Breaking News

ಜಿಲ್ಲೆ

ಡಿಕೆಶಿ ವಿರುದ್ಧ ಕಿಡಿಕಾರಿದ ಯಡಿಯೂರಪ್ಪ ಆಪ್ತ ಸಂತೋಷ್

ಬೆಂಗಳೂರು: ತನ್ನ ವಿರುದ್ಧ ಆರೋಪ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಆಪ್ತ ಸಂತೋಷ್ ಟಾಂಗ್ ನೀಡಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ್ದ ಸಂತೋಷ್ ಇಂದು ಡಿಸ್ಚಾರ್ಜ್ ಆಗಿದ್ದು, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಇದೇ ವೇಳೆ ಸಂತೋಷ್ ಪರ್ಸನಲ್ ವೀಡಿಯೋ ದೆಹಲಿ ತಪುಪಿರೋ ಮಾಹಿತಿ ಇತ್ತು ಎಂದು ಹೇಳಿಕೆ ನೀಡಿದ್ದ ಡಿಕೆಶಿ ವಿರುದ್ಧ ಕಿಡಿಕಾರಿದರು. ಸುಖಾಸುಮ್ಮನೆ ಆರೋಪ ಮಾಡಿರುವ ಡಿಕೆಶಿ ಬಳಿ ಮನವಿ ಮಾಡಿಕೊಳ್ಳುತ್ತೇನೆ. …

Read More »

ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು : ಆಸ್ಪತ್ರೆಗೆ ದಾಖಲಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಹೊರ ಬಂದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ನನ್ನ ಕಸಿನ್ ಬ್ರದರ್ ಮದುವೆ ಇತ್ತು. ಆ ಮದುವೆಯಲ್ಲಿ ಊಟದಲ್ಲಿ ವ್ಯತ್ಯಾಸವಾಗಿ ನನಗೆ ಅಜೀರ್ಣವಾಗಿತ್ತು. ಆ ಸಮಯದಲ್ಲಿ ಯಾವುದೋ ಮಾತ್ರೆ ಬದಲಿಯಾಗಿ, ಇನ್ಯಾವುದೋ ಮಾತ್ರೆ ತೆಗೆದುಕೊಂಡು ಡೋಸೇಜ್ ಹೆಚ್ಚಿಗೆ ಆಗಿತ್ತು. ಇದನ್ನ ನೋಡಿದ ನನ್ನ ಪತ್ನಿ ಗಾಬರಿಯಾಗಿ ಆಸ್ಪತ್ರೆಗೆ ಕರೆದುಕೊಂಡು …

Read More »

ಕರ್ನಾಟಕ ಕಾನೂನು ಬಾಹಿರವಾಗಿ ಯಾವುದೇ ಕೆಲಸವನ್ನು ಮಾಡಿಲ್ಲ. ಕರ್ನಾಟಕ ಸಿಎಂ, ಗೋವಾ ಸಿಎಂ ಮಾತುಕತೆ ಅವಶ್ಯಕತೆ ಇಲ್ಲ

ಬೆಳಗಾವಿ: ಮಹದಾಯಿ ವಿಚಾರದಲ್ಲಿ ಗೋವಾ ಸಿಎಂ ಪ್ರಮೋದ ಸಾವಂತ ಹೇಳಿಕೆ ವಿಚಾರವಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದು, ಗೋವಾ ಸಿಎಂ ವಿರುದ್ಧ ಗರಂ ಆಗಿದ್ದಾರೆ. ನಗರದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ಕರ್ನಾಟಕ ಕಾನೂನು ಬಾಹಿರವಾಗಿ ನೀರು ಪಡೆದಿದೆ ಎಂಬ ಆರೋಪ ಮಾಡುತ್ತಿದ್ದಾರೆ. ಅವರಿಗೆ ಬಹಿರಂಗ ಆಹ್ವಾನ ಕೋಡುತ್ತೇನೆ. ಕಳಸಾ ನಾಲಾಗೆ ನಿರ್ಮಾಣವಾಗಿರೋ ಗೋಡೆ ಮುಟ್ಟಿಲ್ಲ. ಒಂದು ವೇಳೆ ಅವರು ಮಾಡಿದ ಆರೋಪ ಸಾಬೀತು ಆದರೆ  ತಕ್ಷಣ ಸಚಿವ …

