Breaking News

ಜಿಲ್ಲೆ

D ಪ್ರಕರಣ ಬೆಳಗಾವಿಯಲ್ಲಿB.S.Y.ಹೇಳಿದ್ದೇನು…?

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂಬುದರಲ್ಲಿ ಸತ್ಯಾಂಶವಿಲ್ಲ ನೂರಕ್ಕೆ ನೂರರಷ್ಟು ಕಾನೂನು ಚೌಕಟ್ಟಿನಲ್ಲಿ ತನಿಖೆ ನಡೆಯುತ್ತಿದೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಲೋಕಸಭಾ ಉಪಚುನಾವಣೆ ಹಿನ್ನೆಲೆಯಯಲ್ಲಿ ಬೆಳಗಾವಿಗೆ ಆಗಮಿಸಿರುವ ಸಿಎಂ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿ, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಮೌನವಾಗಿಲ್ಲ. ಪ್ರತಿ ಕ್ಷಣದ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದೇನೆ. ಗೃಹ ಸಚಿವರು ಸಿಡಿ ಪ್ರಕರಣದ ಜವಾಬ್ದಾರಿ ಪಡೆದು ಕೆಲಸ ಮಾಡುತ್ತಿದ್ದಾರೆ ಎಂದರು. ಸುಮ್ಮನೇ …

Read More »

ಇನ್ನೊಂದು ಗಂಟೆಯಲ್ಲಿ ಯುವತಿ ಹಾಜರು :ವಕೀಲ ಜಗದೀಶ್

ಬೆಂಗಳೂರು:‌ ಯುವತಿ ಹಾಜರುಪಡಿಸುವ ವಿಚಾರದಲ್ಲಿ ನ್ಯಾಯಾಲಯದ ಕಾನೂನು ಪ್ರಕ್ರಿಯೆ ಮುಗಿದ ಬಳಿಕ ಯುವತಿ ಹಾಜರು ಪಡಿಸಲಾಗುವುದು ಎಂದು ಯುವತಿ ಪರ ವಕೀಲ ಕೆ‌.ಎನ್.ಜಗದೀಶ್ ತಿಳಿಸಿದ್ದಾರೆ‌. ತಮ್ಮ ನಿವಾಸದ ಎದುರು ಮಾಧ್ಯಮಗಳೊಂದಿಗೆ ಮಾತನಾಡಿದ ಜಗದೀಶ್, ಸಂತ್ರಸ್ತ ಯುವತಿ ಕೋರ್ಟ್ ಮುಂದೆ ಹಾಜರಾಗಿ ಸಿಆರ್​​​ಪಿಸಿ 164 ರಡಿ ಹೇಳಿಕೆ ದಾಖಲಿಸಿಕೊಳ್ಳಲು ನ್ಯಾಯಾಲಯ ಈಗಾಗಲೇ ಅನುಮತಿ ನೀಡಿದೆ‌. ಆದರೆ, ಎಲ್ಲಿ ಮತ್ತು ಯಾವ ಸಮಯದಲ್ಲಿ ಹಾಜರುಪಡಿಸಬೇಕು ಎಂದು ಸ್ಪಷ್ಟವಾಗಿ ತಿಳಿಸಿರಲಿಲ್ಲ. ಹೀಗಾಗಿ ಕೋರ್ಟ್​ಗೆ ತೆರಳುವುದಾಗಿ …

Read More »

ಸಿಡಿ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆ: ಯಾವುದೇ ಕ್ಷಣದಲ್ಲೂ ಯುವತಿ ಕೋರ್ಟ್ ಮುಂದೆ ಹಾಜರು?

