ಬೆಳಗಾವಿ: ಸರ್ಕಾರ ಕೋವಿಡ್ ಎರಡನೇ ಅಲೆಯಿಂದ ಜನರನ್ನ ರಕ್ಷಣೆ ಮಾಡಬೇಕು ಅಂತ ಟಫ್ ರೂಲ್ಸ್ ಜಾರಿಗೆ ತಂದಿದೆ. ಮಹಾರಾಷ್ಟ್ರದಿಂದ ರಾಜ್ಯಕ್ಕೆ ಎಂಟ್ರಿಯಾಗ ಬೇಕಾದರೆ ಖಾಸಗಿ ಸರ್ಕಾರಿ ವಾಹನಗಳ ಮೂಲಕ ಬರುವವರು ಕೈಲಿ ಕೋವಿಡ್ ನೆಗೆಟಿವ್ ರಿಪೋರ್ಟ್ ಹಿಡಿದೇ ಬರಬೇಕು ಅಂತಿದೆ ಆದರೆ ಕರ್ನಾಟಕದ ಗಡಿಯಲ್ಲಿ ಕಟ್ಟುನಿಟ್ಟಾದ ಕ್ರಮ ಜಾರಿಗೆ ಬರ್ತಿಲ್ಲಾ. ಬಾರ್ಡರ್ ನಲ್ಲಿ ಚೆಕ್ ಪೊಸ್ಟ್ ನಿರ್ಮಾಣ ಆಗಿದೆ ಖಾಸಗಿ ಕಾರಿನಲ್ಲಿ ಬರೋರನ್ನ ಮಾತ್ರ ತಪಾಸಣೆ ಮಾಡುತ್ತಿರುವ ಪೊಲೀಸರು ಬೈಕ್ …
Read More »ಬೆಳಗಾವಿ ಲೋಕಸಭೆ ಉಪಚುನಾವಣೆಯ ರಾಜಕೀಯ ಲೆಕ್ಕಾಚಾರ ಅದಲು-ಬದಲು!
ಬೆಳಗಾವಿ(ಮಾರ್ಚ್ 10): ಸದ್ಯ ರಾಜ್ಯದಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣ ಜೋರಾಗಿ ಸದ್ದು ಮಾಡುತ್ತಿದೆ. ಈ ಷಡ್ಯಂತ್ರದ ಹಿಂದೆ ಇರೋದು ಯಾರು ಎಂಬುದು ನನಗೆ ಗೊತ್ತಿದೆ. ಶೀಘ್ರದಲ್ಲಿ ದೂರು ದಾಖಲಿಸಿ ಕಾನೂನು ಹೋರಾಟ ಮಾಡುತ್ತೇನೆ. ನನಗೆ ಈಗ ಅಧಿಕಾರ ಮುಖ್ಯವಲ್ಲ, ಮನೆತನದ ಮರ್ಯಾದೆ ಮುಖ್ಯ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ. ಅಷ್ಟೇ ಅಲ್ಲ ಕಾನೂನು ಹೋರಾಟಕ್ಕೆ ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಈ ಪ್ರಕರಣ …
Read More »ಒಡೆದ ಪೈಪ್ಲೈನ್: ಅಪಾರ ಪ್ರಮಾಣದ ನೀರು ಪೋಲು
ಬೆಳಗಾವಿ: ಇಲ್ಲಿನ ಗೋವಾವೇಸ್ ಸಮೀಪದ ರಸ್ತೆ ಬದಿಯಲ್ಲಿ ಕಾಮಗಾರಿಯೊಂದಕ್ಕಾಗಿ ಮಂಗಳವಾರ ಬೆಳಿಗ್ಗೆ ನೆಲ ಅಗೆಯುವಾಗ ಪೈಪ್ಲೈನ್ ಒಡೆದ ಪರಿಣಾಮ ಅಪಾರ ಪ್ರಮಾಣದ ನೀರು ಪೋಲಾಯಿತು. ಸುಮಾರು ಮುಕ್ಕಾಲು ತಾಸು ನೀರು ದೊಡ್ಡ ಮಟ್ಟದ ಕಾರಂಜಿಯ ರೀತಿ ಚಿಮ್ಮುತ್ತಿತ್ತು. ಇದರಿಂದ ರಸ್ತೆ ತುಂಬೆಲ್ಲಾ ನೀರು ಸಂಗ್ರಹವಾಗಿತ್ತು. ವಾಹನಗಳ ಸಂಚಾರಕ್ಕೂ ಅಡಚಣೆ ಉಂಟಾಯಿತು. ಆ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಹನಗಳ ಮೇಲೂ ನೀರು ಬಿದ್ದಿತು. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿದೆ. ಸ್ಥಳೀಯರು ಮಾಹಿತಿ …
