ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರು ನಾಳೆ ಮುಷ್ಕರವನ್ನ ಮಾಡ್ತಿದ್ದು, ಪ್ರಯಾಣಿಕರಿಗೆ ಅನುಕಾಲಕ್ಕಾಗಿ ಪ್ರತಿ 5 ನಿಮಿಷಕ್ಕೊಂದು ಮೆಟ್ರೋ ರೈಲಿನ ವ್ಯವಸ್ಥೆ ಮಾಡಲಾಗಿದೆ. ಬಸ್ ಇಲ್ಲದೇ ಪ್ರಯಾಣಿಕರು ಪರದಾಡಬಾರದು ಅನ್ನೋ ದೃಷ್ಠಿಯಲ್ಲಿ ಪ್ರತಿ 5 ನಿಮಿಷಕ್ಕೊಂದು ಮೆಟ್ರೋ ರೈಲಿನ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆಯವರೆಗೆ ಮೆಟ್ರೋ ಓಡಾಟವಿರಲಿದೆ.
Read More »ಸತೀಶಣ್ಣ ಜಾರಕಿಹೊಳಿಯವರಿಗೆ ಸಂಪೂರ್ಣ ಬೆಂಬಲ:ಜಾತ್ಯತೀತ ಜನತಾದಳಪಕ್ಷ
ಬೆಳಗಾವಿ ಜಾತ್ಯಾತೀತ ಪಕ್ಷದ ಪದಾಧಿಕಾರಿಗಳು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದರು. ಬೆಳಗಾವಿ ಪಾರ್ಲಿಮೆಂಟ್ ಚುನಾವಣೆಯ ಮರುಚುನಾವಣೆಯ ಆಗುತ್ತಿದೆ ಜಾತ್ಯತೀತ ಜನತಾದಳದ ಪಕ್ಷ ಎಲ್ಲಾ ಪದಾಧಿಕಾರಿಗಳು ಸಮಾವೇಶದಿಂದ ಪಕ್ಷ ಬಿಟ್ಟು ಪಕ್ಷಕ್ಕೆ ಬೆಂಬಲ ನೀಡುತ್ತಿದ್ದಾರೆ. ಸಯ್ಯದ್ ಮನಸೂರ ಜಾತ್ಯಾತೀತ ಜನತಾದಳದ ರಾಜ್ಯ ಸಂಘಟನಾ ಕಾರ್ಯ ಅಧ್ಯಕ್ಷರು 20ವರ್ಷ ಸೇವೆ ಸಲ್ಲಿಸಿದರು . ಜೆಡಿಎಸ್ ಪಕ್ಷವನ್ನು ಪ್ರಬಲವಾಗಿ ಭದ್ರವಾಗಿ ಕಟ್ಟಬೇಕಾದರೆ ಜಿಲ್ಲಾ ಅಧ್ಯಕ್ಷರನ್ನು ಬದಲು ಮಾಡಿ ಎಂದು ಮನವಿ ಮಾಡಿದರು. ಜೆಡಿಎಸ್ …
Read More »ಬೆಳಗಾವಿ ಉಪಚುನಾವಣೆ ಅಖಾಡಕ್ಕೆ ಸಿಎಂ ಯಡಿಯೂರಪ್ಪ: ಮಂಗಲಾ ಅಂಗಡಿ ಪರ ಮತಯಾಚನೆ
ಬೆಂಗಳೂರು: ರಾಜ್ಯದಲ್ಲಿ ಉಪ ಚುನಾವಣೆ ಪ್ರಚಾರ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿದೆ. ಪ್ರಮುಖ ಪಕ್ಷಗಳ ನಾಯಕರು ಕ್ಷೇತ್ರಗಳಿಗೆ ತೆರಳಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸುತ್ತಿದ್ದಾರೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ್ ಅಂಗಡಿ ಪರ ಮುಖ್ಯಮಂತ್ರು ಬಿ.ಎಸ್.ಯಡಿಯೂರಪ್ಪ ಪ್ರಚಾರ ನಡೆಸಲಿದ್ದಾರೆ. ಸಿಎಂ ಯಡಿಯೂರಪ್ಪ ಇಂದು ಕೆಂಪೇಗೌಡ ಏರ್ ಪೋರ್ಟ್ ಮೂಲಕ ಹುಬ್ಬಳಿಗೆ ಪ್ರಯಾಣ ಬೆಳೆಸಿದರು. ಹುಬ್ಬಳ್ಳಿಯಿಂದ ರಸ್ತೆ ಮಾರ್ಗದ ಮೂಲಕ ಬೆಳಗಾವಿಗೆ ಪ್ರಯಾಣ ಮಾಡಲಿದ್ದು, ಇಂದು …
