Breaking News

ಜಿಲ್ಲೆ

ಮತದಾನ ಮಾಡಿದ ಅಭ್ಯರ್ಥಿ ಭಿಕ್ಷುಕ ಅಂಕ ನಾಯಕ : ಗೆಲುವಿನ ವಿಶ್ವಾಸ

ಮೈಸೂರು : ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬೊಕ್ಕಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಚುನಾವಣಾ ಕಣಕ್ಕೆ ಇಳಿಸಿದರುವ ಭಿಕ್ಷುಕ ಅಂಕ ನಾಯಕ ಮತದಾನ ಮಾಡಿದರು. ಅಂಕ ನಾಯಕ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಗ್ರಾಮ ಪಂಚಾಯಿತಿ ಬ್ಲಾಕ್ ನಂ.1ರಲ್ಲಿ ಭಾನುವಾರ ಮತದಾನ ಮಾಡಿದರು. ಬಳಿಕ ಮಾತನಾಡಿದ ಅವರು, “ಗ್ರಾಮದ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಹೀಗಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇನೆ ಎಂಬ ವಿಶ್ವಾಸ ವಿದೆ” ಎಂದರು. ಈ ಹಿಂದೆ ಗ್ರಾಪಂ.ಸದಸ್ಯರು ಯಾವುದೇ ಮೂಲ ಸೌಕರ್ಯ …

Read More »

ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ: ಭಾಷೆ ಬದಲು ಪಕ್ಷದ ಆಧಾರದ ಮೇಲೆ ಚುನಾವಣೆಗೆ ಸ್ಪರ್ಧಿಸಲು ಸಿದ್ಧ

ಬೆಳಗಾವಿ(ಡಿ. 26): ಬೆಳಗಾವಿ ಮಹಾನಗರ ಪಾಲಿಕೆ ಭಾಷೆ, ಗಡಿ ವಿಚಾರವಾಗಿ ರಾಜ್ಯದಲ್ಲಿ ಅನೇಕ ಸಲ ಸುದ್ದಿಯಾಗಿದೆ. ಅನೇಕ ಬಾರಿ  ಅಧಿಕಾರ ಚುಕ್ಕಾಣಿ ಹಿಡಿಯಲು ಇದೇ ವಿಚಾರವನ್ನು ದಾಳವಾಗಿ ಬಳಸಿಕೊಳ್ಳಲಾಗುತ್ತದೆ. ಆದರೆ, ಈ ಬಾರಿ ರಾಜಕೀಯ ಪಕ್ಷಗಳು ಭಾಷೆ ಆಧಾರದ  ಬದಲಾಗಿ ಪಕ್ಷದ ಆಧಾರದ ಮೇಲೆ ಸ್ಪರ್ಧಿಸಲು ಸಜ್ಜಾಗಿವೆ.  2019ರ ಮಾರ್ಚ್ ತಿಂಗಳಲ್ಲಿಯೇ ಮಹಾನಗರ ಪಾಲಿಕೆ ಅವಧಿ ಮುಕ್ತಾಯ‌ವಾಗಿದೆ. ಆದರೆ, ಮೀಸಲಾತಿ, ವಾರ್ಡ್ ವಿಂಗಡಣೆ ವಿಚಾರದಲ್ಲಿ ವಿವಾದ ಉಂಟಾಗಿ ಕೋರ್ಟ್ ಮೆಟ್ಟಿಲು ಏರಿದ್ದರ ಪರಿಣಾಮ ಚುನಾವಣೆ  …

Read More »

