Breaking News
Home / ಜಿಲ್ಲೆ (page 741)

ಜಿಲ್ಲೆ

ಲಕ್ಷಾಂತರ ಮೀನುಗಳ ಮಾರಣಹೋಮ – 150 ಕುಟುಂಬಗಳ ಆದಾಯಕ್ಕೆ ಕೊಡಲಿಪೆಟ್ಟು

ರಾಯಚೂರು: ತಾಲೂಕಿನ ಕಟ್ಲಾಟಕೂರ ಕೆರೆಯ ನೀರು ರಾತ್ರೋ ರಾತ್ರಿ ವಿಷವಾಗಿದ್ದು ಲಕ್ಷಾಂತರ ಮೀನುಗಳು ಸಾವನ್ನಪ್ಪಿವೆ. ಇದರಿಂದ ಮೀನುಗಾರಿಕೆಯನ್ನೇ ನಂಬಿ ಬದುಕುತ್ತಿದ್ದ ಗ್ರಾಮದ 150 ಕುಟುಂಬಗಳ ಮುಖ್ಯ ಆದಾಯಕ್ಕೆ ಕತ್ತರಿ ಬಿದ್ದಿದೆ.ಕೆರೆಯಲ್ಲಿನ 5 ಲಕ್ಷಕ್ಕೂ ಹೆಚ್ಚು ಮೀನುಗಳು ಸಾವನ್ನಪ್ಪಿದ್ದು ಮೀನುಗಾರರು ಬೀದಿಗೆ ಬರುವಂತಾಗಿದೆ. ಕೆರೆಯ ನೀರಿಗೆ ವಿಷಪ್ರಾಶನವಾಗಿದ್ದು ಬಹುತೇಕ ಎಲ್ಲಾ ಮೀನುಗಳು ಸಾವನ್ನಪ್ಪಿವೆ ಎಂದು ಮೀನುಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 350 ಎಕರೆ ಪ್ರದೇಶದ ಕೆರೆ ಈ ವರ್ಷ ಸತತವಾಗಿ ಸುರಿದ ಮಳೆಯಿಂದ …

Read More »

ಶಾಲೆ ಆರಂಭ: ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಬಿಡುಗಡೆ

ಬೆಂಗಳೂರು:  ಶಾಲೆಗಳನ್ನು ಆರಂಭಿಸುವ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಹೇಳಿಕೆಯ ಪೂರ್ಣ ಪಾಠ ಹೀಗಿದೆ – “ಕೋವಿಡ್ -19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನವನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವುಗಳನ್ನು …

Read More »

ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಸಮಾಜದ ಸಭೆಯ ನಂತರ ಅವರು ಮಾತನಾಡಿದರು.

ಶಿವಮೊಗ್ಗ: ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಕುರಿತು ಈಶ್ವರಪ್ಪ ಹೇಳಿಕೆಗೆ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.   ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಸಮಾಜದ ಸಭೆಯ ನಂತರ ಅವರು ಮಾತನಾಡಿದರು. ಮೀಸಲಾತಿ ಹೆಚ್ಚಳ ಕುರಿತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ. ಒಂದು ಬಾರಿ ವಾಲ್ಮೀಕಿ ಜನಾಂಗ ಬೇಡಿಕೆ ಈಡೇರಿಸಲಾಗುವುದು ಎನ್ನುತ್ತಾರೆ. ಮತ್ತೊಮ್ಮೆ ಕುರುಬ ಜನಾಂಗ ಸೇರಿದಂತೆ ಇನ್ನೂ ಎರಡು ಮೂರು …

Read More »

