Breaking News

ಜಿಲ್ಲೆ

ಮತ್ತೆ 10 ದಿನ ಪ್ರಕೃತಿ ಚಿಕಿತ್ಸೆ ಕೇಂದ್ರ ಸೇರಲಿದ್ದಾರೆ ಸಿದ್ದರಾಮಯ್ಯ..!

ಬೆಂಗಳೂರು, ಫೆ.10- ವಿಧಾನ ಮಂಡಲ ಅವೇಶನದ ಬಳಿಕ ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಳ್ಳಲಿರುವ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅದಕ್ಕೂ ಮೊದಲು ಸದೃಢ ಆರೋಗ್ಯಕ್ಕಾಗಿ 10 ದಿನಗಳ ಕಾಲ ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯಲು ಮುಂದಾಗಿದ್ದಾರೆ. ಇಂದು ಸಂಜೆಯಿಂದ ಎರಡು ದಿನಗಳ ಕಾಲ ಸ್ವಕ್ಷೇತ್ರ ಬಾದಾಮಿಯಲ್ಲಿ ಪ್ರವಾಸ ನಡೆಸಲಿರುವ ಸಿದ್ದರಾಮಯ್ಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಅನಂತರ ಫೆ.25ರಿಂದ 10 ದಿನಗಳ ಕಾಲ ಧರ್ಮಸ್ಥಳದ ಪ್ರಕೃತಿ ಚಿಕಿತ್ಸಾ …

Read More »

ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿಗೆ ಬೆಳಗಾವಿ ಹುಕ್ಕೇರಿ ಹಿರೇಮಠದಿಂದ ಗೌರವ

ಹರಿಹರ (ರಾಜನಹಳ್ಳಿ): ವಾಲ್ಮೀಕಿ ಜಾತ್ರಾ ಮಹೋತ್ಸವವನ್ನು ಯಶಸ್ವಿಯಾಗಿ ಸಂಘಟಿಸುತ್ತಿರುವ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಅವರಿಗೆ ಬೆಳಗಾವಿಯ ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಸ್ಮರಣಿಕೆ ನೀಡಿ ಸನ್ಮಾನಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರು ಸ್ವಾಮೀಜಿ ಯವರನ್ನು ಸನ್ಮಾನಿಸಿ ಮಾತನಾಡಿ, “ಬೆಳಗಾವಿ ಹುಕ್ಕೇರಿ ಹಿರೇಮಠ ಎಲ್ಲ ಸಮುದಾಯದೊಂದಿಗೆ ಬೆರೆತು ಕಾರ್ಯವನ್ನು ಮಾಡುತ್ತಿದೆ. ವಾಲ್ಮೀಕಿ ಪೀಠದ ಗುರುಗಳಿಗೆ ಗೌರವಿಸಿದ್ದು ನನಗೆ ಅತೀವ ಸಂತಸ ತಂದಿದೆ” ಎಂದು ಹೇಳಿದರು. ಹುಕ್ಕೇರಿ ಹಿರೇಮಠದ …

Read More »

ನಟ ಸುದೀಪ್ ನೋಡಲು ಮುಗಿಬಿದ್ದ ಅಭಿಮಾನಿಗಳು : ಪೊಲೀಸರಿಂದ ಲಾಠಿ ಪ್ರಹಾರ, ಖುರ್ಚಿ, ಸೋಫಾ ಪೀಸ್​ ಪೀಸ್

