ಬೆಳಗಾವಿ: ಗಡಿ ವಿಚಾರದಲ್ಲಿ ಮಹಾರಾಷ್ಟ್ರ ಸರ್ಕಾರ ಅನಗತ್ಯ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ. ಬೆಳಗಾವಿ ಯಾವತ್ತಿದ್ದರೂ ಕರ್ನಾಟಕ ರಾಜ್ಯದ ಅವಿಭಾಜ್ಯ ಅಂಗ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಮಹಾರಾಷ್ಟ್ರ ಸಿಎಂಗೆ ತಿರುಗೇಟು ನೀಡಿದ್ದಾರೆ. ಮಹಾಜನ್ ವರದಿಯನ್ನು ಈಗಾಗಲೇ ಒಪ್ಪಿಕೊಂಡಾಗಿದೆ. ಮಹಾರಾಷ್ಟ್ರ ಸರ್ಕಾರವು ಗಡಿ ಭಾಗದ ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುವ ಪ್ರಯತ್ನ ಮಾಡುವುದು ಸರಿಯಲ್ಲ. ಮಹಾರಾಷ್ಟ್ರ ಸರ್ಕಾರ ತನ್ನ ವೈಫಲ್ಯ ಮರೆಮಾಚಿಕೊಳ್ಳಲು ಗಡಿ ವಿಷಯ ಪ್ರಸ್ತಾಪಿಸಿ ಜನರ ಭಾವನೆ …
Read More »ಬೆಳಗಾವಿ ನಮ್ಮದು, ಮಹಾರಾಷ್ಟ್ರ ಸಿಎಂ ಠಾಕ್ರೆಗೆ ಸಿದ್ಧರಾಮಯ್ಯ ಖಡಕ್ ವಾರ್ನಿಗ್
ಬೆಂಗಳೂರು : ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮತ್ತೆ ಕ್ಯಾತೆ ತೆಗೆದ ಮಹಾರಾಷ್ಟ್ರ ಸಿಎಂ ವಿರುದ್ಧ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರಣಿ ಟ್ವಿಟ್ ಮೂಲಕ ಕಿಡಿಕಾರಿದ್ದಾರೆ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ. ಬೆಳಗಾವಿ ಬಗ್ಗೆ ಉದ್ಧವ್ ಠಾಕ್ರೆ ನೀಡಿರುವುದು ಅಧಿಕಪ್ರಸಂಗತನದ ಹೇಳಿಕೆ. ಬೆಳಗಾವಿ ಗಡಿ ಬಗ್ಗೆ ಮಹಾಜನ ವರದಿಯೇ ಅಂತಿಮ. ಇತ್ಯರ್ಥವಾಗಿರುವ ವಿಷಯವನ್ನು ಕೆಣಕಿ ರಾಜಕೀಯ ಮಾಡಲು ಹೋಗಬೇಡಿ. ಈಗ ನೀವು ಕೇವಲ ಶಿವ ಸೈನಿಕ ಅಲ್ಲ, ಜವಾಬ್ದಾರಿಯುತ ಸ್ಥಾನದಲ್ಲಿರುವ ಮುಖ್ಯಮಂತ್ರಿ …
Read More »ಕುಟುಂಬ ರಾಜಕಾರಣ, ಅಧಿಕಾರದ ವ್ಯಾಮೋಹ ಬಿಟ್ಟು ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿ: ಅಮಿತ್ ಷಾ ಸೂಚನೆ..!
