Breaking News

ಜಿಲ್ಲೆ

ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಗೆ ಮುಹೂರ್ತ ನಿಗದಿ

ಬೆಂಗಳೂರು,ಡಿ.17-ಬಿಜೆಪಿ ರೈತ ಮೋರ್ಚಾದ ರಾಜ್ಯ ಕಾರ್ಯಕಾರಿಣಿ ಸಭೆಗೆ ಮುಹೂರ್ತ ನಿಗದಿಯಾಗಿದೆ. ರಾಜ್ಯಸಭಾ ಸದಸ್ಯರೂ ಆದ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅಧ್ಯಕ್ಷತೆಯಲ್ಲಿ ಇದೇ 19ರಂದು ಕೋರಮಂಗಲದ ಕಲಾದ್ವಾರಕಾ ಸಭಾಂಗಣದಲ್ಲಿ ಕಾರ್ಯಕಾರಿಣಿ ಸಭೆ ನಡೆಯಲಿದೆ. ಅಂದು ಬೆಳಿಗ್ಗೆ 10.30ಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಅವರು ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಲಿದ್ದಾರೆ. ಕಾರ್ಯಕಾರಿಣಿಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇತ್ತೀಚೆಗೆ ಜಾರಿಗೊಳಿಸಿದ ರೈತಪರ ಕೃಷಿ ಸುಧಾರಣಾ ಮಸೂದೆಗಳನ್ನು ಬೆಂಬಲಿಸಿ ಅಭಿನಂದಿಸುವ …

Read More »

ಯಮಕನಮರಡಿ ಫೈರಿಂಗ ಕೊಡಲೇ ತಪಿತಸ್ಥ ಆರೋಪಿಗಳನ್ನು ಬಂಧಿಸಬೇಕ: ಸತೀಶ್ ಜಾರಕಿಹೊಳಿ

ಬೆಳಗಾವಿ: ಹುಕ್ಕೆರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ನಡೆದಿರುವ ಗುಂಡಿನ ದಾಳಿಯನ್ನು ತೀವ್ರವಾಗಿ ಖಂಡಿಸಿರುವ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಅವರು ಕೊಡಲೇ ತಪಿತಸ್ಥ ಆರೋಪಿಗಳನ್ನು ಬಂಧಿಸಬೇಕೆಂದು ಪೊಲೀಸರಿಗೆ ಒತ್ತಾಯಿಸಿದ್ದಾರೆ. ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜು ತಳವಾರಗೆ ರಾಜಕೀಯ ರಕ್ಷಣೆ ಇದೆ. ಅಂಕಲಗಿ ಗ್ರಾಮದಲ್ಲಿ ಮತ್ತೆ ಗುಂಡಾಗಿರಿ ನಡೆದಿದೆ. ಕಳೆದ 6 ತಿಂಗಳಲ್ಲಿ ಮೂರು ಸಲ ಇಂತಹ ಘಟನೆ …

Read More »

ನಾಳೆ ಮಹಾನಗರ ಪಾಲಿಕೆ ವ್ಯಾಪ್ತಿಯ ಸಣ್ಣ ಗುತ್ತಿಗೆದಾರ ಪ್ರತಿಭಟನೆ

ಬೆಳಗಾವಿ : ಮಹಾನಗರ ಪಾಲಿಕೆ ಬೇರೆಬೇರೆ ಕೆಲಸಗಳನ್ನು ಸೇರಿಸಿ ಕೋಟಿ ಲೆಕ್ಕದಲ್ಲಿ ಟೆಂಡರ್ ಕರೆಯುತ್ತಿರುವುದರಂದ ಸಣ್ಣ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿರುವುದನ್ನು ವಿರೋಧಿಸಿ ನಾಳೆ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಕಾರ್ಪೋರೇಷನ್ ಗುತ್ತಿಗೆದಾರ ಸಂಘಟನೆ ಅಧ್ಯಕ್ಷರಾದ ರಾಜು ಪದ್ಮನ್ನವರ್ ತಿಳಿದಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ರಾಜು ಪದ್ಮನ್ನವರ್. ನಗರ ಪ್ರದೇಶದಲ್ಲಿ ಕೆಲಸ ಮಾಡುತ್ತಿರುವ ಸಣ್ಣ ಗುತ್ತಿಗೆದಾರರಿಗೆ ಸರ್ಕಾರ ತಂದಿರುವ ಹೊಸ ನಿಯಮದಿಂದ ಅನ್ಯಾಯವಾಗುತ್ತಿದೆ. ಸಣ್ಣ ಮೊತ್ತದ ಕೆಲಸದ ಟೆಂಡರ್ ಗಳನ್ನು ಒಟ್ಟುಗೂಡಿಸಿ …

