ಬೆಳಗಾವಿ: ಕೇಂದ್ರದ ಮಾಜಿ ಸಚಿವ ದಿವಂಗತ ಸುರೇಶ ಅಂಗಡಿ ಅವರ ತಾಯಿ ಗುರುವಾರ ವಿಧಿವಶರಾಗಿದ್ದಾರೆ. ಬೆಳಗಾವಿ ತಾಲೂಕಿನ ಕೆ.ಕೆ.ಕೊಪ್ಪ ಗ್ರಾಮದಲ್ಲಿ ಸೋಮವ್ವ ಅಂಗಡಿ ( 92) ವಿಧಿವಶರಾಗಿದ್ದಾರೆ. ಕರೊನಾ ಸೋಂಕಿನಿಂದ ದಿ. ಸುರೇಶ ಅಂಗಡಿ ಮೃತಪಟ್ಟು ಮಾರ್ಚ್ 23ಕ್ಕೆ 6 ತಿಂಗಳ ಪೂರ್ಣಗಳ್ಳಲಿದೆ. ಇದೀಗ ಅವರ ತಾಯಿ ಮೃತಪಟ್ಟಿದ್ದರಿಂದ ಅಂಗಡಿ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಇಂದು ಸಂಜೆ ಸ್ವಗ್ರಾಮ ಕೆಕೆ ಕೊಪ್ಪ ನಾಗರಹಾಳದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.
Read More »ಬೆಳಗಾವಿ ಐರನ್ ಮ್ಯಾನ್ ಬಿರುದು ಪಡೆದ ಕರ್ನಾಟಕದ ಮೊದಲ ಪೊಲೀಸ್ ಅಧಿಕಾರಿ
ಬೆಳಗಾವಿ: ಐರನ್ ಮ್ಯಾನ್ ಬಿರುದು ಪಡೆದ ಕರ್ನಾಟಕದ ಮೊದಲ ಪೊಲೀಸ್ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪೊಲೀಸ್ ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಅವರನ್ನು ಇಂದು ಬೆಳಗಾವಿ ಜಿಲ್ಲಾ ಪೊಲೀಸ್ ಕ್ರೀಡಾ ಕೂಟ ಮುಕ್ತಾಯ ಸಮಾರಂಭದಲ್ಲಿ ಸನ್ಮಾನಿಸಲಾಯಿತು. ಮುರಗೇಶ ಚನ್ನಣ್ಣವರ 2005 ನೇ ಸಾಲಿನಲ್ಲಿ ಪಿಎಸ್ಐ ರಾಗಿದ್ದು 2016ರಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಹುದ್ದೆಗೆ ಮುಂಬಡ್ತಿ ಹೊಂದಿ ಹಾಲಿ ಹೆಸ್ಕಾಂ ಜಾಗೃತ ದಳ, ಹುಬ್ಬಳ್ಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. 2021 ರಲ್ಲಿ ಇತ್ತೀಚೆಗೆ ಓರಿಸಾದ …
Read More »ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ದಶಮಾನೋತ್ಸವ ಪ್ರಯುಕ್ತ ಪದವಿ ಹಾಗೂ ಸ್ನಾತಕೋತ್ತರ ಪದವಿ ಆಕಾಂಕ್ಷಿಗಳಿಗೆ ಸುವರ್ಣಾವಕಾಶ
ಬೆಳಗಾವಿ– ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ದಶಮಾನೋತ್ಸವ ಪ್ರಯುಕ್ತ ಪದವಿ ಹಾಗೂ ಸ್ನಾತಕೋತ್ತರ ಪದವಿ ಆಕಾಂಕ್ಷಿಗಳಿಗೆ ಸುವರ್ಣಾವಕಾಶ ನೀಡಲಾಗಿದೆ. ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲ ಸ್ನಾತಕ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು, ಸಾರ್ವಜನಿಕರು, ಜನಪ್ರತಿನಿಧಿಗಳ ಕೋರಿಕೆಯಂತೆ 2010 ರಿಂದ 2019 ರವರೆಗೆ ವಿವಿಧ ಪದವಿ ಪರೀಕ್ಷೆಗಳಲ್ಲಿ ಅನುತ್ತೀರ್ಣರಾಗಿ, ಪರೀಕ್ಷೆಗಳಿಗೆ ಹಾಜರಾಗಲು ಅವಕಾಶವಿಲ್ಲದ ಹಾಗೂ ಪದವಿ ಪೂರ್ಣಗೊಳಿಸದ ಸ್ನಾತಕ (ಬಿ.ಎ., ಬಿ.ಎಸ್.ಸಿ., ಬಿ.ಎಸ್.ಸಿ.(ಸಿ.ಎಸ್), ಬಿ.ಕಾಂ., ಬಿ.ಸಿ.ಎ., ಬಿ.ಬಿ.ಎ., ಬಿ.ಎಸ್.ಡಬ್ಲ್ಯೂ., ಬಿ.ಎಡ್., ಬಿ.ಪಿ.ಎಡ್.) ಪದವಿಯ ಹಾಗೂ …