ಬೆಳಗಾವಿ(ಜ.17)- ಕುಟುಂಬ ರಾಜಕಾರಣ ಕಾರಣದಿಂದಲೇ ದೇಶದ ಜನ ಕಾಂಗ್ರೆಸ್ ತಿರಸ್ಕಾರ ಮಾಡಿದ್ದಾರೆ. ನಮ್ಮ ಪಕ್ಷದ ಸಚಿವರು, ಶಾಸಕರು ಇದಕ್ಕೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು. ಅಧಿಕಾರದ ವ್ಯಾಮೋಹ ಬಿಟ್ಟು ಪಕ್ಷದ ಕೆಲಸವನ್ನು ನಿಷ್ಠೆಯಿಂದ ಮಾಡಬೇಕು ಎಂದು ಕಾರ್ಯಕರ್ತರಿಗೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಷಾ (Amit Shah) ಸೂಚನೆ ನೀಡಿದ್ದಾರೆ. ಬೆಳಗಾವಿಯಲ್ಲಿ ಜನಸೇವಕ ಸಮಾರಂಭದ ಬಳಿಕ ಬೆಳಗಾವಿ ನಗರ, ಬೆಳಗಾವಿ ಗ್ರಾಮೀಣ ಹಾಗೂ ಚಿಕ್ಕೋಡಿ ಬಿಜೆಪಿ ಸಂಘಟನಾತ್ಮಕ ಜಿಲ್ಲೆ …
Read More »ಅವರ ಮನವೊಲಿಕೆಗೆ ಮುಂದಾದ ಪೊಲೀಸರ ಮಾತು ಕೇಳದೆ ರೈತರು ಪ್ರತಿಭಟನೆ ಮುಂದುವರೆಸಿದ್ದರು. ಬಳಿಕ ಮಾರ್ಕೆಟ್ ಠಾಣೆಯ ಪೊಲೀಸರು ರೈತರನ್ನು ವಶಕ್ಕೆ ಪಡೆದಿದ್ದಾರೆ.
ಬೆಳಗಾವಿ, ಜ.17- ನಗರದಲ್ಲಿ ಆಯೋಜಿಸಲಾಗಿದ್ದ ಜನಸೇವಕ ಸಮಾವೇಶಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಷಾ ವಿರುದ್ಧ ಬೆಳಗ್ಗೆಯಿಂದ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ ತಿದ್ದುಪಡಿ ಮಸೂದೆ ಖಂಡಿಸಿ ಪ್ರತಿಭಟಿಸುತ್ತಿರುವ ರೈತರನ್ನು ಪರಿಗಣಿಸದ ಅಮಿತ್ ಶಾ ಅವರ ಬೆಳಗಾವಿ ಆಗಮನವನ್ನು ವಿರೋಧಿಸಿ ರೈತರು ಬೆಳಿಗ್ಗೆ ನಗರದ ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಅರೆ ಬೆತ್ತಲೆ ಉರುಳು ಸೇವೆ ಮಾಡಿ …
Read More »ಕಾನೂನು ಉಲ್ಲಂಘನೆ ಬಿಜೆಪಿಗೆ ಹೊಸದಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಮಾಡಿ*?? *ಸುದ್ದಿ ಮತ್ತು ಜಾಹೀರಾತುಗಳಿಗೆ ಸಂಪರ್ಕಿಸಿರಿ*: *8123967576* *Laxmi News* ಬೆಳಗಾವಿ : ಬಿಜೆಪಿಯ ಕೇಂದ್ರ ಹಾಗೂ ರಾಜ್ಯ ಸರ್ಕಾರ ಅಧಿಕಾರ ದುರುಪಯೋಗ ಪಡೆಸಿಕೊಂಡು ಬೆಳಗಾವಿಯಲ್ಲಿ’ ಜನಸೇವಕ ಸಮಾವೇಶ’ ಹಮ್ಮಿಕೊಂಡಿದ್ದು, ಕಾನೂನು ಉಲ್ಲಂಘನೆ ಮಾಡುವುದೇ ಅವರ ಕೆಲಸವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ …
