗೆ ಹೋಗಿ ಅಂದ್ರೆ ಸಿಎಂ ಬಿ.ಎಸ್. ಯಡಿಯೂರಪ್ಪ ತವರಿಗೆ ಹೊರಟಿದ್ದಾರೆ.

ಶಿವಮೊಗ್ಗ: ನೆರೆ ಪೀಡಿತ ಪ್ರದೇಶಗಳಿಗೆ ಹೋಗಿ ಅಂದ್ರೆ ಸಿಎಂ ಬಿ.ಎಸ್. ಯಡಿಯೂರಪ್ಪ ತವರಿಗೆ ಹೊರಟಿದ್ದಾರೆ. ನಾಳೆಯಿಂದ 3 ದಿನಗಳ ಕಾಲ ಸಿಎಂ ತವರು ಕ್ಷೇತ್ರ ಶಿಕಾರಿಪುರಕ್ಕೆ ಪ್ರವಾಸ ಬೆಳೆಸಲಿದ್ದಾರೆ. ನಾಳೆ ಮಧ್ಯಾಹ್ನ ಬೆಂಗಳೂರಿಂದ ಶಿಕಾರಿಪುರದತ್ತ ಪ್ರಯಾಣ ಬೆಳೆಸಲಿದ್ದು ಅಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಲಾಕ್‌ಡೌನ್‌ ನಂತರ ಇದೇ ಮೊದಲ ಬಾರಿಗೆ ಸಿಎಂ‌ ತವರು ಕ್ಷೇತ್ರಕ್ಕೆ ತೆರಳಿದ್ದಾರೆ. ಇನ್ನು ಸಿಎಂ ಪ್ರವಾಸ ಕೈಗೊಂಡಿರುವ ಬಗ್ಗೆ ಕೆಲವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. …

Read More »

ಯಲ್ಲಮ್ಮನ ದರ್ಶನಕ್ಕೆ200 ರೂಪಾಯಿ ನೀಡಲು ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬೆಳಗಾವಿ: ಜಿಲ್ಲೆಯ ಸುಪ್ರಸಿದ್ಧ ಸವದತ್ತಿ ರೇಣುಕಾ ಯಲ್ಲಮ್ಮನ ದರ್ಶನಕ್ಕೆ ಭಕ್ತರ ಬಳಿ ಮಧ್ಯವರ್ತಿಗಳು 200 ರೂಪಾಯಿ ನೀಡಲು ಬೇಡಿಕೆ ಇಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಅಚ್ಚರಿಯ ಸಂಗತಿಯೆಂದರೆ ಇದೆಲ್ಲಾ ಲಂಚಾವತಾರಗಳು ಪೊಲೀಸರ ಎದರೇ ನಡೆಯುತ್ತಿದೆ. ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದಲ್ಲಿರುವ ರೇಣುಕಾ ಯಲ್ಲಮ್ಮ ದೇವಸ್ಥಾನವನ್ನು ಕೊರೊನಾ ಹಿನ್ನೆಲೆಯಲ್ಲಿ ಅಕ್ಟೋಬರ್ 31ರವರೆಗೆ ಮುಚ್ಚಲಾಗಿದೆ. ಯಲ್ಲಮ್ಮನ ಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಉಗರಗೋಳ, ಸವದತ್ತಿ ಮತ್ತು ಜೋಗುಳಬಾವಿಯಲ್ಲಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದ್ದು ಪೊಲೀಸರನ್ನು ಸಹ …

Read More »

ಗೋಕಾಕ ಅಥಣಿ ಹೆದ್ದಾರಿಯ ಘಟನೆ ಸಂಗನಕೇರಿ ಗ್ರಾಮದಲ್ಲಿ ನಡೆದಿದೆ ಈ ದುರ್ಘಟನೆ

ಗೋಕಾಕ: ಕಬ್ಬು ತುಂಬಿದ ಟ್ರ್ಯಾಕ್ಟರ್, ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ 5 ತಿಂಗಳ ಮಗು ಸೇರಿ ಮೂವರು ಸಾವನ್ನಪ್ಪಿದ ಘಟನೆ ಗೋಕಾಕ ತಾಲೂಕಿನ ಜತ್ತ ಜಾಂಬೋಟಿ ರಾಜ್ಯಹೆದ್ದಾರಿ ಸಂಗನಕೇರಿ ಬಳಿ ನಡೆದಿದೆ. ಮೃತರು ಹಿಡಕಲ್ ಗ್ರಾಮದ ನಿವಾಸಿಗಳು ಎಂದು ತಿಳಿದು ಬಂದಿದ್ದು, ಹೆಸರು ಇನ್ನು ಪತ್ತೆಯಾಗಿಲ್ಲ. ಪತಿ, ಪತ್ನಿ ಮಗುವಿನೊಂದಿಗೆ ಗೋಕಾಕಗೆ ಬೈಕ್ ಮೇಲೆ ತೆರಳುತ್ತಿರುವಾಗ ಸಂಗನಕೇರಿ ಬಳಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಘಟಪ್ರಭಾ ಠಾಣೆ ಪೊಲೀಸರು ಭೇಟಿ …

Read More »

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸತೀಶ್ ಜಾರಕಿಹೊಳಿ ಚಾಲನೆ

ಬೆಳಗಾವಿ: ಯಮಕನಮರಡಿ ವಿಧಾನಸಭಾ ಕ್ಷೇತ್ರದ ಉಳಾಗಡ್ಡಿ, ಖಾನಾಪುರ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸತೀಶ್ ಜಾರಕಿಹೊಳಿ ಇಂದು ಚಾಲನೆ ನೀಡಿದರು. ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ಉಳ್ಳಾಗಡ್ಡಿ, ಖಾನಾಪುರ ಗ್ರಾಮಗಳಲ್ಲಿ 573.73 ಲಕ್ಷ ರೂ ಅಂದಾಜು ಮೊತ್ತದ ವಿವಿಧ ಕಾಮಗಾರಿಗಳಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷ, ಸದಸ್ಯರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಮಾಹಾಂತೇಶ ಮಗದುಮ್ಮ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಪಾರೀಶಗೌಡ …

Read More »

ಬೆಳಗಾವಿ ಮಹಾನಗರ ಪಾಲಿಕೆ  ಚುನಾವಣೆಕೋರ್ಟ್ ಆದೇಶ ಗಮನದಲ್ಲಿಟ್ಟುಕೊಂಡು ಶೀಘ್ರ ಚುನಾವಣೆ ನಡೆಸಲು  ಕ್ರಮ

ಬೆಳಗಾವಿ:  ದೂರು ದಾಖಲಿಸುವ ಅಭ್ಯರ್ಥಿಗಳ ಧ್ವನಿ ಅಡಗಿಸಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಬೆಳಗಾವಿಯಲ್ಲಿ  ತಿರುಗೇಟು ನೀಡಿದ್ದು, ಡಿಕೆಶಿಯವರು ಹತಾಶರಾಗಿದ್ದಾರೆ ಎಂದಿದ್ದಾರೆ. ನಗರದಲ್ಲಿ  ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ಗೋಕಾಕ ಉಪ ಚುನಾವಣೆಯಲ್ಲಿ  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ದವೂ ದೂರು ದಾಖಲಾದ ಉದಾಹರಣೆಯಿದೆ.  ಸಣ್ಣ ವಿಷಯ ದೊಡ್ಡದು ಮಾಡುವ ಅವಶ್ಯಕತೆ ಇಲ್ಲ, ಕಾನೂನು ಪ್ರಕಾರ ನಡೆಯತ್ತೆ …

Read More »