ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಸೋಮವಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಲಿರುವ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಭಾನುವಾರ ಬೆಳಗಾವಿಗೆ ಆಗಮಿಸಿದರು. ರಾಮಲಿಂಗಾರೆಡ್ಡಿ ಅವರ ಜೊತೆಗೆ ಆಗಮಿಸಿದ ಶಿವಕುಮಾರ ಅವರಿಗೆ ವಿಮಾನ ನಿಲ್ದಾಣದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸೇರಿದಂತೆ ಕಾಂಗ್ರೆಸ್ ಮುಖಂಡರು, ಶಾಸಕರು ಅದ್ಧೂರಿಯಾಗಿ ಸ್ವಾಗತಕೋರಿದರು. ಸತೀಶ್ ಜಾರಕಿಹೊಳಿ ಅವರನ್ನು ಕಾಂಗ್ರೆಸ್ ನ ಎಲ್ಲ ಮುಖಂಡರೂ ಸೇರಿ ಒಮ್ಮತದಿಂದ ಅಭ್ಯರ್ಥಿಯನ್ನಾಗಿಸಿದ್ದೇವೆ. ಒಳ್ಳೆಯ …
Read More »ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಚೈತ್ರಾ ಕೋಟೂರ್ಉದ್ಯಮಿ ಜೊತೆ ಸಿಂಪಲ್ ವಿವಾಹ
ಬಿಗ್ ಬಾಸ್ ಮಾಜಿ ಸ್ಪರ್ಧಿ ಚೈತ್ರಾ ಕೋಟೂರ್ ಅವರು ಸದ್ದಿಲ್ಲದೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಉದ್ಯಮಿ ನಾಗಾರ್ಜುನ್ ಎಂಬುವವರ ಜೊತೆ ಭಾನುವಾರ (ಮಾ.28) ಬೆಳಗ್ಗೆ ಸಿಂಪಲ್ ಆಗಿ ವಿವಾಹ ನೆರವೇರಿದೆ. ಈ ಶುಭ ಸಂದರ್ಭಕ್ಕೆ ಕೆಲವೇ ಕೆಲವು ಆಪ್ತರು ಮಾತ್ರ ಸಾಕ್ಷಿಯಾದರು. ಚೈತ್ರಾ ಕೈ ಹಿಡಿದಿರುವ ಹುಡುಗ ನಾಗಾರ್ಜುನ್ ಅವರು ಮಂಡ್ಯ ಮೂಲದವರು. ಕನ್ಸ್ಟ್ರಕ್ಷನ್ ಮತ್ತು ರಿಯಲ್ ಎಸ್ಟೇಟ್ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದಾರೆ. ಕಳೆದ ಒಂದು ವರ್ಷದಿಂದ, ಅಂದರೆ ಚೈತ್ರಾ ಬಿಗ್ …
Read More »ನಾಳೆ ಯುವತಿ ನ್ಯಾಯಾಲಯದ ಮುಂದೆ ಹಾಜರಾಗುತ್ತಾಳೆ -ವಕೀಲ ಜಗದೀಶ್?
ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿಡಿ ಸ್ಫೋಟ ಕೇಸ್ಗೆ ಸಂಬಂಧಿಸಿ ನಾವು ಅಂದುಕೊಂಡಂತಾದ್ರೆ ನಾಳೆ ಯುವತಿ ನ್ಯಾಯಾಲಯದ ಮುಂದೆ ಹಾಜರಾಗುತ್ತಾಳೆ. ಸಿಡಿ ಲೇಡಿ ಪೋಷಕರು ತಮ್ಮ ಮಗಳ ಪರವಾಗಿ ನಿಲ್ಲಬೇಕು. ಮಗಳಿಗೆ ಅನ್ಯಾಯವಾಗಿದೆ ಹೀಗಾಗಿ ಆಕೆ ಪರವಾಗಿ ನಿಲ್ಲಬೇಕು ಎಂದು ಫೇಸ್ಬುಕ್ನಲ್ಲಿ ಸಂತ್ರಸ್ತೆ ಪರ ದೂರುದಾರ ವಕೀಲ ಜಗದೀಶ್ ಹೇಳಿದ್ರು. ಈ ಪ್ರಕರಣ ದಾಖಲಾದ ನಂತರ ನಿನ್ನೆ ಪೋಷಕರಿಗೆ ಸೆಕ್ಯೂರಿಟಿ ಕೊಡಿ ಅಂದ್ರೆ ಯಾರನ್ನೂ ಬೇಟಿ ಮಾಡದೇ ಎಸ್ಐಟಿ …
Read More »ಸಿಡಿ ವಿಚಾರವಾಗಿ ನೋ ಕಮೇಂಟ್ಸ್ – ಉಮೇಶ್ ಕತ್ತಿ