Read More »ಹಕ್ಕು ಪತ್ರಗಳ ವಿತರಣೆ ವಿಳಂಬ : ತಲೆಯ ಮೇಲೆ ಕಲ್ಲು ಹೊತ್ತುಕೊಂಡು ಪ್ರತಿಭಟನೆ
ಗದಗ,ಮಾ.10(ಹಿ.ಸ): ಮಲಪ್ರಭಾ ನದಿ ಹಾಗೂ ಬೆಣ್ಣೆಹಳ್ಳ ಪ್ರವಾಹಕ್ಕೆ ಮನೆ ಕಳೆದುಕೊಂಡ ಕುಟುಂಬಗಳು ಸರ್ಕಾರದ ಆಸರೆ ಮನೆಗಳ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಗದಗ ಜಿಲ್ಲೆ ರೋಣ ತಹಶಿಲ್ದಾರ ಕಚೇರಿ ಎದುರು ಬುಧವಾರ ವಿನೂತನ ಪ್ರತಿಭಟನೆ ಮಾಡಿದರು. ರೋಣ ತಹಶಿಲ್ದಾರ್ ಕಚೇರಿ ಬಳಿ ಗಾಡಗೋಳಿ ಗ್ರಾಮದ ನೆರೆ ಸಂತ್ರಸ್ತರು ತಲೆಯ ಮೇಲೆ ಕಲ್ಲು ಹೊತ್ತುಕೊಂಡು ವಿನೂತನ ಹೋರಾಟ ಮಾಡಿದರು. ಮಲಪ್ರಭಾ ನದಿ ಹಾಗೂ ಬೆಣ್ಣೆಹಳ್ಳ ಪ್ರವಾಹ ಸಂದರ್ಭದಲ್ಲಿ ನೂರಾರು ಕುಟುಂಬಗಳು ಮನೆ …
Read More »ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ
ಬೆಂಗಳೂರು(ಮಾ.10): ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಮಾರಂಭದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ, ಡಿಸಿಎಂ ಗೋವಿಂದ ಕಾರಜೋಳ, ಸಚಿವೆ ಶಶಿಕಲಾ ಜೊಲ್ಲೆ ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದ ಮಹಿಳಾ ಮತ್ತು ಮಕ್ಕಳ …
Read More »ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ: ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ
ಹಾಸನ: ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಇರುತ್ತವೆ. ಹಾಗಾಗಿ ಯಾರೂ ಆತ್ಮಹತ್ಯೆ ಕಡೆಗೆ ಮುಖ ಮಾಡಬಾರದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್. ನಂದಿನಿ ಹೇಳಿದರು. ನಗರದ ಎವಿಕೆ ಕಾಲೇಜಿನಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಪೂರ್ತಿ ರೇಂಜರ್ ಘಟಕ, ಭಾರತ ಸೇವಾದಳ ಜಿಲ್ಲಾ ಸಮಿತಿ ಆಶ್ರಯದಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಬುಧವಾರ ಹಮ್ಮಿಕೊಂಡಿದ್ದ ಮಹಿಳಾ ಜಾಗೃತಿ ಶಿಬಿರದಲ್ಲಿ ಮಹಿಳೆ ಮತ್ತು ಕಾನೂನಿನ ರಕ್ಷಣೆ ಎಂಬ ವಿಷಯ ಕುರಿತು ಮಾತನಾಡಿದರು. ಮನೆಯಲ್ಲಿ …
Read More »ಕರ್ನಾಟಕಕ್ಕೆ ಬರುವ ಪ್ರವಾಸಿಗರಿಗೆ ವಿಶ್ವ ದರ್ಜೆಯ ಸೌಲಭ್ಯ