Read More »ರಮೇಶ್ ಜಾರಕಿಹೊಳಿ ನೋಡಲು ಗೋಕಾಕ ಗೆ ಬಂದ S.I.T.ಅಧಿಕಾರಿ
ಗೋಕಾಕ್ (ಏ. 6): ಕೊರೋನಾ ಹಿನ್ನಲೆ ಉಸಿರಾಟದ ಸಮಸ್ಯೆಯಿಂದಾಗಿ ಐಸಿಯುನಲ್ಲಿ ದಾಖಲಾಗಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಮೂರನೇ ದಿನದ ಚಿಕಿತ್ಸೆ ಮುಂದುವರೆದಿದೆ. ಆಸ್ಪತ್ರೆಗೆ ದಾಖಲಾದ ಹಿನ್ನಲೆ ಎಸ್ಐಟಿ ವಿಚಾರಣೆಗೆ ರಮೇಶ್ ಜಾರಕಿಹೊಳಿ ಗೈರಾಗಿದ್ದರು. ಈ ಹಿನ್ನಲೆ ಇಂದು ಎಸ್ಐಟಿ ತಂಡ ಆಸ್ಪತ್ರೆಗೆ ಭೇಟಿ ನೀಡಿ ರಮೇಶ್ ಜಾರಕಿಹೊಳಿ ಆರೋಗ್ಯದ ಕುರಿತು ಮಾಹಿತಿ ಕಲೆ ಹಾಕಿದ್ದಾರೆ. ರಮೇಶ್ ಜಾರಕಿಹೊಳಿ ಅವರು ಎಸ್ಐಟಿ ತನಿಖೆಯಿಂದ ತಪ್ಪಿಸಿಕೊಳ್ಳಲು ಕೊರೋನಾ ಸುಳ್ಳು ನೆಪ ಹೇಳುತ್ತಿದ್ದಾರೆ …
Read More »ಚಿತ್ರದುರ್ಗದಲ್ಲಿ ಅಂಬುಲೆನ್ಸ್ನಲ್ಲಿ ಆಕ್ಸಿಜನ್ ಸಿಗದೆ ಕೋವಿಡ್ ರೋಗಿ ಸಾವು
ಚಿತ್ರದುರ್ಗ: ಒಂದ್ಕಡೆ ರಾಜ್ಯದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಳ ಆಗ್ತಿದ್ರೆ ಇತ್ತ ಚಿತ್ರದುರ್ಗದಲ್ಲಿ ಅಂಬುಲೆನ್ಸ್ನಲ್ಲಿ ಆಮ್ಲಜನಕ ಸಿಗದೇ ಕೋವಿಡ್ ರೋಗಿ ಮೃತಪಟ್ಟಿರುವ ದುರಂತ ನಡೆದಿದೆ. ಅಂಬುಲೆನ್ಸ್ನಲ್ಲಿ ಸಕಾಲಕ್ಕೆ ಆಕ್ಸಿಜನ್ ಸಿಗದೇ 65 ವರ್ಷದ ವೃದ್ಧೆಯೊಬ್ಬರು ಪ್ರಾಣಬಿಟ್ಟಿದ್ದಾರೆ. ಹಿರಿಯೂರು ನಗರದ ವೇದಾವತಿ ಬಡಾವಣೆಯ ಕೋವಿಡ್ ಸೊಂಕಿತ ವೃದ್ಧೆಯನ್ನು ಚಿತ್ರದುರ್ಗ ಸರ್ಕಾರಿ ಆಸ್ಪತ್ರೆಯಿಂದ ದಾವಣಗೆರೆಗೆ ಅಂಬುಲೆನ್ಸ್ ಮೂಲಕ ಕರೆದೊಯ್ಯುವಾಗ ಮಾರ್ಗಮಧ್ಯೆ ವೃದ್ದೆ ಮೃತಪಟ್ಟಿದ್ದಾರೆ. ಆಕ್ಸಿಜನ್ ಸಿಲಿಂಡರ್ ಬೇಕು ಐದು ಸಾವಿರ ರೂಪಾಯಿ ಕೊಡ್ಬೇಕು …
Read More »ಖಾಸಗಿ ವಾಹನಗಳು ವಸೂಲಿಗಿಳಿದರೆ ಕಾನೂನು ಕ್ರಮ : ಸಾರಿಗೆ ಆಯುಕ್ತರ ಎಚ್ಚರಿಕೆ