ಬೆಳಗಾವಿ : ಬೆಳಗಾವಿಯಲ್ಲಿ ಸಚಿವ ಉಮೇಶ್ ಅವರು ಸುದ್ದಿಗಾರರೊಂದಿಗೆ ಮಾತನಾಡುವಾಗ ಸಿಡಿ ಕೇಸ್ ವಿಚಾರವಾಗಿ ಮಾತನಾಡಲು ನಿರಾಕರಿಸಿದ್ದಾರೆ. ಸಿಡಿ ವಿಚಾರವಾಗಿ ನೋ ಕಮೆಂಟ್ಸ್ ಎನ್ನುತ್ತಾ ಹೊರಟು ಹೋಗಿದ್ದಾರೆ. ಇದೇ ವೇಳೆ ಬೆಳಗಾವಿ ಲೋಕಸಭೆ ಉಪ ಚುನಾವಣೆ ಕುರಿತು ಮಾತನಾಡಿದ ಅವರು 3 ಬೈ ಎಲೆಕ್ಷನಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಸುರೇಶ್ ಅಂಗಡಿ ಪತ್ನಿ ಮಂಗಲ …
Read More »ಡಿಕೆಶಿ ವಿರುದ್ಧ ಪ್ರತಿಭಟನೆ; ಬೆಳಗಾವಿಗೆ ಹೊರಟು ನಿಂತ ಕೆಪಿಸಿಸಿ ಅಧ್ಯಕ್ಷ
ಬೆಳಗಾವಿ, ಮಾರ್ಚ್ 28; ಡಿ. ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಬೆಂಬಲಿಗರು ಬೃಹತ್ ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ವಿರುದ್ಧ ಪ್ರತಿಭಟನೆ ನಡೆಯುವಾಗಲೇ ಡಿ. ಕೆ. ಶಿವಕುಮಾರ್ ಬೆಳಗಾವಿಗೆ ಹೊರಟು ನಿಂತಿದ್ದಾರೆ. ಭಾನುವಾರ ಡಿ. ಕೆ. ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿ ಗೋಕಾಕ್ನಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಬೃಹತ್ ಪ್ರತಿಭಟನೆ ಮಾಡುತ್ತಿದ್ದಾರೆ. ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತದ ಕಡೆಗೆ ಸಾಗುತ್ತಿರುವ ಮೆರವಣಿಗೆ ಸಾಗುತ್ತಿದ್ದು, …
Read More »ಬೆಳಗಾವಿಗೆ ಬಂದ ಯುವತಿಯ ಪೋಷಕರು; ಪೊಲೀಸ್ ಭದ್ರತೆ
ಬೆಳಗಾವಿ: ಗೋಕಾಕ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಅವರಿಗೆ ಸಂಬಂಧಿಸಿದ್ದು ಎನ್ನಲಾದ ಸಿ.ಡಿ.ಯಲ್ಲಿರುವ ಯುವತಿಯ ಪೋಷಕರನ್ನು ಎಸ್ಐಟಿ ತಂಡದವರು ಬೆಂಗಳೂರಿನಿಂದ ಬೆಳಗಾವಿಗೆ ಕರೆ ತಂದು ಇಲ್ಲಿನ ಎಪಿಎಂಸಿ ಠಾಣೆಗೆ ಭಾನುವಾರ ಮುಂಜಾನೆ ಹಸ್ತಾಂತರಿಸಿದರು. ಎಸ್ಐಟಿ ತಂಡದ ಎಸಿಪಿ ಪರಮೇಶ್ವರ್ ನೇತೃತ್ವದಲ್ಲಿ 16 ಎಸ್ಐಟಿ ಸಿಬ್ಬಂದಿಯ ತಂಡ ಎಪಿಎಂಸಿ ಪೊಲೀಸ್ ಠಾಣೆಗೆ ಬಂದು, ಸಂತ್ರಸ್ತೆಯ ಕುಟುಂಬದವರನ್ನು ತಲುಪಿಸಿದರು. ಬಳಿಕ ಪೊಲೀಸರಿಗೆ ಹಸ್ತಾಂತರಿಸಿತು. ಠಾಣೆಯ ಸಿಪಿಐ ದಿಲೀಪ್ಕುಮಾರ್ ಒಂದು ಗಂಟೆಗೂ ಹೆಚ್ಚು ಕಾಲ …
Read More »ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ – ಮ್ಯಾಜಿಸ್ಟ್ರೇಟ್ ಮುಂದೆ ಯುವತಿ ನೀಡುವ ಹೇಳಿಕೆಯತ್ತ ಎಲ್ಲರ ಚಿತ್ತ
