Home / ಜಿಲ್ಲೆ (page 822)

ಜಿಲ್ಲೆ

ಮಗನ ನಾಮಕರಣ ಮಾಡಿದ ರಾಕಿಂಗ್ ಸ್ಟಾರ್ ಯಶ್ – ರಾಧಿಕಾ ದಂಪತಿ : ಹೆಸರೇನು ಗೊತ್ತಾ?

ಬೆಂಗಳೂರು : ಸ್ಯಾಂಡಲ್ ವುಡ್ ನ ಜನಪ್ರಿಯ ತಾರಾ ಜೋಡಿಗಳಾದ ‘ರಾಕಿಂಗ್ ಸ್ಟಾರ್‌’ ಯಶ್ ಮತ್ತು ರಾಧಿಕಾ ಪಂಡಿತ್‌ ದಂಪತಿ ಎರಡನೇ ಮಗು ಹುಟ್ಟಿ ಹತ್ತು ತಿಂಗಳ ಬಳಿಕ ಇದೀಗ ಸರಳವಾಗಿ ನಾಮಕರಣವನ್ನು ಮಾಡಿ ಯಥರ್ವ್ ಯಶ್ ಎಂದು ಹೆಸರನ್ನಿಟ್ಟಿದ್ದಾರೆ. ಕೆಲ ದಿನಗಳ ಹಿಂದಷ್ಟೇ, ಶೀಘ್ರದಲ್ಲೇ ಮಗನ ಹೆಸರನ್ನು ಬಹಿರಂಗಪಡಿಸಲಾಗುವುದು’ ಎಂದು ರಾಧಿಕಾ ತಿಳಿಸಿದ್ದರು. ಇದೀಗ ಅಧಿಕೃತವಾಗಿ ‘ಯಥರ್ವ್ ಯಶ್’ ಎಂಬ ಹೆಸರನ್ನು ಘೋಷಣೆ ಮಾಡಿದ್ದಾರೆ. ಸರಳ ಸಮಾರಂಭದಲ್ಲಿ ಶಾಸ್ತ್ರೋಕ್ತವಾಗಿ …

Read More »

ಕೊಡಗಿನಲ್ಲಿ ಬೈಕ್​​ಗೆ ಟಿಪ್ಪರ್​​ ಡಿಕ್ಕಿ: ಭೀಕರ ಅಪಘಾತದಲ್ಲಿ ಇಬ್ಬರು ಸವಾರರು ದುರ್ಮರಣ

ಕೊಡಗು : ಟಿಪ್ಪರ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸ್ಥಳದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ. ವಿರಾಜಪೇಟೆಯ ನಿವಾಸಿ ಭರತ್ ಮತ್ತು ಕುಶಾಲನಗರದ ನಿವಾಸಿ ಕುಟ್ಟನ್ ಮೃತಪ್ಪವರು ಎಂದು ಗುರುತಿಸಲಾಗಿದೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ರಾಮನಗರದಲ್ಲಿ ಟಿಪ್ಪರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೆಕ್ ಚಾಲಕ ಭರತ್ ಎಂಬುವರ ತಲೆಗೆ ಗಂಭೀರ ಗಾಯವಾಗಿದ್ದು, ತೀವ್ರ ರಕ್ತಸ್ರಾವದಿಂದಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನು, ಗಂಭೀರವಾಗಿ …

Read More »

ಆಗಸ್ಟ್‌ನಲ್ಲಿ ಕೊರೋನಾ ಅಬ್ಬರ : ದಾಖಲಾದ ಕೇಸ್‌ಗಳೆಷ್ಟು..?

