Breaking News

ಜಿಲ್ಲೆ

ಈ ಹಿಂದೆ ಬಲವಂತದ ಹೇಳಿಕೆ ನೀಡಿದ್ದೇನೆ. ಹೀಗಾಗಿ ನನಗೆ ಮತ್ತೆ ಹೇಳಿಕೆ ನೀಡಲು ಅವಕಾಶ ಮಾಡಿಕೊಡಬೇಕು: ಸಿಡಿ ಯುವತಿ?

ಬೆಂಗಳೂರು: ಇಂದು ಎಸ್‍ಐಟಿ ಅಧಿಕಾರಿಗಳ ಮುಂದೆ ಹೇಳಿಕೆ ನೀಡಲು ಮುಂದಾದ ಸಿಡಿ ಯುವತಿ ಇದೀಗ ಮತ್ತೆ ಸಮಯಾವಕಾಶ ಕೇಳಿದ್ದಾರೆ. ಹೌದು. ಇದ್ದಕ್ಕಿದ್ದಂತೆ ಇಂದು ಸಿಡಿ ಯುವತಿ ಎಸ್‍ಐಟಿ ಅಧಿಕಾರಿಗಳ ಮುಂದೆ ಬಂದು, ಈ ಹಿಂದೆ ಬಲವಂತದ ಹೇಳಿಕೆ ನೀಡಿದ್ದೇನೆ. ಹೀಗಾಗಿ ನನಗೆ ಮತ್ತೆ ಹೇಳಿಕೆ ನೀಡಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದರು. ಆದರೆ ಇದೀಗ ಹೇಳಿಕೆ ನೀಡಲು ಕೂಡ ಸಮಯವನ್ನು ಸಿಡಿ ಯುವತಿ ಕೇಳಿದ್ದಾರೆ. ವಕೀಲರು ಬಂದು ಹೇಳಿಕೆ …

Read More »

ಹನಿ ಟ್ರ್ಯಾಪ್ಗೆ ಬಳಸಿ ಕೊಳ್ಳಲಾಗಿದೆ ಎಂದುಉಲ್ಟಾ ಹೊಡೆದ್ರ ಸಿಡಿ ಲೇಡಿ.?

;ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಬೀಗ್ ಟ್ವಿಸ್ಟ್ ಸಿಕ್ಕಿದೆ. ಯುವತಿ ಹೇಳಿಕೆಯಿಂದ ಕೇಸ್ ಹೊಸ ತಿರುವು ಪಡೆದುಕೊಂಡಿದೆ. ಸಿಡಿ ಲೇಡಿ ಎಸ್ ಐಟಿ ಅಧಿಕಾರಿಗಳ ಮುಂದೆ ಉಲ್ಟಾ ಹೊಡೆದಿದ್ದಾಳೆ. ಮತ್ತೊಮ್ಮೆ ಜಡ್ಜ್ ಮುಂದೆ ಹಾಜರು ಪಡೆಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದಾಳೆ. ನನ್ನನ್ನು ಹನಿ ಟ್ರ್ಯಾಪ್ ಗೆ ಬಳಸಿಕೊಂಡು ಈ ರೀತಿ ಕೃತ್ಯ ಎಸಲಾಗಿದ್ದು, ನರೇಶ್ ಗೌಡ , ಶ್ರವಣ್ ಅವರೇ ಕಾರಣ ಎಂದು ನೇರ ಆರೋಪ …

Read More »

