ಬೆಂಗಳೂರು, ಏಪ್ರಿಲ್ 24: ಕೊರೊನಾ ಸೋಂಕಿನ ಬೆನ್ನಲ್ಲೇ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ. ಪ್ರಾಯೋಗಿಕ ಪರೀಕ್ಷೆಗಳನ್ನು ಆಯಾ ಕಾಲೇಜಿನ ಹಂತದಲ್ಲಿಯೇ ನಡೆಸುವುದು.ಈ ಬಗ್ಗೆ ಪ್ರಾಂಶುಪಾಲರಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ. ಪ್ರತಿ ದಿನ ಪರೀಕ್ಷೆ ಮುಗಿದ ನಂತರ ತಮಗೆ ನಿಯೋಜಿಸಿದ ಪರೀಕ್ಷಾ ಕೇಂದ್ರದಲ್ಲಿ ಅಂಕಗಳನ್ನು ಆನ್ಲೈನ್ ಮೂಲಕ ನಮೂದಿಸಲು ಆಯಾ ಕಾಲೇಜಿನ ಸೂಕ್ತ ಮಾರ್ಗದರ್ಶನ ನೀಡುವುದು. ಏಪ್ರಿಲ್ 28 ರಿಂದ ಮೇ 18 ರವೆರೆಗೆ …
Read More »ರೈಲು ಪ್ರಯಾಣಿಕರೇ ಗಮನಿಸಿ : ‘ವೇಟಿಂಗ್ ಲಿಸ್ಟ್’ ಪ್ರಯಾಣಿಕರಿಗೆ ಅವಕಾಶವಿಲ್ಲ
ಬೆಂಗಳೂರು : ದೇಶಾದ್ಯಂತ ಕೊರೋನಾ ಸೋಂಕಿನ 2ನೇ ಅಲೆಯ ಅರ್ಭಟ ಜೋರಾಗಿದೆ. ಈ ಸಂದರ್ಭದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಕೇಂದ್ರ, ರಾಜ್ಯ ಸರ್ಕಾರಗಳು ಹಲವು ಕ್ರಮಗಳನ್ನು ಕೈಗೊಂಡಿವೆ. ರಾಜ್ಯದಲ್ಲೂ ಕೊರೋನಾ ನಿಯಂತ್ರಣಕ್ಕಾಗಿ ನೈಟ್ ಅಂಡ್ ವೀಕ್ ಎಂಡ್ ಕರ್ಪ್ಯೂ ಜಾರಿಗೊಳಿಸಲಾಗಿದೆ. ಇಂತಹ ಸಂದರ್ಭದಲ್ಲಿ ರೈಲ್ವೆ ಇಲಾಖೆ ಕೂಡ ಕೊರೋನಾ ನಿಯಂತ್ರಣಕ್ಕೆ ಶಿಸ್ತು ಕ್ರಮ ಕೈಗೊಂಡಿದ್ದು, ಅಂತರ್ ರಾಜ್ಯ ರೈಲುಗಳ ವೇಟಿಂಗ್ ಲೀಸ್ಟ್ ಟಿಕೇಟ್ ಹೊಂದಿರುವ ಪ್ರಯಾಣಿಕರಿಗೆ ರೈಲು ಹತ್ತೋದಕ್ಕೆ ನಿರ್ಬಂಧ ವಿಧಿಸಲಾಗಿದೆ. …
Read More »ಪರದೆಯಲ್ಲಿ ಮತ್ತೆಮತ್ತೆ ಮುಖ ತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲಮುಖ್ಯಮಂತ್ರಿಗಳಿಗೆ ಪಾಠಮಾಡಲು ನೀವು ಹೆಡ್ಮಾಸ್ಟರ್ ಅಲ್ಲ.
