Breaking News

ಜಿಲ್ಲೆ

BIG BREAKING NEWS: ಸಾಹುಕಾರ್ ಸಿಡಿ ಪ್ರಕರಣಕ್ಕೂ ನನಗೂ ಸಂಬಂಧವೇ ಇಲ್ಲ ಎಂದ ದಿನೇಶ್ ಕಲ್ಲಹಳ್ಳಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ರಾಸಲೀಲೆ ಸಿಡಿ ಬಿಡುಗಡೆ ಮಾಡಿ, ಸಚಿವ ಸ್ಥಾನದಿಂದ ಸಾಹುಕಾರ್ ನನ್ನು ಕೆಳಗಿಳಿಸಲು ಪ್ರಮುಖ ಕಾರಣರಾಗಿದ್ದ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಇದೀಗ ತಮಗೂ ಸಿಡಿ ಪ್ರಕರಣಕ್ಕೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ದಿನೇಶ್ ಕಲ್ಲಹಳ್ಳಿ, ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ. ಈಗಾಗಲೇ ನಾನು ನೀಡಿದ್ದ ದೂರನ್ನು ಕೂಡ ವಾಪಸ್ ಪಡೆದುಕೊಂಡಿದ್ದೇನೆ. ನಿನ್ನೆ ಎಸ್ …

Read More »

ಐಎಂಎ ಪ್ರಕರಣ: ಮಾಜಿ ಬಿಡಿಎ ಅಧಿಕಾರಿಗಳು, ಐಎಂಎ ನಿರ್ದೇಶಕರ ವಿರುದ್ಧ ಪ್ರಕರಣ

ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ಇದೀಗ ಮಾಜಿ ಬಿಡಿಎ ಅಧಿಕಾರಿಗಳು, ಐಎಂಎ ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಆಗಿನ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಐಎಂಎ ನಿರ್ದೇಶಕರು ಸೇರಿದಂತೆ 7 ಆರೋಪಿಗಳ ವಿರುದ್ಧ ಸಿಬಿಐ ಅಧಿಕಾರಿಗಳು ಸೆಷನ್ಸ್ ನ್ಯಾಯಾಧೀಶರ ಎದುರು ಶುಕ್ರವಾರ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದ್ದಾರೆ. 5 ಕೋಟಿ ರೂ ಲಂಚ ಪಡೆದಿದ್ದ ಅಧಿಕಾರಿಗಳು ಹಗರಣದಲ್ಲಿ ಪಿ.ಡಿ.ಕುಮಾರ್‌ ಪಾತ್ರದ …

Read More »

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ :ಎಸ್‌ಐಟಿ ಖೆಡ್ಡಾಕ್ಕೆ ಬಿದ್ದ ಹ್ಯಾಕರ್ , ಮಹತ್ವದ ದಾಖಲೆ ವಶ

ಬೆಂಗಳೂರು, ಸುದ್ದಿಒನ್ : ರಮೇಶ್ ಜಾರಕಿಹೊಳಿಯದ್ದು ಎನ್ನಲಾದ ರಾಸಲೀಲೆ ಸಿಡಿಯನ್ನು ರಷ್ಯಾದಲ್ಲಿ ಅಪ್ಲೋಡ್ ಮಾಡಿದ ಹ್ಯಾಕರ್ ನ ಸಹೋದರನ ಮನೆ ಮೇಲೆ ಎಸ್ ಐಟಿ ತಂದ ಶನಿವಾರ ರೇಡ್ ನಡೆಸಿದೆ. ವಿಜಯಪುರಕ್ಕೆ ತೆರಳಿದ ಟೀಂ‌ ಆತನ ಮನೆಯಲ್ಲಿದ್ದ ಹಾರ್ಡ್ ಡಿಸ್ಕ್, ಕಂಪ್ಯೂಟರ್ ಲ್ಯಾಪ್ ಟಾಪ್, ಪೆನ್ ಡ್ರೈವ್ ಸೇರಿದಂತೆ ಕೆಲವು ತಾಂತ್ರಿಕ ವಸ್ತುಗಳನ್ನು ವಶ ಪಡಿಸಿಕೊಂಡಿದೆ. ಸಿಡಿಯ ವಿಷ್ಯುವಲ್ಸ್ ನ್ನು ಎಪಿ ಅಡ್ರೆಸ್ ಬಳಸಿ ರಷ್ಯಾದ ಮಾಸ್ಕೊದಲ್ಲಿ ಅಪ್ಲೋಡ್ ಮಾಡಿದ್ದಾನೆ …