Read More »ಕುಡಿಯುವ ನೀರಿಗಾಗಿ ಗದಗನ ಪಶುವೈದ್ಯಕೀಯ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಪರದಾಟ
ಗದಗ : ಕುಡಿಯುವ ನೀರಿನ ಸಮಸ್ಯೆಯಿಂದ ಸಾಕಷ್ಟು ಸಮಸ್ಯೆ ಎದುರಿಸುತ್ತಿರುವ ಪಶುವೈದ್ಯಕೀಯ ಮಹಾವಿದ್ಯಾಲಯ ವಿದ್ಯಾರ್ಥಿಗಳು ಇಂದು ನಗರದ ಲೋಕೋಪಯೋಗಿ ಇಲಾಖೆಗೆ ಮುತ್ತಿಗೆ ಹಾಕಿ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು. ನಗರದ ಹೊಂಬಳ ಗ್ರಾಮದ ರಸ್ತೆಯಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ನೀರಿನ ಅಭಾವ ಉಂಟಾಗಿದೆ. ಜಿಲ್ಲೆಯ ಮಹತ್ವದ ಯೋಜನೆಯಾಗಿರುವ 24/7 ಕುಡಿಯುವ ನೀರು ಸರಬರಾಜುವಿನ ಪೈಪ್ಲೈನ್ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿದ್ದರೂ, ಎರಡು ವರ್ಷಗಳಿಂದ ಕಾಲೇಜಿಗೆ ನದಿ ನೀರು ಒಂದು ಹನಿ ಸಹಿತ ನೀರು ಪೂರೈಕೆ …
Read More »ಉಚಿತ ಪಡಿತರ ಕುರಿತು ಸಚಿವ ಉಮೇಶ್ ಕತ್ತಿ ಮಹತ್ವದ ಹೇಳಿಕೆ
ಬೆಂಗಳೂರು,ಮಾ.9- ಪಡಿತರ ಅಂಗಡಿಗಳ ಮೂಲಕ ಆದ್ಯತಾ ಪಡಿತರಚೀಟಿಗಳಿಗೆ ಸದ್ಯಕ್ಕೆ ಉಚಿತವಾಗಿ ಅಕ್ಕಿ, ಗೋಧಿ ಹಾಗೂ ಆಹಾರ ಧಾನ್ಯವನ್ನು ನೀಡಲಾಗುತ್ತಿದೆ. ಆದರೆ ಮುಂದಿನ ದಿನಗಳಲ್ಲಿ ಇದಕ್ಕೆ ಹಣ ಪಡೆದು ಗುಣಮಟ್ಟದ ಆಹಾರ ಒದಗಿಸುವ ಕುರಿತು ಪರಿಶೀಲನೆ ನಡೆಸಲಾಗುವುದು ಎಂದು ಸಚಿವ ಉಮೇಶ್ ಕತ್ತಿ ಹೇಳಿದರು.ವಿಧಾನಪರಿಷತ್ನ ಪ್ರಶ್ನೋತ್ತರ ಅವಯಲ್ಲಿ ಕಾಂಗ್ರೆಸ್ ಸದಸ್ಯ ಪಿ.ಆರ್.ರಮೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ 10,90,951 ಅಂತ್ಯೋದಯ ಅನ್ನ ಪಡಿತರ ಚೀಟಿಗಳು, 1,16,83,545 ಆದ್ಯತಾ ಪಡಿತಚೀಟಿಗಳು ಸೇರಿ …
Read More »: ಕಂದನ ಉಳಿಸು ಕರ್ನಾಟಕ ಅಭಿಯಾನಕ್ಕೆ ಸ್ಪಂದನೆ; ಬಜೆಟ್ನಲ್ಲಿ 10ಕೋಟಿ ರೂಪಾಯಿ ಮೀಸಲು
