ಬೆಂಗಳೂರು (ಡಿಸೆಂಬರ್ 20); ಕೊರೋನಾ ಸೋಂಕಿನ ಕಾರಣದಿಂದಾಗಿ ಕಳೆದ 9 ತಿಂಗಳಿನಿಂದ ಶಾಲೆಗಳು ಬಂದ್ ಆಗಿವೆ. ಆದರೆ, ಕೆಲವು ಖಾಸಗಿ ಶಾಲೆಗಳಲ್ಲಿ ಮಾತ್ರ ಆನ್ಲೈನ್ ತರಗತಿಗಳನ್ನು ನಡೆಸಲಾಗುತ್ತಿದೆ. ಈ ನಡುವೆ ಶಾಲೆಗಳ ಆಡಳಿತ ಮಂಡಲಿ ನಿತ್ಯ ತರಗತಿಗಳು ಇಲ್ಲದಿದ್ದರೂ ಬೇಕಾಬಿಟ್ಟಿ ಶುಲ್ಕ ವಸೂಲಾತಿ ನಡೆಸುತ್ತಿವೆ. ಈ ಕುರಿತು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದರೂ ಸರ್ಕಾರ ಮಾತ್ರ ಗಮನವಹಿಸುತ್ತಿಲ್ಲ. ಈ ಕುರಿತು ಸರಣಿ ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಕಿಡಿಕಾರಿರುವ ಮಾಜಿ ಸಿಎಂ …
Read More »ಉತ್ತರ ಕರ್ನಾಟಕ ಅಭಿವೃದ್ಧಿ ಹೋರಾಟ ಸಮೀತಿಯ ಅದ್ಯಕ್ಚ ಅಶೋಕ ಪೂಜಾರಿ ಅಸಮಾಧಾನ
ಬೆಳಗಾವಿ-ಉತ್ತರ ಕರ್ನಾಟಕದ ಅಭಿವೃದ್ಧಿಗಾಗಿ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಾಣ ಮಾಡಲಾಗಿದೆ ಅಂತಾ ಜನ ನಂಬಿದ್ದರು,ಉತ್ತರ ಕರ್ನಾಟಕದ ಅಭಿವೃದ್ಧಿ ಆಗಬಹುದೆಂಬ ಅತೀವ ಆತ್ಮವಿಶ್ವಾಸ ಜನರಿಗೆ ಇತ್ತು ಆದ್ರೆ ಸುವರ್ಣಸೌಧ ನಿರ್ಮಿಸಿದ ಉದ್ದೇಶ ಇನ್ನುವರೆಗೆ ಈಡೇರಿಲ್ಲ ಎಂದು ಉತ್ತರ ಕರ್ನಾಟಕ ಅಭಿವೃದ್ಧಿ ಹೋರಾಟ ಸಮೀತಿಯ ಅದ್ಯಕ್ಚ ಅಶೋಕ ಪೂಜಾರಿ ಅಸಮಾಧಾನ ವ್ಯೆಕ್ತಪಡಿಸಿದ್ದಾರೆ. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು,ಸರ್ಕಾರ ಬೆಳಗಾವಿಯ ಸುವರ್ಣಸೌಧದಲ್ಲಿ, ಅಧಿವೇಶನ ನಡೆಸುತ್ತಿಲ್ಲ,ಈ ಸುವರ್ಣಸೌಧದಲ್ಲಿ ಲೈಟ್ ಹಚ್ಚೋರು ಗತಿ ಇಲ್ಲ,ಸುವರ್ಣಸೌಧ ಉತ್ತರ ಕರ್ನಾಟಕ ಆಡಳಿತಾತ್ಮಕ …
Read More »ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ
ಬೆಂಗಳೂರು, ಡಿ.20- ರಾಜ್ಯದಲ್ಲಿ ಕಳೆದ ಹಲವು ತಿಂಗಳುಗಳಿಂದ ರೈತರು ಮತ್ತು ಕಾರ್ಮಿಕರು ಪ್ರತಿಭಟನೆ ಹಾಗೂ ಸತ್ಯಾಗ್ರಹಗಳಲ್ಲಿ ತೊಡಗಿದ್ದಾರೆ. ಪ್ರತಿಭಟನಾ ನಿರತರನ್ನು ಮಾತುಕತೆಗೆ ಕರೆದು ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ. ಬಿಡದಿಯ ಟೊಯೋಟಾ ಕಂಪೆನಿ ಕೈಗಾರಿಕಾ ಪ್ರದೇಶದಲ್ಲಿ ಹಲವು ಘಟಕಗಳನ್ನು ಹೊಂದಿದೆ. ಅದರ ಒಂದು ಘಟಕದಲ್ಲಿ ಸುಮಾರು ಎರಡು ಸಾವಿರ ಜನರು ಖಾಯಂ ನೌಕರರಾಗಿ ಕೆಲಸ ಮಾಡುತ್ತಿದ್ದರು. ಈ …
Read More »ಗ್ರಾ.ಪಂ.ಚುನಾವಣೆ : ಹಳ್ಳಿಗಲ್ಲಿ ಜೋರಾಗಿದೆ ಗುಂಡು ತುಂಡಿನ ಪಾರ್ಟಿ…!
