Breaking News
Home / ಜಿಲ್ಲೆ (page 837)

ಜಿಲ್ಲೆ

ಕರ್ನಾಟಕದ ಪಡಿತರ ಅಕ್ಕಿ ಕೇರಳಕ್ಕೆ- ಐವರು ಖದೀಮರ ಅರೆಸ್ಟ್

ಉಡುಪಿ: ಕರ್ನಾಟಕದ ಉಚಿತ ಪಡಿತರ ಅಕ್ಕಿಯನ್ನು ಸಂಗ್ರಹಿಸಿ ಕೇರಳಕ್ಕೆ ಸಾಗಿಸುವ ದಂಧೆಯ ಮೇಲೆ ಉಡುಪಿ ಡಿಸಿಐಬಿ ಪೊಲೀಸರು ದಾಳಿ ಮಾಡಿದ್ದಾರೆ. ಸರ್ಕಾರ ಉಚಿತವಾಗಿ ಬಡವರಿಗೆ ಕೊಡುವ ಉಚಿತ ಅಕ್ಕಿಯನ್ನು ಕೇರಳಕ್ಕೆ ಸಾಗಿಸುವ ಐವರು ಚೋರರ ಬಂಧನವಾಗಿದೆ. ಬಡವರು ಹಸಿದಿರಬಾರದು. ಮೂರೊತ್ತು ಊಟ ಮಾಡಬೇಕೆಂದು ಸರ್ಕಾರ ಉಚಿತ ಅಕ್ಕಿ ವಿತರಿಸುತ್ತಿದೆ. ಆದ್ರೆ ಸರ್ಕಾರದ ಅಕ್ಕಿ ಪಡೆದು ಕೆಲವರು ಅದನ್ನು ದಂಧೆಕೋರರಿಗೆ ಮಾರಾಟ ಮಾಡಿ ದ್ರೋಹ ಬಗೆಯುತ್ತಿದ್ದಾರೆ. ಇಂತಹ ಘಟನೆ ಉಡುಪಿಯಲ್ಲಿ ಬೆಳಕಿಗೆ …

Read More »

ಪೀರನವಾಡಿಯಲ್ಲಿ ರಾತ್ರೋ ರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ

ಬೆಳಗಾವಿ: ರಾಯಣ್ಣ ಪ್ರತಿಮೆ ವಿವಾದ ತೀವ್ರ ಸ್ವರೂಪ ಪಡೆದಿದೆ. ಬೆಳಗಾವಿಯ ಪೀರನವಾಡಿಯಲ್ಲಿ ರಾತ್ರೋರಾತ್ರಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಕನ್ನಡಪರ ಹೋರಾಟಗಾರರು ಮತ್ತು ರಾಯಣ್ಣನ ಅಭಿಮಾನಿಗಳು ಪೀರನವಾಡಿಗೆ ತೆರಳಿ ಪ್ರತಿಮೆ ಸ್ಥಾಪನೆ ಮಾಡಿ, ರಾಯಣ್ಣನಿಗೆ ಜೈಕಾರ ಹಾಕಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗಿದ್ದು, ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.   ನಿನ್ನೆ ರಾಯಣ್ಣ ಅಭಿಮಾನಿಗಳು ಬೆಳಗಾವಿ ಚಲೋ ಹಮ್ಮಿಕೊಂಡಿದ್ದರು. ಆದರೆ ಪೊಲೀಸರು ಇದಕ್ಕೆ ಅವಕಾಶ ನೀಡಿರಲಿಲ್ಲ. ನಿನ್ನೆ …

Read More »