Read More »ಕನ್ನಡತಿಯ ಹೊಸ ಅವಸ್ಥಾಂತರ: ರಂಜನಿ-ವಿಜಯ್ ಹೊಸ ಸಂಚಾರ
ಬೆಂಗಳೂರು: ಲಾಕ್ಡೌನ್ ನಂತರ ‘ಕನ್ನಡತಿ’ ರಂಜನಿ ರಾಘವನ್ ಬಹಳ ಬ್ಯುಸಿಯಾಗಿದ್ದಾರೆ. ಒಂದು ಕಡೆ ಕಿರುತೆರೆಯ ಧಾರಾವಾಹಿಯಾದರೆ, ಇನ್ನೊಂದು ಕಡೆ ಸಿನಿಮಾಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಈಗಾಗಲೇ ರಂಜನಿ, ‘ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣ ಇಲ್ಲ’ ಎಂಬ ದಿಗಂತ್ ಅಭಿನಯದ ಚಿತ್ರ ಮುಗಿಸಿದ್ದಾರೆ. ಇದೀಗ ಅವರು ಸಂಚಾರಿ ವಿಜಯ್ ಜತೆಗೆ ‘ಅವಸ್ಥಾಂತರ’ ಎಂಬ ಹೊಸ ಸಿನಿಮಾ ಒಪ್ಪಿಕೊಂಡಿದ್ದು, ಸಂಚಾರಿ ವಿಜಯ್ಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ‘ಅವಸ್ಥಾಂತರ’ ಚಿತ್ರವು ಈಗಾಗಲೇ ಪ್ರಾರಂಭವಾಗಿದ್ದು, ಈ ಚಿತ್ರದಲ್ಲಿ ಪ್ರೀತಿ ಎಂಬ …
Read More »ಪಕ್ಷ ಪುನರ್ರಚನೆ, ಬಲವರ್ಧನೆಗಾಗಿ ಜ.18ಕ್ಕೆ ಜೆಡಿಎಸ್ ಸಭೆ
ಬೆಂಗಳೂರು: ಜೆಡಿಎಸ್ ಸ್ಥಾನ ಕೆಳಗಿರಬಹುದು ಆದರೆ ಎಂದಿಗೂ ಹೊರಗುಳಿಯುವಿದಿಲ್ಲ ಎನ್ನುವುದನ್ನು ಖಚಿತವಾಗಿಸಲು ಸೋಮವಾರ ನಡೆಯಲಿರುವ ಕೋರ್ ಕಮಿಟಿ ಸಭೆಯಲ್ಲಿ ಪಕ್ಷದ 35 ಉನ್ನತ ಮುಖಂಡರು ಒಟ್ಟಾಗಿ ಪಕ್ಷದ ಭವಿಷ್ಯವನ್ನು ನಿರ್ಧರಿಸಲಿದ್ದಾರೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್ಡಿ ದೇವೇಗೌಡ, ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ, ವಿಧಾನಸಭೆಯಉಪಾಧ್ಯಕ್ಷ ಬಂಡೆಪ್ಪ ಕಾಶಂಪೂರ್, ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಮಾಜಿ ಶಾಸಕ ಮತ್ತು ವಕ್ತಾರ ವೈಎಸ್ವಿ ದತ್ತ, ಎಂಎಲ್ಸಿ ಬಸವರಾಜ್ ಹೊರಟ್ಟಿ ಮತ್ತಿತರ ಶಾಸಕರು, ಎಂಎಲ್ಸಿಗಳು ಮತ್ತು …
Read More »ಪೊಲೀಸರನ್ನು ನೋಡುವ ದೃಷ್ಟಿಕೋನ ಬದಲಾಗಬೇಕು. ಪೊಲೀಸರಿಗೆ ಸಮಯದ ಮಿತಿಯೆಂಬುದೇ ಇರುವುದಿಲ್ಲ: ಅಮಿತ್ ಶಾ
