Breaking News
Home / ಜಿಲ್ಲೆ (page 825)

ಜಿಲ್ಲೆ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಸಂತೋಷ ಜಾರಕಿಹೊಳಿ ಸಂತಾಪ

ಗೋಕಾಕ : ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಚೇರಮನರಾದ ಶ್ರೀ ಸಂತೋಷ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಹಿರಿಯ ಮುತ್ಸದ್ಧಿಯಾಗಿದ್ದ ಮುಖರ್ಜಿ ಅವರು ಕೇಂದ್ರದಲ್ಲಿ ಹಣಕಾಸು, ರಕ್ಷಣಾ, ವಿದೇಶಾಂಗ ವ್ಯವಹಾರ, ವಾಣಿಜ್ಯ ಮತ್ತು ಉದ್ಧಿಮೆ, ಸಾರಿಗೆ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಭಾರತದ ಪ್ರಥಮ ಪ್ರಜೆಯಾಗಿ ಉತ್ತಮ ಕಾರ್ಯಭಾರ ನಿರ್ವಹಿಸಿದ್ದರು. ಇವರ ನಿಧನದಿಂದ ಇಡೀ ರಾಷ್ಟ್ರಕ್ಕೆ ನಷ್ಟವಾಗಿದೆ. …

Read More »

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

  ಗೋಕಾಕ : ಭಾರತ ರತ್ನ, ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶೋಕ ವ್ಯಕ್ತಪಡಿಸಿದ್ದಾರೆ. ಹಿರಿಯ ಮುತ್ಸದ್ಧಿಯಾಗಿದ್ದ ಮುಖರ್ಜಿ ಅವರು ಕೇಂದ್ರದಲ್ಲಿ ಹಣಕಾಸು, ರಕ್ಷಣಾ, ವಿದೇಶಾಂಗ ವ್ಯವಹಾರ, ವಾಣಿಜ್ಯ ಮತ್ತು ಉದ್ಧಿಮೆ, ಸಾರಿಗೆ ಸೇರಿದಂತೆ ಹಲವು ಖಾತೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ಭಾರತದ ಪ್ರಥಮ ಪ್ರಜೆಯಾಗಿ ಉತ್ತಮ ಕಾರ್ಯಭಾರ ನಿರ್ವಹಿಸಿದ್ದರು. ಇವರ ನಿಧನದಿಂದ ಇಡೀ ರಾಷ್ಟ್ರಕ್ಕೆ …

Read More »

ಶವವಾಗಿರುವ ಎಂಇಎಸ್: ನಾರಾಯಣಗೌಡ ಟೀಕೆ

ಬೆಳಗಾವಿ: ‘ಇಲ್ಲಿ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಶವವಾಗಿದೆ. ಮರುಜೀವ ಕೊಡುವುದಕ್ಕೋಸ್ಕರ ಕೆಲವರು ಆಗಾಗ ವಿವಾದಗಳನ್ನು ಸೃಷ್ಟಿಸುತ್ತಿರುತ್ತಾರೆ. ಇದಕ್ಕೆ ಕನ್ನಡಿಗರು ಅಂಜುವುದಿಲ್ಲ. ತಕ್ಕ ಉತ್ತರ ಕೊಡುತ್ತೇವೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಅಧ್ಯಕ್ಷ ಟಿ.ಎ. ನಾರಾಯಣಗೌಡ ಹೇಳಿದರು. ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿ ರಾಯಣ್ಣನ ಪುಣ್ಯಭೂಮಿ. ಇಲ್ಲಿ ಆ ನಾಯಕನ ಪ್ರತಿಮೆ ಪ್ರತಿಷ್ಠಾಪನೆಗೆ ಯಾವುದೇ ದೊಡ್ಡ ನಾಯಕರ ಅನುಮತಿ ಬೇಕಿಲ್ಲ. ಯಾರೋ ವಿವಾದ ಸೃಷ್ಟಿಸಿ …

Read More »

