ಗೋಕಾಕ – ರಸ್ತೆ ಮಧ್ಯೆ ಭೀಕರ ಅಫಘಾತ ಗೋಕಾಕ ಧಿಂದ ಹೋರಾಟ ಬಸ ಪಾಚಾಪೂರ್ ಹಾಗೂ ಗೊಡಚಿನ್ ಮಲಕಿ ಮಾರ್ಗದಿಂದ ಬೆಳಗಾವಿ ಕಡೆಗೆ ಬರುತ್ತಿರುವ ಬಸ ಪಾಟ ಕಟ್ ಆಗಿದೆ ಎಂದು ಅಲ್ಲಿರುವ ಸಾರ್ವಜನಿಕರಿಂದ ಕೇಳಿ ಬರ್ತಿದೆ.. ಇನ್ನೂ ಬಸ್ಸಿನಲ್ಲಿ ಸುಮಾರು 45ಕ್ಕೂ ಹೆಚ್ಚಿನ ಜನ ಪ್ರಯಾಣಿಕರು ಸಂಚರಿಸುತ್ತಿದ್ದು ವಯೋವೃದ್ಧರು ಹಾಗೂ ಶಾಲಾ ಕಾಲೇಜಿನ ಮಕ್ಕಳು ಇದ್ದರೂ, ಬಸ್ ಮರಕ್ಕೆ ಡಿಕ್ಕಿ ಹೊಡೆದು ಭೀಕರ ಗಾಯವಾದ ಜನರನ್ನ ಆಂಬ್ಯುಲೆನ್ಸ್ ಮೂಲಕ …
Read More »ಸಾಲ ಪಡೆದವರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಬಲವಂತದ ಸಾಲ ವಸೂಲಿಗೆ ಬ್ರೇಕ್
ಬೆಂಗಳೂರು: ಬಲವಂತವಾಗಿ ಸಾಲ ವಸೂಲಿ ಮಾಡುವುದಕ್ಕೆ ಬ್ರೇಕ್ ಹಾಕಲಾಗಿದೆ. ಮೀಟರ್ ಬಡ್ಡಿ ದಂಧೆಕೋರರಿಗೆ ಮೂಗುದಾರ ಹಾಕಲು ಕಾಯ್ದೆ ತಿದ್ದುಪಡಿಗೆ ಸಂಪುಟ ಸಭೆ ಸಮ್ಮತಿಸಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಲೇವಾದೇವಿದಾರರ ಕಾಯ್ದೆಗೆ ತಿದ್ದುಪಡಿ ತರಲು ಅನುಮೋದನೆ ನೀಡಲಾಗಿದೆ. ಈ ಮೂಲಕ ಹೆಚ್ಚಿನ ಬಡ್ಡಿ ಕೊಡುವಂತೆ ಕಿರುಕುಳ ನೀಡಿ ಬಲವಂತದಿಂದ ಸಾಲ ವಸೂಲಿ ಮಾಡುವುದಕ್ಕೆ ಬ್ರೇಕ್ ಹಾಕಲಾಗಿದೆ. ಮೀಟರ್ ಬಡ್ಡಿ ವಿಧಿಸಿ ಬಲವಂತದಿಂದ ಸಾಲ …
Read More »ನಾವು ಎಚ್ಚರಿಕೆ ವಹಿಸ್ಬೇಕು ಇಲ್ಲವಾದ್ರೆ ಲಾಕ್ಡೌನ್ ಮಾಡುವ ಸ್ಥಿತಿ ಬರಬಹುದು: ಬಿಬಿಎಂಪಿ ಆಯುಕ್ತ
ಬೆಂಗಳೂರು: ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗ್ತಿದ್ದು, ಹೀಗಾಗಿ ಮಹಾರಾಷ್ಟ್ರದಲ್ಲಿ ಲಾಕ್ಡೌನ್ ಮಾಡುತ್ತಿದ್ದಾರೆ. ಇಲ್ಲಿ ಲಾಕ್ಡೌನ್ ಮಾಡುವ ಸ್ಥಿತಿ ನಮಗೆ ಬರಬಾರದು ಅಂದ್ರೆ ಎಚ್ಚರವಾಗಿರಬೇಕು ಎಂದು ಬಿಬಿಎಂಪಿ ಆಯುಕ್ತ ಎನ್. ಮಂಜುನಾಥ್ ಪ್ರಸಾದ್ ಹೇಳಿದ್ದಾರೆ. ನಗರದಲ್ಲಿ ಇಂದು ಮಾತನಾಡಿದ ಬಿಬಿಎಂಪಿ ಆಯುಕ್ತರು, ‘ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಬಹುತೇಕ ಹೆಚ್ಚಳವಾಗ್ತಿದೆ. ಹಾಗಾಗಿ ಮಹಾರಾಷ್ಟ್ರದಲ್ಲಿ ಲಾಕ್ಡೌನ್ ಮಾಡುತ್ತಿದ್ದಾರೆ. ನಮಗೂ ಲಾಕ್ಡೌನ್ ಮಾಡುವ ಸ್ಥಿತಿ ನಮಗೆ ಬರಬಾರದೆಂದರೆ ಅಂದ್ರೆ ನಾವು ಎಚ್ಚರಿಕೆ ವಹಿಸಬೇಕು’ …
