ಬೆಂಗಳೂರು : 7 ರಿಂದ 8 ಶಾಸಕರನ್ನು ಮಂತ್ರಿ ಮಂಡಲಕ್ಕೆ ತೆಗೆದುಕೊಳ್ಳುವ ಬಗ್ಗೆ ನಾಳೆ 3.50 ಗಂಟೆಗೆ ತೀರ್ಮಾನ ಕೈಗೊಳ್ಳಲಾಗುವುದು. ನಾಳೆ 7 ರಿಂದ 8 ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಾಗುತ್ತದೆ. ಒಬ್ಬರನ್ನು ಕೈಬಿಡುವ ಚರ್ಚೆ ಕೂಡ ನಡೆದಿದೆ ಎಂಬುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಸಿಎಂ ಯಡಿಯೂರಪ್ಪ ಅವರು, ನಾಳೆ ಸಂಜೆ 3.50ಕ್ಕೆ ನೂತನ ಸಚಿವರು ಸಂಪುಟ ಸೇರ್ವಡೆಗೊಳ್ಳಲಿದ್ದಾರೆ. 7 ರಿಂದ …
Read More »ಬಳೋಬಾಳ : 27 ಲಕ್ಷ ರೂ. ವೆಚ್ಚದ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ನಾಗಪ್ಪ ಶೇಖರಗೋಳ
ಬಳೋಬಾಳ : 27 ಲಕ್ಷ ರೂ. ವೆಚ್ಚದ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ನಾಗಪ್ಪ ಶೇಖರಗೋಳ ಗೋಕಾಕ : ತಾಲೂಕಿನ ಬಳೋಬಾಳ ಗ್ರಾಮದಲ್ಲಿ ಪಶು ಚಿಕಿತ್ಸಾಲಯದ ನೂತನ ಕಟ್ಟಡಕ್ಕೆ ಸೋಮವಾರದಂದು ಅಡಿಗಲ್ಲು ಸಮಾರಂಭ ನೆರವೇರಿತು. ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಪ್ರಯತ್ನದಿಂದ ಬಳೋಬಾಳ ಪಶು ಚಿಕಿತ್ಸಾಲಯ ಹೊಸ ಕಟ್ಟಡಕ್ಕೆ 27 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಉತ್ತಮ ಗುಣಮಟ್ಟದ ಕಾಮಗಾರಿ ನಿಗದಿತ …
Read More »ಎಫ್ಐಆರ್ ದಾಖಲಿಸಲು ₹ 1 ಲಕ್ಷ ಲಂಚ: ಬೈಯಪ್ಪನಹಳ್ಳಿ ಠಾಣೆ ಪಿಎಸ್ಐ ಸೌಮ್ಯಾ ಬಂಧನ
ಬೆಂಗಳೂರು: ಪ್ರಕರಣವೊಂದರಲ್ಲಿ ಎಫ್ಐಆರ್ ದಾಖಲಿಸಲು ದೂರುದಾರರಿಂದ ₹ 1 ಲಕ್ಷ ಲಂಚ ಪಡೆಯುತ್ತಿದ್ದ ನಗರದ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಸೌಮ್ಯಾ ಮತ್ತು ಹೆಡ್ ಕಾನ್ ಸ್ಟೆಬಲ್ ಜೆ.ಪಿ. ರೆಡ್ಡಿ ಎಂಬುವವರನ್ನು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮಂಗಳವಾರ ಬಂಧಿಸಿದೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲೇ ಲಂಚದ ಹಣ ಪಡೆಯುತ್ತಿದ್ದಾಗ ದಾಳಿಮಾಡಿದ ಎಸಿಬಿ ಅಧಿಕಾರಿಗಳು ಇಬ್ಬರನ್ನೂ ಬಂಧಿಸಿದ್ದಾರೆ. ಆರೋಪಿಗಳ ವಿಚಾರಣೆ ನಡೆಯುತ್ತಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ. ಎಸಿಬಿ ಕಾರ್ಯಾಚರಣೆ ವೇಳೆ …
Read More »ತಾಲೂಕು ಪಂಚಾಯತಿ ವ್ಯವಸ್ಥೆಯನ್ನೇ ರದ್ದು ಮಾಡುತ್ತೇವೆ: ಗೋವಿಂದ ಕಾರಜೋಳ