Read More »

ವಿಧಾನ ಪರಿಷತ್ ಸಭಾಪತಿ ಕಾಂಗ್ರೆಸ್ ನಿಯಂತ್ರಣದಲ್ಲಿದ್ದಾರೆ

ಉಡುಪಿ: ವಿಧಾನ ಪರಿಷತ್ ಕಲಾಪದಲ್ಲಿ ನಡೆದ ಗದ್ದಲವನ್ನು ಕುರಿತು ಮಾತನಾಡಿರುವ ಉಡುಪಿ ಶಾಸಕ ಕೋಟ ಶ್ರಿನಿವಾಸ್ ಪೂಜಾರಿ ವಿಧಾನ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿಯವರನ್ನು ಕಾಂಗ್ರೆಸ್ ನಿಯಂತ್ರಣ ಮಾಡುವುದು ಬಿಟ್ಟಿದ್ದರೆ ಗೊಂದಲ ಇರುತ್ತಿರಲಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಗದ್ದಲದ ಕುರಿತು ಪ್ರತಿಕ್ರಿಯಿಸಿರುವ ಸಚಿವರು ಕಾಂಗ್ರೆಸ್ ನಾಯಕರು ಸಭಾಪತಿ ತಾನು ಹೇಳಿದಂತೆ ಕೇಳಬೇಕು ಎಂದು ಸಿದ್ದರಾಮಯ್ಯ ಸಹಿತ ಎಲ್ಲರೂ ಕಾಂಗ್ರೆಸ್ಸೀಕರಣ ಮಾಡುತ್ತಿದ್ದಾರೆ. ಕಾಂಗ್ರೆಸ್ಸೀಕರಣ ಮಾಡಿದ್ದರ ಫಲವೇ ವಿಧಾನಪರಿಷತ್ ಗದ್ದಲಕ್ಕೆ …

Read More »

ಗ್ರಾಮ ಪಂಚಾಯಿತಿ ಚುನಾವಣೆ ಗುಂಡು ಹಾಗೂ ತುಂಡುಗಳ ಪಾರ್ಟಿಗಳನ್ನು ಜೋರ: ಮದ್ಯ ಮಾರಾಟದಲ್ಲಿ ಶೇ.125ರಷ್ಟು ಏರಿಕೆ..!

ಬೆಂಗಳೂರು,ಡಿ.17- ಗ್ರಾಮ ಪಂಚಾಯಿತಿ ಚುನಾವಣೆ ದಿನಕಳೆದಂತೆ ರಂಗೇರುತ್ತಿದ್ದು, ಮತದಾರರ ಮನಗೆಲ್ಲಲು ಸಾಕಷ್ಟು ಕಣದಲ್ಲಿರುವ ಅಭ್ಯರ್ಥಿಗಳು ಹಲವು ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಕಾರ್ಯಕರ್ತರು, ಬೆಂಬಲಿಗರಿಗಾಗಿ ಪ್ರತಿನಿತ್ಯ ಅಭ್ಯರ್ಥಿಗಳು ತಮ್ಮ ತಮ್ಮ ಫಾರ್ಮ್‍ಹೌಸ್‍ಗಳಲ್ಲಿ ಗುಂಡು ಹಾಗೂ ತುಂಡುಗಳ ಪಾರ್ಟಿಗಳನ್ನು ಜೋರಾಗಿ ನಡೆಸುತ್ತಿದ್ದಾರೆ. ಈ ನಡುವೆ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನೆಲೆಯಲ್ಲಿ ಮದ್ಯದ ಅಭಾವ ಎದುರಾಗುವ ಸಾಧ್ಯತೆಗಳಿದ್ದು, ಹೀಗಾಗಿ ಜನರು ಮುಂಚಿತವಾಗಿಯೇ ಮದ್ಯ ಖರೀದಿ ಮಾಡಲು ಆರಂಭಿಸಿದ್ದು, ಕಳೆದ 15 ದಿನಗಳಿಂದ ಮದ್ಯ ಮಾರಾಟ ಶೇ.125ರಷ್ಟು …