ಬೆಂಗಳೂರು  : ರಾಜ್ಯದಲ್ಲಿ ಸೋಮವಾರ 6495 ಮಂದಿ ಹೊಸದಾಗಿ ಕೊರೋನಾ ಸೋಂಕು ಅಂಟಿಸಿಕೊಂಡಿದ್ದು 7,238 ಮಂದಿ ಗುಣಮುಖರಾಗಿದ್ದಾರೆ.113 ಮಂದಿ ಮೃತಪಟ್ಟಿದ್ದಾರೆ.747 ಮಂದಿ ರಾಜ್ಯದ ವಿವಿಧ ಕೊವೀಡ್‌ ಅಸ್ಪತ್ರೆಗಳಲ್ಲಿ ತೀವ್ರ ನಿಗಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆಯ ಸೋಮವಾರದ ವರದಿಯ ಪ್ರಕಾರ 43,132 ಮಂದಿಗೆ ಮಾತ್ರ ಕೊರೋನಾ ಪರೀಕ್ಷೆ ನಡೆಸಲಾಗಿದೆ. ಕಳೆದ ಕೆಲ ದಿನಗಳಲ್ಲಿ 60 ಸಾವಿರಕ್ಕೂ ಮಿಕ್ಕು ಕೊರೋನಾ ಪರೀಕ್ಷೆಗಳು ನಡೆಯುತ್ತಿದ್ದವು. ಬೆಂಗಳೂರಲ್ಲಿ ಅಧಿಕ: ಬೆಂಗಳೂರು ನಗರದಲ್ಲಿ ಸೋಮವಾರ ಕೊರೋನಾದಿಂದ …

Read More »

ಕೊರೊನಾ ನಿಯಂತ್ರಣ: ಮಹಾಲಕ್ಷ್ಮಿಗೆ ಪ್ರಾರ್ಥನೆ

ಬೆಳಗಾವಿ: ಕೊರೊನಾ ನಿಯಂತ್ರಣಕ್ಕಾಗಿ ತಾಲ್ಲೂಕಿನ ಸುಳೇಭಾವಿ ಗ್ರಾಮದಲ್ಲಿ ಮಹಾಲಕ್ಷ್ಮೀದೇವಿ ಸೇರಿ ಎಲ್ಲ ದೇವರಿಗೆ ಮಂಗಳವಾರ ವಿಶೇಷ ಪೂಜೆ, ಅಭಿಷೇಕ ನೆರವೇರಿಸಿ ಮಂಗಳವಾರ ಪ್ರಾರ್ಥಿಸಲಾಯಿತು. ದೇವಸ್ಥಾನ ಜೀರ್ಣೋದ್ಧಾರ ಟ್ರಸ್ಟ್ ಸಮಿತಿ ನೇತೃತ್ವದಲ್ಲಿ ಪ್ರಮುಖರು ಮತ್ತು ಪೂಜಾರಿಗಳು ಪೂಜೆ ಸಲ್ಲಿಸಿದರು. ಕಲ್ಮೇಶ್ವರ, ವೀರಭದ್ರೇಶ್ವರ, ಯಲ್ಲಮ್ಮ ದೇವಿ, ಶಾಖಾಂಬರಿ ದೇವಿ, ಬನಶಂಕರಿ ದೇವಿ, ಮಹಾರಾಣಿ ದೇವಿ, ದುರ್ಗಾದೇವಿ, ಗಣೇಶ, ಮಾರುತಿ, ಬ್ರಹ್ಮ, ವಿಠ್ಠಲ-ರುಕ್ಮಿಣಿ ದೇವರನ್ನು ಪೂಜಿಸಿದರು. ಹಿರಿಯರಾದ ಬಸನಗೌಡ ಪಾಟೀಲ ಮಾತನಾಡಿ, ‘ಕೊರೊನಾದಿಂದಾಗಿ ಜನರ ನೆಮ್ಮದಿ …

Read More »

ರಾಜ್ಯದಲ್ಲಿ 9 ಸಾವಿರ ಹೊಸ ಕೊರೋನ ಪ್ರಕರಣಗಳು ದೃಢ: ಸೋಂಕಿತರ ಸಂಖ್ಯೆ 3.51 ಲಕ್ಷಕ್ಕೆ ಏರಿಕೆ

ಬೆಂಗಳೂರು, ಸೆ.1: ರಾಜ್ಯದಲ್ಲಿ ಮಂಗಳವಾರದಂದು 9,058 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 135 ಜನರು ಸೋಂಕಿಗೆ ಬಲಿಯಾಗಿದ್ದು, 5,159 ಜನರು ಗುಣಮುಖರಾಗಿದ್ದಾರೆ. ಈಗಾಗಲೇ ಒಟ್ಟು ಕೊರೋನ ಸೋಂಕಿತರ ಸಂಖ್ಯೆ 3,51,481ಕ್ಕೆ ತಲುಪಿದ್ದು, 762 ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 5,837ಕ್ಕೆ ತಲುಪಿದ್ದು, ಅನ್ಯಕಾರಣದಿಂದ 19 ಜನರು ಸಾವನ್ನಪ್ಪಿದ್ದಾರೆ. ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 90,999ಕ್ಕೆ ಏರಿಕೆಯಾಗಿದ್ದು, ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ …

Read More »

331 ಮಂದಿ ಗುಣಮುಖ, ಬಿಡುಗಡೆ.