ಶಮಂತ್ ಬದಲು ವೈಜಯಂತಿ ಮನೆಯಿಂದ ಹೊರಕ್ಕೆ- ಕಿಚ್ಚನ ಖಡಕ್ ಎಚ್ಚರಿಕೆ

ಬೆಂಗಳೂರು: ವೈಲ್ಡ್ ಕಾರ್ಡ್ ಮೂಲಕ ಬಿಗ್ ಬಾಸ್ ಮನೆಗೆ ಎಂಟ್ರಿಯಾಗಿದ್ದ ವೈಜಯಂತಿ ಅಡಿಗ ಈ ವಾರ ಎಲಿಮಿನೇಟ್ ಆಗಿದ್ದು, ಈ ಮೂಲಕ ಶಮಂತ್ ಸೇವ್ ಆಗಿದ್ದಾರೆ. ಕೇವಲ ನಾಲ್ಕೇ ದಿನಕ್ಕೆ ವೈಜಯಂತಿ ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಿರುವುದು ಅಚ್ಚರಿ ಮೂಡಿಸಿದ್ದು, ಇನ್ನೂ ಆಶ್ಚರ್ಯವೆಂಬಂತೆ ವೈಜಯಂತಿ ಈ ವಾರ ಮನೆಯಿಂದ ಎಲಿಮಿನೇಟ್ ಆಗಲು ನಾಮಿನೇಟ್ ಸಹ ಆಗಿರಲಿಲ್ಲ. ಹೀಗಿರುವಾಗ ತಾವೇ ಮನೆಯಿಂದ ಹೊರ ಬರುವ ನಿರ್ಧಾರವನ್ನು ವೈಜಯಂತಿ ಮಾಡಿದ್ದಾರೆ ಇದರಿಂದ …

Read More »

ಮಸ್ಕಿ ಬಿಜೆಪಿ ಅಭ್ಯರ್ಥಿಗೆ ಅಂಟಿಕೊಂಡ ಸೋಂಕು!

ರಾಯಚೂರು : ರಾಜ್ಯದ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಸದ್ಯ ಉಪ ಚುನಾವಣೆ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಅವರಿಗೆ ಸೋಂಕು ಇರುವುದು ಖಚಿತವಾಗಿದೆ. ಈ ಕುರಿತು ಸ್ವತಃ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಅವರು ಕೆಲವು ದಿನಗಳ ಹಿಂದೆಯಷ್ಟೇ ಕೋವಿಡ್ ಲಸಿಕೆ ಹಾಕಿಸಿಕೊಂಡಿದ್ದರು. ಆದರೂ ಅವರಿಗೆ ಸೋಂಕು ಮೆತ್ತಿಕೊಂಡಿದೆ. ನನಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಪ್ರತ್ಯೇಕವಾಗಿ …

Read More »

ಹೆಚ್.ಡಿ. ಕುಮಾರಸ್ವಾಮಿ, ಡಿ.ಕೆ. ಶಿವಕುಮಾರ್, ಯು.ಟಿ. ಖಾದರ್ ವಿರುದ್ಧ ಬಿಜೆಪಿ ದೂರು

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ, ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಶಾಸಕರಾದ ಯು.ಟಿ. ಖಾದರ್ ಮತ್ತಿತರ ಮುಖಂಡರ ವಿರುದ್ಧ ಬಿಜೆಪಿ ವತಿಯಿಂದ ಇಂದು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿಗೆ ದೂರು ಸಲ್ಲಿಸಲಾಗಿದೆ. ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರು ಬಸವಕಲ್ಯಾಣದ ಗಾಂಧಿವೃತ್ತದಲ್ಲಿ ಭಾಷಣ ಮಾಡುವ ವೇಳೆ “ನಗರ ಮತ್ತು ಗ್ರಾಮೀಣ ವಾಸಿಗಳ ಪ್ರತಿ ಕುಟುಂಬಕ್ಕೆ ಒಂದು ಮನೆ ಮಂಜೂರು ಮಾಡುತ್ತೇನೆ” ಎಂದು ಮತದಾರರಿಗೆ ಆಮಿಷ ತೋರಿರುತ್ತಾರೆ. ಇದು ಚುನಾವಣಾ …

Read More »

ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಸಾರಿಗೆ ನೌಕರರು : ಇಂದು ಡಿಸಿ, ತಹಶೀಲ್ದಾರ್ ಕಚೇರಿ ಮುಂದೆ ತಟ್ಟೆ, ಜಾಗಟೆ ಬಡಿದು ಪ್ರತಿಭಟನೆ

