ಎಂ.ಕೆ. ಹುಬ್ಬಳ್ಳಿ : ಇಲ್ಲಿ ತ್ಯಾಜ್ಯ ವಿಲೇವಾರಿಗೆ ನಿರ್ಲಕ್ಷ್ಯ ವಹಿಸಿರುವುದು ನಿವಾಸಿಗಳಿಗೆ ತೊಂದರೆಯಾಗಿ ಪರಿಣಮಿಸಿದೆ. ತ್ಯಾಜ್ಯ ವಿಲೇವಾರಿ ಘಟಕ ಇಲ್ಲದಿರುವುದೂ ತೊಡಕಾಗಿದೆ. ಹೆದ್ದಾರಿ ಪ್ರಾಧಿಕಾರದ ವ್ಯಾಪ್ತಿಗೆ ಒಳಪಡುವ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಚರಂಡಿಗಳು ಕಸದಿಂದ ತುಂಬಿವೆ. ಅದರಿಂದ ಹೊರಸೂಸುತ್ತಿರುವ ದುರ್ನಾತ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ. ಬೆಳಗಾವಿಯಿಂದ ಧಾರವಾಡ ಕಡೆಯ 1, 2, 3 ಮತ್ತು 4ನೇ ವಾರ್ಡ್ಗೆ ಒಳಪಡುವ ಗಾಂಧಿ ನಗರ, ಬಸವ ನಗರ, ಚನ್ನಮ್ಮ …
Read More »ಬೆಂಗಳೂರಿನಲ್ಲಿ ರೆಮ್ಡೆಸಿವಿರ್ ನ ಖಾಲಿ ಬಾಟಲಿಯಲ್ಲಿ ಗ್ಲುಕೋಸ್ ತುಂಬಿಸಿ ಮಾರಾಟ ಮಾಡುತ್ತಿದ್ದ ಓರ್ವ ವೈದ್ಯ ಸಹಿತ ವಾರ್ಡ್ಬಾಯ್ ಬಂಧನ
ಬೆಂಗಳೂರು – ನಗರದಲ್ಲಿ ನಕಲಿ ರೆಮ್ಡೆಸಿವಿರ್ ಚುಚ್ಚುಮದ್ದನ್ನು ಮಾರಾಟ ಮಾಡಿದ ಖಾಸಗಿ ಆಸ್ಪತ್ರೆಯ ವೈದ್ಯ. ಡಾ.ಸಾಗರ ಮತ್ತು ವಾರ್ಡ್ಬಾಯ್ ಕೃಷ್ಣ ಇವರನ್ನು ಪೊಲೀಸರು ಬಂಧಿಸಿದ್ದಾರೆ. ಇವರಿಬ್ಬರು ‘ರೋಹಿತ್’ ಎಂಬ ಹೆಸರಿನಲ್ಲಿ ಸರಕಾರದಿಂದ ರೆಮ್ಡೆಸಿವಿರ್ ಚುಚ್ಚುಮದ್ದನ್ನು ತರಿಸುತ್ತಿದ್ದರು ಮತ್ತು ಅವುಗಳಲ್ಲಿ ಅರ್ಧವನ್ನು ರೋಗಿಗಳಿಗಾಗಿ ಬಳಸಲಾಗುತ್ತಿತ್ತು ಮತ್ತು ಉಳಿದವುಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದರು. ಅಷ್ಟೇ ಅಲ್ಲ, ಅವರು ಖಾಲಿ ರೆಮ್ಡೆಸಿವಿರ್ ಬಾಟಲಿಗಳಲ್ಲಿ ಗ್ಲೂಕೋಸ್ ಅನ್ನು ತುಂಬಿಸಿ ೨೦,೦೦೦ ರೂಪಾಯಿಗೂ ಹೆಚ್ಚು ದರದಲ್ಲಿ ಮಾರಾಟ …
Read More »ರೆಮ್ಡಿಸಿವರ್ ಕಾಳಸಂತೆ: ಖಾಸಗಿ ಆಸ್ಪತ್ರೆ ಸ್ಟಾಫ್ ನರ್ಸ್ ಅರೆಸ್ಟ್
ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ರೆಮ್ಡಿಸಿವರ್ ಮಾರಾಟ ಮಾಡುತ್ತಿದ್ದ ಮತ್ತೋರ್ವ ಆರೋಪಿಯನ್ನು ಬಯ್ಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಮನು (26) ಬಂಧಿತ ಆರೋಪಿ. ನಗರದ ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡ್ತಿದ್ದ ಆರೋಪಿ, ರೆಮ್ಡಿಸಿವರ್ ಒಂದು ಡೋಸ್ಗೆ ₹25 ಸಾವಿರಕ್ಕೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಪೊಲೀಸರು ಖಚಿತ ಮಾಹಿತಿ ಕಲೆ ಹಾಕಿದ್ದು, ಇಂದು ನಗರದ ಫೇಮಸ್ ಖಾಸಗಿ ಆಸ್ಪತ್ರೆ ಬಳಿ ಮಾರಾಟ ಮಾಡುತ್ತಿದ್ದ ವೇಳೆ ರೆಡ್ಹ್ಯಾಂಡ್ ಆಗಿ …
Read More »ರಕ್ತದಾನ ಮಹಾದಾನ’ – ಲಸಿಕೆ ಪಡೆಯುವ ಮುನ್ನ ರಕ್ತದಾನ ಮಾಡಿದ ತರುಣ್ ಸುಧೀರ್
ಬೆಂಗಳೂರು : ದೇಶದಲ್ಲಿ ಕೋವಿಡ್ 2ನೇ ಅಲೆ ಸೃಷ್ಟಿಸಿರುವ ಭೀಕರ ಪರಿಸ್ಥಿತಿಗೆ ಜನರು ಅದ್ರಲ್ಲು ಬಡವರು ತತ್ತರಿಸಿಹೋಗಿದ್ದಾರೆ. ಒಂದೆಡೆ ಆಕ್ಸಿಜನ್ ಕೊರೆತ, ಬೆಡ್ ಕೊರತೆ ಮತ್ತೊಂದೆಡೆ , ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ , ಚಿಕಿತ್ಸೆಗೆ ಹಣವಿಲ್ಲದೇ ಪರದಾಡುವ ಸ್ಥಿತಿ ಇದೆ.. ದಿನೇ ದಿನೇ , ಸೋಂಕಿತರ ಸಂಖ್ಯೆ , ಸಾವಿನ ಸಂಖ್ಯೆ ಹೆಚ್ಚಾಗ್ತಲೇ ಇದೆ.. ಈ ನಡುವೆ ಲಸಿಕೆ ಅಭಿಯಾನವೂ ಶುರುವಾಗಿದೆ.. ಆದ್ರೆ ಲಸಿಕೆ ಪಡೆಯುವುದಕ್ಕೂ ಮುನ್ನ ರಕ್ತದಾನ …
Read More »ಸುಧಾಕರ್ ಅಯೋಗ್ಯ ಮಂತ್ರಿ: ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್
ಬೆಂಗಳೂರು: ಆರೋಗ್ಯ ಸಚಿವ ಸುಧಾಕರ್ ಅಯೋಗ್ಯ ಮಂತ್ರಿಯಾಗಿದ್ದಾರೆ ಎಂದು ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ಆರೋಪಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತ್ತು ದೇಶದಲ್ಲಿ ಕೊರೋನಾ ತೀವ್ರ ಏರಿಕೆಯಾಗುತ್ತಿರುವ ಬಗ್ಗೆ ಕಾಂಗ್ರೆಸ್ ಎಚ್ಚರಿಕೆ ನೀಡಿತ್ತು. ಪರಿಸ್ಥಿತಿ ಕೈ ಮೀರುವ ಹಂತಕ್ಕೆ ಬಂದರೂ ನಿರ್ಲಕ್ಷಿಸಲಾಯಿತು ಎಂದು ದೂರಿದ್ದಾರೆ. ಆರೋಗ್ಯ ಸಚಿವ ಸುಧಾಕರ್ ಅವರು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲಿಲ್ಲ. ಸಮಯ ವ್ಯರ್ಥ ಮಾಡುತ್ತ ಕಾಲ ಕಳೆದರು. ಅವರೊಬ್ಬ ಅಯೋಗ್ಯ ಮಂತ್ರಿ …