ಜೈಲಿನ ಸೆಲ್ ನಲ್ಲೇ ಕಿತ್ತಾಡಿಕೊಳ್ಳುತ್ತಿದ್ದು ನಟಿಯರು : ಜೈಲ್ ಸಿಬ್ಬಂದಿಗಳಿಗೆ ತಲೆ ನೋವು

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಜೈಲಿನ ಸೆಲ್ ನಲ್ಲೇ ಕಿತ್ತಾಡಿಕೊಳ್ಳುತ್ತಿದ್ದು, ಜೈಲು ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಂದೇ ಕೊಠಡಿಗೆ ರಾಗಿಣಿ, ಸಂಜನಾರನ್ನು ಶಿಫ್ಟ್ ಮಾಡಲಾಗಿದ್ದು, ಜೈಲಿನಲ್ಲೇ ಇಬ್ಬರೂ ಪ್ರತಿ ದಿನ ಕಾದಾಟ ನಡೆಸಿದ್ದಾರೆ. ಚಿಕ್ಕ ಚಿಕ್ಕ ವಿಷಯಗಳಿಗೂ ಪರಸ್ಪರ ಒಬ್ಬರ ಮೇಲೆ ಇನ್ನೊಬ್ಬರು ಆರೋಪ ಮಾಡಿಕೊಳ್ಳುತ್ತಿದ್ದು, ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೂ ಹೋಗುತ್ತಿದ್ದಾರೆ ಎನ್ನಲಾಗಿದೆ. ಅಕ್ಕಪಕ್ಕದ …

Read More »

ಕಬ್ಬಿನ್ ಬಾಕಿ ಬಿಲ್ ಗಾಗಿ ತನ್ನ ಸಮಾಧಿಯನ್ನು ತಾನೇ ತೋಡಿಕೊಂಡ ರೈತ

ಬೆಳಗಾವಿ: ಮಲಪ್ರಭಾ ಸಕ್ಕರೆ ಕಾರ್ಖಾನೆಯಿಂದ ಕಬ್ಬಿನ್ ಬಾಕಿ ಬಿಲ್ ನೀಡದ ಇರುವ ಹಿನ್ನೆಲೆಯಲ್ಲಿ ರೈತನೊಬ್ಬ ತನ್ನ ಸಮಾಧಿಯನ್ನು ತಾನೇ ತೋಡಿಕೊಂಡು ಪ್ರತಿಭಟನೆ ನಡೆಸಿರುವ ಘಟನೆ  ನಡೆದಿದೆ.   ಬೆಳಗಾವಿ: ಕಬ್ಬಿನ್ ಬಾಕಿ ಬಿಲ್ ಗಾಗಿ ತನ್ನ ಸಮಾಧಿಯನ್ನು ತಾನೇ ತೋಡಿಕೊಂಡ ರೈತ. Laxmi News 24×7 यांनी वर पोस्ट केले शुक्रवार, ९ ऑक्टोबर, २०२०       ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದ ಶಿವಾನಂದ ಗೋಹಾರ್ ತನ್ನ ಸಮಾಧಿಯನ್ನು …

Read More »

ಮೈಸೂರು ದಸರಾ ಉತ್ಸವ ತುಂಬಾ ಸರಳವಾಗಿ ನಡೆಯಲಿದೆ

ಮೈಸೂರು: ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಉತ್ಸವ ತುಂಬಾ ಸರಳವಾಗಿ ನಡೆಯಲಿದ್ದು, ಅರಮನೆ ಮತ್ತು ಚಾಮುಂಡಿ ಬೆಟ್ಟಕ್ಕೆ ಮಾತ್ರ ಸೀಮಿತವಾಗಿರಲಿದೆ ಎಂಬುದು ಗೊತ್ತಿರುವ ವಿಚಾರ. ಸಂಪ್ರದಾಯದಂತೆ ಅರಮನೆಯಲ್ಲಿ ದಸರಾ ಕಾರ್ಯಕ್ರಮಗಳು ನಡೆಯಲಿದ್ದು, ಇದೀಗ ದಸರಾ ಕಾರ್ಯಕ್ರಮಗಳ ಪಟ್ಟಿ ಸಿದ್ಧವಾಗಿದೆ. ಅಕ್ಟೋಬರ್ 17ರಿಂದ ಶರನ್ನವರಾತ್ರಿ ಆರಂಭವಾಗಲಿದ್ದು, ಅಂದು ಬೆಳಿಗ್ಗೆ 6:15ರಿಂದ 6:30ಕ್ಕೆ ಸಲ್ಲುವ ಶುಭ ಮುಹೂರ್ತದಲ್ಲಿ ಸಿಂಹಾಸನಕ್ಕೆ ಸಿಂಹ ಜೋಡಣೆ ಮಾಡಲಾಗುತ್ತದೆ. 7:45ರಿಂದ 8:15ರ ಶುಭ …

