ಬೆಳಗಾವಿ- smart city ಯೋಜನೆಯಡಿ ರಸ್ತೆ ಅಗಲೀಕರಣ ಹಾಗೂ ವಿದ್ಯುತ್ ಮಾರ್ಗಗಳ ಸ್ಥಳಾಂತರ ಕಾರ್ಯವನ್ನು ಕೈಗೊಳ್ಳುತ್ತಿರುವುದರಿಂದ ಸೋಮವಾರ (ಡಿ.೧೪) ಬೆಳಿಗ್ಗೆ ೧೦ ಘಂಟೆಯಿಂದ ಸಂಜೆ ೫.೩೦ ಘಂಟೆಯವರೆಗೆ ೩೩ ಕೆ.ವ್ಹಿ. ಸದಾಶಿವ ನಗರ ಉಪಕೇಂದ್ರದಿಂದ ವಿತರಣೆಯಾಗುವ ಕಂಗ್ರಾಳಿ ಕೆ.ಎಚ್ ಹಾಗೂ ಅಲತಗಾ ಗ್ರಾಮಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಅದೇ ರೀತಿ ಹು.ವಿ.ಸ.ಕಂ.ನಿ. ವತಿಯಿಂದ ತುರ್ತು ನಿರ್ವಹಣೆಯಿಂದ ಬೆಳಿಗ್ಗ್ಗೆ ೧೦ ಘಂಟೆಯಿಂದ ಸಂಜೆ ೪ ಘಂಟೆಯವರೆಗೆ ೧೧೦ ಕೆ.ವ್ಹಿ. ಉಚಗಾಂವ ಉಪಕೇಂದ್ರದಿಂದ …
Read More »ಮುಷ್ಕರದಲ್ಲಿ ಪಾಲ್ಗೊಂಡ ನೌಕರರಿಗೆ ಅನ್ನ ಸಾಂಬಾರ್ ರೆಡಿ,ಬಸ್ ಗಳನ್ನು ನಿಲ್ಧಾಣದಲ್ಲೇ ಪಾರ್ಕ್ ಮಾಡಿ ಹೋರಾಟ
ಬೆಳಗಾವಿ ಬಸ್ ನಿಲ್ಧಾಣ ಇವತ್ತು ಅಕ್ಷರಶಃ ಹೋರಾಟದ ಕೇಂದ್ರವಾಗಿದೆ ಇವತ್ತು ಇಡೀ ದಿನ ಈ ನಿಲ್ಧಾಣದಲ್ಲಿ ಕ್ರಾಂತಿಯ ಕಿಡಿಯ ಜೊತೆಗೆ ಒಲೆಯೂ ಹೊತ್ತಿದೆ, ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ನಡೆಯುತ್ತಿರುವ ಸಾರಿಗೆ ನೌಕರರ ಹೋರಾಟಕ್ಕೆ ವಿವಿಧ ಸಂಘಟನೆಗಳಿಂದ ಬೆಂಬಲ ವ್ಯೆಕ್ತವಾಗಿದೆ. ಧರಣಿ ನಡೆಸುತ್ತಿರುವ ಸಾರಿಗೆ ನೌಕರರು ಮದ್ಯಾಹ್ನದ ಊಟವನ್ನು ನಿಲ್ಧಾಣದಲ್ಲೇ ಮಾಡಿದರು.ಈಗ ರಾತ್ರಿ ಊಟಕ್ಕೆ ಅಡುಗೆ ತಯಾರಿಸುವ ಕಾರ್ಯ ಬೆಳಗಾವಿಯ ಕೇಂದ್ರ ಬಸ್ ನಿಲ್ಧಾಣದಲ್ಲೇ ನಡೆಯುತ್ತಿದೆ ಮುಷ್ಕರದಲ್ಲಿ ಪಾಲ್ಗೊಂಡ …
Read More »ನಟಿ ಸಂಜನಾ ಗಲ್ರಾಣಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ನಟಿ ಸಂಜನಾ ಗಲ್ರಾಣಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಟಿ ಸಂಜನಾ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದರು. ಸಂಜನಾ ಅವರು ಗಂಭೀರವಾದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವುದರಿಂದ ಅವರಿಗೆ ಶಸ್ತ್ರಚಿಕಿತ್ಸೆ ನೀಡುವ ಅಗತ್ಯವಿದೆ. ಹೀಗಾಗಿ ಜಾಮೀನು ಮಂಜೂರು ಮಾಡುವಂತೆ ಸಂಜನಾ ಪರ ವಕೀಲರು ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಅಂಗೀಕರಿಸಿದ ನ್ಯಾಯಾಲಯ ಸಂಜನಾ ಅವರಿಗೆ ಷರತ್ತು ಬದ್ಧ ಜಾಮೀನು …
Read More »100ರೂ.ಗೆ 200ರೂಪಾಯಿ ಕೇಳ್ತೀಯಾ, ಏನ್ ಮಾಡೋಕ್ಕೆ ಆಗುತ್ತೆ, ಸಿಕ್ಕಿದ್ದೇ ಚಾನ್ಸ್ ದುಡ್ಡು ಮಾಡಿಕೊಳ್ಳಿ
ಬೆಂಗಳೂರು, ಡಿ.11- ಸಾರಿಗೆ ನೌಕರರ ದಿಢೀರ್ ಪ್ರತಿಭಟನೆಯಿಂದ ಇಂದು ನಗರದ ರಸ್ತೆ ತುಂಬೆಲ್ಲಾ ಆಟೋಗಳದ್ದೇ ಕಾರುಬಾರು. ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಒತ್ತಾಯಿಸಿ ಇಂದು ಬೆಳಗ್ಗೆಯಿಂದಲೆ ಸೇವೆಯನ್ನು ಸ್ಥಗಿತಗೊಳಿಸಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದರಿಂದ ಬಸ್ಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿತ್ತು. ದೈನಂದಿನ ಕೆಲಸ-ಕಾರ್ಯಗಳಿಗೆ ತೆರಳುವ ಸಾರ್ವಜನಿಕರಿಗೆ ಹಾಗೂ ನೌಕರರಿಗೆ ಭಾರೀ ತೊಂದರೆ ಉಂಟಾಗಿತ್ತು. ಮೊದಲೆ ಕೊರೊನಾದಿಂದ ಬಾಡಿಗೆ ಇಲ್ಲದೆ ಕಂಗಾಲಾಗಿದ್ದ ಆಟೋಚಾಲಕರಿಗೆ ಸಾರಿಗೆ ನೌಕರರ ಪ್ರತಿಭಟನೆ ಬಯಸದೆ ಬಂದ ಭಾಗ್ಯದಂತಾಗಿದೆ. …
Read More »ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ
ಬೆಂಗಳೂರು : ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ಶುಕ್ರವಾರ ನಡೆಸಿದರು. SCP , TSP ಯೋಜನೆಗಳ ಕಾಮಗಾರಿಗಳ ಅನುಷ್ಠಾನ ಮತ್ತು ಕೃಷ್ಣಾ ನದಿಯ ಪ್ರವಾಹ ಕಾಮಗಾರಿಗಳು ಹಾಗೂ ಕೈಗೊಂಡ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಚರ್ಚಿಸಿದರು. ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿಸಿ ಪಾಟೀಲ್, ನವಲಗುಂದ ಶಾಸಕ ಶಂಕರ್ ಪಾಟೀಲ್ ಮುನೇನಕೊಪ್ಪ, ಸರ್ಕಾರದ ಅಪರ ಮುಖ್ಯ …