ಶಿವಮೊಗ್ಗ: ಪೊಲೀಸರನ್ನು ನೋಡುವ ದೃಷ್ಟಿಕೋನ ಬದಲಾಗಬೇಕು. ಪೊಲೀಸರಿಗೆ ಸಮಯದ ಮಿತಿಯೆಂಬುದೇ ಇರುವುದಿಲ್ಲ. ಸರ್ಕಾರಿ ಉದ್ಯೋಗಿಗಳ ಪೈಕಿ ಪೊಲೀಸರ ಕೆಲಸ ಕಠಿಣವಾದದ್ದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಬುಳ್ಳಾಪುರದಲ್ಲಿ 97ನೇ ಆರ್ ಎಎಫ್ ಬೆಟಾಲಿಯನ್ ತರಬೇತಿ ಘಟಕ ಕಟ್ಟಡಕ್ಕೆ ಶಿಲನ್ಯಾಸ ನೆರವೇರಿಸಿ ಮಾತನಾಡಿದ ಅಮಿತ್ ಶಾ, ಸಿಆರ್ ಪಿ ಎಫ್ ನಮ್ಮ ಶಕ್ತಿ. ದೇಶದ ಮೂಲೆ ಮೂಲೆಗೂ ಸಿಆರ್ ಪಿ ಎಫ್ ಹೋಗುತ್ತದೆ …
Read More »ವಿಕಲಚೇತನರು ದೇವರ ಮಕ್ಕಳಿದ್ದಂತೆ,
ಷೇತ್ರದ ವಿಕಲಚೇತನರ ವಿಶೇಷ ಕಾಳಜಿಯಡಿ ಹಾಗೂ ಅವರ ಸುಗಮ ಸಂಚಾರ ಮತ್ತು ಇತರ ಸ್ಥಳಗಳಿಗೆ ಸರಾಗವಾಗಿ ಸಾಗಿ ಹೋಗುವ ಹಿತದೃಷ್ಟಿಯಿಂದ ” ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ” ಇಲಾಖೆಯಡಿ 2018-19 ಹಾಗೂ 2019-20 ರ ಸಾಲಿನ ಅರ್ಜಿಗಳನ್ನು ಪರಿಗಣಿಸಿ ಅದರಂತೆ ಬಿಡುಗಡೆಗೊಂಡ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ಕ್ಷೇತ್ರದ ಒಟ್ಟು ಹದಿನೈದು ಜನ ಫಲಾನಭವಿಗಳಿಗೆ ಹಸ್ತಾಂತರಿಸಿ ಅವರ ಮುಖದಲ್ಲಿ ಮಂದಹಾಸವನ್ನು ಮೂಡಿಸಿ ತಕ್ಕಮಟ್ಟಿಗೆ ಆಸರೆಯ ಬದುಕನ್ನು ಕಟ್ಟಿಕೊಟ್ಟಿದ್ದೇನೆ. ವಿಕಲಚೇತನರು …
Read More »ಗೋಕಾಕ: ಕೋವಿಡ್ ಲಸಿಕೆ ಕೇಂದ್ರಕ್ಕೆ ಚಾಲನೆ ನೀಡಿದ ಸಚಿವ ರಮೇಶ ಜಾರಕಿಹೊಳಿ
ಗೋಕಾಕ: ಇಲ್ಲಿನ ತಾಲೂಕು ಆಸ್ಪತ್ರೆ ಆವರಣದಲ್ಲಿ ಶನಿವಾರ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಕೋವಿಡ್ ಲಸಿಕಾ ಕೇಂದ್ರಕ್ಕೆ ಚಾಲನೆ ನೀಡಿದರು. ಕೋವಿಡ್ ಸೋಂಕಿನಿಂದ ಇಡೀ ವಿಶ್ವವೇ ತತ್ತರಿಸಿ ಹೋಗಿದೆ. ಜನ ಸಾಮಾನ್ಯರು ತುಂಬ ಸಂಕಷ್ಟಕ್ಕೀಡಾಗಿದ್ದರು. ಕೋವಿಡ್ ಕಾಲದಲ್ಲಿ ವೈದ್ಯರು, ಆಶಾ ಕಾರ್ಯಕರ್ತರ ಕೊಡುಗೆ ಅಪಾರವಾಗಿದೆ. ನಿರಂತರ ಶ್ರಮವಹಿಸಿ ವಿಜ್ಞಾನಿಗಳು ಕೋವಿಶಿಲ್ಡ್ ಲಸಿಕೆ ತಯಾರಿಸಿದ್ದು, ದೇಶ್ಯಾದ್ಯಂತ ಲಸಿಕೆ ವಿತರಣೆಗೆ ಚಾಲನೆ ನೀಡಲಾಗಿದೆ. ಈ ಯೋಜನೆ ಯಶಸ್ವುಯಾಗಲಿ ಎಂದು ಹಾರೈಸಿದರು. ಈ …
Read More »
Laxmi News 24×7