ಪ್ರಧಾನಿ ನರೇಂದ್ರ ಮೋದಿ ಅವರೇ, ಪರದೆಯಲ್ಲಿ ಮತ್ತೆಮತ್ತೆ ಮುಖ ತೋರಿಸಿದರೆ ಕೊರೊನಾ ವೈರಸ್ ಓಡಿಹೋಗುವುದಿಲ್ಲ, ಆಗಾಗ ಮುಖ್ಯಮಂತ್ರಿಗಳಿಗೆ ಪಾಠಮಾಡಲು ನೀವು ಹೆಡ್ಮಾಸ್ಟರ್ ಕೂಡಾ ಅಲ್ಲ. ಮೊದಲು ರಾಜ್ಯಗಳ ಬೇಡಿಕೆಗಳನ್ನು ಈಡೇರಿಸಿ ಕೊರೊನಾ ವೈರಸ್ ನಿಯಂತ್ರಿಸಿ. ಪ್ರತಿಯೊಂದು ರಾಜ್ಯದಲ್ಲಿ ಕೊರೊನಾ ಸೋಂಕಿತರು ಆಮ್ಲಜನಕ ಇಲ್ಲದೆ ಸಾಯುತ್ತಿದ್ದಾರೆ. ಆಮ್ಲಜನಕ ಪೂರೈಕೆ ಮಾಡಿ ಎಂದರೆ ಅಕ್ರಮ ದಾಸ್ತಾನು ಮಾಡಿದವರ ಮೇಲೆ ಕ್ರಮಕೈಗೊಳ್ಳಿ ಎಂದು ಕರೆ ನೀಡುತ್ತೀರಿ. ನೀವೇನು ರಾಜ್ಯಗಳ ಅನುಮತಿ ಪಡೆದು ಆಮ್ಲಜನಕ ರಪ್ತು …
Read More »ವಿದ್ಯಾರ್ಥಿಗಳಿಗೆ ಪರೀಕ್ಷೆ ಪೂರ್ವ ತಯಾರಿಗಾಗಿ ಪುಸ್ತಕ ವಿತರಣೆ
ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಹುಕ್ಕೇರಿಯಲ್ಲಿ, ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆಯ ವತಿಯಿಂದ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು, ಸಚಿವರಾದ ಶ್ರೀ ಉಮೇಶ ಕತ್ತಿ ಜಿ, ಊರಿನ ಹಿರಿಯರು, ಗಣ್ಯರು ಹಾಗೂ ಅಧಿಕಾರಿಗಳು ಜೊತೆಗೂಡಿ ವಿತರಿಸಿದರು. ಕನ್ನಡ ಹಾಗೂ ಆಂಗ್ಲ ಮಾಧ್ಯಮದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ತಯಾರಿ ನಡೆಸಲು ಅನುಕೂಲವಾಗುವ ನಿಟ್ಟಿನಲ್ಲಿ 10 ತರಗತಿಯ ಎಲ್ಲಾ ಅಂಶಗಳನ್ನು ಈ ಪುಸ್ತಕದಲ್ಲಿ ಮುದ್ರಿಸಲಾಗಿದೆ. ಶೈಕ್ಷಣಿಕ ಜಿಲ್ಲೆಯ ಪರಿಣಿತ ಶಿಕ್ಷಕರ ಸಹಕಾರದಲ್ಲಿ ಈ …
Read More »ಚಿಕ್ಕೋಡಿ ಜಿಲ್ಲಾ ಹೋರಾಟದ ಮುಂಚೂಣಿಯಲ್ಲಿದ್ದ, ನಿರಂತರ ಹೋರಾಟಗಾರ ಬಿ.ಆರ್.ಸಂಗಪ್ಪಗೋಳ ವಿಧಿವಶ
ಚಿಕ್ಕೋಡಿ – ಚಿಕ್ಕೋಡಿ ಜಿಲ್ಲಾ ಹೋರಾಟದ ಮುಂಚೂಣಿಯಲ್ಲಿದ್ದ, ನಿರಂತರ ಹೋರಾಟಗಾರ ಬಿ.ಆರ್.ಸಂಗಪ್ಪಗೋಳ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಶುಕ್ರವಾರ ಸಂಜೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 77 ವರ್ಷ ವಯಸ್ಸಾಗಿತ್ತು. 1987ರಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿ, ರಸ್ತೆ ಸಾರಿಗೆ ಸಂಸ್ಥೆ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದ ಸಂಗಪ್ಪಗೋಳ, ಚಿಕ್ಕೋಡಿ ತಾಲೂಕು ಮಜಲಟ್ಟಿ ಗ್ರಾಮದಲ್ಲಿ ಜನಿಸಿದ್ದರು. ಸರ್ಕಾರಿ ಶಾಲೆಗಳನ್ನು ಸಬಲೀಕರಣಗೊಳಿಸಿ, ಕಾಯಕಯೋಗಿಯಾಗಿ , ನಿರಂತರ ಸಮಾಜಸೇವೆ ಮಾಡುತ್ತಾ ಆ ಗ್ರಾಮವನ್ನು ಶಿಕ್ಷಣ …