ಬೆಂಗಳೂರು, ಡಿ.20- ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಗೆ ಇನ್ನೊಂದೇ ದಿನ ಬಾಕಿ ಇದ್ದು, ನಾನಾ ತಂತ್ರಗಳ ಮೂಲಕ ಮತದಾರರ ಮನಗೆಲ್ಲಲು ಕಣದಲ್ಲಿರುವ ಅಭ್ಯರ್ಥಿಗಳು ಅಂತಿಮ ಕಸರತ್ತು ನಡೆಸಿದ್ದಾರೆ.ನಗರ, ಪಟ್ಟಣ ಪ್ರದೇಶಗಳಿಗೆ ಹೊಂದಿಕೊಂಡಂತಿರುವ ಗ್ರಾಪಂಗಳಲ್ಲಿ ಹಣ ಹಂಚಿಕೆ, ಗುಂಡು-ತುಂಡು ಪಾರ್ಟಿ ಭರ್ಜರಿಯಾಗಿಯೇ ನಡೆದಿದೆ. ತೋಟದ ಮನೆ, ಡಾಬಾ, ಇಟ್ಟಿಗೆ ಶೆಡ್ ಎಲ್ಲೆಂದರಲ್ಲಿ ಪಾರ್ಟಿಗಳನ್ನು ಆಯೋಜಿಸಿ ಮತದಾರರ ಮನವೊಲಿಕೆಯ ಕಸರತ್ತು ನಡೆಯುತ್ತಿದೆ. ಅದರ ಜತೆಗೆ ಹಣ ಇನ್ನಿತರ ಆಮಿಷಗಳ ಸುರಿಮಳೆಯಾಗುತ್ತಿದೆ. ಇನ್ನು …
Read More »ಸೋಮವಾರದಿಂದ ಶಾಲೆಗಳನ್ನು ಮುಚ್ಚುವುದಲ್ಲದೆ ಆನ್ ಲೈನ್ ಕ್ಲಾಸ್ ಗಳನ್ನು ಕೂಡ ಬಂದ್
ಬೆಂಗಳೂರು – ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಖಾಸಗಿ ಶಾಲೆಗಳನ್ನು ಬಂದ್ ಮಾಡಲು ಖಾಸಗಿ ಶಾಲೆಗಳ ಒಕ್ಕೂಟ- ರುಪ್ಸ್ ನಿರ್ಧರಿಸಿದೆ. ಸೋಮವಾರದಿಂದ ಶಾಲೆಗಳನ್ನು ಮುಚ್ಚುವುದಲ್ಲದೆ ಆನ್ ಲೈನ್ ಕ್ಲಾಸ್ ಗಳನ್ನು ಕೂಡ ಬಂದ್ ಮಾಡಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ರುಪ್ಸ್ ನಲ್ಲಿ ನೋಂದಾಯಿತ 12800 ಶಾಲೆಗಳಿವೆ. ಶಾಲೆಗಳ ನೋಂದಣಿ ನವೀಕರಿಸುವ ನೂತನ ರೂಲ್ಸ್ ಸೇರಿದಂತೆ ವಿವಿಧ 15 ಬೇಡಿಕೆಗಳನ್ನು ಒಕ್ಕೂಟ ಸರಕಾರದ ಮುಂದಿಟ್ಟಿದೆ. ಸರಕಾರ ಬೇಡಿಕೆಗಳಿಗೆ ಮಣಿಯುವವರೆಗೂ ಹೋರಾಟ ನಡೆಸಲಾಗುವುದು. …
Read More »ರಾಮತೀರ್ಥ ನಗರದ ಬಡಾವಣೆಯನ್ನು ಸರ್ವತೋಮುಖ ಅಭಿವೃಧ್ದಿಗೊಳಿಸುವ ಸಲುವಾಗಿ ನಗರಾಭಿವೃಧ್ದಿ ಇಲಾಖೆಯಿಂದ ರೂ. ೨೯.೩೦ ಕೋಟಿ ರೂ.ಗಳ ವಿಶೇಷ ಅನುದಾನ:ಅನಿಲ ಬೆನಕೆ
ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ರಾಮತೀರ್ಥ ನಗರದ ಬಡಾವಣೆಯನ್ನು ಸರ್ವತೋಮುಖ ಅಭಿವೃಧ್ದಿಗೊಳಿಸುವ ಸಲುವಾಗಿ ನಗರಾಭಿವೃಧ್ದಿ ಇಲಾಖೆಯಿಂದ ರೂ. ೨೯.೩೦ ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಬೆಳಗಾವಿ ಉತ್ತರ ಮತಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿಸುವ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತನಾಗಿದ್ದು, ಕ್ಷೇತ್ರದಲ್ಲಿ ಹಲವಾರು ಅಭಿವೃದ್ದಿ ಕಾಮಗಾರಿಗಳಿಗೆ ಅನುದಾನ ಮಂಜೂರು ಮಾಡಿಸಿ ಚಾಲನೆ ನೀಡಲಾಗಿದೆ ಎಂದರು. ಅದರಂತೆಯೇ ರಾಮತೀರ್ಥ ನಗರದಲ್ಲಿನ ಬಡಾವಣೆಗಳಲ್ಲಿ ಆರ್.ಸಿ.ಸಿ ಒಳಚರಂಡಿ ಕಾಮಗಾರಿ, …
Read More »ಗೋಕಾಕದ ಕೆ,ಎಲ್,ಇ,ಆಂಗ್ಲ ಮಾದ್ಯಮ ಶಾಲಾ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕ
ಗೋಕಾಕದ ಕೆ,ಎಲ್,ಇ,ಆಂಗ್ಲ ಮಾದ್ಯಮ ಶಾಲಾ ಆವರಣದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾ ಬೆಳಗಾವಿ ಜಿಲ್ಲಾ ಘಟಕ ಮತ್ತು ಗೋಕಾಕ ತಾಲೂಕಾ ಘಟಕದ ಸಂಯುಕ್ತ ಆಶ್ರಯದಲ್ಲಿ ಎಸ್,ಎಸ್,ಎಲ್,ಸಿ, ಮತ್ತು ಪಿ,ಯು,ಸಿ,ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವೀರಶೈವ ಲಿಂಗಾಯತ ರಾಷ್ಟ್ರಿಯ ಉಪಾದಕ್ಷರಾದ ಪ್ರಭಾಕರ ಕೊರೆ ಮಾತನಾಡಿ,ನೂರು ವರ್ಷದಲ್ಲಿ ಶಿಕ್ಷಣ ವಂಚಿತರಾದವರು ಇವತ್ತು ಪ್ರತಿ ಹಳ್ಳಿ ಹಳ್ಳಿಯಲ್ಲೂ ಸಾವಿರಾರು ವಿದ್ಯಾರ್ಥಿಗಳಿಗೆ ಬೇದ ,ವರ್ಣ ಇಲ್ಲದೆ ಪ್ರತಿ ಸಮಾಜದವರಿಗೆ ಕೆ,ಎಲ್,ಇ,ಶಿಕ್ಷಣ ಸಂಸ್ಥೆ ಶಿಕ್ಷಣ …
Read More »ಜನೆವರಿ 6ರಿಂದ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ
ಬೆಂಗಳೂರು – ಕೊರೋನಾ ಹಿನ್ನೆಲೆಯಲ್ಲಿ ಸ್ಥಗಿತವಾಗಿದ್ದ ಶಾಲೆಗಳನ್ನು ಆರಂಭಿಸುವ ಕುರಿತಂತೆ ರಾಜ್ಯ ಸರಕಾರ ಇಂದು ಪ್ರಮುಖ ನಿರ್ಧಾರ ತೆಗೆದುಕೊಂಡಿದೆ. ಜನೆವರಿ 6ರಿಂದ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಹಾಗೆಯೇ 6ರಿಂದ 9ನೇ ತರಗತಿಯವರೆಗೆ ವಿದ್ಯಾಗಮ ಯೋಜನೆ ಜಾರಿಗೆ ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಶಿಕ್ಷಣ ಸಚಿವ ಸುರೇಶ ಕುಮಾರ ಸಭೆಯ ನಂತರ ಈ ಕುರಿತು ಮಾಹಿತಿ ನೀಡಿದರು. ತರಗತಿಗಳ ಅವಧಿ ಮತ್ತಿತರ ವಿಷಯಗಳ …
Read More »ಟ್ವಿಟ್ಟರ್ ನಲ್ಲಿ ಸಿದ್ದು ವಿರುದ್ಧ ಕುಮ್ಮಿ ಕಿಡಿ….
ಬೆಂಗಳೂರು,ಡಿ.19- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಒಳ ಒಪ್ಪಂದಗಳ ಜನಕ ಎಂದು ಆರೋಪಿಸಿರುವ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಪ್ರಾದೇಶಿಕ ಪಕ್ಷ ಕಟ್ಟಿ ನಿಮ್ಮ ಸಾಮಥ್ರ್ಯದ ಮೇಲೆ 10 ಸ್ಥಾನ ಗೆದ್ದು ತೋರಿಸಿ ಎಂದು ಸವಾಲು ಹಾಕಿದ್ದಾರೆ. ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, ರಾಜಕೀಯ ಒಳ ಒಪ್ಪಂದದ ಬಗ್ಗೆ ಮಾತನಾಡಬೇಡಿ. ತಾವು ರಾಜಕೀಯ ಒಳ ಒಪ್ಪಂದಗಳ ಜನಕ ಎಂಬುದು ಯಾವಾಗಲೋ ಸಾಬೀತಾಗಿದೆ. ಇನ್ನೆಂದೂ …
Read More »ಖಡಕ್ ಸೂಚನೆ ಹಿನ್ನೆಲೆ, ಅಂಕಲಗಿ ಪುಡಾರಿ ರಾಜು ತಳವಾರ್ ಅರೆಸ್ಟ್
ಗೋಕಾಕ: ಬಿಜೆಪಿ ಮುಖಂಡ ರಾಜು ತಳವಾರ ಹಾಗೂ ಕುಟುಂಬಸ್ಥರಿಂದ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕಲಗಿಯ ಬಿಜೆಪಿ ಮುಖಂಡ ರಾಜು ತಳವಾರನನ್ನ ಬಂಧಿಸಲಾಗಿದೆ. ಗೋಕಾಕ ಡಿವೈಎಸ್ಪಿ ನೇತೃತ್ವದ ತಂಡ ರಾಜು ತಳವಾರನನ್ನ ಹೆಡೆಮುರಿ ಕಟ್ಟಿದ್ದು, ರಾಜು ತಳವಾರನನ್ನ ಕೂಡಲೇ ಬಂಧಿಸುವಂತೆ ಬೆಳಗಾವಿ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ನಿನ್ನೆಯಷ್ಟೇ ಖಡಕ್ ಸೂಚನೆ ನೀಡಿದ್ದರು. ಕ್ಷುಲ್ಲಕ ಕಾರಣಕ್ಕೆ ಚಿಕ್ಕುಗೋಳ ಕುಟುಂಬಸ್ಥರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ರಾಜು ತಳವಾರ ಆಂಡ್ ಗ್ಯಾಂಗ್ …
Read More »
Laxmi News 24×7