Read More »ಮುಷ್ಕರವನ್ನು ಕೈಬಿಟ್ಟು ಕೆಲಸಕ್ಕೆ ಮರಳುವಂತೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಮನವಿ
ಬೆಂಗಳೂರು: ಸಾರಿಗೆ ನೌಕರರ ಹಿತ ಕಾಯಲು ಸರ್ಕಾರ ಬದ್ಧವಾಗಿದೆ. ಮುಷ್ಕರವನ್ನು ಕೈಬಿಟ್ಟು ಕೆಲಸಕ್ಕೆ ಮರಳುವಂತೆ ಸಾರಿಗೆ ಸಚಿವ, ಡಿಸಿಎಂ ಲಕ್ಷ್ಮಣ ಸವದಿ ಮನವಿ ಮಾಡಿದ್ದಾರೆ. ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ, ಸಾರಿಗೆ ನೌಕರರು ಮುಷ್ಕರ ಆರಂಭಿಸಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳ ತುರ್ತು ಸಭೆ ಕರೆದು ಚರ್ಚಿಸಿರುವ ಸಚಿವ ಲಕ್ಷ್ಮಣ ಸವದಿ ಸಾರಿಗೆ ನೌಕರರ ಮನವೊಲಿಕೆಗೆ ಯತ್ನಿಸಿದ್ದಾರೆ. ರಾಜ್ಯಾದ್ಯಾಂತ ಬಸ್ ಸಂಚಾರ ಸ್ತಬ್ಧವಾಗಿದ್ದು, ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೋವಿಡ್ ನಂತಹ …
Read More »ಮುಷ್ಕರ ಕೈ ಬಿಡುವಂತೆ ಸಾರಿಗೆ ಸಿಬ್ಬಂದಿಗೆ ಸಿಎಂ ಮನವಿ
ಬೆಂಗಳೂರು:ಸಾರಿಗೆ ಇಲಾಖೆಯಲ್ಲಿ ನಾಲ್ಕು ಕಾರ್ಪೋರೇಶನ್ ಗಳು ಬಹುತೇಕ ಕೊರೋನಾ ಹೊಡೆತಕ್ಕೆ ಎಲ್ಲವೂ ನಷ್ಟದಲ್ಲಿವೆ. ಸಂಬಳಗಳ ಹಂಚಿಕೆಯಲ್ಲಿ ವಿಳಂಬವಾಗಿದೆ, ಇಲ್ಲ ಎಂದು ಯಾರೂ ಹೇಳುತ್ತಿಲ್ಲ, ದುಡ್ಡು ಬಂದ ಮೇಲೆ ಬಿಡುಗಡೆ ಮಾಡಿದ್ದು ಸುಳ್ಳಲ್ಲ, ಸಾರಿಗೆ ಮಂತ್ರಿ, ಮುಖ್ಯಮಂತ್ರಿಗಳು ನಿಮ್ಮ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಅನ್ನುವವದು ಸರಿಯಲ್ಲ. ಪುಣ್ಯಕ್ಕೆ ಪಕ್ಕದ ತೆಲಂಗಾಣದ KCR ತರ 48000 ನೌಕರರನ್ನು ಮನೆಗೆ ಕಳಿಸಿಲ್ಲ. ನಿಮ್ಮ ಬೇಡಿಕೆಗಳ ಒತ್ತಾಯಿಸಿ ನಡೆಸುತ್ತಿರುವ ಮುಷ್ಕರ ನ್ಯಾಯ ಸಮ್ಮತವಲ್ಲವೆಂದು ಯಾರೂ ಹೇಳುವದಿಲ್ಲ. …
Read More »ಹಗಲು ರಾತ್ರಿ ದುಡಿಯುವ ನಮಗೂ ಸರಕಾರಿ ನೌಕರರೆನ್ನಿ