ಬೆಂಗಳೂರು: 11 ತಿಂಗಳ ಕಂದಮ್ಮನಿಗೆ ಆಪತ್ತು ಎದುರಾಗಿದೆ. ಹೆತ್ತವರಿಗೆ ಖುಷಿಯೇ ಇಲ್ಲದಂತಾಗಿದೆ. ಮಗುವಿನ ಮುಖ ನೋಡಿ ನಿತ್ಯ ಕಣ್ಣೀರಿಡುವಂತಾಗಿದೆ. ಯಾಕಂದ್ರೆ ಇಡೀ ವೈದ್ಯಲೋಕ.. ಇಡೀ ಜಗತ್ತೇ ದಂಗಾಗುವಂಥಾ ಸಮಸ್ಯೆಗೆ ತುತ್ತಾಗಿದೆ. 11 ತಿಂಗಳ ಕಂದ ಜನೀಶ್. ಸಂಜೀವಿನಿ ನಗರದ ನಿವಾಸಿಗಳಾಗಿರುವ ನವೀನ್ಕುಮಾರ್-ಜ್ಯೋತಿ ದಂಪತಿ ಪುತ್ರ. ಕುಟುಂಬದ ಪರಿಸ್ಥಿತಿಯೂ ಅಷ್ಟೇನು ಚೆನ್ನಾಗಿಲ್ಲ. ಇಂಥಾದ್ರ ಮಧ್ಯೆ ಮಗುವಿಗೆ ಜೀನ್ ಸಮಸ್ಯೆ ಕಾಣಿಸಿಕೊಂಡಿದೆ. ಸ್ಪೈನಲ್ ಮಸ್ಕ್ಯೂಲರ್ ಆಟ್ರೋಪಿ (Spinal Muscular Atrophy) ಅಂದ್ರೆ, ಬೆನ್ನು …
Read More »ಬಜೆಟ್ನಲ್ಲಿ ಸಾರಿಗೆ ನೌಕರರ ಬೇಡಿಕೆಗಳಿಗೆ ಎಳ್ಳು ನೀರು ..?
ಬೆಂಗಳೂರು: ಮಾರ್ಚ್ 8ರಂದು ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಡಿಸಿದ ಬಜೆಟ್ನಲ್ಲಿ ಪ್ರಸ್ತಾಪವೇ ಆಗದ 6 ನೇ ವೇತನ ಆಯೋಗ ವಿಚಾರಕ್ಕೆ ಸಂಬಂಧಿಸಿದಂತೆ. ಇದೇ ತಿಂಗಳ 16ನೇ ತಾರೀಕಿನಂದು ಮತ್ತೆ ಮುಷ್ಕರ ಕೈಗೊಳ್ಳುವಂತೆ ಸಾರಿಗೆ ನೌಕಕರು ಮುಂದಾಗಿದ್ದಾರೆ. ಈ ಕುರಿತಂತೆ ಇಂದು ಸಾರಿಗೆ ನೌಕರರ ಕೂಟದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಡಿಸೆಂಬರ್ ತಿಂಗಳಿನಲ್ಲಿ ನಾಲ್ಕು ದಿನಗಳ ಕಾಲ ಸಾರಿಗೆ ನೌಕರರ ಮುಷ್ಕರ ನಡೆಸಲಾಗಿತ್ತು. …
Read More »ರಾಜ್ಯ ಬಜೆಟ್: ಕೋವಿಡ್ ಕಾಲದ ಕೊರತೆ ನೀಗಿಸಲು ಆರೋಗ್ಯ ಕ್ಷೇತ್ರಕ್ಕೆ ಹಲವು ಯೋಜನೆಗಳು
ಬೆಂಗಳೂರು: ಕೊರೊನಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ಸಂದರ್ಭದಲ್ಲಿ ಎದುರಾಗುವ ತೀವ್ರ ನಿಗಾ ಘಟಕಗಳ (ಐಸಿಯು) ಕೊರತೆ ನೀಗಿಸಲು ಮುಂದಾಗಿರುವ ಸರ್ಕಾರ ರಾಜ್ಯದ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ತೀವ್ರನಿಗಾಘಟಕಗಳನ್ನು ಅಭಿವೃದ್ಧಿ ಪಡಿಸಲು ನಿರ್ಧರಿಸಿದೆ. ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಕೊರೊನಾ ಎರಡನೇ ಅಲೆ ಸೇರಿದಂತೆ ಸಾಂಕ್ರಾಮಿಕ ರೋಗಗಳನ್ನು ಗಂಭೀರವಾಗಿ ಪರಿಗಣಿಸಿದೆ. ಈ ನಿಟ್ಟಿನಲ್ಲಿ ರಾಜ್ಯದ 19 ಜಿಲ್ಲಾ ಆಸ್ಪತ್ರೆಗಳಲ್ಲಿ 25 ಹಾಸಿಗೆ ಮತ್ತು 100 ತಾಲೂಕು ಆಸ್ಪತ್ರೆಗಳಲ್ಲಿ ಆರು ಹಾಸಿಗೆ ಸಾಮರ್ಥ್ಯಯುಳ್ಳ …
