ಬೆಂಗಳೂರು: ಶಿವಮೊಗ್ಗದ ಹುಣಸೋಡು ಗ್ರಾಮದಲ್ಲಿ ನಡೆದ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಣಸೋಡು ಗ್ರಾಮದಲ್ಲಿ ನಡೆದ ದುರಂತದಲ್ಲಿ 5 ಜನ ಮೃತರಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸ್ಥಳದಲ್ಲಿ ಈಗಾಗಲೇ ಸಂಸದ ರಾಘವೇಂದ್ರ ಅವರು ಬೀಡು ಬಿಟ್ಟಿದ್ದಾರೆ. ಅಲ್ಲದೆ ನಮ್ಮ ಇಲಾಖೆಯ ಮುರುಗೇಶ್ ನಿರಾಣಿ ಕೂಡ ಸ್ಥಳದಲ್ಲಿದ್ದಾರೆ ಎಂದರು. ಘಟನಾ ಸ್ಥಳಕ್ಕೆ …
Read More »ಶಾಸಕ ರೇಣಕಾಚಾರ್ಯ ಜೊತೆ ರಮೇಶ್ ಜಾರಕಿಹೊಳಿ ಎನ್ ಮಾತಾಡಿದ್ರು ಗೊತ್ತಾ..?
ಲೈವ್ ಪಿಕ್ಸ್ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರ ಸದಾಶಿವ ನಗರದ ಗೃಹಕಚೇರಿಯಲ್ಲಿ ಶಾಸಕರ ಸಭೆ. ಶಾಸಕರಾದ ಡಾ ಶಿವರಾಜ್ ಪಾಟೀಲ್, ಮಹೇಶ್ ಕುಮಠಳ್ಳಿ, ರೇಣುಕಾಚಾರ್ಯ, ರಾಜುಗೌಡರ ಜೊತೆ ಮಾತುಕತೆ. ಹೊನ್ನಾಳಿಯ ಏತ ನೀರಾವರಿ ಯೋಜನೆಗೆ ಇಂದಿನ ಸಚಿವ ಸಂಪುಟದ ಸಭೆಯಲ್ಲಿ ಅನುದಾನ ಕೊಡಿಸಿರುವುದಕ್ಕೆ ಸಚಿವರನ್ನು ಅಭಿನಂದಿಸಿದ ರೇಣುಕಾಚಾರ್ಯ.
Read More »ಆನ್ಲೈನ್ ಮೂಲಕ ವಿದ್ಯಾರ್ಥಿ ಬಸ್ಪಾಸ್
ಬೆಂಗಳೂರು,ಜನವರಿ 22: ಆನ್ಲೈನ್ ಮೂಲಕ ವಿದ್ಯಾರ್ಥಿ ಬಸ್ಪಾಸ್ ಪಡೆಯಿರಿ ಎಂದು ಬಿಎಂಟಿಸಿ ಹೇಳಿದೆ. ಪ್ರಸಕ್ತ ಸಾಲಿನ ವಿದ್ಯಾರ್ಥಿ ಬಸ್ಪಾಸ್ಗೆ ಅರ್ಜಿ ಸಲ್ಲಿಸಲು ಜನವರಿ 31 ಅಂತಿಮ ದಿನಾಂಕವಾಗಿದೆ. ಕೊರೊನಾ ಲಾಕ್ಡೌನ್ ಮುಗಿದು ಶಾಲೆ, ಕಾಲೇಜುಗಳ ಆರಂಭವಾದ ಕೆಲವು ದಿನಗಳು ಕಳೆದ ವರ್ಷದ ಬಿಎಂಟಿಸಿ ಬಸ್ ಪಾಸ್ ಅಥವಾ ಕಾಲೇಜಿನ ಶುಲ್ಕ ರಶೀದಿ ಅಥವಾ ಕಾಲೇಜು ಗುರುತಿನ ಚೀಟಿ ತೋರಿಸಿ ಪ್ರಯಾಣಿಸಬಹುದು ಎಂದು ಹೇಳಿತ್ತು. ಇದೀಗ ಆನ್ಲೈನ್ ಮೂಲಕ ಬಸ್ ಪಾಸ್ …
