Home / ಜಿಲ್ಲೆ (page 787)

ಜಿಲ್ಲೆ

ಕೃಷ್ಣರಾಜಸಾಗರ ಜಲಾಶಯಕ್ಕೆ ಭೇಟಿ ನೀಡಿದ ಆಂತರಿಕ ಭದ್ರತಾ ಪಡೆಯ ಎಡಿಜಿಪಿ ಭಾಸ್ಕರ್ ರಾವ್

ಮಂಡ್ಯ: ಆಂತರಿಕ ಭದ್ರತಾ ಪಡೆಯ ಎಡಿಜಿಪಿ ಭಾಸ್ಕರ್ ರಾವ್ ಅವರು ಕೃಷ್ಣರಾಜಸಾಗರ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.   ಜಲಾಶಯದ ಭದ್ರತೆ ಬಗ್ಗೆ ಭದ್ರತಾ ಉಸ್ತುವಾರಿ ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು. ನಂತರ ಜಲಾಶಯದ ಭದ್ರತೆ ಬಗ್ಗೆ ಕೆಲವು ಸಲಹೆ ಸೂಚನೆಗಳನ್ನು ನೀಡಿದರು. ಜಲಾಶಯದ ಕಾವೇರಿ ನೀರಾವರಿ ನಿಗಮದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ವಾಸುದೇವ ಜಲಾಶಯದ ಬಗ್ಗೆ ಮಾಹಿತಿ ನೀಡಿದರು. ಪ್ರಧಾನಮಂತ್ರಿ ಹುಟ್ಟುಹಬ್ಬ: …

Read More »

ರಾಜ್ಯ ಸರ್ಕಾರದಿಂದ `ಕಲ್ಯಾಣ ಕರ್ನಾಟಕಕ್ಕೆ’ ಬಂಪರ್ ಗಿಫ್ಟ್

ಕಲಬುರಗಿ : ಕಲ್ಯಾಣ ಕರ್ನಾಟಕಕ್ಕೆ ರಾಜ್ಯ ಸರ್ಕಾರ ಬಂಪರ್ ಗಿಫ್ಟ್ ಘೋಷಿಸಿದ್ದು, ಇಂದು 73 ನೇ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ 1,300 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ನಗರದ ಸರ್ದಾರ್ ವಲ್ಲಭಬಾಯಿ ಪಟೇಲ್ ರ ಪುತ್ತಳಿಗೆ ಪೂಜೆ ಸಲ್ಲಿಸಿ ಸಿಎಂ ಮಲಾರ್ಪಣೆ ಮಾಡಿದರು. ನಂತರ ಡಿಎಆರ್ ಮೈದಾನದಲ್ಲಿ ದ್ವಜಾರೋಹಣ ನೇರವೇರಿಸಿದರು. ಈ ವೇಳೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ, …

Read More »

ಡಿಜೆ ಹಳ್ಳಿ ಗಲಭೆ ಪೂರ್ವ ನಿಯೋಜಿತವಲ್ಲ: ವರದಿ

ಬೆಂಗಳೂರು: ನಗರದ ಡಿಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿಯಲ್ಲಿ ಇತ್ತೀಚೆಗೆ ನಡೆದ ಗಲಭೆ ಕೋಮು ಪ್ರೇರಿತವಾಗಲಿ, ಪೂರ್ವ ನಿಯೋಜಿತವಾಗಲಿ ಅಲ್ಲ. ಹಿಂದೂ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ಗಲಭೆ ನಡೆದಿಲ್ಲ. ಇದೊಂದು ಸಹಜವಾಗಿ ನಡೆದ ಘಟನೆ ಎಂದು ಬೆಂಗಳೂರು ನಾಗರೀಕ ಸಾಮಾಜಿಕ ಸಂಸ್ಥೆಗಳ ಸಹಯೋಗದಲ್ಲಿ ನಡೆಸಿದ ಸತ್ಯಶೋಧನಾ ವರದಿ ಅಭಿಪ್ರಾಯಪಟ್ಟಿದೆ.   ನಿನ್ನೆಯಷ್ಟೇ ವಿಡಿಯೋ ಸಂವಾದದ ಮೂಲಕ ನಿವೃತ್ತ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರು ಬಿಡುಗಡೆ ಮಾಡಿದ ವರದಿಯಲ್ಲಿ ಘಟನೆಗೆ ಕಾರಣವಾಕ ಅಂಶ, …

Read More »

ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 7.39 ಲಕ್ಷ ರೂ. ಮೌಲ್ಯದ ಅಕ್ರಮ ಪಡಿತರ ಅಕ್ಕಿ ವಶ

ಬೆಳಗಾವಿ: ಬೈಲಹೊಂಗಲ-ಬೆಳಗಾವಿ ರಾಜ್ಯ ಹೆದ್ದಾರಿಯ ಗದ್ದಿಕರವಿನಕೊಪ್ಪ ಕ್ರಾಸ್ ಬಳಿ ಲಾರಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 7.39 ಲಕ್ಷ ರೂ. ಮೌಲ್ಯದ ಪಡಿತರ ಅಕ್ಕಿಯನ್ನು ಬೈಲಹೊಂಗಲ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹುಬ್ಬಳ್ಳಿಯ ಪಾತೇಶಾ ನಗರದ ಜಮಾಲಸಾಬ್ ಸತ್ತರಖಾನ ಪಠಾಣ, ದಿಲಾವರಖಾನ ಸತ್ತಾರಖಾನ ಪಠಾಣ ಹಾಗೂ ಪಡಿತರ ಅಕ್ಕಿಯ ಮಾಲೀಕ ಹುಬ್ಬಳ್ಳಿಯ ಬಿಡನಾಳನ ಮಂಜುನಾಥ ವಿರೂಪಾಕ್ಷಪ್ಪ ಹರ್ಲಾಪುರ ಎಂಬವರನ್ನು ಬಂಧಿಸಲಾಗಿದೆ. ಲಾರಿಯಲ್ಲಿ ಅಕ್ರಮವಾಗಿ 5 ಲಕ್ಷ ರೂ. ಮೌಲ್ಯದ 50 ಕೆ.ಜಿ. ತೂಕದ 500 ಪಡಿತರ …

Read More »

‘ಜಮೀರ್ ಒಬ್ರೆ ಕ್ಯಾಸಿನೋಗೆ ಹೋಗ್ತಿರಲಿಲ್ಲ, ಜೊತೆಗೆ ಇವ್ರೆಲ್ಲಾ ಇರ್ತಿದ್ರು’

ನಾಗಮಂಗಲ : ಕರ್ನಾಟಕದ ದುಡ್ಡೆಲ್ಲಾ ಶ್ರೀಲಂಕಾದ ಕ್ಯಾಸಿನೋಗೆ ಹೋಗುತ್ತಿದೆ. ರಾಜ್ಯದಲ್ಲಿ ಹೆಚ್ಚು ದುಡ್ಡು ಮಾಡಿ ಕ್ಯಾಸಿನೋದಲ್ಲಿ ಕಳೆದುಕೊಳ್ಳುತ್ತಿದ್ದಾರೆ, ಅದಕ್ಕಾಗಿ ಇಲ್ಲಿನ ದುಡ್ಡು ಇಲ್ಲೆ ಉಳಿಯಬೇಕಾದರೆ ಕ್ಯಾಸಿನೋ ಕರ್ನಾಟಕದಲ್ಲೇ ಆರಂಭಿಸಿ ಎಂದು ಸರ್ಕಾರಕ್ಕೆ ಸಲಹೆ ನೀಡುವುದಾಗಿ ಶಾಸಕ ಸುರೇಶ್‌ಗೌಡ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣವೊಂದಿದ್ದರೆ ಪ್ರಪಂಚದಲ್ಲಿ ಸಿಗುವ ಎಲ್ಲ ವಸ್ತುಗಳು ಶ್ರೀಲಂಕಾದ ಕ್ಯಾಸಿನೋದಲ್ಲಿಯೇ ಸಿಗುತ್ತದೆ. ಇಲ್ಲಿ ಯಾರ್ಯಾರು ಹೆಚ್ಚಿಗೆ ದುಡ್ಡು ಮಾಡಿದ್ದಾರೋ ಅವರೆಲ್ಲರೂ ಅಲ್ಲಿ ಹೋಗಿ ದುಡ್ಡು ಕಳೆಯುತ್ತಿದ್ದಾರೆ. …

Read More »