ಮತದಾರರನ್ನು ಸೆಳೆಯಲು ಕೆಲವು ಪ್ರಮುಖ ರಾಜಕೀಯ ನಾಯಕರ ಭಾವಚಿತ್ರ

ಬೆಂಗಳೂರು,ಡಿ.27- ಮತದಾರರನ್ನು ಸೆಳೆಯಲು ಕೆಲವು ಪ್ರಮುಖ ರಾಜಕೀಯ ನಾಯಕರ ಭಾವಚಿತ್ರ ಮತ್ತು ಪ್ರಮುಖ ರಾಜಕೀಯ ಪಕ್ಷಗಳ ಗುರುತನ್ನು ಬಳಸಿರುವುದು ಗ್ರಾಮ ಪಂಚಾಯತ್ ಅಭ್ಯರ್ಥಿಗಳಿಗೆ ಸಮಸ್ಯೆ ತಂದೊಡ್ಡಿದೆ. ಈ ಸಂಬಂಧ ಹಲವು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳನ್ನು ದಾಖಲಿಸಿದೆ ಎಂದು ರಾಜ್ಯ ಚುನಾವಣಾ ಆಯೋಗ ದಾಖಲಿಸಿವೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಅಭ್ಯರ್ಥಿಗಳು ಎಲ್ಲಾ ಪಕ್ಷಗಳೊಂದಿಗೆ ಗುರುತಿಸಿಕೊಂಡಂತೆ ಕಂಡುಬರುತ್ತಿದೆ. ತಮ್ಮ ಗೆಲುವಿಗಾಗಿ ಮತದಾರರನ್ನು ಸೆಳೆಯಲು ಪ್ರಧಾನ ಮಂತ್ರಿ ನರೇಂದ್ರ ಮೋದಿ, …

Read More »

ಗ್ರಾಮೀಣ ಕ್ಷೇತ್ರದಲ್ಲಿ ಕಮಲ ಅರಳಿಸಲು ನೂತನ ಕ್ಯಾಲೇಂಡರ್ ವಿತರಿಸಿದ ರಮೇಶ ಜಾರಕಿಹೊಳಿ

ಬೆಳಗಾವಿ- ಗ್ರಾಮೀಣ ಕ್ಷೇತ್ರದಲ್ಲಿ ಕಮಲ ಅರಳಿಸಲು ನೂತನ ಕ್ಯಾಲೇಂಡರ್ ವಿತರಿಸಿದ ರಮೇಶ ಜಾರಕಿಹೊಳಿ ಪೃಥ್ವಿ ಫೌಂಡೇಶನ್ ವತಿಯಿಂದ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಕೊರೊನಾ ವಾರಿಯರ್ಸ್‍ಗೆ ಸತ್ಕಾರ ಮಾಡಿ ಬಳಿಕ ತಮ್ಮ ಭಾವಚಿತ್ರದ ಹೊಸ ವರ್ಷದ ಕ್ಯಾಲೇಂಡರ್‍ನ್ನು ಬಿಡುಗಡೆಗೊಳಿಸಿದರು. ಈ ವೇಳೆ ಪೃಥ್ವಿ ಸಿಂಗ್ ಮಾತನಾಡಿ ಸುಮಾರು 10 ಸಾವಿರ ಕ್ಯಾಲೇಂಡರ್‍ಗಳನ್ನು ಗ್ರಾಮೀಣ ಕ್ಷೇತ್ರದಲ್ಲಿ ವಿತರಿಸುತ್ತಿದ್ದೇವೆ. ಅದೇ ರೀತಿ ಗ್ರಾಮೀಣ ಕ್ಷೇತ್ರದಲ್ಲಿ …

Read More »

ಶಿಕ್ಷಕರ ಸಂಘದಿಂದ ನಾಗಪ್ಪ ಶೇಖರಗೋಳ ಅವರಿಗೆ ಸತ್ಕಾರ

ಗೋಕಾಕ: ಶಿಕ್ಷಕರು ತಮ್ಮ ಕರ್ತವ್ಯದ ಜೊತೆಗೆ ಸಂಘದ ಪ್ರಗತಿಗೂ ಶ್ರಮಿಸಿ, ಶಿಕ್ಷಕರ ಸಂಘವನ್ನು ಮಾದರಿ ಸಂಘವನ್ನಾಗಿ ರೂಪಿಸಲು ಅರಭಾವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಶನಿವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ನೀಡಿದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಕರು ರಾಷ್ಟ್ರದ ಶಿಲ್ಪಿಗಳಾಗಿದ್ದು, ಸಮಾಜವನ್ನು ಬದಲಿಸುವ ಶಕ್ತಿ ಶಿಕ್ಷಕರಿಗಿದೆ ಎಂದು ತಿಳಿಸಿದರು. ನೂತನವಾಗಿ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳು …

Read More »

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ವಿಭಾಗದ ವತಿಯಿಂದ ಚಿಗುರು ಕಾರ್ಯಕ್ರಮ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಳಗಾವಿ ವಿಭಾಗದ ವತಿಯಿಂದ ಚಿಗುರು ಕಾರ್ಯಕ್ರಮ -2020 ನ್ನು ಆಯೋಜಿಸಲಾಗಿತ್ತು. ಮಕ್ಕಳಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಈ ಚಿಣ್ಣರ ಹಬ್ಬವನ್ನು ಬಸವರಾಜ ಕಟ್ಟಿಮನಿ ಸಭಾಗೃಹದಲ್ಲಿ ಆಯೋಜನೆ ಮಾಡಲಾಗಿತ್ತು. ವೇದಿಕೆಯ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಜಂತ್ರಿ,ಉತ್ತರ ವಿಭಾಗದ ಶಾಸಕ ಅನಿಲ ಬೆನಕೆ, ವೇಣುಧ್ವನಿ ಬಾನುಲಿಯ ಸುನಿತಾ ದೇಸಾಯಿ,ಪತ್ರಕರ್ತ್ ಮಹೇಶ ವಿಜಾಪುರ & ಗಣ್ಯರು ಆಸಿನರಾಗಿದ್ದರು. ದೀಪ ಬೆಳಗಿಸುವ …

Read More »

ಬೆಂಗಳೂರು ಸೇಫ್ ಸಿಟಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮಂಜೂರು ಮಾಡಿರುವ 619 ಕೋಟಿ ಹಗರಣ ಪ್ರಕರಣ ಹೊಸ ತಿರುವು

ಬೆಂಗಳೂರು: ಬೆಂಗಳೂರು ಸೇಫ್ ಸಿಟಿ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮಂಜೂರು ಮಾಡಿರುವ 619 ಕೋಟಿ ಹಗರಣ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಈ ವಿಚಾರದಲ್ಲಿ ಹಸ್ತಕ್ಷೇಪ ಆರೋಪ ಎದುರಿಸುತ್ತಿರೋ ಐಪಿಎಸ್ ಅಧಿಕಾರಿ ಡಿ.ರೂಪಾ ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ಸಾರಾಸಗಟಾಗಿ ತಳ್ಳಿ ಹಾಕಿದ್ದಾರೆ. ಪ್ರತಿಕ್ರಿಯೆ ನೀಡಿರುವ ಐಪಿಎಸ್ ಅಧಿಕಾರಿ ಡಿ.ರೂಪಾ, ಜನರ ಹಣ ಮತ್ತು ಸರ್ಕಾರದ ಹಣ ಪೋಲಾಗಬಾರದೆಂದು ಕರೆಮಾಡಿದ್ದು ನಿಜ. ಇದರಲ್ಲಿ ಯಾವುದೇ ಹಿತಾಸಕ್ತಿಯೂ ಇರಲಿಲ್ಲ. ಕೆಲವೊಂದು ದಾಖಲೆಯ …

Read More »

