Breaking News

ಜಿಲ್ಲೆ

ನಮ್ಮಪ್ಪ ಗಡಿಬಿಡಿಯಲ್ಲಿ ತಿಂಡಿ ತಿನ್ನದೆ ಕೆಲ್ಸಕ್ಕೆ ಹೋಗ್ತಿದ್ರು: ಸಾರಿಗೆ ನೌಕರರಿಗೆ ಧೈರ್ಯ ತುಂಬಿದ ಯಶ್‌

ಬೆಂಗಳೂರು: ಸಾರಿಗೆ ನೌಕರರು ತಮಗೆ ಬರೆದಿದ್ದ ಪತ್ರಕ್ಕೆ ನಟ ಯಶ್‌ ಪತ್ರದ ಮೂಲಕವೇ ಪ್ರತಿಕ್ರಿಯಿಸಿ ತಾವು ಸಾರಿಗೆ ಸಚಿವ ಲಕ್ಷ್ಮಣ ಸವದಿಯವರೊಂದಿಗೆ ನೌಕರರ ಸಮಸ್ಯೆಗಳ ಬಗ್ಗೆ ಮಾತನಾಡಿರುವುದಾಗಿ ತಿಳಿಸಿದ್ದಾರೆ. ನಾನು ನಿಮ್ಮ ಸಂಸ್ಥೆಯ ಪ್ರಾಮಾಣಿಕ ನೌಕರನ ಮಗ. ನಮ್ಮಪ್ಪ ಎಷ್ಟೋ ದಿನ ತಿಂಡಿ ತಿನ್ನದೆ ಗಡಿಬಿಡಿಯಲ್ಲಿ ಕೆಲಸಕ್ಕೆ ಹೋಗುತ್ತಿದ್ದ ದಿನಗಳು ಈಗಲೂ ನೆನಪಿವೆ. ನಿಮ್ಮ ಹೋರಾಟ, ಅಳಲು ನನ್ನನ್ನು ಬಹುವಾಗಿ ಕಾಡುತ್ತಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ದೊಡ್ಡ ಸಮಸ್ಯೆಯೊಂದರ ಪರಿಹಾರಕ್ಕೆ …

Read More »

ಸಾರಿಗೆ ನೌಕರರ ಮುಷ್ಕರದಿಂದ 170 ಕೋಟಿ ಲಾಸ್, ಪ್ರತಿಭಟನೆ ಕೈಬಿಟ್ಟು ಕೆಲಸಕ್ಕೆ ಹಾಜರಾಗಿ : ಡಿಸಿಎಂ ಲಕ್ಷ್ಮಣ ಸವದಿ ಮನವಿ

ಬೀದರ್ : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರ ಮುಷ್ಕರ ಇಂದು 9 ನೇ ದಿನಕ್ಕೆ ಕಾಲಿಟ್ಟಿದ್ದು, ಸಾರಿಗೆ ನೌಕರರ ಮುಷ್ಕರದಿಂದ 170 ಕೋಟಿ ರೂ. ನಷ್ಟವಾಗಿದೆ ಹೀಗಾಗಿ ಮುಷ್ಕರ ಕೈಬಿಟ್ಟು ಕೆಲಸಕ್ಕೆ ಹಾಜರಾಗಿ ಎಂದು ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಇಂದು 4,500 ಸಾರಿಗೆ ಬಸ್ ಸಂಚರಿಸಲಿವೆ. ನಾಳೆ 5 ಸಾವಿರ ಬಸ್ ಗಳು ಓಡಾಡುವ ವಿಶ್ವಾಸವಿದೆ. …

Read More »