ಆರ್‌ಸಿಯು: ಪೂರಕ ತರಗತಿ ಸೆ.1ರಿಂದ

ಬೆಳಗಾವಿ: ‘ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸ್ನಾತಕ ಕೋರ್ಸ್‍ಗಳ 6ನೇ ಸೆಮಿಸ್ಟರ್ ಹಾಗೂ ಸ್ನಾತಕೋತ್ತರ ಕೋರ್ಸ್‍ಗಳ 4ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸೆ.1ರಿಂದ ಪೂರಕ ತರಗತಿ ನಡೆಸಲಾಗುತ್ತದೆ. ಆದರೆ, ಈ ತರಗತಿಗಳು ಕಡ್ಡಾಯವಾಗಿರುವುದಿಲ್ಲ’ ಎಂದು ಕುಲಪತಿ ಪ್ರೊ.ಎಂ. ರಾಮಚಂದ್ರಗೌಡ ತಿಳಿಸಿದ್ದಾರೆ. ‘ವಿಶ್ವವಿದ್ಯಾಲಯ ವ್ಯಾಪ್ತಿಯ ಸ್ನಾತಕ ಹಾಗೂ ಸ್ನಾತಕೋತ್ತರ ಕಾಲೇಜುಗಳಲ್ಲಿ ಅಭ್ಯಾಸ ಮಾಡುತ್ತಿರುವವರ ಪೈಕಿ ಹೆಚ್ಚಿನವರು ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಆಗಿದ್ದಾರೆ. ಆನ್‍ಲೈನ್ ತರಗತಿಗಳ ಅಲಭ್ಯತೆ ಹಿನ್ನೆಲೆಯಲ್ಲಿ ಪರೀಕ್ಷಾ ಸಿದ್ಧತೆಗೆ ಅವರಿಗೆ ತೊಂದರೆಯಾಗಿದೆ. ಪರೀಕ್ಷೆ ಬರೆಯುವುದಕ್ಕಾಗಿ …

Read More »

ಮಹಾಪುರುಷರ ಅವಹೇಳನ ಖಂಡಿಸಿ ಪ್ರತಿಭಟನೆ

ಬೆಳಗಾವಿ: ‘ಛತ್ರಪತಿ ಶಿವಾಜಿ ಮಹಾರಾಜ್‌ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಇಬ್ಬರೂ ವೀರಸೇನಾನಿಗಳು. ಈ ಮಹಾಪುರುಷರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿ ವಿಶ್ವ ಹಿಂದೂ ಪರಿಷತ್‌-ಬಜರಂಗ ದಳದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ‘ಪ್ರಚೋದನಕಾರಿ ‍ಪೋಸ್ಟ್‌ ಹಾಕಿದವರು, ಭಾಷೆ, ಜಾತಿ ಹಾಗೂ ಧರ್ಮದ ವಿಷಯ ಮುಂದಿಟ್ಟುಕೊಂಡು ಸಮಾಜದ ಶಾಂತಿ-ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ …

Read More »

ಮೂಡಲಗಿಯಿಂದ ಗುರ್ಲಾಪೂರ ವರಗೆ ರಸ್ತೆ ಅಭಿವೃದ್ಧಿ ಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ದಾಸಪ್ಪ ನಾಯಕ್ ಅವರು ಚಾಲನೆ ನೀಡಿದರು.

ಮೂಡಲಗಿ : ಮೂಡಲಗಿಯಿಂದ ಗುರ್ಲಾಪೂರ ವರಗೆ ರಸ್ತೆ ಅಭಿವೃದ್ಧಿ ಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ದಾಸಪ್ಪ ನಾಯಕ್ ಅವರು ಚಾಲನೆ ನೀಡಿದರು. ಇಂದು ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಪುರಸಭೆಯ SFC ವಿಶೇಷ ಅನುದಾನದ ಅಡಿಯಲ್ಲಿ 45 ಲಕ್ಷ ರೂ, ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುತ್ತಿದೆ ಹಾಗೂ ಅತಿಶೀಘ್ರದಲ್ಲೇ ಈ ಅಭಿವೃದ್ಧಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು. …

Read More »

ಭಾರತೀಯ ಸೇನೆಗೆ ನೇಮಕಾತಿ ರ್ಯಾಲಿಯನ್ನು ಆಯೋಜಿಸಲಾಗಿದೆ.

  ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರು, ಬಳ್ಳಾರಿ, ಚಾಮರಾಜನಗರ, ರಾಮನಗರ, ಕೊಡಗು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಮತ್ತು ಚಿತ್ರದುರ್ಗ ಈ ಜಿಲ್ಲೆಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಗಾಗಿ ಸೆಪ್ಟೆಂಬರ್ 19 ರಿಂದ 2021 ರ ಮಾರ್ಚ್ 31 ರವರೆಗೆ ನೇಮಕಾತಿ ರ್ಯಾಲಿ ಆಯೋಜಿಸಲಾಗಿದೆ.   ಕೋವಿಡ್-19 ವ್ಯಾಪಕವಾಗಿ ಹರಡುತ್ತಿರುವ ಕಾರಣದಿಂದ ಸರ್ಕಾರದ ಮಾರ್ಗಸೂಚಿಯಂತೆ ನೇಮಕಾತಿ ರ್ಯಾಲಿ ನಡೆಯುವ ದಿನಾಂಕ ಹಾಗೂ ಸ್ಥಳವನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ …

Read More »

ಸ್ಯಾಂಡಲ್‌ವುಡ್‌ಗೆ ಡ್ರಗ್ಸ್‌ ನಂಟು: ದಾಖಲೆ ಸಮೇತ 10 ರಿಂದ 15 ನಟ-ನಟಿಯರ ಬಣ್ಣ ಬಯಲು ಮಾಡಿದ ಇಂದ್ರಜೀತ್..!

