ಸವದತ್ತಿ: ‘ ದೇಶದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸರ್ವೇಯಾಗಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರಕ್ಕೆ ಮೊದಲ ಸ್ಥಾನ ಇದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಒಡೆಯರ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ‘ ಪಕ್ಷವೆಂದ್ರೆ ಗುಂಪುಗಾರಿಕೆ ಎನ್ನುವುದು ಸಹಜ. ಸವದತ್ತಿ ಅಷ್ಟೇ ಅಲ್ಲ, ನಮ್ಮ ಪಕ್ಷದಲ್ಲಿಯೂ ಇದೆ, ಎಲ್ಲ ಪಕ್ಷದಲ್ಲಿಯೂ …
Read More »ಸಾರಿಗೆ ನೌಕರರ ಸಂದಾನ ಯಶಸ್ಸು: ರಾತ್ರಿಯಿಂದಲೆ ರೋಡಿಗೆ ಬಸ್ಸುಗಳು
ಬೆಂಗಳೂರು : ಮೂರು ದಿನಗಳಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಮುಕ್ತಾಯವಾಗಿದೆ, ಕೊನೆಗೂ ಸಾರಿಗೆ ನೌಕರ ವಿವಿದ ಬೇಡಿಕೆಗಳಲ್ಲಿ ಹಕವು ಬೇಡಿಕೆಗಳನ್ನು ಈಡೆರಿಸಲು ಸರಕಾರ ಮುಂದಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ತಿಳಿಸಿದ್ದಾರೆ,ನೌಕರರ ಕರ್ತವ್ಯ ನೌಕರರು ಇಟ್ಟ 10,12 ಬೇಡಿಕೆಗಳಲ್ಲಿ ಬಹುತೇಕ 8 ಬೇಡಿಕೆಗಳಿಗೆ ಸರ್ಕಾರ ಒಪ್ಪಿಗೆ ಸೂಚಿಸಿದೆ, 1) NINC ರದ್ದು ಪಡಿಸಲಾಗಿದೆ, 2)ನಿಗಮದ ನೌಕರರಿಗೆ ಆರೋಗ್ಯ ವಿಮೆ ಯೋಜನೆ ನಿಡುವುದು, 3)ತರಬೇತಿ 2 ವರ್ಷದಿಂದ 1 …
Read More »ಪೊಲೀಸ್ ಇಲಾಖೆ ‘ ಒಂದೇ ದೇಶ, ಒಂದೇ ತುರ್ತು ಕರೆ-112’ ಎಂಬ ಉದ್ದೇಶದಿಂದ ಜನರ ರಕ್ಷಣೆಗೆ ತುರ್ತು ಸೇವಾ ಸ್ಪಂದನ ಸಹಾಯ ವ್ಯವಸ್ಥೆ
ಬೆಳಗಾವಿ : ಪೊಲೀಸ್ ಇಲಾಖೆ ‘ ಒಂದೇ ದೇಶ, ಒಂದೇ ತುರ್ತು ಕರೆ-112’ ಎಂಬ ಉದ್ದೇಶದಿಂದ ಜನರ ರಕ್ಷಣೆಗೆ ತುರ್ತು ಸೇವಾ ಸ್ಪಂದನ ಸಹಾಯ ವ್ಯವಸ್ಥೆ ಕಲ್ಪಿಸಲಿದ್ದು, ಸೇವೆ ನೀಡಲು ಸಿದ್ದವಾಗಿರುವ ವಾಹನಗಳಿಗೆ ಬೆಳಗಾವಿ ಕಮೀಷನರ್ ಡಾ.ಕೆ.ತ್ಯಾಗರಾಜನ್ ಅವರು ಭಾನುವಾರ ಚಾಲನೆ ನೀಡಿದರು. ಇದೇ ವೇಳೆ ಮಾತನಾಡಿದ ಅವರು, ಪೊಲೀಸ್, ಅಗ್ನಿ, ವೈದ್ಯಕೀಯ ಅಥವಾ ಯಾವುದೇ ತುರ್ತು ಸಂದರ್ಭಗಳಲ್ಲಿ ತ್ವರಿತ ಸೇವೆ ನೀಡಲು ತುರ್ತು ಸ್ಪಂದನ ಸಹಾಯ ವ್ಯವಸ್ಥೆ ಸ್ಥಾಪಿಸಲಾಗಿದೆ. …