ಬಾಗಲಕೋಟೆ: ರಾಮಕೃಷ್ಣ ಹೆಗಡೆ ಅವರ ದೂರದೃಷ್ಠಿಯ ಫಲವಾಗಿ ಇಡೀ ದೇಶಕ್ಕೆ ಮಾದರಿಯಾದ ಪಂಚಾಯತ್ ರಾಜ್ ವ್ಯವಸ್ಥೆ ನಮ್ಮ ರಾಜ್ಯದಲ್ಲಿತ್ತು. ಆದರೆ ವೀರಪ್ಪ ಮೋಯ್ಲಿ ಅವರು ಮುಖ್ಯಮಂತ್ರಿಯಾದ ಬಳಿಕ ಪಂಚಾಯತ್ ವ್ಯವಸ್ಥೆಯ ಅರಿವಿಲ್ಲದೆ ಅವಿವೇಕಿತನದ ನಿರ್ಧಾರದಿಂದ ಈ ವ್ಯವಸ್ಥೆಯೇ ಕುಲಗೆಟ್ಟಿತು. ಪಂಚಾಯತ್ ರಾಜ್ ವ್ಯವಸ್ಥೆಯನ್ನು ಎರಡು ಹಂತದ ವ್ಯವಸ್ಥೆಗೊಳಿಸಲು ಚರ್ಚೆ ನಡೆಸುತ್ತಿದ್ದು, ತಾಲೂಕು ಪಂಚಾಯತ್ ವ್ಯವಸ್ಥೆಯನ್ನು ರದ್ದುಗೊಳಿಸುವ ಚಿಂತನೆ ನಡೆದಿದೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು. ನಗರದಲ್ಲಿ ಬುಧವಾರ ಜಿಲ್ಲಾ …
Read More »ಮಗಳ ಮದುವೆಗೆ ಸಿಎಂ ಬಿಎಸ್ ವೈಗೆ ಆಹ್ವಾನ ನೀಡಿದ ಜಮೀರ್ ಅಹ್ಮದ್ ಖಾನ್
ಬೆಂಗಳೂರು : ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ತಮ್ಮ ಮಗಳ ಮದುವೆಗೆ ಗಣ್ಯರಿಗೆ ಆಹ್ವಾನ ಪತ್ರಿಕೆ ನೀಡುಉತ್ತಿದ್ದು, ನಿನ್ನೆ ಜಮೀರ್ ಅಹ್ಮದ್ ಖಾನ್ ಅವರು ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಭೇಟಿಯಾಗಿ ಆಹ್ವಾನ ನೀಡಿದ್ದಾರೆ. ನಿನ್ನೆ ರಾತ್ರಿ ಸಿಎಂ ನಿವಾಸ ಕಾವೇರಿಗೆ ಆಗಮಿಸಿದ ಜಮೀರ್ ಅಹ್ಮದ್ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮಗಳ ಮದುವೆಗೆ ಆಮಂತ್ರಣ ನೀಡಿ ಮದುವೆಗೆ ದಯಮಾಡಿ ಬರಬೇಕು ಸಾರ್ ಎಂದರು. ಇದೇ ವೇಳೆ ಯಡಿಯೂರಪ್ಪ ಪುತ್ರ …
Read More »BREAKING : ಡ್ರಗ್ಸ್ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ಆದಿತ್ಯ ಆಳ್ವಾ ಬಂಧನ
ಬೆಂಗಳೂರು : ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಆದಿತ್ಯ ಆಳ್ವಾನನ್ನು ಸಿಸಿಬಿ ಪೊಲೀಸರು ನಿನ್ನೆ ರಾತ್ರಿ ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಆದಿತ್ಯ ಆಳ್ವಾ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ನಾಪತ್ತೆಯಾಗಿದ್ದ ಆದಿತ್ಯ ಆಳ್ವಾನನ್ನು ಪೊಲೀಸರು ನಿನ್ನೆ ರಾತ್ರಿ ಚೆನ್ನೈನಲ್ಲಿ ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದ 6 ನೇ ಆರೋಪಿಯಾಗಿರುವ ಆದಿತ್ಯ ಆಳ್ವಾನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, ಚಾಮರಾಜನಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ವಿಚಾರಣೆ …
Read More »ಅದ್ಯಕ್ಷ,ಉಪಾದ್ಯಕ್ಷರ ಮೀಸಲಾತಿ ನಿಗದಿ ಮಾಡುವ ವೇಳಾಪಟ್ಟಿ