ಕೆಲವು ಸಲ ನಾನು ಮಾತು ಬಿಟ್ಟಾಗ ಗೌಡರು ಫೋನ್ ಮಾಡಿಯೇ ಮಾಡುತ್ತಿದ್ದರು.: ಅಶೋಕ ಚಂದರಗಿ,

ಟೀಕೆ,ಟಿಪ್ಪಣಿಯನ್ನು ಕ್ರೀಡಾಮನೋಭಾವನೆಯಿಂದ ಸ್ವೀಕರಿಸುತ್ತಿದ್ದಸಿದ್ದನಗೌಡರು ಉದ್ಯೋಗ ಮಾಡಿಕೊಂಡೇ ಕನ್ನಡ ಹೋರಾಟದಲ್ಲಿ ತೊಡಗಬೇಕೆಂದುಕಟ್ಟು ನಿಟ್ಟಾಗಿಯೇ ಹೇಳುತ್ತಿದ್ದರು! ಬಹುಶಃ ನಾನು ಮತ್ತು ಹಿರಿಯ ಕನ್ನಡ ಹೋರಾಟಗಾರ,ಹಿರಿಯ ಪತ್ರಕರ್ತ ಶ್ರೀ ರಾಘವೇಂದ್ರ ಜೋಶಿಯವರು ಮಾಜಿ ಮಹಾಪೌರ ದಿ.ಸಿದ್ದನಗೌಡ ಪಾಟೀಲರ ವಿರುದ್ಧ ಬರೆದಷ್ಟು,ಜಗಳಾಡಿದಷ್ಟು ಬೇರೆ ಯಾರೂ ಜಗಳಾಡಿರಲಿಕ್ಕಿಲ್ಲ!! 1980 ರಲ್ಲಿ ನಾನು ರಾಮದುರ್ಗದಿಂದ ಬೆಳಗಾವಿಗೆ ಬಂದು ಪತ್ರಿಕೋದ್ಯಮ ಪ್ರವೇಶಿಸಿದಾಗ ಗೌಡರು ಕನ್ನಡ ಹೋರಾಟಗಾರರ ಅಗ್ರಗಣ್ಯ ನಾಯಕರು.1982 ರಲ್ಲಿ ಪತ್ರಕರ್ತರಾಗಿದ್ದುಕೊಂಡೇ ಐತಿಹಾಸಿಕ ಗೋಕಾಕ ಚಳವಳಿಯ ಮೂಲಕ ಕನ್ನಡ ಹೋರಾಟದಲ್ಲಿ …

Read More »

ಭರವಸೆ ನೀಡಿದ ಎರಡೇ ದಿನಕ್ಕೆ ಮುಂಬೈಯಿಂದ ದಿನಸಿ ಕಳುಹಿಸಿದ್ದಾರೆ.:ಸೋನು ಸೂದ್

ಯಾದಗಿರಿ: ತ್ರಿವಳಿ ಮಕ್ಕಳ ಜನನದಿಂದಾಗಿ ಚಿಂತೆಗೀಡಾಗಿದ್ದ, ಯಾದಗಿರಿ ತಾಲೂಕಿನ ರಾಮಸಮುದ್ರ ಗ್ರಾಮದ ಪದ್ಮಾ ಕುಟುಂಬಕ್ಕೆ ನಟ ಸೋನು ಸೂದ್ ಕೊಟ್ಟ ಮಾತಿನಂತೆ ಸಹಾಯವನ್ನು ಮಾಡಿದ್ದಾರೆ. ಈ ತಿಂಗಳ 22ರಂದು ಪದ್ಮಾ ದಂಪತಿಗೆ ಏಕಕಾಲದಲ್ಲಿ ಮೂರು ಗಂಡು ಮಕ್ಕಳು ಜನಿಸಿದ್ದವು. ಕಡು ಬಡತನದಲ್ಲಿದ್ದ ಈ ಕುಟುಂಬ ಸಹಾಯ ಹಸ್ತವನ್ನು ಚಾಚಿದ್ದರು, ಈ ಸುದ್ದಿಯನ್ನು ಯಾದಗಿರಿಯ ಮಲ್ಲಿಕಾರ್ಜುನ ರೆಡ್ಡಿಯವರು ನಟ ಸೋನು ಸೂದ್‍ಗೆ ಕಳುಹಿಸಿದ್ದರು. ಸುದ್ದಿ ನೋಡಿದ ಸೋನು ಸೂದ್ ಪದ್ಮಾ ಕುಟುಂಬಕ್ಕೆ …

Read More »

600 ಬಾಕ್ಸ್ ಮದ್ಯವನ್ನು ಬೆಳಗಾವಿ ಉತ್ತರ ವಲಯ ಅಬಕಾರಿ ಪೊಲೀಸರು ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ.