Read More »ಪ್ಲಾಸ್ಟಿಕ್ ರಾಷ್ಟ್ರಧ್ವಜ ನಿಷೇಧಕ್ಕೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಪ್ರತಿಭಟನೆ
ಜನವರಿ 26ರಂದು ಗಣರಾಜ್ಯೋತ್ಸವ ನಿಮಿತ್ಯ ರಾಷ್ಟ್ರಧ್ವಜಕ್ಕೆ ಆಗುವ ಅವಮಾನ ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂಕೋರ್ಟ ಆದೇಶದಂತೆ ಪ್ಲಾಸ್ಟಿಕ್ ಧ್ವಜವನ್ನು ಕಟ್ಟು ನಿಟ್ಟಾಗಿ ನಿರ್ಬಂಧಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಗುರುವಾರ ಬೆಳಗಾವಿ ಡಿಸಿ ಕಚೇರಿಗೆ ಆಗಮಿಸಿದ ಹಿಂದೂ ಜನಜಾಗೃತಿ ಸಮಿತಿ ಪದಾಧಿಕಾರಿಗಳು ರಾಷ್ಟ್ರಧ್ವಜವು ರಾಷ್ಟ್ರದ ಗೌರವದ ಪ್ರತೀಕವಾಗಿದೆ. ಆದರೆ ದುರ್ದೈವದ ಸಂಗತಿ ಎಂದರೆ ಹೆಚ್ಚಿನ ಭಾರತೀಯರಿಗೆ ರಾಷ್ಟ್ರಧ್ವಜ ನೆನಪಾಗುವುದು ಆಗಸ್ಟ್ 15 ಹಾಗೂ ಜನವರಿ …
Read More »ಶಿವಸೇನೆ ಪುಂಡಾಟ ಸಹಿಸೋಲ್ಲ, : ಸಚಿವೆ ಶಶಿಕಲಾ ಜೊಲ್ಲೆ
ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್ ಮತ್ತೆ ಉದ್ಧಟತನ ಮೆರೆಯುತ್ತಿದ್ದು, ಪಾಲಿಕೆ ಮುಂದೆ ಭಗವ ಧ್ವಜಾ ಹಾರಿಸುತ್ತೇವೆ ಎಂದು ಕ್ಯಾತೆ ತೆಗೆದಿದ್ದಾರೆ. ಮಹಾರಾಷ್ಟ್ರದಿಂದ ಶಿವಸೇನೆ ಪುಂಡರು ಬೆಳಗಾವಿ ಗಡಿ ಪ್ರವೇಶಿಸಲು ಯತ್ನಿಸಿದ್ದು, ಪೊಲೀಸರು ತಡೆದಿದ್ದಾರೆ. ಇನ್ನು ಶಿವಸೇನೆ ಪುಂಡರನ್ನ ತಡೆ ಹಿಡದ ಕರ್ನಾಟಕ ಪೊಲೀಸರು ಲಾಠಿ ಚಾರ್ಜ್ ಮಾಡುವ ಎಚ್ಚರಿಕೆ ನೀಡಿದ್ದಾರೆ. ಇನ್ನು ಈ ಬಗ್ಗೆ ಬೆಳಗಾವಿ ಪ್ರತಿನಿಧಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಪ್ರತಿಕ್ರಿಸಿದ್ದು, ಶಿವಸೇನೆ ಪುಂಡರ …
Read More »ಗಡಿ ಜಿಲ್ಲೆ ಬೆಳಗಾವಿಯಲ್ಲಿ ಶಿವಸೇನೆ ಕಾರ್ಯಕರ್ತರು ಮತ್ತೆ ಪುಂಡಾಟ ಮೆರೆದಿದ್ದಾರೆ.
ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್ ಮತ್ತೆ ಉದ್ಧಟತನ ಮೆರೆಯುತ್ತಿದ್ದು, ಪಾಲಿಕೆ ಮುಂದೆ ಹಾರಿಸಿರುವ ಕನ್ನಡ ಧ್ವಜಾವನ್ನ ತೆರವುಗೊಳಿಸಿ, ಭಗವ ಧ್ವಜಾ ಹಾರಿಸುತ್ತೇವೆ ಎಂದು ಕ್ಯಾತೆ ತೆಗೆದಿದ್ದಾರೆ. ಹಾಗಾಗಿ ಗಡಿ ಪ್ರವೇಶಿಸಲು ಯತ್ನಿಸಿದ್ದ ಶಿವಸೇನೆ ಪುಂಡರನ್ನ ಪೊಲೀಸರು ತಡೆದಿದ್ದಾರೆ. ಬೆಳಗಾಮಿ, ಕಾರವಾರ, ನಿಪ್ಪಾಣಿ ಮಹಾರಾಷ್ಟ್ರಕ್ಕೆ ಸೇರಬೇಕು ಎಂದು ಘೋಷಣೆ ಕೂಗುತ್ತಿದ್ದು, ಶಿವಸೇನಾ ಪುಂಡರನ್ನ ಬೆಳಗಾವಿ ಗಡಿ ಪ್ರವೇಶಿಸದಂತೆ ಪೊಲೀಸರು ತಡೆಯಿಡಿದ್ದಿದ್ದಾರೆ. ಗಡಿ ಜಿಲ್ಲೆ ಬೆಳಗಾವಿಯಲ್ಲಿ ಶಿವಸೇನೆ ಕಾರ್ಯಕರ್ತರು ಮತ್ತೆ ಪುಂಡಾಟ ಮೆರೆದಿದ್ದಾರೆ. ಬೆಳಗಾವಿಯ …
Read More »ಕೋವಿಶೀಲ್ಡ್ ಲಸಿಕೆ ಬಗ್ಗೆ ಭಯ ಬೇಡ : ರಾಜೇಶ್ವರಿ ಹಿರೇಮಠ
ಬೆಟಗೇರಿ : ನಮ್ಮ ದೇಶದ ವಿಜ್ಞಾನಿಗಳು ತಯಾರಿಸಿದ ಕೋವಿಡ್-19 ಲಸಿಕೆ ಬಗ್ಗೆ ವಿಶ್ವವೇ ಹೆಮ್ಮೆಪಡುತ್ತಿದೆ. ಕೋವಿಶೀಲ್ಡ್ ಲಸಿಕೆಯಿಂದ ಅಡ್ಡ ಪರಿಣಾಮಗಳು ಆಗುವುದು ತುಂಬಾ ವಿರಳ, ಇದು ಸುರಕ್ಷಿತವಾಗಿದೆ ಎಂದು ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ರಾಜೇಶ್ವರಿ ಹಿರೇಮಠ ತಿಳಿಸಿದರು. ಗೋಕಾಕ ತಾಲೂಕಿನ ಬೆಟಗೇರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬುಧವಾರದಂದು ನಡೆದ ಕೋವಿಶೀಲ್ಡ್ ಲಸಿಕೆ ಹಾಕುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಕರೊನಾ ಸೋಂಕಿತರ ಸಂಖ್ಯೆ …
Read More »ಕನ್ನಡ ಧ್ವಜದ ಬಗ್ಗೆ ಪ್ರಶ್ನಿಸಲು ನಾಡದ್ರೋಹಿ, ಎಂಇಎಸ್-ಶಿವಸೇನೆ ಯಾವೂರ ದೊಣ್ಣೆ ನಾಯಕರು..ಮಾಜಿ ಸಿಎಂ ಎಚ್ಡಿಕೆ ಗರಂ..!