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಸಿಡಿಯಲ್ಲಿರುವ ಯುವತಿ ನೀಡುವ ಹೇಳಿಕೆಯ ಮೇಲೆ ಎಲ್ಲರ ಗಮನ ನೆಟ್ಟಿದೆ. ಎಸ್ ಐ ಟಿ ವಿಚರಣೆ ಬಳಿಕ ಸುದ್ದಿಗೋಷ್ಠಿ ನಡೆಸಿದ್ದ ಸಿಡಿ ಲೇಡಿ ಪೋಷಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ತಾನು ನಿರಪರಾಧಿ ಎಂದು ಯುವತಿ ಪೋಷಕರೇ ಹೇಳಿದ್ದಾರೆ ಎಂದಿರುವ ರಮೇಶ್ ಜಾರಕಿಹೊಳಿ ಇಂದು ಡಿ.ಕೆ.ಶಿವಕುಮಾರ್ ವಿರುದ್ಧ …
Read More »ರಮೇಶ್ ಜಾರಕಿಹೊಳಿ ಬೆಂಬಲಿಗರಿಂದ ಡಿಕೆಶಿ ಶವಯಾತ್ರೆ
ಗೋಕಾಕ : ಸಿಡಿ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕೈವಾಡವಿದೆ ಎಂದು ರಮೇಶ್ ಆರೋಪಿಸಿದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ಬಸವೇಶ್ವರ ವೃತ್ತದಲ್ಲಿ ಭಾನುವಾರ ಬೃಹತ್ ಪ್ರತಿಭಟನೆ ನಡೆಸಿದರು. ಇಲ್ಲಿನ ಗೋಕಾಕ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಮೆರವಣಿಗೆ ನಡೆಸಿ, ಡಿ.ಕೆ. ಶಿವಕುಮಾರ್ ಅವರ ಅಣುಕು ಶವ ಯಾತ್ರೆ ನಡೆಸಿ, ಕೈಯಲ್ಲಿ ಖಳನಾಯಕ ಡಿ.ಕೆ.ಶಿಗೆ ಶ್ರದ್ಧಾಂಜಲಿ ಎಂಬ ಬ್ಯಾನರ್ ಹಿಡಿದು ಆಕ್ರೋಶ ವ್ಯಕ್ತ …
Read More »ಡಿಕೆಎಸ್ ವಿರುದ್ಧದ ಆರೋಪದ ಗಂಭೀರ ತನಿಖೆ ನಡೆಸಬೇಕು- ಪ್ರಹ್ಲಾದ್ ಜೋಶಿ
ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ವಿರುದ್ಧ ಸಿಡಿ ಪ್ರಕರಣದ ಸಂತ್ರಸ್ತೆಯ ಯುವತಿಯ ಪೋಷಕರು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಳಗಾವಿಯಲ್ಲಿ ಪ್ರತಿಕ್ರಿಯೆ ನೀಡಿದ ಅವರು.. ಯುವತಿಯ ಪೋಷಕರು ಡಿ.ಕೆ. ಶಿವಕುಮಾರ್ ಮೇಲೆ ಮಾಡಿರುವ ಆರೋಪ ವಿಚಾರ ಗಂಭೀರದುದ್ದು. ಈಗಾಗಲೇ ಸಿಡಿ ವಿಚಾರವಾಗಿ ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳಿಗೆ ಸಂಪೂರ್ಣವಾಗಿ ಅಧಿಕಾರ ನೀಡಲಾಗಿದೆ. ಎಸ್ ಐ ಟಿ ಡಿ.ಕೆ. ಶಿವಕುಮಾರ್ ವಿರುದ್ಧ …
Read More »; ಕಲುಷಿತ ಗಾಳಿ ಶುದ್ಧೀಕರಿಸಲಿದೆ ಈ ಯಂತ್ರ
ಬೆಂಗಳೂರು, ಮಾರ್ಚ್ 28: ಮಲಿನಗಾಳಿಯನ್ನು ಶುದ್ಧೀಕರಿಸಲು ಯಂತ್ರವನ್ನು ಅಭಿವೃದ್ಧಿಪಡಿಸಲಾಗಿದೆ. ಬೆಂಗಳೂರು ನಗರದ ಹಡ್ಸನ್ ವೃತ್ತದ ಬಳಿ ಇದನ್ನು ಪ್ರಾಯೋಗಿಕವಾಗಿ ಅಳವಡಿಕೆ ಮಾಡಲಾಗಿದೆ. ನೂತನ್ ಲ್ಯಾಬ್ಸ್ ಕರ್ನಾಟಕ ಎಂಬ ಸ್ಟಾರ್ಟ್ ಅಪ್ ಕಂಪನಿ ಹೊಂಜು ಗೋಪುರ (Smog tower) ಅಭಿವೃದ್ಧಿಪಡಿಸಿದೆ. ಭಾರತೀಯ ವಿಜ್ಞಾನ ಸಂಸ್ಥೆಯು ಇದಕ್ಕೆ ಸಹಕಾರ ನೀಡಿದೆ. ವಿದೇಶದಿಂದ ಈಗಾಗಲೇ ಯಂತ್ರಕ್ಕೆ ಬೇಡಿಕೆಯೂ ಬರುತ್ತಿದೆ. ಗೋಪುರ ಯಂತ್ರವು 15 ಅಡಿ ಎತ್ತರ, 6 ಅಡಿ ಸುತ್ತಳತೆ ಹೊಂದಿದೆ. ಯಂತ್ರ ಕಾರ್ಯ …
Read More »
Laxmi News 24×7