ಬೆಂಗಳೂರು: ಸ್ಯಾಂಡಲ್‌ವುಡ್‌ಗೆ ಡ್ರಗ್ಸ್‌ ನಂಟಿದೆ ಎನ್ನುವ ಹೇಳಿಯ ಕುರಿತು ಇಂದು ಸಿಸಿಬಿ ವಿಚಾರಣೆಗೆ ಹಾಜರಾಗಿದ್ದ ಇಂದ್ರಜೀತ್‌ ಲಂಕೇಶ್‌ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. 10 ರಿಂದ 15 ನಟ ನಟಿಯರ ಹೆಸರುಗಳನ್ನ ದಾಖಲೆ ಸಮೇತ ಅಧಿಕಾರಿಗಳಿಗೆ ನೀಡಿದ್ದೇನೆ ಎಂದಿದ್ದಾರೆ.     ಸಿಸಿಬಿ ವಿಚಾರಣೆಯ ನಂತರ ಮಾದ್ಯಮಗಳೊಂದಿಗೆ ಮಾತನಾಡಿದ ಇಂದ್ರಜೀತ್‌ ಲಂಕೇಶ್‌, “ಅಧಿಕಾರಿಗಳಿಗೆ ಡಿಜಿಟಲ್‌ ಯವಿಡನ್ಸ್ ನೀಡಿದ್ದೇನೆ. ಡ್ರಗ್ಸ್‌ ಪಾರ್ಟಿ ನಡೆಸಿದ ನಟ-ನಟಿಯರ ಹೆಸರಿನ ಸಮೇತ ಅವ್ರ ಕುರಿತ ಪೂರ್ಣ ದಾಖಲೆಯನ್ನ …

Read More »

ನೀರಾವರಿ ಯೋಜನೆಗಳ ಶೀಘ್ರ ಜಾರಿಗೆ ಮನವಿ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯಲ್ಲಿ 11 ಏತ ನೀರಾವರಿ ಯೋಜನೆ ಜಾರಿಗೆ ಕರ್ನಾಟಕ ನೀರಾವರಿ ನಿಗಮ ಅನುಮತಿ ನೀಡಿದೆ. ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ವಿಶೇಷ ಪ್ರಯತ್ನದಿಂದ ಯೋಜನೆಗಳು ಶೀಘ್ರ ಅನುಷ್ಠಾನವಾದರೆ ಇದೊಂದು ಇತಿಹಾಸ ಎಂದು ಹಿರಿಯ ಮುಖಂಡ ಬಿ.ಆರ್‌.ಸಂಗಪ್ಪಗೋಳ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ 11 ಏತ ನೀರಾವರಿ ಯೋಜನೆಯಿಂದ ಎರಡು ಲಕ್ಷ ಎಕರೆಗೂ ಅಧಿ ಕ ಜಮೀನಿಗೆ ನೀರಾವರಿ ಸೌಲಭ್ಯ ಸಿಗಲಿದೆ. …

Read More »

ಸೈನಿಕ ತರಬೇತಿಗೆ ಶೀಘ್ರ ಕೇಂದ್ರ ಸ್ಥಾಪನೆ

ಯಮಕನಮರಡಿ: ಪೊಲೀಸ್‌, ಸೇನೆ ಸೇರುವ ಇಚ್ಛೆಯುಳ್ಳ ಜಿಲ್ಲೆಯ ಹಾಗೂ ಮತಕ್ಷೇತ್ರದ ಯುವಕರಿಗೆ ಉಚಿತ ತರಬೇತಿ ನೀಡಲು ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ವ್ಯಾಪ್ತಿಯಲ್ಲಿ 10 ಎಕರೆ ಜಮೀನಿನಲ್ಲಿ ಒಂದು ತರಬೇತಿ ಕೇಂದ್ರವನ್ನು ತೆರೆದು ಮಾಜಿ ಸೈನಿಕರಿಂದ ತರಬೇತಿ ನೀಡಲಾಗುವುದು ಎಂದು ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಅವರು ರವಿವಾರ ಹುಕ್ಕೇರಿ ತಾಲೂಕಿನ ಬರಗನಾಳ ಗ್ರಾಮದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಗ್ರಾಮೀಣ ಅಭಿವೃದ್ಧಿ ಸಂಘ ಹಾಗೂ ಶ್ರೀ ಅಕ್ಕಮಹಾದೇವಿ ಮಹಿಳಾ ಗ್ರಾಮೀಣ ಅಭಿವೃದ್ಧಿ …

Read More »