Read More »

ಸಮಯ ಪ್ರಜ್ಞೆ ಮೆರೆದ ಮಹಿಳೆ: ರೆಡ್‌ ಹ್ಯಾಂಡಾಗಿ ಸಿಕ್ಕಿಬಿದ್ದ ATM ಕಳ್

ಸಂತಾಪ ಸೂಚನೆಗಾಗಿ ಸಂಬಂಧಿಕರನ್ನ ಭೇಟಿಯಾಗಲು ಬಂದಿದ್ದ 45 ವರ್ಷದ ಮಹಿಳೆಯೊಬ್ಬರು ಎಟಿಎಂನಲ್ಲಿ ನಡೆಯುತ್ತಿದ್ದ ಕಳ್ಳತನವನ್ನ ತಪ್ಪಿಸಿದ ಘಟನೆ ಮಹಾರಾಷ್ಟ್ರದ ವಸೈನಲ್ಲಿ ನಡೆದಿದೆ. ಕಳ್ಳ ಎಟಿಎಂ ಕೇಂದ್ರದ ಒಳಗೆ ನುಗ್ಗಿದ್ದನ್ನ ಕಂಡ ಸುಕನ್ಯಾ ಪವಾರ್​, ಕೂಡಲೇ ಶಟರ್ ಎಳೆದು ಬಳಿಕ ನೆರೆಹೊರೆಯವರನ್ನ ಎಚ್ಚರಿಸಿದ್ದಾರೆ. ಸಂಬಂಧಿಕರೊಬ್ಬರು ನಿಧನರಾದ ಹಿನ್ನೆಲೆ ಸಂತಾಪ ಸೂಚಿಸಲು ಸುಕನ್ಯಾ ವಸೈಗೆ ಆಗಮಿಸಿದ್ದರು. ಮುಂಜಾನೆ 2.30ರ ಸುಮಾರಿಗೆ ಧಾರ್ಮಿಕ ಗ್ರಂಥವನ್ನ ಪಠಿಸುತ್ತಾ ಕುಳಿತಿದ್ದ ವೇಳೆ ಸುಕನ್ಯಾಗೆ ಎಟಿಎಂ ಕೇಂದ್ರದ ಬಳಿ …

Read More »

ವರ್ಚಸ್ಸಿಗೆ ಧಕ್ಕೆ ಆಗೋದಿಲ್ಲ,ನಮ್ಮವರು ನಮ್ಮ ಜೊತೆಗಿದ್ದಾರೆ.

ಬೆಳಗಾವಿ-ರಮೇಶ್ ಜಾರಕಿಹೊಳಿ‌ ಸಿಡಿ ಪ್ರಕರಣ,ಎಸ್‌ಐಟಿ ಪ್ರಕರಣಕ್ಕೆ ತನಿಖೆ ಕೊಟ್ಟಿದ್ದು ಸದ್ಯದ ಮಟ್ಟಿಗೆ ಸ್ವಾಗತ ಮಾಡ್ತೇನೆ,ಎಂದು,ಬೆಳಗಾವಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ‌ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಯಾವ ಹಂತಕ್ಕೆ ತನಿಖೆ ಮಾಡ್ತಾರೆ ಏನ್ ಮಾಡ್ತಾರೆ ಕಾದು ನೋಡಬೇಕು, ನಾವು ಸದ್ಯಕ್ಕೆ ಎಸ್‌ಐಟಿ ತನಿಖೆ ಕೊಟ್ಟಿದ್ದು ಸ್ವಾಗತ ಮಾಡುತ್ತೇವೆ, ಹೇಗೆ ಇನ್ವೆಸ್ಟಿಗೇಷನ್ ಮಾಡ್ತಾರೆ ಅದರ ಮೇಲೆ ಅವಲಂಬಿತವಾಗಿದೆ. ಕೇಸ್ ದಾಖಲಾಗಿಲ್ಲ, ವಿಚಾರಣೆ ಮಾಡುವ ಅಧಿಕಾರ ಮಾತ್ರ ಕೊಟ್ಟಿದ್ದಾರೆ, ನಿನ್ನೆ …