ಬೆಂಗಳೂರು: ರಮೇಶ್ ಜಾರಕಿಹೊಳಿ ಅವರದೆನ್ನಲಾದ ಸಿಡಿ ಪ್ರಕರಣದಲ್ಲಿನ ಯುವತಿ ಇಂದು ಯಾವುದೇ ಕ್ಷಣದಲ್ಲೂ ಕೋರ್ಟ್ ಗೆ ಹಾಜರಾಗುವ ಸಾಧ್ಯತೆಯಿದೆ. ಯುವತಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲು ಕೋರ್ಟ್ ಅನುಮತಿ ನೀಡಿದ್ದು, ಯಾವುದೇ ಕ್ಷಣದಲ್ಲೂ ಹಾಜರಾಗಬಹುದು ಎಂದು ಯುವತಿ ಪರ ವಕೀಲ ಜಗದೀಶ್ ಹೇಳಿದ್ದಾರೆ. 24ನೇ ಎಪಿಎಂಸಿ ನ್ಯಾಯಾಲಯದಲ್ಲಿ ಇಂದು , ಎಸ್ ಐಟಿ ಮತ್ತು ತನಿಖಾಧಿಕಾರಿ ಮೇಲೆ ಯುವತಿಗೆ ಯಾವುದೇ ನಂಬಿಕೆಯಿಲ್ಲ ಎಂದು ಜಗದೀಶ್ ನ್ಯಾಯಾಧೀಶರ ಮುಂದೆ ಹೇಳಿದ್ದಾರೆ. ಮೊದಲು ಯುವತಿಯ ಹೇಳಿಕೆ …

Read More »

BMTC’ ನೌಕರರಿಗೆ ಶುಭಸುದ್ದಿ : ಆರೋಗ್ಯ ವಿಮೆಗೆ ನೌಕರರ ಕುಟುಂಬ ಸೇರ್ಪಡೆ

ಬೆಂಗಳೂರು : ರಾಜ್ಯ ಸರ್ಕಾರವು ಬಿಎಂಟಿಸಿ ನೌಕರರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಬಿಎಂಟಿಸಿ ನೌಕರರಿಗೆ ಆರೋಗ್ಯ ವಿಮೆ ಮಾಡಿಸುವುದರ ಜೊತೆ ಆರೋಗ್ಯ ವಿಮಾ ಕಾರ್ಡ್ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗುತ್ತಿದೆ. 28 ಸಾವಿರಕ್ಕೂ ಹೆಚ್ಚಿನ ನೌಕರರಿಗೂ ಇದು ಅನ್ವಯವಾಗಲಿದ್ದು, ಸರ್ಕಾರಿ ನೌಕರರಿಗಿರುವಂತೆ ಆರೋಗ್ಯ ವಿಮೆ ಮಾಡಿಸಲಾಗುತ್ತದೆ. ವಿಮೆಯಲ್ಲಿ ಸಿಬ್ಬಂದಿ ಹಾಗೂ ಅವರ ಕುಟುಂಬದವರು ಸೇರ್ಪಡೆಯಾಗಲಿದ್ದಾರೆ ಹೀಗಾಗಿ ಅಧಿಕಾರಿ ಮತ್ತು ನೌಕರರು ಪತಿ/ಪತ್ನಿ 24 ವರ್ಷದೊಳಗಿನ ಮಕ್ಕಳು ತಂದೆ ಮತ್ತು ತಾಯಿಯ ವಿವರ …

Read More »

ಬೆಳಗಾವಿ ಲೋಕಸಭೆ ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಮಂಗಲಾ ಅಂಗಡಿ ನಾಮಪತ್ರ ಸಲ್ಲಿಕೆ

ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಂಗಲಾ ಸುರೇಶ್ ಅಂಗಡಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇಂದು ಬಿಜೆಪಿ ನಾಯಕರೊಂದಿಗೆ ಆಗಮಿಸಿದ ಮಂಗಲಾ ಸುರೇಶ್ ಅಂಗಡಿ ಅವರು ಜಿಲ್ಲಾಧಿಕಾಆರಿ ಡಾ.ಕೆ. ಹರೀಶ್ ಕುಮಾರ್ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.   ಮಂಗಲಾ ಸುರೇಶ್ ಅಂಗಡಿಗೆ ಡಿಸಿಎಂ ಗೋವಿಂದ ಕಾರಜೋಳ, ಸಚಿವ ಕೆ.ಎಸ್ ಈಶ್ವರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಧಾನಸಭೆ ಉಪಾಸಭಾಧ್ಯಕ್ಷ ಆನಂದ ಮಾಮನಿ, ಶಾಸಕ ಅಭಯ …