ಬೆಂಗಳೂರು : ರಾಜ್ಯ ಸರ್ಕಾರ ಹಾಗೂ ಸಾರಿಗೆ ನೌಕರರ ನಡುವಿನ ನಾ ಕೊಡೆ, ನಾ ಬಿಡೆ ಎನ್ನುವ ಸಂಘರ್ಷ ಇಂದಿಗೆ 6ನೇ ದಿನಕ್ಕೆ ಕಾಲಿಟ್ಟಿದೆ. ಮುಷ್ಕರ ನಿರತರನ್ನು ಮನವೊಲಿಸೋ ಪ್ರಯತ್ನಕ್ಕೆ ಇಳಿದಯಂತ ರಾಜ್ಯ ಸರ್ಕಾರ, ವಿವಿಧ ತಂತ್ರಗಾರಿಕೆ ಮೂಲಕ ನೌಕರರನ್ನು ಮುಷ್ಕರದಿಂದ ಸೇವೆಗೆ ಮರಳೋದಕ್ಕೆ ಪ್ರಯತ್ನಕ್ಕಿಳಿದಿದೆ. ಇದರ ಮಧ್ಯೆ ಇಂದಿನಿಂದ ರಾಜ್ಯ ಸರ್ಕಾರ ವಿರುದ್ಧ ಸಾರಿಗೆ ನೌಕರರು ಸಿಡಿದೆದ್ದಿದ್ದು, ತಮ್ಮ ಪ್ರತಿಭಟನೆಯನ್ನು ಮತ್ತೆ ತೀವ್ರಗೊಳಿಸಿದ್ದಾರೆ. ಇಂದಿನಿಂದ ಜಿಲ್ಲಾಧಿಕಾರಿಗಳು, ತಹಶೀಲ್ದಾರ್ ಕಚೇರಿ …

Read More »

ಸುವರ್ಣ ವಿಧಾನ ಸೌಧದ ಸುತ್ತಲೂ ಸುಮಾರು ೧ ಕಿ.ಮೀ ಸುತ್ತಳತೆಯಲ್ಲಿ ಏ.೧೦ ರಿಂದ ಮೇ.೯ ಮಧ್ಯರಾತ್ರಿಯವರೆಗೆ ಸಿ.ಆರ್.ಪಿ.ಸಿ ೧೯೭೩ ಕಲಂ ೧೪೪ ಪ್ರಕಾರ ನಿಷೇಧಾಜ್ಞೆ

ಬೆಳಗಾವಿ –  ಸುವರ್ಣ ವಿಧಾನ ಸೌಧದ ಸುತ್ತಲೂ ಸುಮಾರು ೧ ಕಿ.ಮೀ ಸುತ್ತಳತೆಯಲ್ಲಿ ಏ.೧೦ ರಿಂದ ಮೇ.೯ ಮಧ್ಯರಾತ್ರಿಯವರೆಗೆ ಸಿ.ಆರ್.ಪಿ.ಸಿ ೧೯೭೩ ಕಲಂ ೧೪೪ ಪ್ರಕಾರ ನಿಷೇಧಾಜ್ಞೆಯನ್ನು ವಿಧಿಸಿ, ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಪೊಲೀಸ್ ಆಯುಕ್ತರಾದ ಡಾ|| ಕೆ. ತ್ಯಾಗರಾಜನ್ ಅವರು ಆದೇಶ ಹೊರಡಿಸಿದ್ದಾರೆ. ಹಿರೇಬಾಗೇವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸುವರ್ಣ ವಿಧಾನ ಸೌಧದ ಬಳಿ ಕೆಲವು ಸಂಘ ಸಂಸ್ಥೆಯವರು, ಪ್ರತಿಭಟನಾಕಾರರು ಹಲವು ಬೇಡಿಕೆಗಳ ಈಡೇರಿಕೆಗಾಗಿ, ಚಿಕ್ಕಪುಟ್ಟ ವಿಷಯಗಳಿಗೆ …

Read More »

ಬಾಲಚಂದ್ರ ಜಾರಕಿಹೊಳಿ ಪ್ರಚಾರಕ್ಕೆ ಇನ್ನೆರಡು ದಿನಗಳಲ್ಲಿ ಪಾಲ್ಗೊಳ್ಳುವುದಾಗಿ ತಮಗೆ ತಿಳಿಸಿದ್ದಾರೆಂದ ಉಮೇಶ್ ಕತ್ತಿ