Read More »ರಾಜ್ಯದಲ್ಲಿಂದು ಕೊರೋನಾ ಇಳಿಮುಖ, ಗುಣಮುಖರಾದವರೇ ಅಧಿಕ -ಹೊಸ ದಾಖಲೆಯ ಡಿಸ್ಚಾರ್ಜ್
ಬೆಂಗಳೂರು: ರಾಜ್ಯದಲ್ಲಿ ಇಂದು 58,395 ಜನ ಗುಣಮುಖರಾಗಿ ಬಿಡುಡಗೆಯಾಗಿದ್ದಾರೆ. ಇದುವರೆಗೆ ಒಂದೇ ದಿನದಲ್ಲಿ ಚೇತರಿಸಿಕೊಂಡ ಅತಿ ಹೆಚ್ಚು ಸಂಖ್ಯೆ ಇದಾಗಿದೆ. ರಾಜ್ಯದಲ್ಲಿಂದು 30,309 ಪ್ರಕರಣ ಪತ್ತೆಯಾಗಿದ್ದು, ಗುಣಮುಖ ಹೊಂದಿದವರ ಸಂಖ್ಯೆ ಹೊಸ ಪ್ರಕರಣಗಳ ಸಂಖ್ಯೆ ಯನ್ನು ಮೀರಿಸಿದೆ. ಬೆಂಗಳೂರಿನಲ್ಲಿ ಇಂದು 8676 ಪ್ರಕರಣಗಳು ಪತ್ತೆಯಾಗಿದ್ದು, 31,795 ಜನ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಇಂದು 58,395 ಜನ ಗುಣಮುಖರಾಗಿದ್ದು ಈವರೆಗೂ ಒಂದೇ ದಿನದಲ್ಲಿ ಚೇತರಿಕೆಗೊಂಡ …
Read More »ಗೋಕಾಕ: ನಗರದ ಉಪ್ಪಾರ ಓಣಿಯಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು
ಗೋಕಾಕ: ನಗರದ ಉಪ್ಪಾರ ಓಣಿಯ ಶ್ರೀ ಯಲ್ಲಮ್ಮದೇವಿ ದೇವಸ್ಥಾನದ ಆವರಣದಲ್ಲಿ ಮಹರ್ಷಿ ಶ್ರೀ ಭಗೀರಥ ಜಯಂತಿಯನ್ನು ಶ್ರೀ ಭಗೀರಥ ಮಹಾರಾಜರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಪ್ಪಾರ ಸಮಾಜದ ಉಪಾಧ್ಯಕ್ಷ ಎಲ್.ಎನ್.ಬೂದಿಗೊಪ್ಪ, ಮುಖಂಡರಾದ ಮಾಯಪ್ಪ ತಹಶೀಲದಾರ, ಅಡಿವೆಪ್ಪ ಕಿತ್ತೂರ, ಸದಾಶಿವ ಗುದಗಗೋಳ, ಶಂಕರ ಧರೆನ್ನವರ, ವಿಷ್ಣು ಲಾತೂರ, ಕುಶಾಲ ಗುಡೆನ್ನವರ, ಕರೆಪ್ಪ ಬಡೆಪ್ಪಗೋಳ, ಮಾರುತಿ ಜಡೆನ್ನವರ, ಜಗದೀಶ ಶಿಂಗಳಾಪೂರ, ಪರಶುರಾಮ ಖಾನಪ್ಪನವರ, …
Read More »ಕೋವಿಡ್ ಹಿನ್ನೆಲೆಯಲ್ಲಿ ಅನಾಥ ಮಕ್ಕಳ ಪೋಷಣೆಗೆ ಸರ್ಕಾರ ಸಿದ್ಧ: ಸಚಿವೆ ಶಶಿಕಲಾ ಜೊಲ್ಲೆ ಮಹತ್ವದ ಘೋಷಣೆ
