ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿ ಪ್ರಕರಣದಲ್ಲಿ ಕೇಳಿ ಬಂದಿರುವ ಕಾಂಗ್ರೆಸ್ ‘ಮಹಾನಾಯಕ’ನ ರಾಜೀನಾಮೆಯನ್ನುಆ ಪಕ್ಷದ ಮಹಾನಾಯಕಿ ಕೂಡಲೇ ಪಡೆಯಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಈ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಆರಂಭದಿಂದಲೂ ಮಹಾನಾಯಕನ ಸುತ್ತಲೂ ಪ್ರಕರಣ ಗಿರಕಿ ಹೊಡೆಯುತ್ತಿತ್ತು. ಮಹಾನಾಯಕನ ಮನೆಯ ಬಳಿಗೆ ನಾನು ಬಂದಿದ್ದೇನೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾಳೆ. ಮಹಾನಾಯಕನಿಗೂ ಪ್ರಕರಣದ ಮಾಸ್ಟರ್ ಮೈಂಡ್ ಗಳಿಗೂ ಇರುವ ಸಂಬಂಧವವನ್ನು ಕರ್ನಾಟಕ ಕಾಂಗ್ರೆಸ್ ಬಹಿರಂಗಗೊಳಿಸಬೇಕು. …
Read More »ಬಿಜೆಪಿ ಟಿಕೆಟ್ ಹಂಚಿಕೆ: ತೇಜಸ್ವಿನಿ – ಮಂಗಲಾಗೆ ವಿಭಿನ್ನ ನಿಲುವು
ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮಾಜಿ ಕೇಂದ್ರ ಸಚಿವ ದಿವಂಗತ ಸುರೇಶ ಅಂಗಡಿ ಆವರ ಪತ್ನಿ ಮಂಗಲಾ ಅಂಗಡಿಯವರಿಗೆ ಟಿಕೆಟ್ ನೀಡಿದ ವಿಚಾರ ರಾಜ್ಯ ಬಿಜೆಪಿಯಲ್ಲಿ ಚರ್ಚೆಗೆ ಕಾರಣವಾಗಿದೆ. ಕೋವಿಡ್ನಿಂದ ಸುರೇಶ ಅಂಗಡಿ ಮೃತಪಟ್ಟ ಕಾರಣ ಉಪಚುನಾವಣೆ ಎದುರಾಗಿದೆ. ಈ ಕ್ಷೇತ್ರವನ್ನು ಗೆಲ್ಲುವುದು ಬಿಜೆಪಿಗೆ ಪ್ರತಿಷ್ಠೆಯ ವಿಷಯ. ಆದರೆ, ಹಿಂದೆ ದಿವಂಗತ ಎಚ್.ಎನ್. ಅನಂತ್ ಕುಮಾರ್ ಪತ್ನಿಗೆ ಟಿಕೆಟ್ ತಪ್ಪಿಸಿದ್ದು ಎಷ್ಟು ಸರಿ ಎಂಬ ‘ಯಕ್ಷ ಪ್ರಶ್ನೆ’ ಚರ್ಚೆಯ …
Read More »ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಡೀಲ್ : ಖೂಬಾ
ಬೀದರ್: ‘ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಟಿಕೆಟ್ ಹಂಚಿಕೆಯಲ್ಲಿ ಡೀಲ್ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಈಗ ನನಗೂ ಈ ಸಂಶಯ ಕಾಡುತ್ತಿದೆ’ ಎಂದು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಶಾಸಕ ಮಲ್ಲಿಕಾರ್ಜುನ ಖೂಬಾ ಹೇಳಿದರು. ‘ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಿಜೆಪಿ ಟಿಕೆಟ್ಅನ್ನು ಈ ತಾಲ್ಲೂಕು ಹಾಗೂ ಬೀದರ್ ಜಿಲ್ಲೆಯವರನ್ನು ಬಿಟ್ಟು ಬೇರೆ ಜಿಲ್ಲೆಯವರಿಗೆ ಕೊಡಲಾಗಿದೆ. ಡೀಲ್ ಆರೋಪ ಸತ್ಯವೋ, ಮಿಥ್ಯವೋ …
Read More »ವೈರಲ್ ಆಡಿಯೋ, ಎಫ್ಐಆರ್ಗೆ ಹೆದರಲ್ಲ ಎಂದ ರಮೇಶ್ ಜಾರಕಿಹೊಳಿ