ಚೌಕಾಬಾರ ಜಾಗ ಇದೀಗ ವಾಚನಾಲಯ; ವಾಹನ ಚಾಲಕರ ಟೈಂಪಾಸ್​ಗೆ ಸಚಿವರಿಂದ ಒಂದೊಳ್ಳೆ ಐಡಿಯಾ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಸರ್ಕಾರದ ವಿವಿಧ ಇಲಾಖೆಯ ಅಧಿಕಾರಿಗಳ ವಾಹನ ಚಾಲಕರಿಗೆ ಕಾಲ ಕಳೆಯುವುದೇ ಕಷ್ಟ! ಬೆಳಗ್ಗೆ ಕಚೇರಿಗೆ ಹೋಗುವ ಅಧಿಕಾರಿಗಳ ಬರುವುದು ಸಂಜೆಯವರೆಗೆ. ಅಲ್ಲಿಯ ವರೆಗೆ ಆ ವಾಹನಗಳ ಚಾಲಕರು ಟೈಮ್ ಪಾಸ್ ಮಾಡುವುದಕ್ಕೆ ವಿವಿಧ ರೀತಿ ಆಟ ಆಡುತ್ತಾರೆ. ಇದನ್ನು ಗಮನಿಸಿದ ಸಚಿವರು ಇವರಿಗೆ ಒಂದೊಳ್ಳೆ ಐಡಿಯಾ ಕೊಟ್ಟಿದ್ದಾರೆ. ಕೇವಲ ಐಡಿಯಾ ಮಾತ್ರವಲ್ಲ ಇದನ್ನು ಜಾರಿಗೊಳಿಸಿಯೂ ಸೈ ಎನಿಸಿಕೊಂಡಿದ್ದಾರೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಕಚೇರಿಗಳು, …

Read More »

ಎಸ್‌ಜಿಬಿಐಟಿ: ಎಂಜಿನಿಯರ್‌ಗಳ ದಿನಾಚರಣೆ

ಬೆಳಗಾವಿ: ಇಲ್ಲಿನ ಎಸ್.ಜಿ. ಬಾಳೇಕುಂದ್ರಿ ತಾಂತ್ರಿಕ ಕಾಲೇಜಿನಲ್ಲಿ ಎಂಜಿನಿಯರ್‌ಗಳ ದಿನ ಆಚರಿಸಲಾಯಿತು. ಸರ್ ಎಂ. ವಿಶ್ವೇಶ್ವರಯ್ಯ ಹಾಗೂ ಎಸ್.ಜಿ. ಬಾಳೇಕುಂದ್ರಿ ಅವರ ಫೋಟೊಗಳಿಗೆ ಪೂಜೆ ಸಲ್ಲಿಸಲಾಯಿತು. ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ‘ವಿಶ್ವೇಶ್ವರಯ್ಯ ಹಾಗೂ ಬಾಳೇಕುಂದ್ರಿ ಅವರ ಜೀವನದ ಬಗ್ಗೆ ತಿಳಿದುಕೊಳ್ಳಬೇಕು. ಅವರ ಆದರ್ಶಗಳನ್ನು ರೂಢಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು. ಬಳಿಕ ವೆಬಿನಾರ್‌ ಆಯೋಜಿಸಲಾಗಿತ್ತು. ಸೆಲ್ಕೊ ಸಂಸ್ಥೆಯ ಸಂಸ್ಥಾಪಕ ಡಾ.ಹರೀಶ ಹಂದೆ ಉಪನ್ಯಾಸ ನೀಡಿದರು. ನಾಗನೂರು ರುದ್ರಾಕ್ಷಿ ಮಠದ ಡಾ.ಅಲ್ಲಮ ಪ್ರಭು …

Read More »