ಬೆಂಗಳೂರು ಮೇ.18 – ರಾಜ್ಯದಲ್ಲಿ ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಪಾಲಕರ ಪೋಷಣೆಯಿಂದ ಅನಾಥರಾದ ಮಕ್ಕಳ ಪುನರ್ವಸತಿ ಕಲ್ಪಿಸಲು ಸರ್ಕಾರ ಸಿದ್ದವಿದ್ದು, 18 ವರ್ಷದೊಳಗಿನ ಮಕ್ಕಳ ಕ್ವಾರೆಂಟೈನ್ ಗಾಗು ಒಂದು ವಸತಿಶಾಲೆ ನಿರ್ಧರಿಸಲಾಗಿದ್ದು, ಅಂಥಹ ಮಕ್ಕಳ ಯಾವುದೇ ಕಾರಣಕ್ಕೂ ಭಯ ಪಡುವ ಅವಶ್ಯಕತೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಅಭಯ ನೀಡಿದ್ದಾರೆ. ಕೋವಿಡ್ ಕಾರಣದಿಂದ ಅನಾಥರಾದ ಮಕ್ಕಳ ಕುರಿತು ಮಹಿಳಾ ಮತ್ತು …
Read More »ಅಭಯ ಪಾಟೀಲ, ಅನಿಲ ಬೆನಕೆಯಿಂದ ಸ್ಥಳ ಪರಿಶೀಲನೆ
ಬೆಳಗಾವಿ – ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಇವರ ವಿನಂತಿ ಮೇರೆಗೆ ಎಲ್ & ಟಿ ಕಂಪನಿಯವರು ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ಆಕ್ಸಿಜನ್ ಘಟಕ ಸ್ಥಾಪಿಸಲು ಮುಂದಾಗಿದ್ದಾರೆ. ಅಭಯ ಪಾಟೀಲ ಹಾಗೂ ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಆನಿಲ ಬೆನಕೆ ಇಂದು ಎಲ್ & ಟಿ ಕಂಪನಿಯ ಅಧಿಕಾರಿಗಳು ಮತ್ತು ಇತರ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದರು. ಈ ಆಕ್ಷಿಜನ್ ಘಟಕ ಸ್ಥಾಪನೆಯಾದಲ್ಲಿ ಸುಮಾರು 50 …
Read More »ರಾಜ್ಯದಲ್ಲೂ ಡಿಆರ್ ಡಿಒ ವತಿಯಿಂದ ಕೋವಿಡ್ ಕೇಂದ್ರ ಆರಂಭಿಸಲು ರಕ್ಷಣಾ ಸಚಿವರಿಗೆ ಸವದಿ ಪತ್ರ
ಬೆಂಗಳೂರು: ದೇಶದ ನಾಲ್ಕು ಕಡೆಗಳಲ್ಲಿ ಕೇಂದ್ರದ ರಕ್ಷಣಾ ಇಲಾಖೆಯ ಡಿಆರ್ ಡಿಒ ವತಿಯಿಂದ ವಿಶೇಷ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ತೆರೆದ ಮಾದರಿಯಲ್ಲಿಯೇ ಕರ್ನಾಟಕದಲ್ಲಿಯೂ ಕೂಡ ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ರಕ್ಷಣಾ ಇಲಾಖೆಯಿಂದ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನು ಪ್ರಾರಂಭಿಸಬೇಕೆಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಪತ್ರ ಬರೆದು ಮನವಿ ಮಾಡಿದ್ದಾರೆ. ದೆಹಲಿ, ವಾರಣಾಸಿ, ಅಹಮದಾಬಾದ್, ಮತ್ತು ಲಖ್ನೋಗಳಲ್ಲಿ ಡಿಆರ್ ಡಿಒ ವತಿಯಿಂದ ವಿಶೇಷ …
Read More »
Laxmi News 24×7