ಬೆಂಗಳೂರು, – ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವಾಗ್ವಾದ ನಡೆದಿದೆ. ಬಿಜೆಪಿ ಒಡೆದ ಮನೆಯಲ್ಲ, ಛಿದ್ರಗೊಂಡು ಜೋಡಿಸಲಾಗದ ಮಡಕೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ತನ್ನ ಟ್ವಿಟರ್ ಖಾತೆಯಲ್ಲಿ ಶೋಕಾಸ್ ನೋಟಿಸ್ ಕಥೆ ಏನಾಯ್ತು ಎಂಬ ವರದಿಯನ್ನು ಲಗತ್ತಿಸಿ ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದೆ. ಬಿಜೆಪಿ ನಡೆಸುತ್ತಿರುವ ಯಡಿಯೂರಪ್ಪ ಮುಕ್ತ ಬಿಜೆಪಿ ಅಭಿಯಾನದ ಮುಖವಾಣಿಯಾಗಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ವಿರುದ್ಧ ಬಿಜೆಪಿ …
Read More »ಕೆ,ಪಿ,ಸಿ,ಸಿ ಕಾರ್ಯಧ್ಯಕ್ಷರಾದ ಸತೀಶ ಜಾರಕಿಹೊಳಿಯವರು ಅವರ ಮಕ್ಕಳೊಂದಿಗೆ ಹಳೆಯ ನೆನಪುಗಳನ್ನು ಹಂಚಿಕೊಂಡರು.
ಗೋಕಾಕ : ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರು ಗೋಕಾಕಿನ ಕ್ರಿಂ ಕಾರ್ನರ್ ರಿಂದ ಆನಂದ ಟಾಕೀಸ್ ವರೆಗೆ ಸಾಯಂಕಾಲ ಸಮಯದಲ್ಲಿ ಸತೀಶ ಜಾರಕಿಹೊಳಿ ಅವರು ತಮ್ಮ ಸ್ನೇಹಿತರಿಗೆ ಭೇಟಿ ನೀಡಿ ತಮ್ಮ ಮಕ್ಕಳಾದ ಪುತ್ರ ರಾಹುಲ್ ಜಾರಕಿಹೊಳಿ ಮತ್ತು ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ತಮ್ಮ ಗೋಕಾಕಿನ ಸ್ನೇಹಿತರಿಗೆ ಪರಿಚಯ ಮಾಡಿಸುವ ಮೂಲಕ ದಿಡೀರ್ ಭೇಟಿ ನೀಡಿದರು.
Read More »ಗೋಕಾಕ ಫಾಲ್ಸ್ನಲ್ಲಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ..
ಗೋಕಾಕ ಫಾಲ್ಸ್ನಲ್ಲಿ ಗೋಕಾಕ ಖ್ಯಾತ ಶಿಲ್ಪಿ ಜಕಣಾಚಾರಿ ಅವರಿಂದ ನಿರ್ಮಿತವಾಗಿರುವ ಐತಿಹಾಸಿಕ ತಡಸಲ ಮಹಾಲಿಂಗೇಶ್ವರ “ತಟಾಕೇಶ್ವರ” ದೇವಸ್ಥಾನದಲ್ಲಿ ಮಹಾಶಿವರಾತ್ರಿವನ್ನು ಪ್ರತಿ ವರ್ಷದಂತೆ ಇ ವರ್ಷವು ಅತಿ ವಿಜೃಂಭಣೆಯಿಂದ ಆಚರಣೆ ಮಾಡಿದಲಾಗಿತ್ತು. 1153 ನೇ ಕಾಲದಲ್ಲಿ ನಿರ್ಮಿತವಾದ ಈ ದೇವಸ್ಥಾನ ಪ್ರತಿ ಶಿಲ್ಪಗಳೂ ಐತಿಹಾಸಿಕ ಮಹತ್ವ ಸಾರುತ್ತವೆ. ಪಕ್ಕದಲ್ಲಿ ಫಾಲ್ಸ್ ಹಸಿರಿನ ನಿಸರ್ಗ ತಾಣ ಇದ್ದು ಇದರ ಮುಂದೆ ಹರಿದು ಬರುವ ಘಟಪ್ರಭೆ 134 ಕಲ್ಲಿನ ಪದರಗಳ ಮಧ್ಯೆ ಸಾಗಿ ಜಲಪಾತವಾಗಿ …