Read More »

ವಿದ್ಯಾಗಮ ಯೋಜನೆಯಡಿ ಪಾಠ ಕಲಿಯುತ್ತಿದ್ದ 23 ವಿದ್ಯಾರ್ಥಿಗಳಿಗೆ ಕೊರೊನಾ ಸೊಂಕು ತಗಲಿದೆ

ಬೆಳಗಾವಿ: ವಿದ್ಯಾಗಮ ಯೋಜನೆಯಡಿ ಪಾಠ ಕಲಿಯುತ್ತಿದ್ದ 23 ವಿದ್ಯಾರ್ಥಿಗಳಿಗೆ ಕೊರೊನಾ ಸೊಂಕು ತಗಲಿದೆ ಎನ್ನಲಾಗಿದೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಎಂ.ತಿಮ್ಮಾಪುರದಲ್ಲಿರುವ ಎರಡನೇ, ಮೂರನೇ, ನಾಲ್ಕನೇ ತರಗತಿಯ 23 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್‌ ಆಗಿರೋದು ಕಂಡುಬಂದಿದೆ. ಅಕ್ಟೋಬರ್ 4ರಂದು ಸಾಮೂಹಿಕ ಕೋವಿಡ್ ಟೆಸ್ಟ್ ನಡೆಸಲಾಗಿತ್ತು. ಈ ವೇಳೆ ವಿದ್ಯಾಗಮ ಯೋಜನೆಯಡಿ ಪಾಠ ಕಲಿಯುತ್ತಿದ್ದ 23 ಜನರಿಗೆ ಕೊರೊನಾ ಇರೋದು ಧೃಡಪಟ್ಟಿದೆ. Dailyhunt

Read More »

ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ತಳವಾರ ಸಮಾಜದವರು ಪ್ರತಿಭಟನೆ

ಅಥಣಿ: ಪರಿಶಿಷ್ಟ ಪಂಗಡದ ಜಾತಿ ಪ್ರಮಾಣಪತ್ರ ನೀಡುವಂತೆ ಆಗ್ರಹಿಸಿ ‘ತಳವಾರ ಸಮಾಜ ಎಸ್‌ಟಿ ಹೋರಾಟ ಸಮಿತಿ’ಯವರು ಇಲ್ಲಿ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಶೀಲ್ದಾರ್‌ ಕಚೇರಿಗೆ ಮನವಿ ಸಲ್ಲಿಸಿದರು. ತಲೆಗೆ ಕಪ್ಪುಪಟ್ಟಿ ಕಟ್ಟಿಕೊಂಡು, ಕಪ್ಪು ಬಾವುಟಗಳನ್ನು ಹಿಡಿದು ಪಾಲ್ಗೊಂಡಿದ್ದ ಅವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಸವೇಶ್ವರ ವೃತ್ತದಲ್ಲಿ ಸಮಾವೇಶಗೊಂಡ ವಿವಿಧ ಗ್ರಾಮಗಳ ನೂರಾರು ಜನರು ತಹಶೀಲ್ದಾರ್ ಕಚೇರಿವರೆಗೆ ಮೆರವಣಿಗೆ ನಡೆಸಿದರು. ತಹಶೀಲ್ದಾರ್‌, ಶಾಸಕರು, ಉಪ ಮುಖ್ಯಮಂತ್ರಿಗಳು, ಸಮಾಜ ಕಲ್ಯಾಣ ಸಚಿವರು, …