Read More »ವಿಕಾಸಸೌಧದಲ್ಲಿ ನಡೆದ ಸಭೆ ಯಶಸ್ವಿ ಮುಷ್ಕರ್ ವಾಪಸ್ ನಾಳೆಯಿಂದ ಬಸ್ ಗಳು ರಸ್ತೆಗೆ ಇಳಿಯಲಿವೆ
ಬೆಂಗಳೂರು : ಸಾರಿಗೆ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಇಂದು ವಿಕಾಸಸೌಧದಲ್ಲಿ ನಡೆದ ಸಭೆ ಯಶಸ್ವಿಯಾಗಿದ್ದು, ಯೂನಿಯನ್ ಮುಖಂಡರು ಮುಷ್ಕರ್ ವಾಪಸ್ ಪಡೆಯುವುದಾಗಿ ಘೋಷಣೆ ಮಾಡಿದ್ದಾರೆ. ಸರ್ಕಾರ ಸಾರಿಗೆ ನೌಕರರ ಬಹುತೇಕ ಬೇಡಿಕೆಗಳಿಗೆ ಒಪ್ಪಿರುವ ಹಿನ್ನೆಲೆಯಲ್ಲಿ ಸಭೆಯಲ್ಲಿದ್ದ ಯೂನಿಯನ್ ಮುಖಂಡರು ಮುಷ್ಕರ್ ವಾಪಸ್ ಪಡೆಯುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ 3 ದಿನಗಳಿಂದ ಸಾರಿಗೆ ನೌಕರರ ಪ್ರತಿಭಟನೆ ಸುಖ್ಯಾಂತಗೊಂಡಿದೆ. ಸಭೆಯ ಬಳಿಕ ಯೂನಿಯನ್ ಮುಖಂಡರು ಸುದ್ದಿಗೋಷ್ಠಿ ಮಾತನಾಡಿ, ನಾಳೆಯಿಂದ ಬಸ್ ಗಳು ರಸ್ತೆಗೆ …
Read More »ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಮಕ್ಕಳು ಹಾಗೂ ಕುಟುಂಬ ಸಮೇತರಾಗಿ ಸಾರಿಗೆ ನೌಕರರು ಪ್ರತಿಭಟನೆ
ಬೆಳಗಾವಿ: ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಬೆಳಗಾವಿಯಲ್ಲಿ ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಅರೆಬೆತ್ತಲಾಗಿ, ತಲೆಯ ಮೇಲೆ ಇಟ್ಟಿಗೆ ಹೊತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಮಕ್ಕಳು ಹಾಗೂ ಕುಟುಂಬ ಸಮೇತರಾಗಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ತಲೆಯ ಮೇಲೆ ಇಟ್ಟಿಗೆ ಹೊತ್ತು, ಮಂಡಿಯಲ್ಲಿ ನಡೆದು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಒಂದೆಡೆ ಪ್ರತಿಭಟನಾ ನಿರತ ಸಾರಿಗೆ ನೌಕರರು, ಮಕ್ಕಳನ್ನು ಹೆಗಲ …