Read More »

ಗ್ರಾಮ ಪಂಚಾಯಿತಿ ಚುನಾವಣೆ ದಿನಾಂಕ ಘೋಷಣೆಗೆ ಕ್ಷಣಗಣನೆ

  ಬೆಂಗಳೂರು: ರಾಜ್ಯ ಚುನಾವಣಾ ಆಯೋಗ ಮಧ್ಯಾಹ್ನ 11.30ಕ್ಕೆ ಗ್ರಾಮ ಪಂಚಾಯಿತಿ ಚುನಾವಣಾ ದಿನಾಂಕ ಪ್ರಕಟಿಸಲಿದೆ. ಬಿಜೆಪಿ , ಕಾಂಗ್ರೆಸ್ ಮತ್ತು ಜೆಡಿಎಸ್ ಗ್ರಾಮ ಪಂಚಾಯಿತಿ ಚುನಾವಣೆಗೆ ತಯಾರಿ ನಡೆಸಿವೆ. ಗ್ರಾಮ ಪಂಚಾಯಿತಿ ಗೆಲುವಿಗೆ ತಂತ್ರ ಪ್ರತಿತಂತ್ರಗಳನ್ನು ರೂಪಿಸುವ ಮೂಲಕ ಮತ್ತೊಂದು ಮತ ಸಮರಕ್ಕೆ ಇಳಿಯಲಿವೆ. ಬಿಜೆಪಿ ಈಗಾಗಲೇ ಗ್ರಾಮ ಸ್ವರಾಜ್ ಸಮಾವೇಶದ ಮೂಲಕ ಚುನಾವಣಾ ರಣಕಹಳೆ ಮೊಳಗಿಸಿದೆ. ಜೆಡಿಎಸ್ ಕೂಡ ಪ್ರಮುಖರ ಸಭೆ ನಡೆಸಿ ತೊಡೆ ತಟ್ಟಲು ರೆಡಿಯಾಗಿದೆ. …

Read More »

ಸರ್ಕಾರದಿಂದ ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ

ತುಮಕೂರು : ರಾಜ್ಯ ಸರ್ಕಾರವು ರೈತರ ಮಕ್ಕಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೃಷಿ ವಿವಿಗಳಲ್ಲಿ ಪದವಿ ವ್ಯಾಸಾಂಗ ಮಾಡುವ ರೈತರ ಮಕ್ಕಳಿಗೆ ಮೀಸಲಾತಿಯನ್ನು ಶೇ. 50 ಕ್ಕೆ ಹೆಚ್ಚಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ. ರಾಜ್ಯ ಸರ್ಕಾರವು ಕೃಷಿ, ತೋಟಗಾರಿಕೆ, ಪಶುಪಾಲನಾ ಪದವಿಯಲ್ಲಿ ಮೀಸಲಾತಿ ಹೆಚ್ಚಳವಾಗಲಿದ್ದು, ಇದರಲ್ಲಿ ದೊಡ್ಡ ಮತ್ತು ಸಣ್ಣ ರೈತರ ಮಕ್ಕಳು ಎಂಬ ಬೇಧ ಮಾಡದೇ ಎಲ್ಲರಿಗೂ ಸೌಲಭ್ಯ ಕಲ್ಪಿಸಲು …

Read More »