Read More »ನಮ್ಮ ಭರವಸೆಗಳು ಸುಳ್ಳಾಗಿವೆ, ನೀವೂ ವಿಫಲರಾಗಿದ್ದೀರಿ: ಪ್ರಧಾನಿ ಮೋದಿ ಬಗ್ಗೆ ಶಂಕರ್ ಬಿದರಿ
ಬೆಂಗಳೂರು, ಫೆ,18: ಮೋದಿಯವರು 2014ರಲ್ಲಿ ಅಧಿಕಾರಕ್ಕೆ ಬಂದಾಗ ನಾನು ಉತ್ಸಾಹದಲ್ಲಿದ್ದೆ. ಮೋದಿ ಜನರನ್ನು ತನ್ನೊಂದಿಗೆ ಕೊಂಡೊಯ್ದು ದೇಶದ ಹಣೆಬರಹವನ್ನು ಬದಲಾಯಿಸುತ್ತಾರೆ ಎಂದು ನಂಬಿಕೊಂಡಿದ್ದೆ. ಈ ಕಾರಣಕ್ಕೇ ನಾನು ಅವರಿಗೆ ನೋಟ್ ಬ್ಯಾನ್ ಹಾಗೂ 370ರ ವಿಧಿ ಸಂಬಂಧ ಬೆಂಬಲ ವ್ಯಕ್ತಪಡಿಸಿದ್ದೆ. ಆದರೆ ಇಂದು ನನಗೆ ತುಂಬಾ ಬೇಸರವಾಗುತ್ತಿದೆ. ಮೋದಿ ಕೂಡ ಸೋತಿದ್ದಾರೆ” ಎಂದು ರಾಜ್ಯ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಫೇಸ್ಬುಕ್ನಲ್ಲಿ ಹಲವು …
Read More »ಬೆಳಗಾವಿಯಲ್ಲಿ ಇರುವ ಕಲಾವಿದರಿಗೆ ಒಂದು ಸುವರ್ಣ ಅವಕಾಶ
ಬೆಳಗಾವಿ:ಬೆಳಗಾವಿಯಲ್ಲಿ ಇರುವ ಕಲಾವಿದರಿಗೆ ಒಂದು ಸುವರ್ಣ ಅವಕಾಶ ತಮ್ಮ ಪ್ರತಿಭೆಯನ್ನ ತೋರಿಸಲು ಶಬರಿ ಪ್ರೊಡಕ್ಷನ್ ಅವರು ಚಿನ್ನದ ಚೂರಿ ಎಂಬ ಒಂದು ಕಿರುಚಿತ್ರವನ್ನು ಮಾಡ್ತಿದ್ದಾರೆ. ಈ ಒಂದು ಕಿರುಚಿತ್ರದಲ್ಲಿ ನಟಿಸಲು ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕೆಂಬುದು ಈ ಚಿತ್ರದ ನಿರ್ದೇಶಕರ ಉದ್ದೇಶ ವಾಗಿದೆ. ಇದೆ ಭಾನುವಾರ ಬೆಳಗಾವಿಯ ಜಿಲ್ಲಾ ಪಂಚಾಯತಿ ಕಛೇರಿ ಹತ್ತಿರ ಇರುವ ಶಬರಿ ಸೇವಾ ಕಚೇರಿಯಲ್ಲಿ ತಾವು ಬಂದು ಆಡಿಷನ ನಲ್ಲಿ ಭಾಗವಹಿಸಿ. ನಮ್ಮ ಉತ್ತರ ಕರ್ನಾಟಕದ …
