Breaking News
Home / ಜಿಲ್ಲೆ (page 824)

ಜಿಲ್ಲೆ

ಕೊರೋನಾಗೆ ಬಲಿಯಾದರೆ 30 ಲಕ್ಷ ರು. ವಿಮೆ

ಬೆಂಗಳೂರು  : ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಕರ್ತವ್ಯದಲ್ಲಿ ತೊಡಗಿದ ರಾಜ್ಯದ ಗ್ರಾಮ ಪಂಚಾಯಿತಿ ನೌಕರರು ಸೋಂಕಿನಿಂದ ಸಾವನ್ನಪ್ಪಿದರೆ 30 ಲಕ್ಷ ರು. ವಿಮಾ ಪರಿಹಾರ ನೀಡಲಿದೆ ಮತ್ತು ಸೋಂಕಿಗೊಳಗಾದರೆ ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ತಿಳಿಸಿದೆ. ಗ್ರಾಮಪಂಚಾಯತ್‌ ಬಿಲ್‌ ಕಲೆಕ್ಟರ್‌, ಕ್ಲರ್ಕ್, ಕ್ಲರ್ಕ್ ಕಮ್‌ ಡಾಟಾ ಎಂಟ್ರಿ ಆಪರೇಟರ್‌, ವಾಟರ್‌ಮೆನ್‌, ಜವಾನ ಮತ್ತು ಸ್ವಚ್ಛತಾಗಾರರು ಕೋವಿಡ್‌-19 ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸಾರ್ವಜನಿಕರಲ್ಲಿ ರೋಗದ ಬಗ್ಗೆ ಅರಿವು …

Read More »

ಸ್ಥಳೀಯ ಉದ್ಯಮಿಗಳೇ ಹೂಡಿಕೆಗೆ ಮುಂದಾಗಿ: ಸಚಿವ ಶೆಟ್ಟರ

ಕಲಬುರ್ಗಿ: ‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಉದ್ಯಮ ವಲಯ ಅಭಿವೃದ್ಧಿಗಾಗಿ ಹೂಡಿಕೆದಾರರನ್ನು ಆಕರ್ಷಿಸಬೇಕು ಎಂಬ ಬೇಡಿಕೆ ಬಹುದಿನಗಳಿಂದ ಇದೆ. ಆದರೆ, ಹೊರಗಿನವರು ಬಂದು ಹೂಡಿಕೆ ಮಾಡಲಿ ಎಂದು ಕಾಯುವುದಕ್ಕಿಂತ ಸ್ಥಳೀಯರೇ ಮುಂದೆ ಬಂದರೆ ಹೆಚ್ಚು ಪ್ರಯೋಜನವಾಗಲಿದೆ. ಯಾವುದೇ ಪ್ರದೇಶದ ಅಭಿವೃದ್ಧಿಗೆ ಸ್ಥಳೀಯ ಹೂಡಿಕೆಯ ಪಾತ್ರ ದೊಡ್ಡದು’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ಸಲಹೆ ನೀಡಿದರು. ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ …

Read More »

ಸಚಿವೆ ಶಶಿಕಲಾ ಜೊಲ್ಲೆಗೆ ಕೊರೊನಾ ಸೋಂಕು ದೃಢ

ಬೆಳಗಾವಿ : ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರೆದಿದ್ದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಚಿವೆ ಶಶಿಕಲಾ ಜೊಲ್ಲೆ, ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ವೈದ್ಯರ ಸಲಹೆ ಮೇರೆಗೆ 14 ದಿನ ಮನೆಯಲ್ಲಿಯೇ ಕ್ವಾರೆಂಟೇನ್ ಆಗಲಿದ್ದೇನೆ. ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು. ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಕ್ವಾರಂಟೇನ್ ಆಗಬೇಕಾಗಿ ವಿನಂತಿ. ಸದ್ಯಕ್ಕೆ …

Read More »

ಮಾದಕ ವಸ್ತುಗಳನ್ನು ಮಾರಾಟ ಮಾಡ್ತಿದ್ದ ಮೂವರ ಬಂಧನ………..

ಬೆಂಗಳೂರು: ಮಾದಕವಸ್ತುಗಳ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಲಿಕಾನ್ ಸಿಟಿಯ ಬೇಗೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ.ಮಹಮ್ಮದ್ ಅಲಗೀರ್, ಮಹಮ್ಮದ್ ರಿಪೂನ್ ಹಾಗೂ ಮೊಹರ್ ಅಲಿ ಬಂಧಿತ ಆರೋಪಿಗಳು. ಇವರು ಪಶ್ಚಮ ಬಂಗಾಳ ಮೂಲದವರು ಎನ್ನಲಾಗಿದೆ. ಬಂಧಿತರಿಂದ 4.40 ಲಕ್ಷ ನಗದು, 11 ಕೆಜಿ ಗಾಂಜಾ ಸೇರಿ ಮಾದಕವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.ಆರೋಪಿಗಳು ಮಾದಕ ವಸ್ತುಗಳನ್ನು ಪಶ್ಚಿಮ ಬಂಗಾಳದಿಂದ ರೈಲಿನಲ್ಲಿ ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ನಗರದ ವಿವಿಧ ಭಾಗಗಳಲ್ಲಿ …