ದಾವಣಗೆರೆ : ಜಿಲ್ಲೆ ಹರಿಹರ ತಾಲ್ಲೂಕಿನ ರಾಜನಹಳ್ಳಿಯಲ್ಲಿ ನಡೆದ ವಾಲ್ಮೀಕಿ ಜಾತ್ರೆಯಲ್ಲಿ ಮಂಗಳವಾರ ನಟ ಸುದೀಪ ಅವರಿಗೆ ಪ್ರಸನ್ನಾನಂದ ಸ್ವಾಮೀಜಿ ‘ ವಾಲ್ಮೀಕಿ ರತ್ನ’ ಪ್ರಶಸ್ತಿ ನೀಡಿ ಗೌರವಿಸಿದರು. ಈ ಮೊದಲು ನಟ ಕಿಚ್ಚ ಸುದೀಪ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಅಭಿಮಾನಿಗಳು ತಮ್ಮ ನೆಚ್ಚಿನ ನಟನನ್ನ ನೋಡಲು ಹಾಗೂ ಸೆಲ್ಫಿ ತೆಗೆಸಿಕೊಳ್ಳಲು ಜಮಾಯಿಸಿದಾಗ ನೂಕು ನುಗ್ಗಲು ಸಂಭವಿಸಿದೆ. ಪರಿಸ್ಥಿತಿಯನ್ನ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಈ ವೇಳೆ ಸುದೀಪ್​ …

Read More »

ಪೊಲೀಸ್ ದಾಳಿಗೆ ಹೆದರಿ ನದಿಗೆ ಹಾರಿದ ಯುವಕರ ಮೃತದೇಹ ಪತ್ತೆ!!

ರಾಮದುರ್ಗ: ಜೂಟಾಟ ವೇಳೆ ಪೊಲೀಸರು ದಾಳಿ  ನಡೆಸಿದ ವೇಳೆ ಹೆದರಿ ಮಲಪ್ರಭಾ ನದಿಗೆ ಹಾರಿದ ಇಬ್ಬರ ಮೃತದೇಹ    ಪತ್ತೆಯಾಗಿವೆ. ಮಂಜು ಬಂಡಿವಡ್ಡರ್(30), ಸಮೀರ್ ಬಟಕುರ್ಕಿ(22) ಮೃತರು. ಮಲಪ್ರಭಾ ನದಿ ದಡದಲ್ಲಿ ಜೂಜಾಡುತ್ತಿದ್ದ ಯುವಕರ ಗುಂಪಿನ ಮೇಲೆ ರಾಮದುರ್ಗ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಬಂಧನ ಭೀತಿಯಿಂದ ಆರು ಜನರು ಮಲಪ್ರಭಾ ನದಿಗೆ ಹಾರಿದ್ದರು. ಈ ವೇಳೆ ನಾಲ್ವರು ಈಜಿ ದಡ ಸೇರಿದ್ರೆ ಇಬ್ಬರು ಯುವಕರು ನಾಪತ್ತೆಯಾಗಿದ್ದರು. ಬೆಳಗ್ಗೆಯಿಂದ …

Read More »

ಸಿಐಡಿ ಡಿಐಜಿ ದಿಲೀಪ್ ವಿರುದ್ಧಲೈಂಗಿಕ ಕಿರುಕುಳ ಆರೋಪ

ಬೆಂಗಳೂರು: ಸಿಐಡಿ ಡಿಐಜಿ ದಿಲೀಪ್ ವಿರುದ್ಧ ಪ್ರತಿಷ್ಠಿತ ಸಾರಿಗೆ ಮತ್ತು ಲಾಜಿಸ್ಟಿಕ್ಸ್ ಕಂಪನಿಯ ಮಹಿಳಾ ಉದ್ಯೋಗಿ ಲೈಂಗಿಕ ಕಿರುಕುಳ ಆರೋಪ ಮಾಡಿದ್ದು, ಈ ಸಂಬಂಧ ಮಹಿಳಾ ಉದ್ಯೋಗಿ ಗೃಹ ಇಲಾಖೆಗೆ ದೂರು ನೀಡಿದ್ದಾರೆ. ಸಿಐಡಿ ಡಿಐಜಿ ದಿಲೀಪ್, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಾಗಿದ್ದ ಸಂದರ್ಭದಲ್ಲಿ ಮಹಿಳೆ ಪ್ರತಿಷ್ಠಿತ ಸಾರಿಗೆ ಮತ್ತು ಲಾಜೆಸ್ಟಿಕ್ ಸಮೂಹ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ವೇಳೆ ಕಳೆದ ನವೆಂಬರ್ ಹಾಗೂ ಡಿಸೆಂಬರ್ ನಲ್ಲಿ ಐಟಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇನ್ನೋರ್ವ …