ಬೆಂಗಳೂರು,ಏ.6-ಸಾರ್ವಜನಿಕರಿಗೆ ತೊಂದರೆಯಾಗದಂತೆ ಖಾಸಗಿ ವಾಹನಗಳು ಎಲ್ಲಾ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಿದ್ದೇವೆ. ಒಂದು ವೇಳೆ ಯಾರಾದರೂ ಪರಿಸ್ಥಿತಿಯ ಲಾಭ ಪಡೆದು ಹೆಚ್ಚಿನ ದರ ವಸೂಲಿ ಮಾಡಲು ಮುಂದಾದರೆ ಅಂಥವರ ಮೇಲೂ ಕಾನೂನು ಕ್ರಮ ಜರುಗಿಸುತ್ತೇವೆ ಎಂದು ಸಾರಿಗೆ ಆಯುಕ್ತ ಶಿವಕುಮಾರ್ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ವೇಳೆ ನಾಳೆ ಸಾರಿಗೆ ನೌಕರರು ಮುಷ್ಕರ ನಡೆಸಿ ಬಸ್ಗಳು ಕಾರ್ಯಾರಂಭ ಮಾಡದಿದ್ದರೆ, ಸಾರ್ವಜನಿಕರಿಗೆ ತೊಂದರೆಯಾಗಬಾರದೆಂಬ ಕಾರಣಕ್ಕಾಗಿ ಪರ್ಯಾಯ ಕ್ರಮ ಕೈಗೊಂಡಿದ್ದೇವೆ ಎಂದರು. …
Read More »ನಾಳೆ ಮುಷ್ಕರ ನಡೆಸುವ ಸಾರಿಗೆ ನೌಕರರಿಗೆ ಎಸ್ಮಾ ಜಾರಿ; ಪರ್ಯಾಯ ವ್ಯವಸ್ಥೆಗೂ ಸಿದ್ಧತೆ: ಎಚ್ಚರಿಕೆ ನೀಡಿದ ಸರ್ಕಾರ
ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಏ.7 ರಂದು ಮುಷ್ಕರ ನಡೆಸಲು ಮುಂದಾಗಿರುವ ಸಾರಿಗೆ ನೌಕರರಿಗೆ ಸರ್ಕಾರ ಎಸ್ಮಾ ಎಚ್ಚರಿಕೆ ನೀಡಿದೆ. ಆರನೇ ವೇತನ ಆಯೋಗ ಜಾರಿ ಸಾಧ್ಯವಿಲ್ಲ, ಸಾರಿಗೆ ನೌಕರರೊಂದಿಗೆ ಮತ್ತೆ ಮಾತುಕತೆಯ ಪ್ರಶ್ನೆಯೂ ಇಲ್ಲ, ಮುಷ್ಕರಕ್ಕೆ ಮುಂದಾದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ,ಎಸ್ಮಾ ಸೇರಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಷ್ಕರಕ್ಕೆ ಮುಂದಾಗಿರುವ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ. ಮುಷ್ಕರಕ್ಕೆ ಕರೆ …
Read More »ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ಕೈಬಿಡುವಂತೆ ಸಾರಿಗೆ ನೌಕರರಲ್ಲಿ ಸಚಿವ ಲಕ್ಷ್ಮಣ್ ಸವದಿ ಮನವಿ
ಕಲಬುರಗಿ: ಕೊರೊನಾ ಸಂದರ್ಭದಲ್ಲಿ ಪ್ರತಿಭಟನೆ ಕೈಬಿಡುವಂತೆ ಸಾರಿಗೆ ನೌಕರರಲ್ಲಿ ಸಚಿವ ಲಕ್ಷ್ಮಣ್ ಸವದಿ ಮನವಿ ಮಾಡಿದ್ದಾರೆ. ಸಾರಿಗೆ ನೌಕರರ ಪ್ರತಿಭಟನೆ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಯವಿಟ್ಟು ಕೊರೊನಾ ಸಂಕಷ್ಟದ ಪರಿಸ್ಥಿತಿ ಅರ್ಥ ಮಾಡಿಕೊಳ್ಳಿ. ನೀತಿ ಸಂಹಿತೆಯಿಂದಾಗಿ ಬೇಡಿಕೆ ಈಡೇರಿಕೆಗೆ ಸಾಧ್ಯವಿಲ್ಲ. ಘೋಷಣೆ ಮಾಡುವ ಬಗ್ಗೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದೇವೆ ಎಂದರು. ನೀತಿ ಸಂಹಿತೆ ಜಾರಿ ಇರೋದ್ರಿಂದ ಏನು ಹೇಳಲು ಆಗೋದಿಲ್ಲ. ಇಂದು ಸಾರಿಗೆ ನೌಕರರ ಜೊತೆ ಜೊತೆ …