Read More »

ಮೀನು ಲೋಡ್ ಮಾಡಲು ಬಂದರಿಗೆ ಬಂದ ಗೂಡ್ಸ್ ಟೆಂಪೋ ನೀರಿನೊಳಗೆ

ಉಡುಪಿ: ಮೀನು ಲೋಡ್ ಮಾಡಲು ಬಂದರಿಗೆ ಬಂದ ಗೂಡ್ಸ್ ಟೆಂಪೋ ನೀರಿನೊಳಗೆ ಬಿದ್ದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಅರಬ್ಬಿ ಸಮುದ್ರದಲ್ಲಿ ಹಿಡಿದ ಮೀನನ್ನು ಮಲ್ಪೆ ಬಂದರಿನಲ್ಲಿ ಖಾಲಿ ಮಾಡಲಾಗುತ್ತದೆ. ಬೋಟ್‍ಗಳು ಲಂಗರು ಹಾಕುವ ಪಕ್ಕದಲ್ಲೇ ಗೂಡ್ಸ್ ಟೆಂಪೋ ತಂದು ನಿಲ್ಲಿಸಿ ಮೀನು ಖಾಲಿ ಮಾಡಲಾಗುತ್ತದೆ. ಎಂದಿನಂತೆ ಈ ಪ್ರಕ್ರಿಯೆ ನಡೆಯುತ್ತಿದ್ದಾಗ ನೀರಿನಲ್ಲಿ ಇದ್ದ ಬೋಟು ನಿಧಾನಕ್ಕೆ ಹಿಂದಕ್ಕೆ ಬಂದಿದೆ. ಮೀನು ಖಾಲಿ ಮಾಡುವ ಸಂದರ್ಭ ಗೂಡ್ಸ್ ಟೆಂಪೋವನ್ನು ಬೋಟಿಗೆ …

Read More »

ಒಂದು ಕೋಟಿ ರೂ. ಸಾಲ ಮಾಡಲು ಮುಂದಾಗಿದೆ.ದಉಡುಪಿ ಶ್ರೀಕೃಷ್ಣ ಮಠ

ಉಡುಪಿ: ಕೊರೊನಾ ಸಂಕಷ್ಟ ಕಾಲದಲ್ಲಿ ಉಡುಪಿ ಶ್ರೀಕೃಷ್ಣ ಮಠ ಸಾಲ ಮಾಡಲು ಮುಂದಾಗಿದೆ. ಮಠದ ನಿರ್ವಹಣೆಗೆ ಒಂದು ಕೋಟಿ ರೂ. ತೆಗೆದುಕೊಳ್ಳಲು ನಿರ್ಧಾರ ಮಾಡಿದ್ದಾರೆ. ಕೃಷ್ಣಮಠ ಸಾಲ ಮಾಡಲು ಮುಂದಾಗಿದ್ದು ಮಠದ ಭಕ್ತರಿಗೆ ನೋವುಂಟು ಮಾಡಿದೆ. ಉಡುಪಿ ಕೃಷ್ಣಮಠದ ಪರ್ಯಾಯ ಅದಮಾರು ಮಠ ಕಳೆದ ಐದು ತಿಂಗಳಿಂದ ತೆರೆದಿಲ್ಲ. ಯಾವುದೇ ಧಾರ್ಮಿಕ ಸೇವೆ ನಡೆಯದೆ ಆರ್ಥಿಕ ಚಟುವಟಿಕೆ ಆರಂಭವಾಗಿದೆ. ದಿನಕ್ಕೆ ಒಂದೂವರೆ ಲಕ್ಷ ರೂ. ಖರ್ಚು ಬರುತ್ತಿದೆ. ಈ ಬಗ್ಗೆ …

Read More »

ಬೆಳ್ಳಂಬೆಳಗ್ಗೆ ಪೊಲೀಸ್ ಫೈರಿಂಗ್……………..

ಹಾಸನ: ಕಳೆದ ಭಾನುವಾರದಂದು ಚನ್ನರಾಯಪಟ್ಟಣದಲ್ಲಿ ನಡೆದ ಜೋಡಿ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಆದರೆ ಕೊಲೆ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆ ಹಲ್ಲೆ ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಎರಡೇ ದಿನದಲ್ಲಿ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯ ವೇಳೆಯಲ್ಲಿ ಆರೋಪಿಯು ಪೊಲೀಸರ ಮೇಲೆ ದಾಳಿ ಮಾಡಲು ಯತ್ನಿಸಿದ್ದಾನೆ. ಈ …

Read More »