Read More »

ಕಾಂಗ್ರೇಸ್ ಮುಖಂಡರ ಮೇಲೆ ಗುಂಡಿ ದಾಳಿ: ಗ್ರಾ,ಪಂ, ಚುನಾವಣೆ ಹಿನ್ನೆಲೆ ಶಂಕೆ,

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ಶಾಸಕ ಸತೀಶ ಜಾರಕಿಹೋಳಿ ಆಪ್ತರಾದ ಕೀರಣ ರಜಪೂತ, ಬರಮಾ ದೂಪದಾಳೆ ಮೇಲೆ ಗುಂಡಿನ ದಾಳಿ ಗ ನಡೆಸಿ ಫರಾರಿಯಾಗಿರುವ ಘಟನೆ ನಡೆದಿದೆ. ಈ ದಾಳಿಯು ಕಂಟ್ರಿ ಪಿಸ್ತೋಲದಿಂದ ನಡೆಸಲಾಗಿದೆ. ಕಳೆದ ಬುಧವಾರ ರಾತ್ರಿ ಸುಮಾರು 11.30ಕ್ಕೆ ಈ ಘಟನೆ ನಡೆದಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ವ್ಯಕ್ತಿಯ ನ್ನು ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಪ್ರಾಣಾಪಾಯದಿಂದ …

Read More »

ಉಪಚುನಾವಣೆ ಗೆದ್ದು ಬೀಗುತ್ತಿರುವ ಬಿಜೆಪಿ ಚಿತ್ತ ಈಗ ಬೆಂಗಳೂರಿನತ್ತ

ಬೆಂಗಳೂರು,ಡಿ.-ಎರಡು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಯನ್ನು ಗೆದ್ದು ಬೀಗುತ್ತಿರುವ ಆಡಳಿತಾರೂಢ ಬಿಜೆಪಿ ಇದೀಗ ಬೆಂಗಳೂರಿನಲ್ಲಿ ವಿಜಯದ ಪತಾಕೆ ಹಾರಿಸಲು ಮುಂದಾಗಿದೆ.  ಇದಕ್ಕಾಗಿ ಬೆಂಗಳೂರಿನ ಜನತೆಗೆ ಭರಪೂರಾ ಕೊಡುಗೆಗಳನ್ನು ನೀಡಲು ಮುಂದಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಐಟಿಸಿಟಿ, ಉದ್ಯಾನನಗರಿ ಬೆಂಗಳೂರಿಗೆ ಹಲವು ಭರವಸೆಗಳ ಮಹಾಪೂರವನ್ನೇ ಹರಿಸಿದ್ದು, ಬೆಂಗಳೂರು ವಿಷನ್ 2020ರಿಂದ ಪಾರ್ಕ್, ಫ್ಲೈ ಓವರ್ ವರೆಗೆ ಬೆಂಗಳೂರು ಬಗ್ಗೆ ಹಲವು ದೂರದೃಷ್ಟಿ ಹರಿಸಿದ್ದಾರೆ. ಈ ಮೂಲಕ ಬೆಂಗಳೂರು ನಗರಕ್ಕೆ ಹೊಸ ನೋಟ ನೀಡಲು …

Read More »