ಬೆಳಗಾವಿ: ಅಕ್ರಮವಾಗಿ ಸಾಗಿಸುತ್ತಿದ್ದ 600 ಬಾಕ್ಸ್ ಮದ್ಯವನ್ನು ಬೆಳಗಾವಿ ಉತ್ತರ ವಲಯ ಅಬಕಾರಿ ಪೊಲೀಸರು ದಾಳಿ ನಡೆಸಿ, ವಶಕ್ಕೆ ಪಡೆದಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಧ್ಯಪ್ರದೇಶದ ರಾಜ್ಯದ ಇಂದೋರ ಗ್ರಾಮದ ಧನಪಾಲಸಿಂಗ  ತೋಮರ, ರಾಜು ಕಂಠಿ ಬಂಧಿತ ಆರೋಪಿಗಳು. ರಾಷ್ಟೀಯ ಹೆದ್ದಾರಿ-04ರ  ನಿಪ್ಪಾನಿ ರಾಧನಗರ್ ರಸ್ತೆಯ ಮೂಲಕ ಗೋವಾದಿಂದ ಗುಜರಾತ್ ಗೆ ಮದ್ಯವನ್ನು ಸಾಗಿಸುತ್ತಿದ್ದ ಅಬಕಾರಿ ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.  20 ಲಕ್ಷದ ಬೆಲೆ ಬಾಳುವ ಲಾರಿ ಹಾಗೂ …

Read More »

ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪಿಸುವ ವಿವಾದ29ರಂದು ಕುರುಬ ಸಮಾಜದ ಮುಖಂಡರು, ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ, ಚರ್ಚೆ

ಬೆಳಗಾವಿ: ಪೀರನವಾಡಿಯಲ್ಲಿ ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪಿಸುವ ವಿವಾದ ಇದೇ 29 ರಂದು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ  ಪ್ರತಿಭಟನಾಕಾರರನ್ನುದ್ದೇಶಿಸಿ ಸಚಿವ ರಮೇಶ್ ಮಾತನಾಡಿ,  ಪೀರನವಾಡಿಯಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೆ ನಾನೇ ಮೊದಲು ಸರ್ಕಾರಕ್ಕೆ 2018ರಲ್ಲಿ ಪತ್ರ ಬರೆದಿದ್ದೆ ಎಂದು ತಿಳಿಸಿದರು. ರಸ್ತೆ ಅಗಲೀಕರಣ ವೇಳೆ ಸಮಸ್ಯೆಯಾಗಲಿದೆ ಎಂಬ ಕಾರಣ ಆಗ ಪ್ರತಿಷ್ಠಾನೆ ಸಾಧ್ಯ ಆಗಿರಲಿಲ್ಲ. ಕಾನೂನು …

Read More »

ಬಿಜೆಪಿ ರಾಜ್ಯಾಧ್ಯಕ್ಷರಾಗಿ 1 ವರ್ಷ ಪೂರೈಸಿದ ಕಟೀಲ್ ಗೆ ಸಿಎಂ ಶುಭಾಶಯ

ಬೆಂಗಳೂರು,ಆ.27-ಆಡಳಿತಾರೂಢ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿ ಸಂಸದ ನಳೀನ್ ಕುಮಾರ್ ಕಟೀಲ್ ಅಕಾರ ಸ್ವೀಕಾರ ಮಾಡಿ ಒಂದು ವರ್ಷ ಪೂರ್ಣಗೊಂಡಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರು ಶುಭ ಕೋರಿದ್ದಾರೆ. ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುತ್ತಾ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಒಂದು ವರ್ಷ ಯಶಸ್ವಿಯಾಗಿ ಪೂರೈಸಿರುವ ನಳಿನ್ ಕುಮಾರ್ ಕಟೀಲ್ ಅವರಿಗೆ ಅಭಿನಂದನೆಗಳು. ಸಂಘಟನೆಗೆ ಶಕ್ತಿ, ಕಾರ್ಯಕರ್ತರಿಗೆ ಸೂರ್ತಿ ತುಂಬಿ ಪಕ್ಷ ಹಾಗೂ ಸರ್ಕಾರದ ನಡುವೆ ಸಮನ್ವಯತೆಯಿಂದ ಕೆಲಸ ಮಾಡುತ್ತಿರುವ ನಿಮಗೆ ಶುಭ …

Read More »