Read More »

ಬೆಳಗಾವಿ ಜಿಲ್ಲಾ ಡಿಸಿಸಿ ಬ್ಯಾಂಕ್ ಚುನಾವಣೆ ಮುಹೂರ್ತ ಫಿಕ್ಸ್ : ಚುನಾವಣೆಗಾಗಿ ಬಿ ಜೆ ಪಿ 2 ಗುಂಪು

ಬೆಳಗಾವಿ: ರಾಜ್ಯ ರಾಜಕಾರಣವನ್ನೇ ಅಲುಗಾಡಿಸಿದ್ದ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆಯ ನೆನಪು ಮಾಸುವ ಮುನ್ನವೇ ಮತ್ತೆ ಬೆಳಗಾವಿ ಜಿಲ್ಲಾ ಡಿಸಿಸಿ ಬ್ಯಾಂಕ್ ಚುನಾವಣೆ ಮುಹೂರ್ತ ಫಿಕ್ಸ್ ಆಗಿದೆ. ಡಿಸಿಸಿ ಬ್ಯಾಂಕ್ ಹಾಲಿ ಅಧ್ಯಕ್ಷ ರಮೇಶ ಕತ್ತಿ ಮತ್ತೊಮ್ಮೆ ಬ್ಯಾಂಕ್ ಮೇಲೆ ಹಿಡಿತ ಸಾಧಿಸಿ ಅಧ್ಯಕ್ಷರಾಗಲು ಪ್ರಯತ್ನ ನಡೆಸಿದ್ದಾರೆ. ಅವರಿಗೆ ಉಮೇಶ ಕತ್ತಿ, ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ, ಮಾಜಿ ಸಚಿವ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲವಾಗಿ …

Read More »

ಲಾಕ್‌ಡೌನ್ ಎಫೆಕ್ಟ್: ಪೊಲೀಸ್ ಠಾಣೆಯಲ್ಲಿ ಕೇಳೋರೇ ಇಲ್ಲ ಮಾಲೀಕರಿಲ್ಲದ ವಾಹನಗಳನ್ನು!

ಕೊರೋನಾ ವೈರಸ್ ಇನ್ನೂ ತನ್ನ ಕಬಂದಬಾಹುವನ್ನ ಚಾಚುತ್ತಲೇ ಇದೆ. ಮಾರ್ಚ್ ತಿಂಗಳ ಕೊನೆಯಲ್ಲಿ ಪ್ರಾರಂಭವಾದ ವೈರಸ್ ಅಕ್ಟೋಬರ್ ಬಂದರೂ ಕಡಿಮೆಯಾಗದೆ, ಇನ್ನೂ ಹೆಚ್ಚುತ್ತಲೆ ಇದೆ. ಮಾರ್ಚ್ ತಿಂಗಳಲ್ಲಿ ಕೊರೋನಾ ಹರಡುವಿಕೆಯ ಸರಪಳಿ ತುಂಡರಿಸಲು ಕೇಂದ್ರ ಸರ್ಕಾರ ಲಾಕ್‌ಡೌನ್ ನಿಯಮಾವಳಿಯನ್ನ ಜಾರಿಗೆ ತಂದಿತ್ತು. ಜನರು ಯಾರೂ ಅನಗತ್ಯವಾಗಿ ಓಡಾಡಬಾರದು, ಊರಿನಿಂದ ಊರಿಗೆ ಅಷ್ಟೆ ಅಲ್ಲ ಒಂದು ಏರಿಯಾದಿಂದ ಮತ್ತೊಂದು ಏರಿಯಾಗೆ ಹೋಗುವುದನ್ನು ಸಹ ನಿಷೇಧಿಸಿತ್ತು. ಅನಗತ್ಯ ಓಡಾಡಿದವರ ವಾಹನಗಳನ್ನ ಸಹ ಪೊಲೀಸ್ …

Read More »