Read More »

ಸಿಡಿ ಪ್ರಕರಣ’ : ನಮ್ಮ ಮಗಳು ಕೋರ್ಟ್ ಮುಂದೆ ಹೇಳಿಕೆ ಕೊಡಲು ಬಂದರೆ ಪರಿಗಣಿಸಬಾರದು : ಸಿಡಿಲೇಡಿ ಪೋಷಕರ ಮನವಿ

ಬೆಳಗಾವಿ : ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿ ಕೋರ್ಟ್ ಗೆ ಬಂದು ಹೇಳಿಕೆ ನೀಡುವಂತೆ 24 ನೇ ಎಸಿಎಂಎಂಕೋರ್ಟ್ ಅನುಮತಿ ನೀಡಿದೆ. ಆದರೆ ಯುವತಿ ಕೋರ್ಟ್ ಮುಂದೆ ಹೇಳಿಕೆ ಕೊಡಲು ಬಂದರೂ ಪರಿಗಣಿಸಬಾರದು ಎಂದು ಸಿಡಿ ಯುವತಿ ಪೋಷಕರು ಮನವಿ ಮಾಡಿಕೊಂಡಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಯುವತಿ ಪೋಷಕರು, ಸಿಡಿ ಕಿಂಗ್ ಪಿನ್ ನಮ್ಮ ಮಗಳ ತಲೆ ಕೆಡಿಸಿದ್ದಾರೆ. ಹೀಗಾಗಿ ನಮ್ಮ ಮಗಳು ಕೋರ್ಟ್ …

Read More »

ಕೆಎಎಸ್‌ ಅಧಿಕಾರಿಗಳ ಸಂಘಕ್ಕೆ ಎಲಿಷ ಆಂಡ್ರೂಸ್‌ ಅಧ್ಯಕ್ಷ

ಬೆಂಗಳೂರು: ಕರ್ನಾಟಕ ಆಡಳಿತ ಸೇವೆ (ಕೆಎಎಸ್‌) ಅಧಿಕಾರಿಗಳ ಸಂಘದ ನೂತನ ಅಧ್ಯಕ್ಷರಾಗಿ ಎಲಿಷ ಆಂಡ್ರೂಸ್‌ ಆಯ್ಕೆಯಾಗಿದ್ದಾರೆ. ಭಾನುವಾರ ನಡೆದ ಸಂಘದ ವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ ಚುನಾವಣಾ ಪ್ರಕ್ರಿಯೆ ಜರುಗಿದ್ದು, ಉಪಾಧ್ಯಕ್ಷರಾಗಿ ಅನಿತಾಲಕ್ಷ್ಮಿ, ಕಾರ್ಯದರ್ಶಿಯಾಗಿ ಸಿ.ಎಲ್‌. ಶಿವಕುಮಾರ್‌, ಜಂಟಿ ಕಾರ್ಯದರ್ಶಿಯಾಗಿ ಬಿ.ಸಿ. ಶಿವಾನಂದಮೂರ್ತಿ ಮತ್ತು ಖಜಾಂಚಿಯಾಗಿ ಬಿ.ಎಸ್‌. ರಾಜೀವ್‌ ಅವರನ್ನು ಆಯ್ಕೆ ಮಾಡಲಾಗಿದೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಬಿ.ಎನ್‌. ವರಪ್ರಸಾದ್ ರೆಡ್ಡಿ, ಎ. ದೇವರಾಜ್‌, ನಾಗೇಂದ್ರ ಎಫ್‌. ಹೊನ್ನಳ್ಳಿ, ಎಚ್‌. …

Read More »

ಐವತ್ತು ಹಳೆಯ ನಿಷ್ಠಾವಂತ ಕಾಂಗ್ರೆಸ್ ನಾಯಕರ ಸಭೆ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಅಭ್ಯರ್ಥಿಯಾದ ಬಳಿಕ ಪಕ್ಷದಲ್ಲಿ ಅಚರಿಯ ಬೆಳವಣಿಗೆಗಳು ನ