Read More »ಮೂರು ದಿನದಲ್ಲಿ ಸಾರಿಗೆ ಇಲಾಖೆಗೆ 17 ಕೋಟಿ ಲಾಸ್
ಮೂರು ದಿನದಲ್ಲಿ ಸಾರಿಗೆ ಇಲಾಖೆಗೆ 17 ಕೋಟಿ ಲಾಸ್ ಬೆಂಗಳೂರು: ಕಳೆದ ಮೂರು ದಿನಗಳಿಂದ ಸಾರಿಗೆ ಸಿಬ್ಬಂದಿ ನಡೆಸುತ್ತಿರುವ ಮುಷ್ಕರದಿಂದಾಗಿ ರಾಜ್ಯಾದ್ಯಂತ ಕೆಎಸ್ಆರ್ ಟಿಸಿ ಹಾಗೂ ಬಿಎಂಟಿಸಿ ಆದಾಯಕ್ಕೆ ಭಾರೀ ನಷ್ಟ ಉಂಟಾಗಿದೆ. ರಾಜ್ಯದಾದ್ಯಂತ ಪ್ರತಿ ದಿನ ಸಾರಿಗೆ ಇಲಾಖೆಗೆ ಸುಮಾರು 7 ಕೋಟಿ ರೂ. ಆದಾಯ ಬರುತ್ತಿತ್ತು. ಆದ್ರೆ ಮುಸ್ಕರ್ ಆರಂಭದ ಮೊದಲ ದಿನ ರಾಜ್ಯಾದ್ಯಂತ 1464 ಬಸ್ ಗಳು ಸಂಚಾರ ಮಾಡಿದ್ದು, ಒಟ್ಟು 4.5 ಕೋಟಿ ರೂ. …
Read More »ಸಾರಿಗೆ ನೌಕರರ ಪ್ರತಿಭಟನೆ ಸರ್ಕಾರಕ್ಕೆ ತಲೆನೋವಾಗಿರುವ ಸಂದರ್ಭದಲ್ಲೇಮೂರು ಸಾವಿರಕ್ಕೂ ಹೆಚ್ಚು ಶಿಕ್ಷಕರು ಹೋರಾಟದಲ್ಲಿ ಪಾಲ್ಗೊಳ್ಳಲಿದ್ದಾರೆ
ಬೆಂಗಳೂರು, ಡಿ.13- ಸಾರಿಗೆ ನೌಕರರ ಪ್ರತಿಭಟನೆ ಸರ್ಕಾರಕ್ಕೆ ತಲೆನೋವಾಗಿರುವ ಸಂದರ್ಭದಲ್ಲೇ ಬುಧವಾರದಿಂದ ಮತ್ತೊಂದು ಪ್ರತಿಭಟನೆಗೆ ಕರುನಾಡು ಸಾಕ್ಷಿಯಾಗಲಿದೆ.ಕೊರೊನಾದಿಂದ ಕಂಗೆಟ್ಟಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು, ಡಿ.16ರಂದು ಸಾವಿರಾರು ಖಾಸಗಿ ಶಿಕ್ಷಕರು ಹಾಗೂ ಖಾಸಗಿ ಶಿಕ್ಷಣ ಸಂಸ್ಥೆ ಆಡಳಿತ ಮಂಡಳಿಗಳು ಬೀದಿಗೆ ಇಳಿಯಲು ಸಜ್ಜಾಗಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ಶಿಕ್ಷಕರು ಹೋರಾಟ ನಡೆಸಲಿದ್ದಾರೆ. ರಾಜ್ಯಾದ್ಯಂತ ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿಕ್ಷಕರು ಮತ್ತು …
Read More »ಮುಷ್ಕರ ನಿರತ ಸಾರಿಗೆ ನೌಕರರಿಗೆ ಬಿಎಂಟಿಸಿಯಿಂದ ಬಿಗ್ ಶಾಕ್..!
