Breaking News

ಜಿಲ್ಲೆ

ಮಸ್ಕಿ ಅಖಾಡ ಹೇಗಿದೆ? ಗೆಲವು ಯಾರಿಗೆ?

ರಾಯಚೂರು: ಮಸ್ಕಿ ಉಪಚುನಾವಣೆ ದಿನಾಂಕ ಇನ್ನೂ ಪ್ರಕಟವಾಗಿಲ್ಲ, ಆದರೆ ಕ್ಷೇತ್ರದಲ್ಲಿ ಸಂಭಾವ್ಯ ಅಭ್ಯರ್ಥಿಗಳು ಹಾಗೂ ಪಕ್ಷದ ಕಾರ್ಯಕರ್ತರು ಚುನಾವಣೆಯ ತುಂಬು ಉತ್ಸಾಹದಲ್ಲಿದ್ದಾರೆ. ಕಾಂಗ್ರೆಸ್ ಹಾಗೂ ಬಿಜೆಪಿಗೆ ಉಪಚುನಾವಣೆ ಜಿದ್ದಾಜಿದ್ದಿನ ಕಣವಾಗಿದ್ದು ಜೆಡಿಎಸ್ ಸದ್ಯಕ್ಕೆ ತಟಸ್ಥವಾಗಿದೆ. ಸಮಾವೇಶಗಳ ಮೂಲಕ ಕಾರ್ಯಕರ್ತರ ಸಂಘಟನೆಯ ಜೊತೆ ತಳಮಟ್ಟದಿಂದಲೂ ಪಕ್ಷ ಬಲಪಡಿಸಿಕೊಳ್ಳಲು ಕಾಂಗ್ರೆಸ್ ಬಿಜೆಪಿ ಮುಂದಾಗಿವೆ. ಕಳೆದ ಬಾರಿಯ ಚುನಾವಣೆಯಲ್ಲಿದ್ದ ಪ್ರಬಲ ಅಭ್ಯರ್ಥಿಗಳೇ ಈ ಬಾರಿಯೂ ಮುಖಾಮುಖಿಯಾಗುತ್ತಿದ್ದಾರೆ. ಆದರೆ ಪಕ್ಷಗಳು ಮಾತ್ರ ಅದಲು ಬದಲು ಆಗಿರುವುದರಿಂದ …

Read More »

ಜಾರಕಿಹೊಳಿ ಪ್ಲಾನ್ ಸಿಎಂ ಲೆಕ್ಕಚಾರದಂತೆ ಎಲ್ಲವೂ ನಡೆದ್ರೆ ಸಂಜೆಯೇ ನೂತನ ಸಚಿವರ ಹೆಸರನ್ನು ಫೈನಲ್……?

ಬೆಂಗಳೂರು: ಜಿಲ್ಲಾ ಪ್ರವಾಸದಿಂದ ಹಿಂದಿರುಗಿರುವ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಪುಟ ಸರ್ಜರಿ ಕುರಿತಾಗಿ ಸಾಲು ಸಾಲು ಸಭೆ ನಡೆಸಲಿದ್ದಾರೆ. ಇಂದು ಸಂಜೆ ಆಪ್ತ ಸಚಿವರಿಗೆ ಕಾವೇರಿ ನಿವಾಸಕ್ಕೆ ಆಗಮಿಸುವಂತೆ ಸಿಎಂ ಬುಲಾವ್ ನೀಡಿದ್ದಾರೆ. ಇಂದು ಸಂಜೆ ನಡೆಯುವ ಸಭೆಯಲ್ಲಿಯೇ ನೂತನ ಸಚಿವ ಪ್ರಮಾಣ ವಚನಕ್ಕೆ ಮುಹೂರ್ತ ನಿಗದಿಯಾಗಲಿದೆ ಎನ್ನಲಾಗಿದೆ. ಇಂದು ಸಂಜೆ ಸಭೆಯಲ್ಲಿ ಸಿಎಂ ಲೆಕ್ಕಚಾರದಂತೆ ಎಲ್ಲವೂ ನಡೆದ್ರೆ ಸಂಜೆಯೇ ನೂತನ ಸಚಿವರ ಹೆಸರನ್ನು ಫೈನಲ್ ಮಾಡಿ, ಪದಗ್ರಹಣದ ದಿನಾಂಕವನ್ನು ಪಕ್ಷದ …

Read More »

ಪಿಕೆಪಿಎಸ್‍ಗಳು ರೈತರ ಜೀವನಾಡಿಗಳು : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ 42 ಲಕ್ಷ ರೂ. ವೆಚ್ಚದ ಕಲ್ಲೋಳಿ ಪಿಕೆಪಿಎಸ್ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ‘ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ರೈತರಿಗೆ ಕಷ್ಟಕರ ಸಮಸ್ಯೆಗಳು ಎದುರಾದಾಗ ಅವರಿಗೆ ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ರೈತರ ಜೀವನಾಡಿಗಳು’ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರ ಸಂಜೆ ತಾಲೂಕಿನ ಕಲ್ಲೋಳಿ ಪಟ್ಟಣದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕಲ್ಲೋಳಿ ಪಿಕೆಪಿಎಸ್ 100 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ ಈ …