ಗೋಕಾಕ : ಎಲ್ಲರಂತೆ ನಾವು ಸಹ ಕಷ್ಟಪಟ್ಟು ದುಡಿಯುವ ಮೂಲಕ ಜನಸಾಮಾನ್ಯರಿಗೆ ಸೇವೆ ಸಲ್ಲಿಸುತ್ತಿದ್ದೇವೆ. ಇದನ್ನು ಅರಿತು ರಾಜ್ಯ ಸರಕಾರ ತಮ್ಮನ್ನು ಸರಕಾರಿ ನೌಕರರು ಎಂದು ಪರಿಗಣಿಸುವಂತೆ ಸಾರಿಗೆ ನೌಕರರು ಗೋಕಾಕದಲ್ಲಿ ಬಸ್ಸುಗಳನ್ನು ಬಂದ್ ಮಾಡಿ ಆಗ್ರಹಿಸಿದರು. ಸಾರಿಗೆ ಸಂಸ್ಥೆಗಳು ಉತ್ತಮ ಲಾಭದೊಂದಿಗೆ ಚಲಿಸುತ್ತಲಿದೆ. ಹೀಗಾಗಿ ಸಂಸ್ಥೆಗೆ ಯಾವುದೇ ನಷ್ಟ ಇಲ್ಲ ನಮಗೆ ಸಂಬಳ, ಇನ್ನಿತರ ಸೌಲಭ್ಯ ನೀಡಿದರೆ ಸರಕಾರದ ಬೊಕ್ಕಸಕ್ಕೆ ನಷ್ಟವಾಗಲಿದೆ ಎನ್ನುವುದು ಸರಿಯಲ್ಲ.ಎಂದು ಪ್ರತಿಭಟನಾಕಾರರು …
Read More »ಮಾಂಸದೂಟ ಸೇವಿಸಿ ಅಸ್ವಸ್ಥವಾಗಿದ್ದ 6ವರ್ಷದ ಮಗು ಸಾವು
ರಾಮನಗರ: ಬುಧವಾರದಂದು ಚನ್ನಪಟ್ಟಣ ತಾಲ್ಲೂಕಿನ ಮೊಳೆದೊಡ್ಡಿ ಗ್ರಾಮದಲ್ಲಿ ಬೀಗರ ಔತಣ ಕೂಟದಲ್ಲಿ ಮಾಂಸದೂಟ ಸೇವಿಸಿ ಜನರು ಅಸ್ವಸ್ಥತಗೊಂಡ ಘಟನೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಖಾಸಗಿ ಅಸ್ಪತ್ರೆಯಲ್ಲಿ 6 ವರ್ಷದ ಹೆಣ್ಣುಮಗು ಮೃತಪಟ್ಟಿದೆ. ಬೀಗರ ಔತಣದಲ್ಲಿ ಊಟ ಮಾಡಿದ್ದ 6 ವರ್ಷದ ಹೆಣ್ಣು ಮಗು ಚೈತನ್ಯ ಚಿಕಿತ್ಸೆ ಫಲಿಸದೇ ಗುರುವಾರ ಮೃತಪಟ್ಟಿದ್ದು, ಗ್ರಾಮದ ವೆಂಕಟಭೈರ-ಸೌಮ್ಯ ದಂಪತಿಯ ಮಗು ಚೈತನ್ಯ ಬೀಗರೂಟದಲ್ಲಿ ಫುಡ್ ಪಾಯ್ಸನ್ ನಿಂದ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ …
Read More »ಬಸ್ – ಕಾರು ಮುಖಾಮುಖಿ ಡಿಕ್ಕಿ : ಓರ್ವ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ
ಖಾನಾಪುರ : ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಕಾರು, ಸಾರಿಗೆ ಸಂಸ್ಥೆ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕಾರು ಚಾಲಕ ಮಹಾರಾಷ್ಟ್ರ ಮೂಲದ ಭಿಕಾಜಿ ಸಾವಂತ(46) ಮೃತರು. ತಾಲ್ಲೂಕಿನ ತೋರಾಳಿ ಗ್ರಾಮದ ನಿವಾಸಿ ಪ್ರಕಾಶ ಪಾಟೀಲ ಸೇರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹತ್ತಕ್ಕೂ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. …
Read More »
Laxmi News 24×7