Read More »ಸಿ. ಡಿ. ನಕಲಿ ಎಂದಾದರೆ ರಮೇಶ್ ಜಾರಕಿಹೊಳಿ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಬೇಕು: ಅಶೋಕ್ ಪೂಜಾರಿ
ಚಿಕ್ಕೋಡಿ(ಮಾ.11): ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪರ ಈಗಾಗಲೇ ಬಿಜೆಪಿ ಶಾಸಕರು ಸಚಿವರುಗಳು ಹಾಗೂ ಜೆಡಿಎಸ್ ಬ್ಯಾಟಿಂಗ್ ಶುರು ಮಾಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿಯೇ ರಮೇಶ್ ಜಾರಕಿಹೋಳಿ ಪರ ಮಾತನಾಡಿದ ಬೆನ್ನಲ್ಲೇ, ಈಗ ಗೋಕಾಕ ಕ್ಷೇತ್ರದಲ್ಲಿ ರಮೇಶ್ ಅವರ ರಾಜಕೀಯ ವಿರೋಧಿ ಅಂತಲೇ ಗುರುತಿಸಿಕೊಂಡಿರುವ ಜೆಡಿಎಸ್ ಮುಖಂಡ ಅಶೋಕ್ ಪೂಜಾರಿ ಕೂಡ ರಮೇಶ್ ಜಾರಕಿಹೋಳಿ ಬೆಂಬಲಕ್ಕೆ ನಿಂತಿದ್ದು ಸಿ. ಡಿ. ನಕಲಿ ಎಂದಾದರೆ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಬೇಕು …
Read More »ಹಮ್ ತುಮ್ ಹಾರೆ ಸಾಥ್ ಸಾಥ್ ಹೈ ಎಂದು ರಮೇಶ್ ಜಾರಕಿಹೊಳಿ ಅವರಿಗೆ ಸಾಥ್ ನೀಡಿದ ಗೋಕಾಕ ಸವಿತಾ ನಾಭಿಕ ಅಭಿವೃದ್ಧಿ ಸಂಘ
ಗೋಕಾಕ: ರಮೇಶ್ ಜಾರಕಿಹೊಳಿ ಅವರ ಮೇಲೆ ಹೊರಸಿದ ಸಿಡಿ ಪ್ರಕರಣದ ಬಗ್ಗೆ ದಿನದಿಂದ ದಿನಕ್ಕೆ ಹೊಸ ಬೆಳವಣಿಗೆ ಗಳು ಕಂಡು ಬರುತ್ತಿವೆ. ದಿನ ಕಳೆದಂತೆ ಸಾಹುಕಾರರ ಮೇಲೆ ಜನರ ಪ್ರೀತಿ ವಿಶ್ವಾಸ ಜಾಸ್ತಿ ಆಗುತ್ತಿದೆ. ಕಳೆದ ಒಂದು ವಾರದಿಂದ ಬೆಳಗಾವಿ ಜಿಲ್ಲೆ ಯದ್ಯಂತ ಪ್ರತಿಭಟನೆ ಗಳ ಮೇಲೆ ಪ್ರತಿಭಟನೆ ನಡೆಯುತ್ತಿದ್ದು ಇಂದು ಗೋಕಾಕ ನಗರದ ನಾವಿಕ ಅಭಿವೃದ್ಧಿ ಸಂಘ ಒಂದು ಹೊಸ ಪ್ರಯತ್ನ ವನ್ನಾ ಮಾಡಿದ್ದಾರೆ. ಸಾಹುಕಾರರು ಕ್ಷೇತ್ರದ ಹಾಗೂ …
Read More »ಶಿವರಾತ್ರಿಗೆ ಶಿವಣ್ಣನ ಭರ್ಜರಿ ಗಿಫ್ಟ್.ಹ್ಯಾಟ್ರಿಕ್ ಹೀರೋನ 125ನೇ ಸಿನಿಮಾ ಘೋಷಣೆ