ಬೆಳಗಾವಿ: ‘ಜಿಲ್ಲೆಯಲ್ಲಿ ಹೊಸದಾಗಿ 154 ಮಂದಿಗೆ ಕೋವಿಡ್-19 ದೃಢಪಟ್ಟಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ. ‘331 ಗುಣಮುಖರಾಗಿದ್ದು, ಅವರನ್ನು ಬಿಡುಗಡೆ ಮಾಡಲಾಗಿದೆ. ಈ ಸೋಂಕಿನ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಬೆಳಗಾವಿ ತಾಲ್ಲೂಕಿನ ಮೂವರು ಹಾಗೂ ಬೈಲಹೊಂಲಗದ ಇಬ್ಬರು ಸೇರಿ ಐವರು ಮೃತಪಟ್ಟಿದ್ದಾರೆ. ಅವರಿಗೆ ಉಸಿರಾಟದ ತೊಂದರೆ ಇತ್ತು’ ಎಂದು ಮಾಹಿತಿ ನೀಡಿದೆ.

Read More »

ಅಕ್ರಮ ಸಾಗಣೆ: 996 ಲೀಟರ್ ಗೋವಾ ಮದ್ಯ ವಶ

ಬೆಳಗಾವಿ: ಗೋವಾದಿಂದ ಅಕ್ರಮವಾಗಿ ಸಾಗಿಸುತ್ತಿದ್ದ 996 ಲೀಟರ್‌ ಮದ್ಯವನ್ನು ವಾಹನ ಸಮೇತ ಸೋಮವಾರ ವಶಪಡಿಸಿಕೊಂಡಿರುವ ಅಬಕಾರಿ ಪೊಲೀಸರು, ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ‘ಗುಜರಾತ್‌ನ ಜೋಠಾಣಾ ತಾಲ್ಲೂಕಿನ ಕಡವಾಜಿ ಗುಲಬಾಜಿ ಠಾಕೂರ (48) ಹಾಗೂ ರಾಜೂಜಿ ಮನಾಜಿ ಠಾಕೂರ (37) ಬಂಧಿತರು. ವಾಹನದ ಮಾಲೀಕರನ್ನು ಪತ್ತೆ ಹಚ್ಚಿ ಬಂಧಿಸಬೇಕಾಗಿದೆ. 4ನೇ ಆರೋಪಿ, ಗುಜರಾತ್‌ನಲ್ಲಿ ಅಕ್ರಮ ಮದ್ಯ ಪಡೆದು ಮಾರುತ್ತಿರುವ ವೀರಸಿಂಗ್ ಮಾನಾಜಿ ಠಾಕೂರ ಅವರನ್ನೂ ಬಂಧಿಸಬೇಕಾಗಿದೆ. ವಶಪಡಿಸಿಕೊಂಡ ವಾಹನ ಹಾಗೂ …

Read More »