ಸಿಎಂ ಯಡಿಯೂರಪ್ಪರಿಗೆ ಸುಸ್ತು, ಜ್ವರ: ವಿಶ್ರಾಂತಿ ಬಳಿಕ ಚುನಾವಣೆ ಪ್ರಚಾರ

ಬೆಳಗಾವಿ: ಏಪ್ರಿಲ್ 17 ರಂದು ಬೆಳಗಾವಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆ ನಡೆಯಲಿದ್ದು, ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಆಗಮಿಸಿದ ಸಿಎಂ ಯಡಿಯೂರಪ್ಪ ಬೆಳಗಾವಿಯ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಅವರಿಗೆ ಜ್ವರ ಮತ್ತು ಸುಸ್ತು ಆಗಿದ್ದು ರಾತ್ರಿ ಕೆಎಲ್‌ಇ ಆಸ್ಪತ್ರೆಯ ಇಬ್ಬರು ವೈದ್ಯರು ಆರೋಗ್ಯ ತಪಾಸಣೆ ಮಾಡಿದ್ದಾರೆ. ಆರೋಗ್ಯ ತಪಾಸಣೆ ಬಳಿಕ ಸಿಎಂಗೆ ಮಾತ್ರೆ ನೀಡಿದ್ದು ಸಿಎಂ ತಮ್ಮ ಕೊಠಡಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂದು ಅವರ ಆರೋಗ್ಯ ತಪಾಸಣೆಗೆ …

Read More »

ಸಿದ್ದರಾಮಯ್ಯ ಮತ್ತು ಯತ್ನಾಳ್ ಇಬ್ಬರೂ ವಿಜಯೇಂದ್ರ ವಿರುದ್ದ ಒಂದೇ ರೀತಿಯ ಆರೋಪ ಗೋಣಿ ಚೀಲದಲ್ಲಿ ಹಣ ತುಂಬಿಕೊಂಡು ಮಸ್ಕಿಗೆ ಬಂದಿದ್ದಾರೆ

ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ದ ಬಿಜೆಪಿಯ ಒಂದು ವರ್ಗದಲ್ಲೇ ಅಸಮಾಧಾನ ಇರಬೇಕಾದರೆ ಇನ್ನು ಕಾಂಗ್ರೆಸ್ ಮತ್ತು ಜೆಡಿಎಸ್‌ನಲ್ಲಿ ಇರದೇ ಇರಲು ಸಾಧ್ಯವೇ? ಆದರೆ, ಯಾವುದೇ ಆರೋಪ ಅಥವಾ ಹೇಳಿಕೆಗಳಿಗೆ ತಲೆಕೆಡಿಸಿಕೊಳ್ಳದ ವಿಜಯೇಂದ್ರ ಅವರು ಪಕ್ಷ ತಮಗೆ ವಹಿಸಿದ ಕೆಲಸವನ್ನು ಮಾಡಿಕೊಂಡು ಹೋಗುತ್ತಿದ್ದಾರೆ. ಕಳೆದ ಶಿರಾ ಅಸೆಂಬ್ಲಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ವಿಜಯಪತಾಕೆ ಹಾರಿಸಿದ ನಂತರ ಇವರನ್ನು ಬೈಎಲೆಕ್ಷನ್ ಸ್ಪೆಷ್ಟಲಿಸ್ಟ್ ಎಂದೇ ಪಕ್ಷದಲ್ಲಿ ಕರೆಯಲಾಗುತ್ತಿದೆ.   ಮಸ್ಕಿ …

Read More »

ಯಾವುದೇ ಕಚೇರಿಗಳನ್ನು ನೋಡದ ಸಚಿವ ಜಗದೀಶ ಶೆಟ್ಟರ್‌ಗೆ ಮಾತನಾಡುವದು ಬಿಟ್ಟರೆ ಬೇರೆ ಏನೂ ಸಾಧನೆ ಗೊತ್ತಿಲ್ಲ: ಸತೀಶ ಜಾರಕಿಹೊಳಿ

ಬೆಳಗಾವಿ: ಯಾವುದೇ ಕಚೇರಿಗಳನ್ನು ನೋಡದ ಸಚಿವ ಜಗದೀಶ ಶೆಟ್ಟರ್‌ಗೆ ಮಾತನಾಡುವದು ಬಿಟ್ಟರೆ ಬೇರೆ ಏನೂ ಸಾಧನೆ ಗೊತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ತಿರುಗೇಟು ನೀಡಿದರು. ಬೆಳಗಾವಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ಶೆಟ್ಟರ ಅವರಿಗೆ ಜನಸಾಮಾನ್ಯರ ಕಷ್ಟದ ಬಗ್ಗೆ ಗೊತ್ತಿಲ್ಲ. ಕೇವಲ ಭಾಷಣ ಮಾಡೋದನ್ನೇ ಸಾಧನೆ ಅಂದುಕೊಂಡಿದ್ದಾರೆ ಎಂದು ಟೀಕಿಸಿದರು. ವಿಧಾನಸಭೆ ಸಭೆಯಲ್ಲಿ ಸತೀಶ್ ಜಾರಕಿಹೊಳಿ‌ ಒಮ್ಮೆಯೂ …