ಬೆಂಗಳೂರು, ಮಾ.10- ದೇಶ-ವಿದೇಶಗಳಿಂದ ರಾಜ್ಯಕ್ಕೆ ಬರುವ ಪ್ರವಾಸಿಗರಿಗೆ ವಿಶ್ವ ದರ್ಜೆಯ ಸೌಲಭ್ಯಗಳನ್ನು ಕಲ್ಪಿಸಲು ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ತ್ರಿಸ್ಟಾರ್ ಹೋಟೆಲ್ ನಿರ್ಮಾಣ ಮಾಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ತಿಳಿಸಿದ್ದಾರೆ. ಪ್ರವಾಸೋದ್ಯಮ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವರಾದ ಸಿ.ಪಿ.ಯೋಗೇಶ್ರ್ವ ಅವರು ಮೆ: ರೈಟ್ಸ ಸಂಸ್ಥೆ ಅಧಿಕಾರಿಗಳು ಹಾಗೂ ಕೆ ಎಸ್ ಟಿ ಡಿ ಸಿ ಅಕಾರಿಗಳ ಜೊತೆ ಸಭೆಯಲ್ಲಿ ಮಾತನಾಡಿದರು. ರಾಜ್ಯದ ಪ್ರಖ್ಯಾತ ಪ್ರವಾಸಿ ತಾಣಗಳಾದ ಬೇಲೂರು, ಹಂಪಿ, …
Read More »ಎಸ್ಡಿಎ ಪರೀಕ್ಷೆ ಮುಂದೂಡಿಕೆ
ಬೆಂಗಳೂರು: ಮಾ.20 ಮತ್ತು 21ರಂದು ನಡೆಯಬೇಕಿದ್ದ ಎಸ್ಡಿಎ (ದ್ವಿತೀಯ ದರ್ಜೆ ಸಹಾಯಕರು/ಕಿರಿಯ ಸಹಾಯಕರ) ಪರೀಕ್ಷೆಯನ್ನು ಮೂಂದೂಡಿ ಕೆಪಿಎಸ್ಸಿ ಆದೇಶ ಹೊರಡಿಸಿದೆ. 2020ರ ಮೇ 14ರ ಅಧಿಸೂಚನೆಯನ್ವಯ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಜೂನ್ 6 ಮತ್ತು 7ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಕರೊನಾ ಕಾರಣಕ್ಕೆ ಮೂಂದೂಡಲಾಗಿತ್ತು. ತದನಂತರ 2021ರ ಮಾರ್ಚ್ 20ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ಮತ್ತು …
Read More »ಕಾಂಗ್ರೆಸ್ಸಿಗರೇ ಶರ್ಟ್, ಪ್ಯಾಂಟ್ ಬಿಚ್ಚಿದ್ದಾರಾ.? : ರಮೇಶ್ ಜಾರಕಿಹೊಳಿಗೆ ಡಿಚ್ಚಿ ಹೊಡೆದ ಡಿಕೆ ಶಿವಕುಮಾರ್
ಬೆಂಗಳೂರು : ರಮೇಶ್ ಜಾರಕಿಹೊಳಿ ಹೇಳಿದಂತ ಮಹಾನಾಯಕ ಯಾರು ಅಂತ ಗೊತ್ತಿಲ್ಲ. ನನ್ನ ಮೇಲೆ ಹೇಳಲಿ ಬಿಡಿ. ಇದು ರಾಜಕೀಯ ಚೆಸ್ ಗೇಮ್ ಆಗಿದೆ. ರಮೇಶ್ ಜಾರಕಿಹೊಳಿಯೇ ಸಿಡಿ ನಕಲಿ ಎಂದಿದ್ದಾರೆ. ಸಿಡಿ ಫೇಕ್ ಅಂತ ಹೇಳುವುದಾದರೇ ತನಿಖೆ ಏಕೆ.? ತನಿಖೆಗೆ ಬಿಜೆಪಿಯವರು ಏಕೆ ಒತ್ತಾಯಿಸ್ತಿದ್ದಾರೆ.? ಕಾಂಗ್ರೆಸ್ ನವರು ಏನ್ ಶರ್ಚ್, ಪ್ಯಾಂಟ್ ಬಿಚ್ಚಿದ್ರಾ.? ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ರಮೇಶ್ ಜಾರಕಿಹೊಳಿಗೆ ಡಿಚ್ಚಿ ಹೊಡೆದಿದ್ದಾರೆ. ರಮೇಶ್ ಜಾರಕಿಹೊಳಿ …
Read More »ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧದ ಪ್ರಕರಣ ವಾಪಾಸ್ ಪಡೆದ ಬಗ್ಗೆ ದಿನೇಶ್ ಕಲ್ಲಹಳ್ಳಿ ಹೇಳಿದ್ದೇನು .?
ಬೆಂಗಳೂರು : ನಾನು ಮಾಜಿ ಸಚಿವ ರಮೇಶ್ ಜಾರಕಿಹೊಳಿಯವರಿಗೆ ಸಂಬಂಧಿಸಿದ್ದು ಎನ್ನಲಾದಂತ ಸಿಡಿ ಪ್ರಕರಣ ಕುರಿತಂತೆ ದೂರು ವಾಪಾಸ್ ಪಡೆಯಲು ಹಲವಾರು ಕಾರಣಗಳಿದ್ದಾವೆ. ನನ್ನ ವಕೀಲರು ಹೇಳಿದ ಬಳಿಕ, ನಾನು ಠಾಣೆಗೆ ಹೋಗಿ ದೂರು ವಾಪಾಸ್ ಪಡೆದಿರುವುದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ, ನಾನು ಯಾವುದೇ ಒತ್ತಡಗಳಿಗೆ ಮಣಿದು ಆಗಲಿ ರಮೇಶ್ ಜಾರಕಿಹೊಳಿ ವಿರುದ್ಧದ ದೂರು ವಾಪಾಸ್ ಪಡೆದಿಲ್ಲ. ಬದಲಾಗಿ ಮಾನಸಿಕವಾಗಿ …
Read More »
Laxmi News 24×7