ಬೆಂಗಳೂರು, ಡಿ.13- ಮುಷ್ಕರ ನಿರತ ಸಾರಿಗೆ ನೌಕರರಿಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಶಾಕ್ ನೀಡಿದ್ದು, ಕೆಲಸಕ್ಕೆ ಗೈರಾಗಿರುವ ನೌಕರರಿಗೆ ವೇತನ ಕಡಿತಗೊಳಿಸಿದೆ. ಜೊತೆಗೆ ಅಗತ್ಯ ಸೇವೆ ಮತ್ತು ಸಾರ್ವಜನಿಕ ಉಪಯುಕ್ತ ಸೇವಾ ಸಂಸ್ಥೆ ಆದೇಶದ ಅನ್ವಯ ಶಿಸ್ತು ಕ್ರಮಕ್ಕೆ ಆದೇಶ ಹೊರಡಿಸಿದೆ. ಬಿಎಂಟಿಸಿ ಸುತ್ತೋಲೆಯಲ್ಲಿ ಹಲವು ಅಂಶಗಳನ್ನು ಉಲ್ಲೇಖಿಸಿದ್ದು, ಗೈರಾಗುವ ನೌಕರರಿಗೆ ವೇತನ ಕಡಿತ ಹಾಗೂ ಹೊಸದಾಗಿ ಯಾವುದೇ ರಜೆ ಮಂಜೂರು ಮಾಡಬಾರದು.ಮುಷ್ಕರಕ್ಕೆ ಮುನ್ನ ರಜೆ ತೆಗೆದುಕೊಂಡವರಿಗೆ …
Read More »ಖಾಸಗಿ ವಾಹನಗಳು ರಸ್ತೆಗಿಳಿಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಸಾರಿಗೆ ನೌಕರ
ಬೆಳಗಾವಿ: ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ನಾಳೆಯಿಂದ ಖಾಸಗಿ ಬಸ್ ಗಳ ಸಂಚಾರಕ್ಕೆ ವ್ಯವಸ್ಥೆ ಮಾಡಲು ಸರ್ಕಾರ ಮುಂದಾಗಿರುವ ಬೆನ್ನಲ್ಲೇ ಮುಷ್ಕರ ನಿರತ ನೌಕರರ ಆಕ್ರೋಶ ಭುಗಿಲೆದ್ದಿದ್ದು, ಖಾಸಗಿ ವಾಹನಗಳು ರಸ್ತೆಗಿಳಿಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಬಸ್ ನಿಲ್ದಾಣದಲ್ಲಿ ಮಾತನಾಡಿದ ಮುಷ್ಕರ ನಿರತ ಸಿಬ್ಬಂದಿ, ನಾಳೆ ಬೆಳಗಾವಿಯಲ್ಲಿ ಯಾವುದೇ ಖಾಸಗಿ ಬಸ್ ಸಂಚಾರಕ್ಕೂ ಅವಕಾಶ ನೀಡಲ್ಲ. ಒಂದು ವೇಳೆ ಖಾಸಗಿ ಬಸ್ ಗಳ ಓಡಾಟ ಆರಂಭವಾದರೆ ಕಲ್ಲು …
Read More »ಬೇಡಿಕೆ ಸಧ್ಯಕ್ಕೆ ಈಡೇರಿಸಲಾಗದು ಸಚಿವ ಸವದಿ ಎಂದು ಸ್ಪಷ್ಟಪಡಿಸಿದ್ದಾರೆ. ಲಕ್ಷ್ಮಣ ಸವದಿ
ಬೆಂಗಳೂರು: ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ ತೀವ್ರಗೊಂಡಿದ್ದು, ಈ ನಡುವೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಸಧ್ಯಕ್ಕೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸವದಿ, ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ಸಾರಿಗೆ ಸಿಬ್ಬಂದಿಗಳ ಮನವೊಲಿಕೆ ಮಾಡಿ ಕೆಲಸಕ್ಕೆ ಹಾಜರಾಗಲು ಮನವಿ ಮಾಡಲಾಗುವುದು. ಈಗಾಗಲೇ ಅಧಿಕಾರಿಗಳ ಜೊತೆ ಒಂದು ಸುತ್ತಿನ ಸಭೆ ನಡೆದಿದೆ. ನಮ್ಮ ಹಣಕಾಸಿನ ಇತಿಮಿತಿಯೊಳಗೆ ನೌಕರರ ಬೇಡಿಕೆ …
Read More »
Laxmi News 24×7