ಕಾಲೇಜ್​ ಆಡ್ಮಿಷನ್​ ನೆಪದಲ್ಲಿ ಸ್ನೇಹಿತೆಯ ಮೇಲೆ ಅತ್ಯಾಚಾರವೆಸಗಿ ಕೊಲೆ

ಬೆಂಗಳೂರು (ಡಿ. 16): ಕಾಲೇಜಿಗೆ ದಾಖಲಾತಿ ಮಾಡಿಸುತ್ತೇನೆಂದು ತನ್ನ ರೂಮ್​ಗೆ ಕರೆಸಿಕೊಂಡ ಸ್ನೇಹಿತನೊಬ್ಬ ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ವಿದ್ಯಾಭ್ಯಾಸಕ್ಕಾಗಿ ಹೊರರಾಜ್ಯದಿಂದ ಇಲ್ಲಿಗೆ ಆಗಮಿಸಿದ್ದ ಯುವತಿಯನ್ನು ಆಕೆಯ ಸಹಪಾಠಿ ಯುವಕನೇ ಅತ್ಯಾಚಾರಗೈದು ಕೊಲೆ ಮಾಡಿದ್ದಾನೆ. ಲಾಕ್​ಡೌನ್​ ಹಿನ್ನಲೆ ಒಂದು ಕಂತಿನ ಫೀಜ್​ ಅನ್ನುಬಾಕಿ ಉಳಿಸಿಕೊಂಡಿದ್ದು, ಅದನ್ನು  ಕಟ್ಟಲು ಆಕೆ ನಗರಕ್ಕೆ …

Read More »

ರಾಜ್ಯದ ಪ್ರಮುಖ ರಾಜಕಾರಣಿ BIGBOSS ದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ…………..?

ಬೆಂಗಳೂರು: ರಾಜ್ಯದ ಪ್ರಮುಖ ರಾಜಕಾರಣಿಗಳ ಪೈಕಿ ಒಬ್ಬರಾದ, ಕಾಲಕ್ಕೆ ತಕ್ಕಂತೆ, ಅಗತ್ಯಕ್ಕೆ ಅನುಗುಣವಾಗಿ, ಕ್ಷಣಾರ್ಧದಲ್ಲಿ ಗುಣಕಾರ ಭಾಗಕಾರ ಹಾಕಿ ಮಾತನಾಡುವ, ಮಾತಿನ ಮಧ್ಯೆ ಹಾಸ್ಯವನ್ನು ಹರಿಬಿಡುವ ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಈಗ ರಾಜ್ಯದ ಜನತೆ ಮುಂದೆ ಇನ್ನೊಂದು ರೂಪದಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ‘ಕಲರ್ಸ್ ಕನ್ನಡ’ ವಾಹಿನಿಯ ಜನಪ್ರಿಯ ಕಾರ್ಯಕ್ರಮ ‘ಬಿಗ್ ಬಾಸ್’ನಲ್ಲಿ ಭಾಗವಹಿಸುವಂತೆ ‘ಮಾತಿನ ಮಲ್ಲ’ ಹೆಚ್. ವಿಶ್ವನಾಥ್ ಅವರನ್ನು …

Read More »

ಹೊಸ ವರ್ಷಕ್ಕೆ ಕಿಕ್ಕೇರಿಸಲು ರೆಡಿಯಾಗಿದ್ದ ಡ್ರಗ್ಸ್ ಪೆಡ್ಲರ್‌ಗಳ ಬಂಧನ..!

ಬೆಂಗಳೂರು, ಡಿ.16- ಮಾದಕ ವಸ್ತುಗಳನ್ನು ಹೊಸ ವರ್ಷಾಚರಣೆ ಸಂದರ್ಭದಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಮನೆಯಲ್ಲಿ ಸಂಗ್ರಹಿಸಿಟ್ಟುಕೊಂಡಿದ್ದ ಅಂತಾರಾಜ್ಯ ನಾಲ್ವರು ಡ್ರಗ್ ಪೆಡ್ಲರ್‍ಗಳನ್ನು ಸಿಸಿಬಿ ಪೊಲೀಸರು ಬಂಧಿಸಿ 1 ಕೋಟಿ 15 ಲಕ್ಷ ಬೆಲೆಯ ಹ್ಯಾಶಿಶ್ ಆಯಿಲ್, ಗಾಂಜಾ ವಶಪಡಿಸಿಕೊಂಡಿದ್ದಾರೆ. ತಮಿಳುನಾಡು ಕೃಷ್ಣಗಿರಿಯ ಕಮಲೇಶನ್ (31), ಸತೀಶ್‍ಕುಮಾರ್ (27), ಹೆಬ್ಬಾಳದ ಕೆಂಪಾಪುರದ ತಿರುಪಾಲ್ ರೆಡ್ಡಿ (32) ಮತ್ತು ಆರ್‍ಟಿ ನಗರದ ಏಜಾಜ್ ಪಾಷ (45) ಬಂಧಿತ ಡ್ರಗ್ ಪೆಡ್ಲರ್‍ಗಳು. ಅಮೃತಹಳ್ಳಿ …

Read More »