ಬೆಂಗಳೂರು : ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ತಮ್ಮ ಅಭಿಮಾನಿಗಳ ಬಳಗಕ್ಕೆ ಶಿವರಾತ್ರಿ ಹಬ್ಬಕ್ಕೆ ವಿಶೇಷ ಉಡುಗೊರೆ ನೀಡಿದ್ದಾರೆ. ಅವರ 125ನೇ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಚಂದನವನದಲ್ಲಿ ನೂರು ಸಿನಿಮಾಗಳನ್ನು ಪೂರೈಸಿ 125 ನೇ ಚಿತ್ರಕ್ಕೆ ಶಿವಣ್ಣ ಭರ್ಜರಿ ತಯಾರಿ ನಡೆಸಿದ್ದಾರೆ. ತಮ್ಮ ಹೊಸ ಸಿನಿಮಾ ಬಗ್ಗೆ ಕೌತುಕದಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಇಂದು ಸಿಹಿ ಸುದ್ದಿ ನೀಡಿದ್ದಾರೆ. ಶಿವಣ್ಣ ನಿನ್ನೆ (ಬುಧವಾರ) ಫೇಸ್ಬುಕ್ ವಿಡಿಯೋ ಮೂಲಕ ತಮ್ಮ ಹೊಸ ಸಿನಿಮಾ …
Read More »ಮಂಜು ಎಲ್ಲೆಲ್ಲೋ ಮುಟ್ಟುತ್ತಾರೆ : ನಿಧಿ….?
ಬಿಗ್ ಬಾಸ್ ಮನೆಯಲ್ಲಿ ಏನೆಲ್ಲ ಆಗುತ್ತದೆ, ಯಾರು ಹೇಗೆ ನಡೆದುಕೊಳ್ಳುತ್ತಾರೆ ಎಂದು ಊಹೀಸೋದು ತುಂಬಾನೇ ಕಷ್ಟ. ಈಗ ಕನ್ನಡ ಬಿಗ್ ಬಾಸ್ ಮನೆಯಲ್ಲೂ ಅದೇ ರೀತಿ ಆಗುತ್ತಿದೆ. ಎಲ್ಲಾ ಸದಸ್ಯರು ತಮ್ಮ ಅಸಲಿ ಮುಖವನ್ನು ಅನಾವರಣ ಮಾಡುತ್ತಿದೆ. ಅದೇ ಮನೆ ಒಳಗೆ ತೆರಳಿರುವ ಪ್ರಶಾಂತ್ ಸಂಭರಗಿ ಡಬಲ್ ಗೇಮ್ ಆಡುತ್ತಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಇದಕ್ಕೆ ನಿನ್ನೆ ನಡೆದ ಘಟನೆ ಹೊಸ ಉದಾಹರಣೆ. ಮಂಜು ಮತ್ತು ಶಮಂತ್ ಉದ್ದೇಶಪೂರ್ವಕವಾಗಿ …
Read More »ಸಿ.ಡಿ. ಪ್ರಕರಣ ಎಸ್ಐಟಿಗೆ : ಐಜಿಪಿ ಸೌಮೇಂದು ಮುಖರ್ಜಿ ನೇತೃತ್ವ
ಬೆಂಗಳೂರು: ರಮೇಶ್ ಜಾರಕಿಹೊಳಿ ಅವರ ಅಶ್ಲೀಲ ವೀಡಿಯೊ ಪ್ರಕರಣದ ಕುರಿತು ವಿಸ್ತೃತ ತನಿಖೆ ನಡೆಸಲು ರಾಜ್ಯ ಸರಕಾರವು ಐಜಿಪಿ ಸೌಮೇಂದು ಮುಖರ್ಜಿ (ಪ್ರಸ್ತುತ ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು) ನೇತೃತ್ವದ ವಿಶೇಷ ತನಿಖಾ ತಂಡವನ್ನು ರಚನೆ ಮಾಡಿದೆ. ಗೃಹ ಹಾಗೂ ಕಾನೂನು ಸಚಿವ ಬಸವರಾಜ್ ಬೊಮ್ಮಾಯಿ ಬುಧವಾರ ಬೆಳಗ್ಗಿನಿಂದಲೇ ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಚರ್ಚಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಾ.9ರಂದು ರಮೇಶ್ …