Read More »

ಕರ್ನಾಟಕ-ಮಹಾರಾಷ್ಟ್ರ ನಡುವೆ ಬಸ್ ಸಂಚಾರ ಸ್ಥಗಿತ ಕೊಲ್ಹಾಪುರದಲ್ಲಿ ಗಲಾಟೆ ಹಿನ್ನೆಲೆ

ಬೆಳಗಾವಿ:ಕೊಲ್ಹಾಪುರದಲ್ಲಿ ನಡೆದ ಗಲಾಟೆ ಬೆನ್ನಲ್ಲೇ ಕರ್ನಾಟಕ ಹಾಗೂ ಮಾಹಾರಾಷ್ಟ್ರ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಪ್ರತಿದಿನ ಬೆಳಗಾವಿಯಿಂದ ಮಹಾರಾಷ್ಟ್ರಕ್ಕೆ 400 ಬಸ್ ಗಳು ಸಂಚರಿಸುತ್ತಿದ್ದವು. ಇನ್ನು ಮಹಾರಾಷ್ಟ್ರದಿಂದ ಬೆಳಗಾವಿಗೆ 58 ಬಸ್ ಗಳು ಸಂಚರಿಸುತ್ತಿದ್ದವು. ಆದರೆ ಗಲಾಟೆ ಹಿನ್ನೆಲೆಯಲ್ಲಿ ಎರಡು ರಾಜ್ಯಗಳ ನಡುವಿನ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ನಿನ್ನೆ ಕೊಲ್ಹಾಪುರದಲ್ಲಿ ಗಲಾಟೆ ನಡೆದಿದ್ದು, ಇದೇ ಕಾರಣಕ್ಕಾಗಿ ಮುಂಜಾಗೃತಾ ಕ್ರಮವಾಗಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

Read More »

ತಿಮಿಂಗಿಲಗಳ ಬಗ್ಗೆ ನಾವು ಆದಷ್ಟು ಬೇಗ ದೂರು ಕೊಡುತ್ತೇವೆ.: ಬಾಲಚಂದ್ರ ಜಾರಕಿಹೊಳಿ,

ಬೆಂಗಳೂರು: ರಾಸಲೀಲೆ ಸಿಡಿ ಕೇಸ್ ನಲ್ಲಿ ಐವರನ್ನು ವಶಕ್ಕೆ ಪಡೆದು ಎಸ್‌ಐಟಿ ವಿಚಾರಣೆ ನಡೆಸಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ, ರಮೇಶ್ ಜೊತೆಗೆ ನಿನ್ನೆ ಚರ್ಚೆ ಮಾಡಿದ್ದು, ಆದಷ್ಟು ಬೇಗನೆ ದೂರು ನೀಡುವ ಬಗ್ಗೆ ಚಿಂತನೆ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ. ಸೋಮವಾರದ ನಂತರ ಇಬ್ಬರು ಇಲ್ಲವೇ ಮೂವರ ವಿರುದ್ಧ ದೂರು ನೀಡುತ್ತೇವೆ. ತಿಮಿಂಗಿಲಗಳ ಬಗ್ಗೆ ನಾವು ಆದಷ್ಟು ಬೇಗ ದೂರು ಕೊಡುತ್ತೇವೆ. ತಿಮಿಂಗಿಲಗಳಿಗೆ ಸಹಕಾರ ನೀಡಿದವರನ್ನು …

Read More »