FDA, SDA ಅಬ್ಯರ್ಥಿಗಳ ಆದೇಶಕ್ಕೆ ಒಪ್ಪಿಗೆ ಸೂಚಿಸಲು ಅಬ್ಯರ್ಥಿಗಳಿಂದ ಸಚಿವರಿಗೆ ಮನವಿ

FDA, SDA ಅಬ್ಯರ್ಥಿಗಳ ಆದೇಶಕ್ಕೆ ಒಪ್ಪಿಗೆ ಸೂಚಿಸಲು ಅಬ್ಯರ್ಥಿಗಳಿಂದ ಸಚಿವರಿಗೆ ಮನವಿ 2017 ನೇ ಸಾಲಿನ ಎಸ್.ಡಿ.ಎ.ಹಾಗೂ ಎಫ್, ಡಿ,ಎ ಹುದ್ದೆಗಳಿಗೆ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆಗೆ ಒಪ್ಪಿಗೆ ಸೂಚಿಸುವಂತೆ ಸಚಿವ ರಮೇಶ ಜಾರಕಿಹೊಳಿ ಅವರಿಗೆ SDA ಹಾಗೂ FDA ಅಭ್ಯರ್ಥಿಗಳು ಮನವಿ ಮಾಡಿಕೊಂಡರು. 2017 ನೇ ಸಾಲಿನ SDA ಹಾಗೂ FDA ಪರೀಕ್ಷೆಯಲ್ಲಿ ಆಯ್ಕೆಗೊಂಡು ನಿಯಮಾನುಸಾರ ಎಲ್ಲ ಮೂಲ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ಮುಗಿದಿದ್ದು, ಹಾಗೂ ಆರ್ಥಿಕ …

Read More »

ಕೊಣ್ಣೂರಲ್ಲಿ ಪೋಲಿಸ ಇಲಾಖೆಯಿಂದ ಅಪರಾದ ತಡೆ ಕಾರ್ಯಕ್ರಮ

ಬೆಳಗಾವಿ ಜಿಲ್ಲೆಯಲ್ಲಿ ಅಪರಾದ ಮಾಸಾಚಾರಣೆ ತಡೆ ನಿಮಿತ್ಯವಾಗಿ ಗೋಕಾಕ ತಾಲೂಕಿನ ಕೊಣ್ಣೂರ ಉಪ ಪೋಲಿಸ್ ಠಾಣಾವತಿಯಿಂದ ASI ಟಿ,ಎಸ್,ದಳವಾಯಿ, ನೇತೃತ್ವದಲ್ಲಿ ಪೋಲಿಸ್ ಸಿಬ್ಬಂದಿಗಳಾದ ದುಂಡೇಶ ಅಂತರಗಟ್ಟಿ, ಸಂಜೀವ ಮಾನೆಪ್ಪಗೋಳ, ಮಹೇಶ ಕಾಂಬಳೆ ಹಾಗೂ ಸರದಾರ ಹಸರಂಗಿಯವರು ಉಪಸ್ಥಿತರಿದ್ದು ಸಾರ್ವಜನಿಕರಿಗೆ ಅಪರಾದ ಮಾಡುವುದರಿಂದ ಎನೆನು ಹಾನಿಯಾಗುತ್ತದೆ ಎಂದು ತಿಳುವಳಿಕೆ ನೀಡಿದರು, ಅದರಂತೆ ಕೊರಾನಾದ ಬಗ್ಗೆ ಎಲ್ಲರೂ ಮಾಸ್ಕ್ ದರಿಸಿ ,ಸಾಮಾಜಿಕ ಅಂತರ ಕಾಯ್ದುಕೊಳ್ಳಲು ತಿಳಿಸಿದರು.

Read More »

ಅವಸಾನದ ಅಂಚಿನಲ್ಲಿನ 5 ಸರ್ಕಾರಿ ಶಾಲೆಗಳನ್ನ ದತ್ತು ಪಡೆದ ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ :  ಗೋಕಾಕ್ ತಾಲ್ಲೂಕಿನ ಮಮದಾಪುರ ಗ್ರಾಮದಲ್ಲಿರುವ ಸರ್ಕಾರಿ  ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ಸೇರಿ ಒಟ್ಟು ಐದು ಶಾಲೆಗಳನ್ನು  ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ಅವರು ದತ್ತು‌ ಪಡೆದು, ಮಾನವೀಯತೆ ಮೆರೆದಿದ್ದಾರೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಗೋಕಾಕ್‌ ತಾಲ್ಲೂಕಿನಲ್ಲಿರುವ ಖನಗಾಂವ ಗ್ರಾಮದ ಕನ್ನಡ ಪ್ರಾಥಮಿಕ ಶಾಲೆ, ಮಮದಾಪೂರದ ಸರಕಾರಿ ಮಾದರಿ ಗಂಡು ಮಕ್ಕಳ ಶಾಲೆ, ಅಂಕಲಗಿಯ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ, ಧುಪಧಾಳದ …

Read More »