ಇಂದಿನಿಂದ ಅನ್‍ಲಾಕ್ 4.0 ಜಾರಿ – ವ್ಯಾಪಾರಕ್ಕೆ ಮುಕ್ತವಾಯ್ತು ಕೆ.ಆರ್ ಮಾರ್ಕೆಟ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿರುವ ಕೆ.ಆರ್ ಮಾರ್ಕೆಟ್ ನಲ್ಲಿ ವ್ಯಾಪಾರ ಮತ್ತೆ ಆರಂಭವಾಗಿದೆ. ಮಹಾಮಾರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕೆ.ಆರ್ ಮಾರ್ಕೆಟ್ ನಲ್ಲಿ ವ್ಯಾಪಾರ- ವ್ಯವಹಾರ ಕಳೆದ ಐದು ತಿಂಗಳಿನಿಂದ ಸ್ಥಗಿತಗೊಂಡಿತ್ತು. ಮಾರ್ಕೆಟ್ ನ ಮಳಿಗೆಗಳಲ್ಲಿ ಮಾತ್ರ ವ್ಯಾಪಾರಕ್ಕೆ ಅವಕಾಶ ನೀಡಿಲಾಗಿತ್ತು. ಬೀದಿ ಬದಿಯ ವ್ಯಾಪಾರಕ್ಕೆ ಅವಕಾಶವಿರಲಿಲ್ಲ. ಇದೀಗ ಇಂದಿನಿಂದ ಅನ್‍ಲಾಕ್ 4.0 ಜಾರಿಯಾಗುತ್ತಿದ್ದು, ಕೆ.ಆರ್ ಮಾರ್ಕೆಟ್ ಬೀದಿ ಬದಿಯ ವ್ಯಾಪರ ಬಲು ಜೋರಾಗಿದೆ. ಮಾರ್ಕೆಟ್ ಹೊರಗಡೆ ಸಾಮಾಜಿಕ ಅಂತರ ಮರೆತು …

Read More »

ಇಂದು 6,495 ಮಂದಿಗೆ ಸೋಂಕು- 7,238 ಮಂದಿ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಪಾಸಿಟಿವ್ ಕೇಸ್‍ಗಳ ಸಂಖ್ಯೆ 6 ಸಾವಿರ ದಾಟಿದ್ದು, ಸಾವಿನ ಸಂಖ್ಯೆಯೂ ಎಂದಿನಂತೆ ಶತಕ ದಾಟಿದೆ. ಚೇತರಿಕೆ ಪ್ರಮಾಣವೂ ಹೆಚ್ಚುತ್ತಿದೆ. ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಬುಲೆಟಿನ್ ಅನ್ವಯ ರಾಜ್ಯದಲ್ಲಿ ಇಂದು 6,495 ಹೊಸ ಪಾಸಿಟಿವ್ ಪ್ರಕರಣಗಳು ದೃಢವಾಗಿದ್ದು, 7,238 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಗುಣಮುಖರಾಗಿದ್ದಾರೆ. 113 ಮಂದಿ ಸೋಂಕಿಗೆ ಬಲಿಯಾಗಿದ್ದು, 747 ಮಂದಿ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜ್ಯದಲ್ಲಿ ಸೋಂಕಿತ ಪ್ರಕರಣಗಳ ಸಂಖ್ಯೆ …

Read More »

ಮಂಗಳವಾರದಿಂದ ಬಾರ್‌, ಪಬ್‌, ರೆಸ್ಟೋರೆಂಟ್‌ ಓಪನ್‌ ……………

ಬೆಂಗಳೂರು: ಮಂಗಳವಾರದಿಂದ ದೇಶ, ರಾಜ್ಯದಲ್ಲಿ ಅನ್‍ಲಾಕ್-4 ಪ್ರಕ್ರಿಯೆ ಆರಂಭವಾಗುತ್ತಿದೆ. ರಾಜ್ಯ ಸರ್ಕಾರ, ಕೇಂದ್ರ ಪ್ರಕಟಿಸಿದ್ದ ಅನ್‍ಲಾಕ್ ಮಾರ್ಗಸೂಚಿಗಳನ್ನು ಯಥಾವತ್ತಾಗಿ ಜಾರಿಗೆ ತಂದಿದೆ. ಲಾಕ್‍ಡೌನ್‍ನಿಂದಾಗಿ ಆರು ತಿಂಗಳಿಂದ ಬಂದ್ ಆಗಿದ್ದ ಬಾರ್, ಪಬ್, ರೆಸ್ಟೋರೆಂಟ್‍ಗಳು ನಾಳೆಯಿಂದ ಓಪನ್ ಆಗಲಿವೆ. ಆದರೆ ಶೇ.50ರಷ್ಟು ಗ್ರಾಹಕರಿಗೆ ಮಾತ್ರ ಅವಕಾಶ ಕೊಡಬೇಕು ಎಂದು ಸೂಚಿಸಿದೆ. ಮಾರ್ಗಸೂಚಿಯಲ್ಲಿ ಏನಿದೆ? – ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ಯಾನಿಂಗ್, ಸ್ಯಾನಿಟೈಸರ್ ವ್ಯವಸ್ಥೆ. ಬಾರ್ ಮತ್ತು ರೆಸ್ಟೋರೆಂಟ್ ಕೆಲಸಗಾರರು ಗ್ರಾಹಕರ ಕೈಗೆ …

Read More »