ಗೋಕಾಕ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಜನೋಪಯೋಗಿ ಕಾರ್ಯಕ್ರಮಗಳನ್ನು ಮನಗಂಡು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಕೈಬಲಪಡಿಸಲು ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಅವರಿಗೆ ಆಶೀರ್ವಾದ ಮಾಡುವಂತೆ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಉಮೇಶ್ ಕತ್ತಿ ಮತದಾರರಲ್ಲಿ ಮನವಿ ಮಾಡಿದರು. ಅರಭಾವಿ ಮತಕ್ಷೇತ್ರದ ಲೋಳಸೂರ, ಬಸಳಿಗುಂದಿ, ನಲ್ಲಾನಟ್ಟಿ ಗ್ರಾಮಗಳಿಗೆ ತೆರಳಿ ಬೆಳಗಾವಿ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರ ಪ್ರಚಾರಾರ್ಥ ಸಭೆಯಲ್ಲಿ …

Read More »

ಸತೀಶ್ ಜಾರಕಿಹೊಳಿ ಅವರಿಗೆ ಮೇದಾರ ಸಮಾಜದ ವತಿಯಿಂದ ಅತ್ತುತ್ತಮ ಬೆಂಬಲ

ಬೆಳಗಾವಿ: ಬೆಳಗಾವಿ ಲೋಕಸಭಾ ಚುನಾವಣೆ ಎಲ್ಲರಲ್ಲೂ ಒಂದು ಕುತೂಹಲ ಮೂಡಿಸಿದೆ ದಿವಂಗತ ಸುರೇಶ್ ಅಂಗಡಿಯವರ ನಿಧನದ ನಂತರ ಬೆಳಗಾವಿಯಲ್ಲಿ ಚುನಾವಣೆ ರಂಗ ಜೋರಾಗಿಯೇ ನಡೆದಿದೆ.ಒಂದು ಕಡೆ ಬಿಜೆಪಿ ಪ್ರಚಾರ ಜೋರಾಗಿ ಆದ್ರೆ ಇನ್ನೊಂದು ಕಡೆ ಕಾಂಗ್ರೇಸ್ ಪಕ್ಷದ ಪ್ರಚಾರ ಇನ್ನು ಭರ್ಜರಿಯಾಗಿ ಸಾಗುತ್ತಿದೆ ಸತೀಶ್ ಜಾರಕಿಹೊಳಿ ಅವರ ಪ್ರಚಾರ ದಿನದಿಂದ ದಿನಕ್ಕೆ ಭರ್ಜರಿಯಾಗಿ ಸಾಗುತ್ತಿದ್ದು ಪ್ರತಿಯೊಂದು ಸಮಾಜದ ಜನ ಸತೀಶ್ ಜಾರಕಿಹೊಳಿ ಅವರ್ ಬೆಂಬಲಕ್ಕೆ ನಿಲ್ಲುತ್ತಿವೆ. ಇನ್ನೇನು ಕೆಲವೇ ದಿನಗಳಲ್ಲಿ …

Read More »

ರಾಜ್ಯದಲ್ಲಿ ಲಾಕ್ ಡೌನ್ ಅನಿವಾರ್ಯ: ಆರೋಗ್ಯ ಸಚಿವ ಡಾ.ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದ ಜನತೆ ಸರ್ಕಾರದೊಂದಿಗೆ ಕೊರೊನಾ ನಿಯಂತ್ರಣಕ್ಕೆ ಸಹಕಾರ ನೀಡದೇ ಹೋದರೆ ರಾಜ್ಯದಲ್ಲಿ ಮತ್ತೆ ಲಾಕ್‍ಡೌನ್ ಅನಿವಾರ್ಯ ಎಂದು ಆರೋಗ್ಯ ಸಚಿವರಾದ ಡಾ. ಸುಧಾಕರ್ ರಾಜ್ಯದ ಜನರಿಗೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸುಧಾಕರ್ ಅವರು, ಕೊರೊನಾ ನಿಯಂತ್ರಣಕ್ಕೆ ನಾವು ಒಂದೊಂದೇ ಹೆಜ್ಜೆಯನ್ನು ಇಡಬೇಕಾಗುತ್ತದೆ. ಜನ ಜಾಗೃತರಾಗಿದ್ದರೆ ರಾಜ್ಯದಲ್ಲಿ ಲಾಕ್‍ಡೌನ್ ಮಾಡುವ ಅವಶ್ಯಕತೆ ಬರುವುದಿಲ್ಲ. ಯಾವುದೇ ಆರ್ಥಿಕ …

Read More »