Read More »ಕಿತ್ತೂರು ಚನ್ನಮ್ಮನ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ: ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆಯ ಮೂಲಕ ಚಾಲನೆ
ಬೆಳಗಾವಿ : ಬೆಳಗಾವಿ ಜಿಲ್ಲಾಡಳಿತ ವತಿಯಿಂದ ಶುಕ್ರವಾರ (ಮಾ.೧೨) ಬೆಳಿಗ್ಗೆ ೧೦ ಗಂಟೆಗೆ ಕಿತ್ತೂರು ಚನ್ನಮ್ಮನ ಕೋಟೆ ಆವರಣದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಉದ್ಘಾಟನಾ ಸಮಾರಂಭ ಏರ್ಪಡಿಸಲಾಗಿದೆ. ಇದಕ್ಕೂ ಮುಂಚೆ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ದೇಶದ ೭೫ ಸ್ಥಳಗಳಲ್ಲಿ ಏಕಕಾಲಕ್ಕೆ ನಡೆಯಲಿರುವ ಈ ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ವರ್ಚುವಲ್ ವೇದಿಕೆಯ ಮೂಲಕ ಚಾಲನೆ ನೀಡಲಿದ್ದಾರೆ. ರಾಜ್ಯದ ಬೆಳಗಾವಿ ಜಿಲ್ಲೆಯ ಕಿತ್ತೂರು, ಮಂಡ್ಯ ಜಿಲ್ಲೆಯ ಮದ್ದೂರು ಹಾಗೂ …
Read More »1 ಕೆ.ಜಿ. 320 ಗ್ರಾಂ ಗಾಂಜಾ ವಶ….
ಬೆಳಗಾವಿ – ಸಿಐಡಿ ಬೆಳಗಾವಿ ಘಟಕದ ಡಿಟೆಕ್ಟಿವ್ ಸಬ್ ಇನ್ಸ್ಪೆಕ್ಟರ್ ಲಕ್ಷ್ಮಣ ಹುಂಡರದ ರವರಿಗೆ ಬಂದ ಬಾತ್ಮಿ ಮೇರೆಗೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಕುಡಚಿ ಗ್ರಾಮದಲ್ಲಿ ದಾಳಿ ನಡೆಸಲಾಗಿದೆ. ಜುದಾಯಿನಗರದ ವಾಸಿ ಫಾರುಕ್ ಖಾನ್ ತಂದೆ ಅಲಮನವಾಜ್ ಖಾನ್, 35 ವರ್ಷ ಈತನನ್ನು ಹಿಡಿದು ಈತನ ಬಳಿಯಿಂದ 1 ಕೆ.ಜಿ. 320 ಗ್ರಾಂ ಗಾಂಜಾ ಅಂದಾಜು ಕಿಮ್ಮತ್ತು 19,800/ ಒಂದು ಮೊಬೈಲ್ ಫೋನ್ ಹಾಗೂ ನಗದು ಹಣ ರೂ.400/- ಗಳನ್ನು …
Read More »
Laxmi News 24×7