Read More »

ಮುಷ್ಕರ ನಿರತರಿಂದ 60 ಬಸ್ಸುಗಳಿಗೆ ಹಾನಿ,152 ಕೋಟಿ ರೂ.ಆದಾಯ ನಷ್ಟ : ಸಚಿವ ಲಕ್ಷ್ಮಣ ಸವದಿ

ಬೆಂಗಳೂರು: ಮುಷ್ಕರ ನಿರತ ಸಾರಿಗೆ ನೌಕರರ ವಿಚಾರದಲ್ಲಿ ನಮ್ಮ ಸರ್ಕಾರ ಎಷ್ಟೇ ಸಮಾಧಾನ, ಸೌಹಾರ್ದದ ಕ್ರಮ ಅನುಸರಿಸುತ್ತಿದ್ದರೂ ಸಹ ಕಳೆದ 7 ದಿನಗಳಲ್ಲಿ ರಾಜ್ಯಾದ್ಯಂತ 60 ಸರ್ಕಾರಿ ಬಸ್ಸುಗಳ ಮೇಲೆ ದಾಳಿ ಮಾಡಿ ಹಾನಿಗೊಳಿಸಿದ್ದು ತೀರ ಖಂಡನೀಯ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ಸಾರಿಗೆ ನೌಕರರ ಕುರಿತು ಇಂದು ತಮ್ಮ ಅಧಿಕೃತ ಫೇಸ್‍ಬುಕ್‍ನಲ್ಲಿ ಬರೆದುಕೊಂಡಿರುವ ಅವರು, ಕೆ.ಎಸ್.ಆರ್.ಟಿ.ಸಿ.ಯ 34, ಬಿ.ಎಂ.ಟಿ.ಸಿ.ಯ 3, ಈಶಾನ್ಯ ಸಾರಿಗೆಯ …

Read More »

ಮುಷ್ಕರನಿರತ ಸಾರಿಗೆ ನೌಕರರಿಗೆ ಸರ್ಕಾರದಿಂದ ಶಾಕ್: 271 ಚಾಲಕರು, ನಿರ್ವಾಹಕರು ಸಸ್ಪೆಂಡ್

ಬೆಂಗಳೂರು: ಮುಷ್ಕರನಿರತ ನೌಕರರ ಮೇಲೆ ಬಿಎಂಟಿಸಿ ಶಿಸ್ತು ಕ್ರಮ ಕೈಗೊಂಡಿದೆ. 271 ಚಾಲಕರು ಮತ್ತು ನಿರ್ವಾಹಕರನ್ನು ಅಮಾನತು ಮಾಡಲಾಗಿದೆ. ಕರ್ತವ್ಯಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ಚಾಲಕರು ಮತ್ತು ನಿರ್ವಾಹಕರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಕಳೆದ 8 ದಿನದಲ್ಲಿ 495 ನೌಕರರ ಮೇಲೆ ಶಿಸ್ತಿನ ಅಸ್ತ್ರ ಪ್ರಯೋಗಿಸಲಾಗಿದೆ. ಸಾರಿಗೆ ನೌಕರರ ಮುಷ್ಕರ 9 ನೇ ದಿನಕ್ಕೆ ಕಾಲಿಟ್ಟಿದ್ದು, ಇಂದು ಸಂಜೆ ಮೇಣದಬತ್ತಿ ಹಿಡಿದು ಪ್ರತಿಭಟನೆ ನಡೆಸಲಾಗುವುದು. ಸಾರಿಗೆ ನೌಕರರ ಮುಷ್ಕರವನ್ನು …

Read More »

ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡ್ಡಿಯೂರಪ್ಪ ಗೋಕಾಕಕ್ಕೆ ಆಗಮಿಸಿ ಬೈ ಎಲೆಕ್ಷನ್ ಪ್ರಚಾರದಲ್ಲಿ ಬಾಗಿ.