Read More »ಎ. 26 ರಿಂದ ಮೇ 4 ರವರೆಗೆ ಮಧ್ಯಾಹ್ನ ನಂತರ ಅಂಗಡಿ ಮುಗ್ಗಟ್ಟುಗಳು ಬಂದ್ ಕೊರೋನಾ ಚೈನ್ ಬ್ರೇಕ್ ಮಾಡುವುದೇ ತಮ್ಮ ಉದ್ಧೇಶ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಕೊರೋನಾ ಎರಡನೇ ಅಲೆ ದಿನೇ ದಿನೇ ಉಲ್ಭಣವಾಗುತ್ತಿದ್ದು, ಇದರ ಹತೋಟಿಗೆ ತರಲು ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ. ಇದಕ್ಕಾಗಿ ಸೋಮವಾರದಿಂದ ಮೇ 4 ರವರೆಗೆ ಸ್ವಯಂ ಪ್ರೇರಿತರಾಗಿ ಮದ್ಯಾಹ್ನ ಅಂಗಡಿಗಳನ್ನು ಬಂದ ಮಾಡಿ ಸಹಕರಿಸುವಂತೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವ್ಯಾಪಾರಸ್ಥರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಕೊರೋನಾ ಮಹಾಮಾರಿ ಗೋಕಾಕ ಹಾಗೂ ಅರಭಾವಿ ಮತಕ್ಷೇತ್ರಗಳಲ್ಲಿ ಶರವೇಗದಲ್ಲಿ ಹರಡುತ್ತಿದ್ದು ಈ ಬಗ್ಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವಂತೆ ಈಗಾಗಲೇ ಸೂಚನೆ …
Read More »ಕುಂಟು ನೆಪ ಒಡ್ಡಿ ಮನೆಯಿಂದ ಹೊರಬಂದರೆ ಬಂಧಿಸುತ್ತೇವೆ; ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್
ಬೆಂಗಳೂರು: ಇಂದು ರಾತ್ರಿಯಿಂದ ಕರ್ಫ್ಯೂ ಇರುವ ಕಾರಣ ಕುಂಟು ನೆಪ ಹೇಳಿಕೊಂಡು ಹೊರಬಂದರೆ ಬಂಧಿಸುತ್ತೇವೆ. ಅನಗತ್ಯವಾಗಿ ವಾಹನ ರಸ್ತೆಗಿಳಿಸಿದರೆ ಪ್ರಕರಣ ದಾಖಲಿಸುತ್ತೇವೆ. ವಾರಾಂತ್ಯದ ಕರ್ಫ್ಯೂಗೆ ಬೆಂಗಳೂರಿನ ಜನತೆ ಸಹಕರಿಸಬೇಕು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಮನವಿಪೂರ್ವಕ ಎಚ್ಚರಿಕೆ ನೀಡಿದ್ದಾರೆ. ರಾತ್ರಿ 9ರಿಂದ ಯಾರೂ ಮನೆಯಿಂದ ಹೊರಗೆ ಬರುವಂತಿಲ್ಲ. ಸ್ವಿಗ್ಗಿ, ಜೊಮ್ಯಾಟೊ ಟಿ ಶರ್ಟ್ಗಳು ದುರ್ಬಳಕೆಯಾಗುತ್ತಿವೆ. ಸ್ವಿಗ್ಗಿ, ಜೊಮ್ಯಾಟೊಗೆ ಸಂಬಂಧಿಸದವರು ಟಿ ಶರ್ಟ್ ಬಳಸಿ ಹೊರಗೆ ಬಂದರೆ ಕೂಡಲೇ …
Read More »ಲಾಠಿ ಪ್ರಹಾರದಿಂದ ಕೋವಿಡ್ ಹೋಗಲ್ಲ, ಬೆಡ್, ಆಕ್ಸಿಜನ್ ನೀಡಿ : ಸಿಎಂ ವಿರುದ್ಧ ಶರವಣ ಕಿಡಿ
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ನೈಟ್ ಕರ್ಫ್ಯೂ ಜೊತೆ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಅಲ್ಲದೆ ಅಗತ್ಯ ಸೇವೆಗಳನ್ನು ಹೊರತು ಪಡಿಸಿ ರಾಜ್ಯದಲ್ಲಿ ಎಲ್ಲವನ್ನೂ ಬಂದ್ ಮಾಡಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ಫೇಸ್ ಬುಕ್ ನಲ್ಲಿ ಸಿಎಂ ವಿರುದ್ಧ ಹರಿ ಹಾಯ್ದಿದ್ದಾರೆ. ಮಾನ್ಯ ಯಡಿಯೂರಪ್ಪ ನವರೇ ಕೊರೋನಾ ಹತೋಟಿಗೆ ತರಲು ಸರ್ಕಾರ ವಿಫಲವಾದ ನಂತರ ಜನರ ಮೇಲೆ ಲಾಠಿ ಪ್ರಹಾರ …
Read More »ನಾಳೆ ರಾಜ್ಯಾಧ್ಯಂತ ‘ವೀಕ್ ಎಂಡ್ ಕರ್ಪ್ಯೂ’ ಹಿನ್ನಲೆ : ‘KSRTC, BMTC ಬಸ್ ಸಂಚಾರ’ ಇರುತ್ತೋ.? ಇಲ್ಲವೋ.? ಇಲ್ಲಿದೆ ಮಾಹಿತಿ.!