ರಾಜ್ಯ ಸರ್ಕಾರದಿಂದ ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ

ಚಿಕ್ಕಬಳ್ಳಾಪುರ : ರಾಜ್ಯ ಸರ್ಕಾರವು ಗ್ರಾಮೀಣಾ ಜನತೆಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಮುಂದಿನ ಆರ್ಥಿಕ ವರ್ಷದಲ್ಲಿ ಗ್ರಾಮಗಳ ಸಶಕ್ತಿಕರಣಕ್ಕೆ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗೂ 1.5 ಕೋಟಿ ರೂ. ಹಣ ನೀಡಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ. ರಾಜ್ಯದ ಪ್ರತಿ ಗ್ರಾಮಪಂಚಾಯಿತಿಗೂ 1.5 ಕೋಟಿ ಹಣ ನೀಡಲು ಯೋಜನೆ ಹಾಕಿಕೊಳ್ಳಲಾಗಿದ್ದು, ಅದರ ಜೊತೆಗೆ ಗ್ರಾಮಪಂಚಾಯಿತಳ ಅಭಿವೃದ್ಧಿಗೆ 31 ಸಾವಿರ ಕೋಟಿ ರೂ. ಹಣ …

Read More »

ಕಾರ್ತಿಕ ಹುಣ್ಣಿಮೆಯ ದಿನವಾದ ಇಂದು ವರ್ಷದ ಕೊನೆಯ ಚಂದ್ರ ಗ್ರಹಣ

ಬೆಂಗಳೂರು: ಕಾರ್ತಿಕ ಹುಣ್ಣಿಮೆಯ ದಿನವಾದ ಇಂದು ವರ್ಷದ ಕೊನೆಯ ಚಂದ್ರ ಗ್ರಹಣ ನಡೆಯಲಿದೆ. ನಡು ಮಧ್ಯಾಹ್ನ ಗ್ರಹಣ ಸ್ಪರ್ಶ ಕಾಲ ಶುರುವಾಗಲಿದ್ದು, ಸೂರ್ಯ ಅಸ್ತಮಿಸುವ ಮುನ್ನವೇ ಗ್ರಹಣದ ಮೋಕ್ಷಕಾಲ ಸಂಭವಿಸುತ್ತದೆ. ಹೀಗಾಗಿ ಈ ಗ್ರಹಣದಲ್ಲಿ ಚಂದ್ರ ಎಲ್ಲಿಯೂ ಕಪ್ಪು ಆಗುವುದಿಲ್ಲ.ಭಾರತದ ನಿರ್ದಿಷ್ಟ ಭಾಗಗಳಲ್ಲಿ ಮಾತ್ರ ಚಂದ್ರ ಗ್ರಹಣ ಗೋಚರವಾಗಲಿದೆ. ಪಶ್ಚಿಮ ಬಂಗಾಳ, ಅಸ್ಸಾಂ, ಬಿಹಾರ, ಜಾರ್ಖಂಡ್, ಅರುಣಾಚಲ ಪ್ರದೇಶ, ತ್ರಿಪುರ ಮತ್ತು ಈಶಾನ್ಯ ರಾಜ್ಯಗಳ ಮಧ್ಯಭಾಗದಲ್ಲಿ ಗೋಚರವಗಲಿದೆ.

Read More »

ಕನ್ನಡ ಸಾಹಿತ್ಯ ಲೋಕಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನುಪಮವಾಗಿದೆ ಎಂದು ವಿಶ್ರಾಂತ ಪ್ರೋ ಚಂದ್ರಶೇಖರ್ ಅಕ್ಕಿ ಹೇಳಿದರು

ಕನ್ನಡ ಸಾಹಿತ್ಯ ಲೋಕಕ್ಕೆ ಮಹಿಳಾ ಸಾಹಿತಿಗಳ ಕೊಡುಗೆ ಅನುಪಮವಾಗಿದೆ ಎಂದು ವಿಶ್ರಾಂತ ಪ್ರೋ ಚಂದ್ರಶೇಖರ್ ಅಕ್ಕಿ ಹೇಳಿದರು ರವಿವಾರದಂದು ನಗರದ ಬಸವ ತಸ್ಸಂಗ ಸಮಿತಿ ಸಭಾಂಗಣದಲ್ಲಿ ಭಾವಯಾನ ಮಹಿಳಾ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಮತ್ತು ಬಸವ ತಸ್ಸಂಗ ಸಮಿತಿಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು ಮಹಿಳಾ ಸಾಹಿತ್ಯ ಕ್ಷೇತ್ರ ಇಂದು ವಿಸ್ತಾರಗೊಂಡಿದೆ. ವೈಚಾರಿಕ ಮತ್ತು ವೈವಿಧ್ಯಮಯ ಸಾಹಿತ್ಯ ಓದುಗರನ್ನು ತಲುಪುವ ಮೂಲಕ ಅವರನ್ನು ಚಿಂತನಶೀಲರನ್ನಾಗಿಸಿ …