ಸಿಲಿಕಾನ್ ಸಿಟಿಯ ಸಿಸಿಬಿ ಪೊಲೀಸರು ಮೊಟ್ಟಮೊದಲ ಬಾರಿಗೆ ಎರಡು ಕ್ವಿಂಟಾಲ್ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಬೆಂಗಳೂರು: ಸಿಲಿಕಾನ್ ಸಿಟಿಯ ಸಿಸಿಬಿ ಪೊಲೀಸರು ಮೊಟ್ಟಮೊದಲ ಬಾರಿಗೆ ಎರಡು ಕ್ವಿಂಟಾಲ್ ಗಾಂಜಾ ವಶಪಡಿಸಿಕೊಂಡಿದ್ದಾರೆ. ಏಕಕಾಲದಲ್ಲಿ 204 ಕೆಜಿ ಗಾಂಜಾ ಸಿಸಿಬಿ ಪೊಲೀಸರು ಬೇಟೆಯಾಡಿದ್ದು, ಈ ಮೂಲಕ ಇದೇ ಮೊದಲ ಬಾರಿಗೆ ಪೊಲೀಸ್ ಇತಿಹಾಸದಲ್ಲೇ ಇಷ್ಟು ಪ್ರಮಾಣದ ಗಾಂಜಾ ವಶಕ್ಕೆ ಪಡೆದುಕೊಂಡಿದ್ದಾರೆ. ಈ ಗಾಂಜಾ ಬರೋಬ್ಬರಿ ಒಂದು ಕೋಟಿ ಬೆಲೆಬಾಳುತ್ತದೆ ಎಂದು ಅಂದಾಜಿಸಲಾಗಿದೆ. ಜೊತೆಗೆ ಈ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದು, ಅವರನ್ನು ಸಮೀರ್, ಕೈಸರ್ ಪಾಷಾ, ಇಸ್ಮಾಯಿಲ್ ಎಂದು …

Read More »

ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ , ಸತೀಶ್ ಜಾರಕಿಹೊಳಿ  ಸೇರಿದಂತೆ ಸರ್ವ ಪಕ್ಷ ಸಭೆ ನಡೆಸಿ, ಒಮ್ಮತದಿಂದ   ಆದಷ್ಟು ಬೇಗ ನಿರ್ಧಾರ ಕೈಗೊಳ್ಳಲಾಗುತ್ತದೆ :ರಮೇಶ್ ಜಾರಕಿಹೊಳಿ

ಬೆಳಗಾವಿ : ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪನೆ ವಿವಾದವನ್ನು ಬಗೆಹರಿಸಲು  ಇಲ್ಲಿನ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಇಂದು ಸಭೆ ಆರಂಭವಾಗಿದೆ. ಈ ಮೊದಲು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರು ಪ್ರತಿಷ್ಠಾಪನೆ ಮಾಡವ ವಿಚಾರವಾಗಿ ಜಿಲ್ಲಾಡಳತದೊಂದಿಗೆ ಸಭೆ ನಡೆಸುತ್ತಿದ್ದೆನೆ. ಶನಿವಾರ ಸಚಿವ ಈಶ್ವರಪ್ಪ ಪೀರನವಾಡಿಗೆ ಭೇಟಿ ನೀಡಿ, ಮುಖಂಡರೊಂದಿಗೆ ಸಭೆ ನಡೆಸಿ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. …

Read More »

ರಾಯಣ್ಣ ಪರ ಘೋಷಣೆ ಕೂಗಿ ಜಿಲ್ಲಾಡಳಿತ ವಿರುದ್ದ ಆಕ್ರೋಶ

ಬೆಳಗಾವಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿಚಾರವಾಗಿ ಕೆಲ ಸಂಘಟನೆಗಳು ಡಿಸಿ ಕಚೇರಿ ಎದುರಿನ ಸಂಗೊಳ್ಳಿ ರಾಯಣ್ಣ ರಸ್ತೆ ತಡೆದರಿಂದ ಕೆಲ ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿ ಸಾರಿಗೆ ಸಂಚಾರ ಅಸ್ತ್ಯವಸ್ಥವಾಯಿತು. ಬೆಳಗಾವಿಯ ಸುವರ್ಣ ಸೌಧ ದಿಂದ ರ್ಯಾಲಿ ಶುರು. Laxmi News 24×7 यांनी वर पोस्ट केले गुरुवार, २७ ऑगस्ट, २०२०   ಸಾರಿಗೆ ಸಂಚಾರ ಅಸ್ತವ್ಯಸ್ತವಾದ ಹಿನ್ನೆಲೆಯಲ್ಲಿ ಪೊಲೀಸರು ಹರ ಸಾಹಸ ಪಟ್ಟು ಪ್ರತಿಭಟನಾಕಾರರ ಮನವೊಲಸಿ ಸುಗಮ …

Read More »