ಬೆಂಗಳೂರು : ನಾಳೆ ರಾಜ್ಯಾಧ್ಯಂಕ ಕೊರೋನಾ ಸೋಂಕಿನ ನಿಯಂತ್ರವಾಗಿ ವೀಕ್ ಎಂಡ್ ಕರ್ಪ್ಯೂ ಜಾರಿಯಲ್ಲಿರಲಿದೆ. ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವೀಕ್ ಎಂಡ್ ಕರ್ಪ್ಯೂ ಜಾರಿಯಲ್ಲಿ ಇರಲಿದ್ದು, ಮನೆಯಿಂದ ಅನಗತ್ಯವಾಗಿ ಹೊರ ಬರೋರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಪೊಲೀಸರು ಸಿದ್ಧತೆ ಕೂಡ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಅಗತ್ಯ ಸೇವೆ ಒದಗಿಸುವಂತೆ ಕೆ ಎಸ್ ಆರ್ ಟಿ ಸಿ ಹಾಗೂ ಬಿಎಂಟಿಸಿ ಬಸ್ ಸಂಚಾರಕ್ಕೆ …
Read More »ಖಾಸಗಿ ಕಂಪೆನಿಗಳೊಂದಿಗೆ ಸಾರಿಗೆ ಅಧಿಕಾರಿಗಳ ದೋಸ್ತಿ, ಬೈಕ್ಟ್ಯಾಕ್ಸಿ ಚಾಲಕರ ಜತೆ ಕುಸ್ತಿ
ಬೆಂಗಳೂರು,ಏ.22- ಖಾಸಗಿ ಕಂಪೆನಿ ಗಳ ಲಾಭದಾಸೆ, ಅಧಿಕಾರಿಗಳ ಬೇಜವಾಬ್ದಾರಿತನ ದಿಂದಾಗಿ ಬೈಕ್ ಟ್ಯಾಕ್ಸಿ ಸೇವೆಯಲ್ಲಿ ಭಾರೀ ಗೊಂದಲಗಳು ಉಂಟಾಗಿದ್ದು, ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರಿನಲ್ಲಿ ರ್ಯಾಪಿಡೋ, ಓಲಾ, ಊಬರ್ ಸೇರಿದಂತೆ ಹಲವಾರು ಕಂಪೆನಿಗಳು ಬೈಕ್ ಟ್ಯಾಕ್ಸಿ ಸೇವೆಯನ್ನು ಒದಗಿಸುತ್ತಿವೆ. ಇದು ಸಂಪೂರ್ಣ ಅಕ್ರಮ ಅನಕೃತ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಔಪಚಾರಿಕವಾಗಿ ಹೇಳುತ್ತಿದ್ದಾರೆ. ಆದರೆ, ರ್ಯಾಪಿಡೊ ಸೇರಿದಂತೆ ಬಹಳಷ್ಟು ಖಾಸಗಿ ಕಂಪೆನಿಗಳು ರಾಜಾರೋಷವಾಗಿ ದೃಶ್ಯ ಮಾಧ್ಯಮಗಳಲ್ಲಿ ಜಾಹಿರಾತು ನೀಡಿ ಗ್ರಾಹಕ …
Read More »
Laxmi News 24×7