ಕರ್ನಾಟಕದ ಮುಖ್ಯಮಂತ್ರಿ ಬಿ ಎಸ್ ಯಡ್ಡಿಯೂರಪ್ಪ ಗೋಕಾಕಕ್ಕೆ ಆಗಮಿಸಿ ಬೈ ಎಲೆಕ್ಷನ್ ಪ್ರಚಾರದಲ್ಲಿ ಬಾಗಿ. *ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News*

Read More »

ಗೋಕಾಕ: ಲೋಕಸಭಾ ಉಪಚುನಾವಣೆಯ ಹಿನ್ನಲೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಅವರು ರೋಡ್ ಶೋ ಮೂಲಕ ಪ್ರಚಾರ ನಡೆಸಿ ಮತಯಾಚನೆ ನಡೆಸಿದರು.

ಗೋಕಾಕ: ಕಳೆದ 30 ವರ್ಷಗಳಿಂದ ಎಲ್ಲ ಸಮುದಾಯಗಳ ಅಭಿವೃದ್ದಿಗೆ ಶ್ರಮಿಸುತ್ತಿದ್ದು, ಈ ಬಾರಿ ಲೋಕಸಭಾ ಉಪಚುನಾವಣೆಯಲ್ಲಿ ತಮ್ಮ ಅಮೂಲ್ಯವಾದ ಮತಗಳನ್ನು ನೀಡಿ ಇನ್ನೂ ಹೆಚ್ಚಿನ ಸೇವೆ ಮಾಡಲು ಅವಕಾಶ ಕಲ್ಪಿಸಿಕೊಡುವಂತೆ ಕಾಂಗ್ರೇಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಮತದಾರರಲ್ಲಿ ವಿನಂತಿಸಿದರು. ಮಂಗಳವಾರದಂದು ಸಂಜೆ ನಗರದ ಪ್ರಮುಖ ರಸ್ತೆಗಳಲ್ಲಿ ಹಮ್ಮಿಕೊಂಡ ರೋಡ್ ಶೋ ಮೂಲಕ ಪ್ರಚಾರ ನಡೆಸಿ ಮತಯಾಚನೆ ನಡೆಸಿ ಮಾತನಾಡಿದ ಅವರು, ನಾನು ಹುಟ್ಟಿ ಬೆಳೆದ ನನ್ನೂರಿನ ಜನ ನನಗೆ ಆಶೀರ್ವಾದ …

Read More »

ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ: ಬಿ.ಆರ್.ಅಂಬೇಡ್ಕರ ಅವರ 130ನೇ

ಗೋಕಾಕ: ಇಲ್ಲಿಯ ಲಕ್ಷ್ಮೀ ಎಜುಕೇಶನ ಟ್ರಸ್ಟಿನ ವಿವಿಧ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಡಾ: ಬಿ.ಆರ್.ಅಂಬೇಡ್ಕರ ಅವರ 130ನೇ ಜನ್ಮ ದಿನಾಚರಣೆ ನಿಮಿತ್ಯ ಭಾವಚಿತ್ರಕ್ಕೆ ಪೂಜೆಯನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೆಶಕ ಸನತ ಜಾರಕಿಹೊಳಿ ಅವರು ನೆರವೇರಿಸಿದರು. ಚಿತ್ರದಲ್ಲಿ ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರಾದ ಆಯ್.ಎಸ್.ಪವಾರ, ಎನ್.ಕೆ.ಮಿರಾಶಿ, ಡಾ: ಎಸ್.ಎಮ್.ನದಾಫ, ಬಿ.ಕೆ.ಕುಲಕರ್ಣಿ, ಎಚ್.ವಿ.ಪಾಗನೀಸ, ಪಿ.ವಿ.ಚಚಡಿ ಇದ್ದಾರೆ.

Read More »