ಬೆಳಗಾವಿ- ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಅಭ್ಯರ್ಥಿಯಾದ ಬಳಿಕ ಪಕ್ಷದಲ್ಲಿ ಅಚರಿಯ ಬೆಳವಣಿಗೆಗಳು ನಡೆದಿವೆ. ಗೋಕಾಕ್ ಕ್ಷೇತ್ರದ ಜೆಡಿಎಸ್ ನಾಯಕ ಅಶೋಕ ಪೂಜಾರಿ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುತ್ತೇನೆ ಎಂದು ಘೋಷಣೆ ಮಾಡಿದ ಬೆನ್ನಲ್ಲಿಯೇ ಈಗ ರಮೇಶ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲು ರೆಡಿಯಾಗಿದ್ದು,ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಬೆಳಗಾವಿ ವಿಧಾನಸಭಾ ಮತಕ್ಷೇತ್ರದಿಂದ ಎರಡು ಬಾರಿ ಶಾಸಕರಾಗಿರುವ …

Read More »

ಚಿಕ್ಕೋಡಿ ಕ್ಷೇತ್ರದಲ್ಲಿ ಶೈಕ್ಷಣಿಕ ಏಳಿಗೆಗೆ ಆದ್ಯತೆ

ಇಂದು ಚಿಕ್ಕೋಡಿ ನಗರದಲ್ಲಿರುವ ನೂತನ ಕೇಂದ್ರೀಯ ವಿದ್ಯಾಲಯಕ್ಕೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ನೀಡಿ, ಮೂಲಸೌಕರ್ಯಗಳ ವ್ಯವಸ್ಥೆಯನ್ನು ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಬಳಿಕ ಕೊರೊನಾ ಸುರಕ್ಷತಾ ನಿಯಮವನ್ನು ಪಾಲಿಸಿ, ಈ ಶೈಕ್ಷಣಿಕ ವರ್ಷದಿಂದ ತರಗತಿಗಳನ್ನು ಪುನರಾರಂಭಿಸಲು ಸೂಚಿಸಿದರು. ನಂತರ ಏಪ್ರಿಲ್ ತಿಂಗಳ ಆರಂಭದಿಂದ ಆನ್ ಲೈನ್ ಮೂಲಕ ವಿದ್ಯಾರ್ಥಿಗಳಿಗೆ ದಾಖಲಾತಿ ಅರ್ಜಿ ಸಲ್ಲಿಸಲು ಅನುಮತಿ ನೀಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ …

Read More »

ಸಿಡಿ ಯುವತಿ ಪೋಷಕರ ಆರೋಪಕ್ಕೆ ಡಿಕೆಶಿ ಹೇಳಿದ್ದೇನು?

ರಾಯಚೂರು : ಸಾಕ್ಷ್ಯಗಳಿದ್ರೆ ಪೊಲೀಸರಿಗೆ ನೀಡಲಿ ಯುವತಿ ಪೋಷಕರ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಇಂದು ದಿಢೀರ್ ಮಾಧ್ಯಮಗಳ ಮುಂದೆ ಬಂದ ಯುವತಿ ಪೋಷಕರು, ಡಿಕೆ ಶಿವಕುಮಾರ್ ವಿರುದ್ಧ ಗಂಭೀರ ಆರೋಪಗಳನ್ನ ಮಾಡಿದರು. ರಾಯಚೂರಿನ ಮುದಗಲ್ ನಲ್ಲಿ ಪೋಷಕರ ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ನನಗೂ ಸಿಡಿ ಲೇಡಿಗೂ ಸಂಬಂಧವಿಲ್ಲ. ಯಾರಬೇಕಾದರೂ ಏನು ಮಾಡಲಿ. ಒತ್ತಡದಲ್ಲಿರೋರು ಹೇಳಿಕೆಗೆ ಮತ್ತು ನನಗೂ ಸಂಬಂಧವಿಲ್ಲ. ಅವರ ಬಳಿ ದಾಖಲೆಗಳಿದ್ರೆ ಪೊಲೀಸರಿಗೆ …

Read More »