ಗೌರವಕ್ಕೆ ಧಕ್ಕೆಯಾಗಿರಬಹುದು, ನಮ್ಮೊಂದಿಗೆ ಬೆಂಬಲಿಗರಿದ್ದಾರೆ: ಸತೀಶ ಜಾರಕಿಹೊಳಿ

ಬೆಳಗಾವಿ: ‘ರಮೇಶ ಜಾರಕಿಹೊಳಿ ವಿರುದ್ಧದ ಸಿ.ಡಿ. ಪ್ರಕರಣದ ತನಿಖೆಗೆ ಎಸ್‌ಐಟಿ ರಚನೆ ಸ್ವಾಗತಾರ್ಹ. ಆದರೆ, ಯಾವುದೇ ಪ್ರಕರಣದಲ್ಲಾಗಲಿ ಎಸ್‌ಐಟಿ ವರದಿಯನ್ನಷ್ಟೇ ನೀಡುತ್ತದೆ. ಎಫ್‌ಐಆರ್ ದಾಖಲಾದರೆ ಮಾತ್ರ ಅಪರಾಧಿಗಳಿಗೆ ಶಿಕ್ಷೆ ನೀಡಲು ಸಾಧ್ಯ’ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಭವನದಲ್ಲಿ ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ಎಸ್‌ಐಟಿ ರಚನೆ ಬಗ್ಗೆ ಜೆಡಿಎಸ್ ಮುಖಂಡ ಎಚ್‌.ಡಿ. ಕುಮಾರಸ್ವಾಮಿ ಅವರು ಸೇರಿದಂತೆ ಕೆಲವು ಮುಖಂಡರು ವ್ಯಕ್ತಪಡಿಸಿರುವ ಅಭಿಪ್ರಾಯ …

Read More »

ಮಾಜಿ ಐಪಿಎಸ್ ಅಣ್ಣಾಮಲೈಗೆ ಬಿಜೆಪಿ ಟಿಕೆಟ್‌ : ಸ್ಪರ್ಧಿಸುವ ಕ್ಷೇತ್ರ ಯಾವುದು ಗೊತ್ತಾ?

ಬೆಂಗಳೂರು : ಕರ್ನಾಟಕ ಕೇಡರ್‌ನ ಮಾಜಿ ಐಪಿಎಸ್‌ ಅಧಿಕಾರಿ ಅಣ್ಣಾಮಲೈ ಅವರಿಗೆ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್‌ ನೀಡಿದೆ. ತಮಿಳುನಾಡಿನ ಕರೂರು ಜಿಲ್ಲೆಯ ಅರವಾಕುರುಚಿ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್‌ ನೀಡಲಾಗಿದೆ. ಮೂಲತಃ ತಮಿಳುನಾಡಿನವರಾದ ಅಣ್ಣಾಮಲೈ, ಉಡುಪಿಯಲ್ಲಿ ಎಸ್‌ಪಿ ಆಗಿ ಭಡ್ತಿ ಹೊಂದಿ ಬೆಂಗಳೂರಿಗೆ ವರ್ಗಗೊಂಡು ಬಳಿಕ ಸರಕಾರಿ ನೌಕರಿಗೆ ರಾಜೀನಾಮೆ ನೀಡಿದ್ದರು. ಕಳೆದ ವರ್ಷ ಅವರು ಬಿಜೆಪಿ ಸೇರಿದ್ದರು

Read More »

ಮಾಸಿಕ ಸುವಿಚಾರ ಚಿಂತನ ಕಾರ್ಯಕ್ರಮ

ಘಟಪ್ರಭಾ: ಸಮೀಪದ ಹುಣಶ್ಯಾಳ ಪಿ.ಜಿ ಗ್ರಾಮದ ಶ್ರೀ ಸಿದ್ದಲಿಂಗ ಕೈವಲ್ಯಾಶ್ರಮದ ಶ್ರೀ ಸಿದ್ದಲಿಂಗ ಸಮುದಾಯ ಭವನದಲ್ಲಿ ದಿ.13 ರಂದು ಮುಂಜಾನೆ 12 ಗಂಟೆಗೆ 128 ನೇ ಮಾಸಿಕ ಸುವಿಚಾರ ಚಿಂತನ ಗೋಷ್ಠಿ ಕಾರ್ಯಕ್ರಮ ಜರುಗಲಿದೆ. ಕಾರ್ಯಕ್ರಮದ ಪಾವನ ಸಾನಿಧ್ಯವನ್ನು ಶ್ರೀ ಮಠದ ಪೀಠಾಧಿಕಾರಿ ಶ್ರೀ ನಿಜಗುಣ ದೇವರು, ಅಧ್ಯಕ್ಷತೆಯನ್ನು ಚಿಕ್ಕಹಂಚಿನಾಳ ಶಿವಾನಂದ ಮಠದ ಶಾಂತಾನಂದ ಸ್ವಾಮಿಗಳು ವಹಿಸುವರು. ಶ್ರೀಗಳ ಕಿರೀಟ ಮಹಾಪೂಜೆ ಜರಗುವುದು. ಅನ್ನ ದಾಸೋಹವನ್ನು ಗುರುಸಿದ್ದ ಕರಬನ್ನಿ ಹಾಗೂ …

Read More »