Read More »ಕೌಜಲಗಿಯಲ್ಲಿ ಸಾವಿತ್ರಿಬಾಯಿ ಫುಲೆ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಮಾಳಿ ಸಮಾಜದವರ ಬೇಡಿಕೆಯಂತೆ ಇಷ್ಟರಲ್ಲಿಯೇ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮಾಳಿ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸಲು ಮನವಿ ಮಾಡಿಕೊಳ್ಳುತ್ತೇನೆಂದು ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ ಕೌಜಲಗಿ ಗ್ರಾಮದ ಕಟ್ಟಿ ಬಸವೇಶ್ವರ ದೇವಸ್ಥಾನದ ಹತ್ತಿರ ಗುರುವಾರದಂದು ಮಹಾತ್ಮಾ ಜ್ಯೋತಿಬಾ ಫುಲೆ ಮಾಳಿ ಸಮಾಜ ಅಭಿವೃದ್ಧಿ ಸಂಘದ ಆಶ್ರಯದಲ್ಲಿ ಜರುಗಿದ ಸಾವಿತ್ರಿಬಾಯಿ ಫುಲೆ ಅವರ 190ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, …
Read More »ಅಭಿವೃದ್ಧಿ ಬಗ್ಗೆ ತಾರಾತಮ್ಯ ನಡೆದಿಲ್ಲ :ಡಿಸಿಎಂ ಲಕ್ಷ್ಮಣ ಸವದಿ
ಕಲಬುರಗಿ : ಅಭಿವೃದ್ಧಿ ಬಗ್ಗೆ ತಾರಾತಮ್ಯ ನಡೆದಿಲ್ಲ. ಐಐಟಿ ಬಂದಾಗ ಧಾರವಾಡ ಮತ್ತು ರಾಯಚೂರಿಗೆ ಆದ್ಯತೆ ಕೊಟ್ಟಿದ್ದೇವೆ ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಏಮ್ಸ್ಗೆ ಎಲ್ಲರ ಬೇಡಿಕೆ ಇರುತ್ತದೆ. ಈ ಬಗ್ಗೆ ನಿರ್ಣಯ ತೆಗೆದುಕೊಳ್ಳೊದು ಕೇಂದ್ರ ಸರ್ಕಾರ. ಹೀಗಾಗಿ ಪ್ರತ್ಯೇಕ ರಾಜ್ಯ ಕೇಳುವುದು ಸರಿಯಲ್ಲ ಎಂದು ಹೇಳಿದರು. ಪ್ರತ್ಯೇಕ ರಾಜ್ಯದ ಬಗ್ಗೆ ಇಷ್ಟು ಮಹತ್ವ ಕೊಡುವುದು ಸರಿಯಲ್ಲ. ನಮ್ಮ ಪೂರ್ವಜರು ಅಖಂಡ ಕರ್ನಾಟಕಕ್ಕೆ …
Read More »ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಿಸುವುದಾಗಿ ಸಿಎಂ ಭರವಸೆ ನೀಡಿದ್ದಾರೆ”
ಬೆಂಗಳೂರು,ಫೆ.18-ಕಾನೂನು ತಜ್ಞರ ಜೊತೆ ಚರ್ಚಿಸಿ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಆಶ್ವಾಸನೆ ನೀಡಿದ್ದಾರೆಂದು ಶಾಸಕ ರಾಜುಗೌಡ ನಾಯಕ್ ಹೇಳಿದ್ದಾರೆ. ಸಿಎಂ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ನಮ್ಮ ಸಮುದಾಯದ ಮುಖಂಡರು, ಯಡಿಯೂರಪ್ಪನವರೊಂದಿಗೆ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ಚರ್ಚೆ ಮಾಡಿದ್ದೇವೆ. ನಮ್ಮ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು. ನಮ್ಮ ಸಮುದಾಯ ಆರ್ಥಿಕ, ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ …
Read More »‘ಗೋಕಾಕ್ ಕ್ಷೇತ್ರ ಟಾರ್ಗೆಟ್ ಮಾಡ್ತೀನಿ’ ಎಂದ ಹೆಬ್ಬಾಳ್ಕರ್ಗೆ ಸತೀಶ್ ಜಾರಕಿಹೊಳಿ ಮಾಸ್ಟರ್ ಸ್ಟ್ರೋಕ್
ನನಗೆ ಉತ್ತರ ಕೊಡಲು ಜಾಸ್ತಿ ಹೊತ್ತು ಬೇಕಿಲ್ಲ. 2023ರಲ್ಲಿ ಜನರಿಂದ ಉತ್ತರ ಕೊಡಿಸಲು ಕಾಯುತ್ತಿದ್ದೇನೆ. ಸರ್ಕಾರವನ್ನು ಬೀಳಿಸಿದವರಿಗೆ ಗ್ರಾಪಂ ಯಾವ ಲೆಕ್ಕ. ಎಂಎಲ್ಎಗಳನ್ನೇ ಎಸ್ಕೇಪ್ ಮಾಡಿದ್ದಾರೆ. ಇವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ? ಕಾಲಾಯ ತಸ್ಮೈ ನಮಃ. ನಾನು ಗೋಕಾಕ್ ಅನ್ನು ಮುಂದಿನ ಚುನಾವಣೆಯಲ್ಲಿ ಟಾರ್ಗೆಟ್ ಮಾಡುತ್ತೇನೆ. ಲಕ್ಷ್ಮಿ ಹೆಬ್ಬಾಳ್ಕರ್, ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಮೊನ್ನೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ ಈ ಒಂದು ಮಾತು ಬೆಳಗಾವಿಯಲ್ಲಿ ಹೊಸ ಚರ್ಚೆ ಹುಟ್ಟು …
Read More »ನಟ ರಾಘವೇಂದ್ರ ರಾಜ್ ಕುಮಾರ್ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್
ಬೆಂಗಳೂರು: ಅನಾರೋಗ್ಯದಿಂದ ಫೆಬ್ರವರಿ 16ರಂದು ಸಂಜೆ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿದ್ದ ನಟ-ನಿರ್ಮಾಪಕ ರಾಘವೇಂದ್ರ ರಾಜ್ಕುಮಾರ್ ಅವ್ರು ಸಧ್ಯ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್ ನಂತ್ರ ಮಾತನಾಡದ ರಾಘಣ್ಣ ‘ಬೆಳಕು ಸಿನಿಮಾದ ಶೂಟಿಂಗ್ನಲ್ಲಿದ್ದೆ. ಆ ಸಮಯದಲ್ಲಿ ಹೃದಯ ಬಡಿತದಲ್ಲಿ ಏರು ಪೇರು ಕಾಣಿಸಿಕೊಳ್ತು. ಆಗಲೇ ಆಸ್ಪತ್ರಗೆ ಬಂದು ಅಡ್ಮಿಟ್ ಆದೆ. ಇದೇ ಆಸ್ಪತ್ರೆಯಲ್ಲಿ ನಾನು ಏಳು ವರ್ಷದ ಹಿಂದೆ ಸ್ಟ್ರೋಕ್ ಆದಾಗಲೂ ಅಡ್ಮಿಟ್ ಆಗಿದ್ದೆ. ಇಲ್ಲಿ ಬಂದು ಆಯಂಜಿಯೋಗ್ರಾಮ್ ಮಾಡಿ …
Read More »
Laxmi News 24×7