Read More »402 PSI ಹುದ್ದೆಗಳಿಗೆ ಅರ್ಜಿ ಆಹ್ವಾನ ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಕರ್ನಾಟಕ ರಾಜ್ಯ ಪತ್ರದ ಅಧಿಸೂಚನೆ ಸಂಖ್ಯೆ 08/ನೇಮಕಾತಿ-2/2021-22, ದಿನಾಂಕ :03-03-2021 ನ್ನು ಮುಂದುವರೆಸುತ್ತಾ ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) (ಪುರುಷ, ಮಹಿಳಾ ಮತ್ತು ಸೇವೆಯಲ್ಲಿರುವವರು) ಒಟ್ಟು 402 ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಹೊರಡಿಸಿದ್ದು, ಅರ್ಜಿ ಆಹ್ವಾನ ಮಾಡಲಾಗಿದೆ. ಆನ್ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ 01/04/2021 ಆನ್ಲೈನ್ ಅರ್ಜಿ ಸೃಜಿಸಲು ಕೊನೆಯ ದಿನಾಂಕ 03/05/2021 ಆನ್ಲೈನ್ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ …
Read More »ಮನೆಗೇ ಬರಲಿದ್ದಾರೆ ಶಿಕ್ಷಕರು : ಹೊಸ ಮಾದರಿಯಲ್ಲಿ ವಿದ್ಯಾಗಮ ಜಾರಿ
ಬೆಂಗಳೂರು : ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಿದ್ಯಾಗಮ ಮತ್ತು ನೇರ ತರಗತಿಯನ್ನು ಸರಕಾರ ಸ್ಥಗಿತಗೊಳಿಸಿದ್ದರೂ ಮನೆ ಮನೆಗೆ ಭೇಟಿ ನೀಡುವಂತೆ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಸೂಚಿಸಿದೆ. ಈ ಮೂಲಕ ವಿದ್ಯಾಗಮವನ್ನು ಹೊಸ ಮಾದರಿಯಲ್ಲಿ ಅನುಷ್ಠಾನಗೊಳಿಸಲು ಮುಂದಾಗಿದೆ. ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರಿಗೆ, ಕ್ಲಸ್ಟರ್ಗಳ ಸಿಆರ್ಪಿಗಳಿಗೆ ಈ ಬಗ್ಗೆ ಜ್ಞಾಪನ ಪತ್ರ ಕಳುಹಿಸಿದ್ದಾರೆ. 1ರಿಂದ 5ನೇ ತರಗತಿಯ ಮಕ್ಕಳಿಗೆ ವಿದ್ಯಾಗಮದಂತೆ ಮನೆ ಮನೆಗೆ …
Read More »
Laxmi News 24×7