ಕರ್ನಾಟಕದ ಕೆಲ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸುವುದಾಗಿ ಉದ್ಧ(ಟ)ವ ಠಾಕ್ರೆ ಹೇಳಿದ್ದರು. ಬೆಳಗಾವಿಯಲ್ಲಿ ಕಿಡಿಗೇಡಿಗಳು, ಸಮಾಜಘಾತುಕರು ನಡೆಸುತ್ತಿರುವ ಧ್ವಜವಿರೋಧಿ ಹೋರಾಟ ಬೆಂಬಲಿಸುವ ಮೂಲಕ ಶಿವಸೇನೆ ಠಾಕ್ರೆ ಇಚ್ಛೆಯನ್ನು ಜಾರಿಗೆ ತರಲು ಹೊರಟಿದೆ. ನ್ಯಾಯದ ಉದ್ದೇಶವಿಲ್ಲದ ಈ ಹೋರಾಟವನ್ನು ಸರ್ಕಾರ ಮುಲಾಜಿಲ್ಲದೇ ಹತ್ತಿಕ್ಕಬೇಕು. ಸರಣಿ ಟ್ವೀಟ್ ಮೂಲಕ ನಾಡದ್ರೋಹಿಗಳ ವಿರುದ್ಧ ಗರಂ ಆಗಿರುವ ಮಾಜಿ ಸಿಎಂ ಕುಮಾರಸ್ವಾಮಿ ನಮ್ಮ ನೆಲ, ನಮ್ಮ ಭಾಷಾ , ನಮ್ಮ ಧ್ವಜ. ಕನ್ನಡ ಮಾತಾಡುತ್ತೇವೆ, ಕನ್ನಡದ ಧ್ವಜ …
Read More »ಒಬ್ಬರನ್ನ ಬಲಿ ಪಡಿದು ಸತ್ತ ಶ್ವಾನ
ಚಲಿಸುತ್ತಿದ್ದ ಬೈಕ್ಗೆ ಶ್ವಾನವೊಂದು ಅಡ್ಡಬಂದ ಪರಿಣಾಮ ಡಿಕ್ಕಿ ಸಂಭವಿಸಿ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಸಲಕಿನಕೊಪ್ಪ ಗ್ರಾಮದ ಬಳಿ ನಡೆದಿದೆ. ಧಾರವಾಡದ ಬೆನಕಟ್ಟಿ ಗ್ರಾಮದ ದಿಲ್ ಶಾದ್ ಬಿಸ್ಮಿಲ್ಲಾ ಚಪ್ಪರಬಂಧ್ (43) ಮೃತ ಮಹಿಳೆ. ನಿಗದಿ ಗ್ರಾಮದಿಂದ ಪ್ರಕಾಶ ಎಂಬುವರ ಬೈಕ್ನಲ್ಲಿ ಧಾರವಾಡಕ್ಕೆ ಮನೆಗೆಲಸಕ್ಕೆಂದು ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದ್ದು, ಬೈಕ್ ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ. ಆದರೆ, ಬೈಕ್ ಡಿಕ್ಕಿ ಹೊಡೆದ …
Read More »ಪಡಿತರ ಚೀಟಿದಾರರಿಗೆ ಜೋಳ, ರಾಗಿ ದೊರೆಯುವಂತೆ ಮಾಡುತ್ತೇನೆ : ಸಚಿವ ಉಮೇಶ್ ಕತ್ತಿ
ಬೆಂಗಳೂರು :ಖಾತೆ ಹಂಚಿಕೆ ಬೆನ್ನಲ್ಲೇ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ರಾಜ್ಯದ ಪಡಿತರ ಚೀಟಿದಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪಡಿತರ ಚೀಟಿದಾರರಿಗೆ ಜೋಳ, ರಾಗಿ ದೊರೆಯುವಂತೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಉಮೇಶ್ ಕತ್ತಿ, ರಾಜ್ಯದ ಮಂತ್ರಿಯಾಗಿ ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡುತ್ತೇನೆ. ಬಿಪಿಎಲ್ ಪಡಿತರದಾರರಿಗೆ ಅನುಕೂಲವಾಗುವಂತೆ ಕೆಲಸ ಮಾಡುತ್ತೇನೆ. ಪಡಿತರ ಚೀಟಿ ದಾರರಿಗೆ ಜೋಳ, ರಾಗಿ, ದೊರೆಯುವಂತೆಯೂ ಮಾಡುತ್ತೇನೆ ಎಂದು ಹೇಳಿದ್ದಾರೆ. …
Read More »
Laxmi News 24×7