Read More »ಸಿ.ಡಿ ಪ್ರಕರಣ ಎಲ್ಲ ಆಯಾಮಗಳಲ್ಲೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.: ಬಸವರಾಜ್ ಬೊಮ್ಮಾಯಿ
ಬೆಂಗಳೂರು,ಮಾ.9- ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಕೇಳಿಬಂದಿರುವ ಸಿ.ಡಿ ಪ್ರಕರಣದ ಕುರಿತಾಗಿ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಿ.ಡಿ ವಿವಾದ ಬೆಳಕಿಗೆ ಬಂದ ನಂತರ ಎಲ್ಲ ಆಯಾಮಗಳಲ್ಲೂ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನು ತಾರ್ಕಿಕ ಹಂತಕ್ಕೆ ಕೊಂಡೊಯ್ಯುವುದು ನಮ್ಮ ಉದ್ದೇಶ ಎಂದರು. ಇದರಲ್ಲಿ 2+3+4 ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ನನಗೆ ಯಾವ ಮಾಹಿತಿ ಇಲ್ಲ. ಜಾರಕಿಹೊಳಿ ಕುಟುಂಬದವರು ಅವರದೇ ಆದ …
Read More »ಹೆಚ್ಡಿ ಕುಮಾರಸ್ವಾಮಿಗೆ ರಮೇಶ್ ಜಾರಕಿಹೊಳಿ ಧನ್ಯವಾದ ಹೇಳಿದ್ದೇಕೆ?
ಮೈಸೂರು: ಸಿಡಿ ಕೇಸ್ ಸಂಬಂಧ ಸ್ಪಷ್ಟನೆ ನೀಡಲು ಮಾರ್ಚ್ 09ರಂದು ತಮ್ಮ ಸದಾಶಿವನಗರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸುದ್ದಿಗೋಷ್ಠಿ ನಡೆಸಿದ್ರು. ಈ ವೇಳೆ ಅವರು ಹೆಚ್.ಡಿ ಕುಮಾರಸ್ವಾಮಿ ಮತ್ತು ಹೆಚ್.ಡಿ ರೇವಣ್ಣನವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಆದ್ರೆ ಈ ರೀತಿ ಹೆಚ್ಡಿಕೆಗೆ ಧನ್ಯವಾದ ಯಾಕೆ ಹೇಳಿದರು? ಸಿಡಿ ನಕಲಿ ಎಂದ ಮೇಲೆ ಸಚಿವ ಸ್ಥಾನಕ್ಕೆ ರಾಜೀನಾಮೆ ಯಾಕೆ ಕೊಟ್ರಿ? ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ರಮೇಶ್ ಜಾರಕಿಹೊಳಿಗೆ ಪ್ರಶ್ನಿಸಿದ್ದಾರೆ. ಸಿಡಿ …
Read More »
Laxmi News 24×7