Read More »

ಈ ವರ್ಷದ ರಾಜ್ಯ ಬಜೆಟ್ ನಲ್ಲಿ ಬೆಳಗಾವಿ ರಿಂಗ್ ರಸ್ತೆಗೆ ಕನಿಷ್ಠ 190 ಕೋಟಿ ರೂ. ಮೀಸಲಿರಲಿದೆ: ಅಭಯ ಪಾಟೀಲ

ಬೆಳಗಾವಿ – ಈ ವರ್ಷದ ರಾಜ್ಯ ಬಜೆಟ್ ನಲ್ಲಿ ಬೆಳಗಾವಿ ರಿಂಗ್ ರಸ್ತೆಗೆ ಕನಿಷ್ಠ 190 ಕೋಟಿ ರೂ. ಮೀಸಲಿರಲಿದೆ ಎಂದು ಶಾಸಕ ಅಭಯ ಪಾಟೀಲ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮಂಗಳವಾರ ಸಂಜೆ ಹಿಂದವಾಡಿಯ ಹಿಂದ್ ಸೋಶಿಯಲ್ ಕ್ಲಬ್ ನಲ್ಲಿ ಬೆಳಗಾವಿಯ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಒಕ್ಕೂಟ (ಎಫ್ಒಎಬಿ) ಸಂಘಟಿಸಿದ್ದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಿಂಗ್ ರಸ್ತೆ ಬಹಳ ವರ್ಷದಿಂದ ನನೆಗುದಿಗೆ ಬಿದ್ದಿದೆ. ಈ ಬಗ್ಗೆ ಸಾಕಷ್ಟು ಪ್ರಯತ್ನ …

Read More »

ಚಂದ್ರಶೇಖರ್ ಕಂಬಾರ ಅವರಿಗೆ ಸಿಎಂ ಬಿಎಸ್‍ವೈ ಸನ್ಮಾನ

ಬೆಂಗಳೂರು: ಪದ್ಮಭೂಷಣ ಪ್ರಶಸ್ತಿಗೆ ಆಯ್ಕೆಯಾಗಿರುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಚಂದ್ರಶೇಖರ್ ಕಂಬಾರ ಅವರನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಅಭಿನಂದಿಸಿ ಸನ್ಮಾನಿಸಿದರು. ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ರಾಜ್ಯದ 5 ಮಂದಿ ಸೇರಿದಂತೆ ಒಟ್ಟು 119 ಮಂದಿಗೆ ಪದ್ಮ ಪ್ರಶಸ್ತಿ ಸಿಗಲಿದೆ. ಖ್ಯಾತ ಗಾಯಕ ಎಸ್‍ಪಿ ಬಾಲಸುಬ್ರಹ್ಮಣ್ಯಂ ಅವರು ಮರಣೋತ್ತರ ಪದ್ಮ ವಿಭೂಷಣ ಗೌರವಕ್ಕೆ ಪಾತ್ರವಾಗಿದ್ದಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಬಿಎಂ ಹೆಗ್ಡೆ …

Read More »

ನಮ್ಮ ಸರ್ಕಾರದ ಕಾಲದಲ್ಲಿ ಸಾಲ ಹೆಚ್ಚಾಗಿತ್ತು ಎಂಬ ಹಳೆ ಸುಳ್ಳನ್ನು ಬಿಜೆಪಿ ಹೊಸರಾಗದಲ್ಲಿ ಹೇಳುತ್ತಿದೆ.