Read More »

ಮನ್ನಿಕೇರಿ ಸಿದ್ಧ ಸಮಾಧಿ ಯೋಗದ ನೂತನ ಕಟ್ಟಡಕ್ಕೆ 6 ಲಕ್ಷ ರೂ. ದೇಣಿಗೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಯೋಗ ಹಾಗೂ ಪ್ರಾಣಾಯಾಮದಿಂದ ಮಾತ್ರ ಎಲ್ಲ ದೀರ್ಘ ವ್ಯಾದಿಗಳನ್ನು ಬೇರು ಸಮೇತ ತೆಗೆದು ಹಾಕಲು ಸಾಧ್ಯವಿದೆ. ಮನ್ನಿಕೇರಿಯಲ್ಲಿ ನಿರ್ಮಾಣ ಮಾಡಲು ಉದ್ಧೇಶಿಸಿರುವ ಸಿದ್ಧ ಸಮಾಧಿ ಯೋಗ ತರಬೇತಿ ಕೇಂದ್ರಕ್ಕೆ 6 ಲಕ್ಷ ರೂ.ಗಳನ್ನು ನೀಡುವುದಾಗಿ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಮನ್ನಿಕೇರಿ ಗ್ರಾಮದ ಹೊರವಲಯದಲ್ಲಿರುವ ಗುರುದೇವ ದತ್ತ ಯೋಗಾ ಫೌಂಡೇಷನ್ ಆಶ್ರಯದಲ್ಲಿ ಸಿದ್ಧ ಸಮಾಧಿ ಯೋಗ(ಎಸ್‍ಎಸ್‍ವಾಯ್) …

Read More »

ಬಿಜೆಪಿ ಈಗ ಮನೆಯೊಂದು ಬಾಗಿಲು ಮೂರು

ಬೆಂಗಳೂರು: ಇಲ್ಲಿಯವರೆಗೆ ರಾಜ್ಯ ಬಿಜೆಪಿಯಲ್ಲಿ ಎರಡು ಬಣಗಳಿತ್ತು. ಆದರೆ ಈಗ ಮತ್ತೊಂದು ಬಣ ಸೇರಿ ಗುಂಪು ರಾಜಕೀಯ ಜೋರಾಗಿದೆ. ಯಡಿಯೂರಪ್ಪನವರ ಪರ ಒಂದು ಗುಂಪು, ಯಡಿಯೂರಪ್ಪನವರ ವಿರೋಧಿಗಳ ಗುಂಪು ರಾಜ್ಯ ಬಿಜೆಪಿಯಲ್ಲಿದ್ದು ಅವರ ಮಧ್ಯೆ ಕಚ್ಚಾಟ ನಡೆಯುತ್ತದೆ ಎಂದು ಆಗಾಗ ವಿರೋಧ ಪಕ್ಷಗಳು ನಾಯಕರು ಕಿಚಾಯಿಸುತ್ತಿರುತ್ತಾರೆ. ಈ ನಡುವೆ ದೋಸ್ತಿ ಸರ್ಕಾರದ ವಿರುದ್ಧ ಸಿಡಿದು ಕಾಂಗ್ರೆಸ್, ಜೆಡಿಎಸ್‍ನಿಂದ ವಲಸೆ ಬಂದ ಮಿತ್ರ ಮಂಡಳಿಯ ಶಾಸಕರ ಗುಂಪು ನಿರ್ಮಾಣವಾಗಿದೆ. ಈಗಾಗಲೇ ಇರುವ …

Read More »