ಬೆಳಗಾವಿಯಲ್ಲಿ ಅಬ್ಬರವಿಲ್ಲದೆ ಗಣೇಶ ಮೂರ್ತಿಗಳಿಗೆ ವಿದಾಯ

ಬೆಳಗಾವಿ: ನಗರದ ವಿವಿಧೆಡೆ ಪ್ರತಿಷ್ಠಾಪಿಸಲಾಗಿದ್ದ ಸಾರ್ವಜನಿಕ ಗಣೇಶ ಮೂರ್ತಿಗಳ ವಿಸರ್ಜನೆ ಕಾರ್ಯಕ್ರಮವು ಸರಳ, ಸಾಂಪ್ರದಾಯಿಕ ಹಾಗೂ ಶ್ರ‌ದ್ಧಾ- ಭಕ್ತಿಯಿಂದ ಮಂಗಳವಾರ ನೆರವೇರಿತು. ಕೊರೊನಾ ಕಾರಣದಿಂದ ಅದ್ಧೂರಿ ಮೆರವಣಿಗೆ ಮತ್ತು ಸೌಂಡ್ ಸಿಸ್ಟಂಗಳ ಅಬ್ಬರವಿರಲಿಲ್ಲ. 300ಕ್ಕೂ ಹೆಚ್ಚಿನ ಸ್ಥಳಗಳಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಮೊದಲ ದಿನವೇ ಕೆಲವು ಮಂಡಳದವರು ಮೂರ್ತಿಗಳನ್ನು ವಿಸರ್ಜನೆ ಮಾಡಿದ್ದರು. ಬಹುತೇಕ ಮೂರ್ತಿಗಳಿಗೆ ಮಂಗಳವಾರ ವಿದಾಯ ಹೇಳಲಾಯಿತು. ಗಣೇಶೋತ್ಸವ ಮಂಡಳದವರು, ಸ್ಥಳೀಯರು ಹಾಗೂ ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಕೆಲವರು ಮನೆಗಳಲ್ಲಿ ಪ್ರತಿಷ್ಠಾಪಿಸಿದ್ದ ಮೂರ್ತಿಗಳನ್ನು …

Read More »

ನೀರಾವರಿ ಯೋಜನೆಗಳಿಗೆ 1699 ಕೋಟಿ

ರಾಯಬಾಗ: ಮತಕ್ಷೇತ್ರದ ರೈತರ ಬಹುದಿನಗಳ ಬೇಡಿಕೆಯ ನೀರಾವರಿ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿಯವರು ರೂ.1699 ಕೋಟಿ ಹಣ ಮಂಜೂರು ಮಾಡಿದ್ದಾರೆ ಎಂದು ಶಾಸಕ ಡಿ.ಎಮ್‌.ಐಹೊಳೆ ಹೇಳಿದರು. ಸೋಮವಾರ ಪಟ್ಟಣದ ತಮ್ಮ ಗೃಹ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಯಬಾಗ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ, ಸತತ ಬರಗಾಲ ಅನುಭವಿಸುತ್ತಿರುವ ಗ್ರಾಮಗಳ ರೈತರ ಬೆಳೆಗಳಿಗೆ ಹಾಗೂ ಜನ-ಜಾನುವಾರುಗಳಿಗೆ ಕುಡಿಯಲು ಕಾಯಂ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ …

Read More »

ಬುಡಕಟ್ಟು ವೇಷ ಧರಿಸಿ ಪ್ರತಿಭಟನೆ.

ವಿಜಯಪುರ: ತಮ್ಮ ಸಮುದಾಯಕ್ಕೆ ಪರಿಶಿಷ್ಟ ಪಂಗಡದ ಮಾನ್ಯತೆಯ ಜಾತಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ತಳವಾರ-ಪರಿವಾರ ಸಮುದಾಯದ ಜನರು ಬೇವು, ಲೆಕ್ಕಿಗಿಡದ ತಪ್ಪಲು ಸುತ್ತಿಕೊಂಡು ಬುಡಕಟ್ಟು ವೇಷಧರಿಸಿ ಅರೆಬೆತ್ತಲೆಯಾಗಿ ವಿನೂತನ ಪ್ರತಿಭಟನೆ ನಡೆಸಿದರು. ಸೋಮವಾರ ನಗರದ ಹೊರ ವಲದಯದಲ್ಲಿರುವ ರಾಷ್ಟ್ರೀಯ ಹೆದ್ದಾರಿಯಿಂದ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ನಗರದ ದರಬಾರ್‌ ಮೈದಾನಕ್ಕೆ ಬಂದು ಸಮಾವೇಶಗೊಂಡರು. ಮುಖಕ್ಕೆ, ಮೈಗೆಲ್ಲ ಕಪ್ಪು ಬಣ್ಣದಿಂದ ಪಟ್ಟಿಗಳನ್ನು ಬರೆದುಕೊಂಡು, ಮೈಗೆ ಬೇವು ಹಾಗೂ ಲೆಕ್ಕಿ ಗಿಡದ ತಪ್ಪಲು ಸುತ್ತಿಕೊಂಡು, …

Read More »