ನಮ್ಮ ಸರ್ಕಾರದ ಕಾಲದಲ್ಲಿ ಸಾಲ ಹೆಚ್ಚಾಗಿತ್ತು ಎಂಬ ಹಳೆ ಸುಳ್ಳನ್ನು ಬಿಜೆಪಿ ಹೊಸರಾಗದಲ್ಲಿ ಹೇಳುತ್ತಿದೆ. ಈ ರೀತಿ ಸುಳ್ಳು ಹೇಳಿ ಜನರೆದುರು ಬೆತ್ತಲೆ ಆಗೋದನ್ನು ತಪ್ಪಿಸಲು ಬಿಜೆಪಿ ತನ್ನ ಸೋಷಿಯಲ್ ಮೀಡಿಯಾ ಉಸ್ತುವಾರಿಗಳಿಗೆ ಸಾರ್ವಜನಿಕ ಹಣಕಾಸು ನಿರ್ವಹಣೆಯ ಬಗ್ಗೆ ತರಬೇತಿ ಕೊಡುವುದು ಒಳ್ಳೆಯದು. ನಮ್ಮ ಸರ್ಕಾರದ ಕೊನೆ ವರ್ಷ(2017-18) ಪಡೆದಿದ್ದ ಸಾಲ ಕೇವಲ ರೂ.35,000 ಕೋಟಿ. 2020-21ರ ಪ್ರಸಕ್ತ ಹಣಕಾಸು ವರ್ಷದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಸಾಲ ರೂ.90,000 ಕೋಟಿ, …

Read More »

ವಾಲ್ಮೀಕಿ ಜಾತ್ರೆಯಲ್ಲಿ ಪ್ರಿಯಾಂಕ.. ಪುತ್ರಿಗೆ ರಾಜಕೀಯ ತರಬೇತಿ ನೀಡುತ್ತಿದ್ದಾರಾ ಸತೀಶ್ ಜಾರಕಿಹೊಳಿ?

ದಾವಣಗೆರೆ : ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಮಗಳಿಗೆ ರಾಜಕೀಯ ತರಬೇತಿ ನೀಡುತ್ತಿದ್ದಾರಾ ಎಂಬ ಅನುಮಾನ ಕಾಡುತ್ತಿದೆ. ವಾಲ್ಮೀಕಿ ಜಾತ್ರೆಯಲ್ಲಿ ಪ್ರಿಯಾಂಕ ಜಾರಕಿಹೊಳಿ.. ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ನಡೆಯುತ್ತಿರುವ 3ನೇ ಮಹರ್ಷಿ ವಾಲ್ಮೀಕಿ ಜಾತ್ರೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಮಗಳು ಪ್ರಿಯಾಂಕ ಅವರು ಆಗಮಿಸಿ, ವಾಲ್ಮೀಕಿ ಮಠದ ಪ್ರಸನ್ನಾನಂದಪುರಿ ಸ್ವಾಮೀಜಿ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ಕೆಲವು ದಿನಗಳಿಂದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಹ ಹೆಚ್ಚು …

Read More »

ಹುಕ್ಕೇರಿ ನೂತನ ತಹಶೀಲ್ದಾರ್ ಡಿ.ಎಚ್. ಹೂಗಾರ ಅಧಿಕಾರ ಸ್ವೀಕಾರ

ಹುಕ್ಕೇರಿ: ತಾಲೂಕಿನ ನೂತನ ತಹಶೀಲ್ದಾರ ಆಗಿ ಡಿ.ಎಚ್. ಹೂಗಾರ ಅಧಿಕಾರ ಸ್ವೀಕರಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ನೂತನ ತಹಶೀಲ್ದಾರರನ್ನು ಸ್ವಾಗತಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಹೂಗಾರ ಅವರು ಶಾಸಕ ಸತೀಶ ಜಾರಕಿಹೊಳಿ ಅವರನ್ನು ಸತ್ಕರಿಸಿದರು.

Read More »