ಬೆಳಗಾವಿ: ಸಾಂಬ್ರಾವರೆಗೂ ಹಿಗ್ಗಲಿದೆ ಬುಡಾ ವ್ಯಾಪ್ತಿ

ಬೆಳಗಾವಿ: ನಗರದ ಸುತ್ತಮುತ್ತಲಿರುವ ವಿವಿಧ 28 ಹಳ್ಳಿಗಳನ್ನು ವ್ಯಾಪ್ತಿಗೆ ಸೇರಿಸುವಂತೆ ಇಲ್ಲಿನ ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ(ಬುಡಾ)ದಿಂದ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಇದಕ್ಕೆ ಅನುಮೋದನೆ ದೊರೆತಲ್ಲಿ ಪ್ರಾಧಿಕಾರದ ವ್ಯಾಪ್ತಿ ಹಿಗ್ಗಲಿದೆ. ಒಂದೆಡೆ ಸಾಂಬ್ರಾವರೆಗೆ, ಇನ್ನೊಂದೆಡೆ ಯಳ್ಳೂರು, ನಾವಗೆ, ಕಲ್ಲೇಹೊಳ ಹಾಗೂ ಕಡೋಲಿಯವರೆಗೆ ಪ್ರಾಧಿಕಾರದ ವ್ಯಾಪ್ತಿಯು ವಿಸ್ತರಣೆಗೊಳ್ಳಲಿದೆ. ಈ ಮೂಲಕ ಹೆಚ್ಚು ಹೆಚ್ಚು ಬಡಾವಣೆಗಳನ್ನು ಅಭಿವೃದ್ಧಿಪಡಿಸುವುದಕ್ಕೆ ಯೋಜಿಸಲಾಗಿದೆ. ಪ್ರಸ್ತುತ ಪ್ರಾಧಿಕಾರವು ಕಾಕತಿ ಭಾಗಶಃ, ಕಂಗ್ರಾಳಿ ಬಿ.ಕೆ. ಮತ್ತು ಕಂಗ್ರಾಳಿ ಕೆ.ಎಚ್‌., ಸಾಂವಗಾಂವ, ಮಂಡೋಳ್ಳಿ ಹಾಗೂ …

Read More »

ಬೆಂಗಳೂರಿನಲ್ಲಿ ಅಮೆರಿಕ ರಾಯಭಾರ ಕಚೇರಿ ಸ್ಥಾಪನೆಗೆ ಸಹಕಾರ: ಸಿಎಂ

ಬೆಂಗಳೂರು: ಚೆನ್ನೈನಲ್ಲಿರುವ ಅಮೆರಿಕ ದೂತಾವಾಸದ ಕಾನ್ಸಲ್ ಜನರಲ್ ಜ್ಯುಡಿತ್ ರೇವಿನ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಂಗಳವಾರ ವರ್ಚುಯಲ್ ಸಭೆ ನಡೆಸಿದರು. ಬೆಂಗಳೂರಿನಲ್ಲಿ ಅಮೆರಿಕದ ರಾಯಭಾರ ಕಚೇರಿ ತೆರೆಯಬೇಕೆನ್ನುವುದು ನಮ್ಮ ಬಹು ದಿನಗಳ ಬೇಡಿಕೆಯಾಗಿದ್ದು, ಕಚೇರಿಯ ಸ್ಥಾಪನೆಗೆ ಅಗತ್ಯವಿರುವ ಎಲ್ಲ ಸಹಕಾರವನ್ನು ನೀಡುವುದಾಗಿ ಯಡಿಯೂರಪ್ಪ ತಿಳಿಸಿದರು. ಭಾರತದಲ್ಲಿರುವ 100 ಅಮೆರಿಕಾ ಸಂಸ್ಥೆಗಳ ಪೈಕಿ ಸಿಸ್ಕೋ, ಐಬಿಎಂ, ಇಂಟೆಲ್, ಜಿಇ, ಎಚ್ಪಿ, ಒರಾಕಲ್, ಯುಟಿಸಿ ಸೇರಿದಂತೆ 90 ಕಂಪನಿಗಳು ಬೆಂಗಳೂರಿನಲ್ಲಿಯೇ ನೆಲೆಸಿವೆ ಎಂದು …

Read More »

ಬಿಎಸ್‌ವೈ ಇಂದು ದೆಹಲಿಗೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಗುರುವಾರ ಬೆಳಿಗ್ಗೆ ಕಲಬುರ್ಗಿಯಿಂದ ವಿಶೇಷ ವಿಮಾನದಲ್ಲಿ ದೆಹಲಿಗೆ ತೆರಳಲಿದ್ದಾರೆ. ಈ ಸಂದರ್ಭದಲ್ಲಿ ಅವರು ಕೇಂದ್ರ ಸಚಿವರನ್ನು ಭೇಟಿ ಮಾಡಲಿದ್ದು, ಪಕ್ಷದ ಅಧ್ಯಕ್ಷರನ್ನೂ ಭೇಟಿ ಮಾಡುವ ಸಾಧ್ಯತೆ ಇದೆ. ಇದೇ 18 ರಂದು ಕರ್ನಾಟಕ ಭವನ ನಂ-1 ರ (ಕಾವೇರಿ) ಮರು ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಿದ್ದಾರೆ. 19 ರಂದು ನಗರಕ್ಕೆ ವಾಪಸಾಗಲಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತು ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪಕ್ಷದ …

Read More »