ಬೆಂಗಳೂರು, ಮಾರ್ಚ್ 26: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಪೂರಕವಾಗಿ ಇಂದು ಆಡಿಯೋ ಸಂಭಾಷಣೆಯೊಂದು ಹೊರ ಬಂದಿದೆ. ಸಿಡಿಯಲ್ಲಿರುವ ಯುವತಿ ತಮ್ಮ ವಕೀಲ ಜಗದೀಶ್ ಕುಮಾರ್ ಮೂಲಕ ಪೊಲೀಸರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ಹಾಕಿದ್ದಾರೆ. ಈ ಪ್ರಕರಣದ ಎಲ್ಲಾ ಬೆಳವಣಿಗೆ ಬಗ್ಗೆ ಮೂರು ಬಾರಿ ಮಾಧ್ಯಮಗಳ ಮುಂದೆ ಬಂದ ರಮೇಶ್ ಅವರು ಸಂಜೆ ವೇಳೆಗೆ ಆಡಿಯೋ ಹಾಗೂ …
Read More »ನಾಳೆ 4-6 ಗಂಟೆವರೆಗೆ ರಮೇಶ್ ಜಾರಕಿಹೊಳಿ ಸಿಡಿಸುವ ಮಹಾ ಬಾಂಬ್ ಮೇಲೆ ಎಲ್ಲರ ಚಿತ್ತ
ಬೆಂಗಳೂರು: ಸಿಡಿ ಲೇಡಿ ಎನ್ನಲಾದ ಯುವತಿ ಆಡಿಯೋದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರು ಪ್ರಸ್ತಾಪಿಸಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಗೆ ಒಳ್ಳೆಯದಾಗಲಿ, ಆಡಿಯೋದಲ್ಲಿ ಅವರ ಹೆಸರಿದ್ದ ಮಾತ್ರಕ್ಕೆ ಅವರು ಅಪರಾಧಿಯಲ್ಲ ಎಂದು ಹೇಳಿದ್ದಾರೆ. ಸಿಡಿಯಲ್ಲಿದ್ದ ಯುವತಿ ಆಡಿಯೋ ವೈರಲ್ ಹಿನ್ನೆಲೆಯಲ್ಲಿ ಮಾತನಾಡಿದ ರಮೇಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ನನ್ನ ಹಳೇ ಸ್ನೇಹಿತ. ಅವರಿಗೆ ಒಳ್ಳೆಯದಾಗಲಿ. ಆಡಿಯೋದಲ್ಲಿ ಹೆಸರಿದ್ದ ಮಾತ್ರಕ್ಕೆ ಅವರು ಆರೋಪಿಯಲ್ಲ. ಅವರು ಕೆಪಿಸಿಸಿ ಅಧ್ಯಕ್ಷ …
Read More »ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ: ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್
ಬೆಳಗಾವಿ: ಕೋವಿಡ್-೧೯ ಮತ್ತೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನೆರೆಯ ಮಹಾರಾಷ್ಟ್ರದಿಂದ ಆಗಮಿಸುವ ಎಲ್ಲ ಪ್ರಯಾಣಿಕರು ಕೋವಿಡ್ ನೆಗೆಟಿವ್ ವರದಿ ಹೊಂದಿರುವುದು ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು. ರಾಜ್ಯದಾದ್ಯಂತ ಕೋವಿಡ್ ಹರಡುವಿಕೆ ತಡೆಗಟ್ಟಲು ಅಂತರ್ ರಾಜ್ಯ ಗಡಿಗಳಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ನೆರೆಯ ರಾಜ್ಯದಿಂದ ಜಿಲ್ಲೆಗೆ ಆಗಮಿಸುವ ಪ್ರಯಾಣಿಕರು ಕಡ್ಡಾಯವಾಗಿ ತಪಾಸಣಾ ವರದಿಯನ್ನು ನೀಡಬೇಕು ಎಂದು …
Read More »ಹೊಳಿ ದಿನವೇ ನಾಮಪತ್ರ, ಜನಸಾಮಾನ್ಯರ ಸಮಸ್ಯೆಗಳೇ ಚುನಾವಣೆ ಅಜೆಂಡಾ: ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ
ನನ್ನ ಮೇಲೆ ನಂಬಿಕೆ ಇರಿಸಿ ಎಐಸಿಸಿ ವರಿಷ್ಠರು ಲೋಕಸಭೆಗೆ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಿದ್ದಾರೆ. ಸೋಮವಾರ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದೇನೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಎಸ್.ಆರ್.ಪಾಟೀಲ ಸೇರಿದಂತೆ ನಮ್ಮ ರಾಜ್ಯದ ನಾಯಕರು ಈ ವೇಳೆ ಹಾಜರಿರಲಿದ್ದಾರೆ. ಸಿಡಿ ಕೇಸಗೂ ನಮಗೂ ಸಂಬಂಧವಿಲ್ಲ, ನಮ್ಮ ಗೆಲುವಿಗೆ ಯಾವ ಅಡೆತಡೆಗಳೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷ, ಮಾಜಿ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾಜಿ ಸಚಿವ …
Read More »ಸಾಮೂಹಿಕ ಅತ್ಯಾಚಾರ ಪ್ರಕರಣ :ಚಿಕ್ಕಮ್ಮ ಅಲ್ಲ ಬಾಲಕಿ ತಾಯಿಯೇ ರೇಪ್ ರೂವಾರಿ
ಚಿಕ್ಕಮಗಳೂರು : ಶೃಂಗೇರಿ 15ರ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಮಾಹಿತಿ ಹೊರ ಬಿದ್ದಿದ್ದು, ರೇಪ್ ರೂವಾರಿ ಚಿಕ್ಕಮ್ಮ ಅಲ್ಲ ಬದಲಿಗೆ ಆಕೆಯ ಹೆತ್ತ ತಾಯಿಯೇ ಎಂಬುದು ಬೆಳಕಿಗೆ ಬಂದಿದೆ. ಜನವರಿ 30 ರಂದು ದಾಖಲಾದ ಪ್ರಕರಣದ ಬೆನ್ನು ಹತ್ತಿದ್ದ ಎಎಸ್ಪಿ ಶೃತಿ ನೇತೃತ್ವದ ತಂಡ, ಈ ವರೆಗೆ ಪ್ರಕರಣ ಸಂಬಂಧ ತಾಯಿ ಗೀತಾ(43) ಸೇರಿ 32 ಜನರನ್ನು ಬಂಧಿಸಿದೆ. ತಾಯಿ ಸತ್ತ ಬಾಲಕಿಯನ್ನು …
Read More »ಹ್ಯಾಕರ್ ಕೈಯಲ್ಲಿ ಜಾರಕಿಹೊಳಿ : ಸಾಹುಕಾರನಿಗೆ ಖೆಡ್ಡಾ ತೊಡಿದ ಶ್ರವಣ್..!
ಬೆಂಗಳೂರು : ಯುವತಿಯನ್ನು ಬಳಸಿಕೊಂಡು ಜಾರಕಿಹೊಳಿಗೆ ಖೆಡ್ಡಾ ತೊಡಿದ ಶಂಕಿತ ಕಿಂಗ್ ಪಿನ್ ಗಳು ಮಾಡಿದ ಖತರ್ನಾಕ್ ಪ್ಲ್ಯಾನ್ ನಿಜಕ್ಕೂ ಅಚ್ಚರಿ ಮೂಡಿಸಿದೆ. ಸಮರ್ಪಕವಾಗಿ ತಂತ್ರಜ್ಞಾನ ಬಳಸಿಕೊಂಡ ಪ್ರಕರಣದ ಶಂಕಿತ ಕಿಂಗ್ ಪಿನ್ ಗಳಲ್ಲಿ ಒಬ್ಬನಾದ ಶ್ರವಣ್, ಯುವತಿಯ ಮೊಬೈಲ್ ಹ್ಯಾಕ್ ಮಾಡಿ ರಮೇಶ ಮತ್ತು ಸಿಡಿ ಲೇಡಿ ಮಾತನಾಡಿದ ವಾಟ್ಸ್ ಆಯಪ್ ಕಾಲ್ ರೆಕಾರ್ಡ್ ಮಾಡಿದ್ದಾರೆ. ಯುವತಿಯ ಮೊಬೈಲ್ ಗೆ ಸಾಫ್ಟ್ ವೇರ್ ಟೂಲ್ ಅಳವಡಿಸಿದ್ದ. ಫೋನ್ ಕಾಲ್ …
Read More »ತಮ್ಮ ವಿರುದ್ದ ‘ಸಿಡಿ ಲೇಡಿ’ ಪೋಲಿಸ್ರಿಗೆ ದೂರು ನೀಡಿದ ಬಳಿಕ ರಮೇಶ್ ಜಾರಕಿ ಹೇಳಿದ್ದೇನು ಗೊತ್ತಾ?
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಕೇಸ್ನ ಯುವತಿ ಪರವಾಗಿ ವಕೀಲ ಜಗದೀಶ್ ಎನ್ನುವವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಈ ನಡುವೆ ಇಂದು ಬೆಳಗ್ಗೆ ಮೂರನೇ ವಿಡಿಯೋವನ್ನು ಯುವತಿ ಬಿಡುಗಡೆ ಮಾಡಿದ್ದಳು ಈ ವೇಳೆ ಆಕೆ ನಾನು 24 ದಿನದಿಂದ ನನಗೆ ಜೀವ ಬೆದರಿಕೆ ಇತ್ತು. ಈವಾಗ ನನಗೆ ಧೈರ್ಯ ಬಂದಿದೆ. ರಾಜ್ಯದ ಜನರು ನನಗೆ ಬೆಂಬಲ ನೀಡುತ್ತಿದ್ದಾರೆ. ಹೀಗಾಗಿ ಇಂದು ರಮೇಶ್ ಜಾರಕಿಹೊಳಿ ವಿರುದ್ಧ ದೂರು …
Read More »
Laxmi News 24×7