ಬೆಳಗಾವಿ- ಬೆಳಗಾವಿ ಜಿಲ್ಲೆಯ 14 ತಾಲ್ಲೂಕುಗಳ ಎಲ್ಲ ಗ್ರಾಮ ಪಂಚಾಯತಿ ಅದ್ಯಕ್ಷ,ಉಪಾದ್ಯಕ್ಷರ ಮೀಸಲಾತಿ ನಿಗದಿ ಮಾಡುವ ವೇಳಾಪಟ್ಟಿಯನ್ನು ಬೆಳಗಾವಿ ಜಿಲ್ಲಾಧಿಕಾರಿಗಳು ಪ್ರಕಟಿಸಿದ್ದಾರೆ. ಬೆಳಗಾವಿ ಜಿಲ್ಲೆಯ 14 ತಾಲ್ಲೂಕುಗಳ ತಹಶೀಲ್ದಾರರು ಕೂಡಲೇ ತಾಲ್ಲೂಕಾ ಕೇಂದ್ರಗಳಲ್ಲಿ ಮೀಸಲಾತಿ ನಿಗದಿ ಮಾಡಲು ಸ್ಥಳ ನಿಗದಿ ಮಾಡಿ,ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ. ಯಾವ ದಿನಾಂಕದಂದು ಯಾವ ತಾಲ್ಲೂಕಿನ ಗ್ರಾಮ ಪಂಚಾಯತಿಗಳ ಅದ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ,ಮೀಸಲಾತಿ ನಿಗದಿಮಾಡವ ವೇಳಾಪಟ್ಟಿಯನ್ನು ಜಿಲ್ಲಾಧಿಕಾರಿಗಳು ಹೊರಡೊಸಿದ್ದು,ಈ ಸಂಧರ್ಭದಲ್ಲಿ ಕಡ್ಡಾಯವಾಗಿ ಕೋವೀಡ್ …
Read More »ಬೆಳಗಾವಿ : ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ
ಬೆಳಗಾವಿ: ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ ರೈತರು ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ನೂತನ ಕೃಷಿ ಕಾಯ್ದೆ ಗಳು ರೈತರಿಗೆ ಮಾರಕವಾಗಿವೆ. ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ …
Read More »ಭೀಕರ ಅಪಘಾತ : 18 ವರ್ಷದ ಯುವತಿ ಸೇರಿ ಮೂವರು ಸಾವು
ಕಲಬುರಗಿ : ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿರುವ ಘಟನೆ ಚಿತ್ತಾಪುರ ತಾಲ್ಲೂಕಿನ ರಾವೂರ್ ಗ್ರಾಮದ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ. ಭೀಮಾಶಂಕರ್ ಪ್ಯಾಟಿ, ಅಕ್ಬರ್ ಪಟೇಲ್ ಮತ್ತು 18 ವರ್ಷದ ಯುವತಿ ಜವರಾಯನ ಅಟ್ಟಹಾಸಕ್ಕೆ ಕೊನೆಯುಸಿರೆಳೆದಿದ್ದಾರೆ. ಈ ಮೂವರು ಒಂದೆ ದ್ವಿ ಚಕ್ರದ ಮೇಲೆ ಹೊಗುತ್ತಿರುವ ವೇಳೆ ದುರ್ಘಟನೆ ನಡೆದಿದೆ. ಮೃತದೇಹಗಳು ರಕ್ತಸಿಕ್ತವಾಗಿ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಬೈಕ್ ನಜ್ಜುಗುಜ್ಜಾಗಿದೆ. ಈ …
Read More »ಸಂಪುಟ ವಿಸ್ತರಣೆಯೋ,ಪುನರ್ ರಚನೆಯೋ ಇಂದೇ ಗೊತ್ತಾಗತ್ತೆ: ಸಿಎಂ ಸಚಿವ ಆಕಾಂಕ್ಷಿಗಳಲ್ಲಿ ಹೆಚ್ಚಿದ ಟೆನ್ಸನ್!!
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಯೋ ಅಥವಾ ಪುನರ್ ರಚನೆಯೋ ಏನೆಂಬುದು ಇಂದೇ ಗೊತ್ತಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದು, ಆ ಮೂಲಕ ಸಚಿವರು ಹಾಗೂ ಆಕಾಂಕ್ಷಿಗಳಲ್ಲಿ ಎದೆಬಡಿತ ಹೆಚ್ಚಿಸಿದ್ದಾರೆ. ಮಾಜಿ ಪ್ರಧಾನಿ ಲಾಲ್ ಬಹಾದುರ್ ಶಾಸ್ತ್ರಿ ಅವರ 54ನೇ ಪುಣ್ಯತಿಥಿ ನಿಮಿತ್ತ ವಿಧಾನಸೌಧದ ಬಳಿ ಅವರ ಭಾವಚಿತ್ರಕ್ಕೆ ಸೋಮವಾರ ಮಾಲಾರ್ಪಣೆ ಮಾಡಿದ ಬಳಿಕ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿದರು. ಖಾಲಿಯಿರುವ 7 ಸ್ಥಾನಗಳನ್ನು ತುಂಬುವುದು ಖಚಿತ. ಬುಧವಾರ ಇಲ್ಲವೇ ಗುರುವಾರ ನೂತನ …
Read More »
Laxmi News 24×7