Read More »

ಗೋಕಾಕ: ತಾಪಂ. ಕಚೇರಿ ಎದುರು ಕೂಲಿ ಕಾರ್ಮಿಕರ ಪ್ರತಿಭಟನೆ

ಗೋಕಾಕ : ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ನೀಡುವಂತೆ ಒತ್ತಾಯಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೇತೃತ್ವದಲ್ಲಿ ಕೂಲಿ ಕಾರ್ಮಿಕರು ಇಂದು ತಾಪಂ. ಕಚೇರಿ ಎದುರು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಗ್ರಾಮ ಪಂಚಾಯಿತಿಯಲ್ಲಿ ನರೇಗಾ ಕುರಿತು ಯಾವುದೇ ಮಾಹಿತಿ ನೀಡುತ್ತಿಲ್ಲ. ಅರ್ಜಿಗಳಿಗೆ ಸ್ವೀಕೃತಿ ನೀಡುವುದಿಲ್ಲ. ಕೂಲಿ ಕಾರ್ಮಿಕರು ಕೆಲಸ ನೀಡುವಂತೆ ಮನವಿ ಮಾಡಿಕೊಂಡರೆ, ಅರಣ್ಯ ಇಲಾಖೆ ಅಧಿಕಾರಿಗಳನ್ನು ಕೇಳಿ …

Read More »

ಮಾಜಿ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಆತನಿಗೆ ಥಳಿಸಿ ,ಕಟ್ಟಿ ಹಾಕಿ ನಂತರ ಪೋಲೀಸರಿಗೆ ಒಪ್ಪಿಸಿದ್ದಾರೆ.

ಬೆಳಗಾವಿ- ದೂರದ ಮುಂಡಗೋಡದಿಂದ ಬೆಳಗಾವಿಗೆ ಹಮಾಲಿ ಕೆಲಸಕ್ಕೆಂದು ಮಾಜಿ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಿ,ಅತ್ಯಾಚಾರ ನಡೆಸಿದ ಆರೋಪಿಯನ್ನು ಹಿಡಿದು ಆತನಿಗೆ ಮನಬಂದಂತೆ ಥಳಿಸಿ ಸ್ಥಳಿಯರು ಆರೋಪಿಯನ್ನು ಪೋಲೀಸರಿಗೆ ಒಪ್ಪಸಿದ ಘಟನೆ ಮಾರ್ಕೆಟ್ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮುಂಡಗೋಡ ಮೂಲದ ಮಾಜಿ ಗ್ರಾಪಂ ಸದಸ್ಯ ಪರುಶರಾಮ್ ದೇಮಾಣಿ ಮಡಿವಾಳರ ಎಂಬಾತ ಬೆಳಗಾವಿಯ ರವಿವಾರ ಪೇಠೆಯಲ್ಲಿ ಹಮಾಲಿ ಕೆಲಸ ಮಾಡುತ್ತಿದ್ದ,ಮಾರ್ಕೆಟ್ ಪೋಲೀಸ್ ಠಾಣೆಯ …

Read More »

ನಾಳೆ ಬೆಂಗಳೂರಲ್ಲಿ ಆಟೋ, ಟ್ಯಾಕ್ಸಿ ಸಿಗಲ್ಲ.

ಬೆಂಗಳೂರು: ನಾಳೆ ಬೆಂಗಳೂರಿನಲ್ಲಿ ರಸ್ತೆಗೆ ಇಳಿಯುವ ಎನ್ನ ಎಚ್ಚರವಾಗಿರಿ. ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ನಾಳೆ ಆಟೋ- ಟ್ಯಾಕ್ಸಿ ಚಾಲಕರು ಮುಷ್ಕರ ಕರೆ ನೀಡಿದ್ದಾರೆ. ವಾಹನಗಳ ಸಾಲಮನ್ನಾ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವ ಕುರಿತಾಗಿ 20 ಒಕ್ಕೂಟಗಳು ಸೇರಿ ನಾಳೆ ಮುಷ್ಕರಕ್ಕೆ ಕರೆ ನೀಡಿವೆ. ಬೇಡಿಕೆ ಏನು? – ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಜಾತಿವಾರು ನಿಗಮಗಳಿಂದ ನೇರ ಸಾಲ ಯೋಜನೆ ಅಡಿಯಲ್ಲಿ ಆಟೋ ಚಾಲಕರಿಗೆ 1,00 ಲಕ್ಷ ರೂ ಮತ್ತು …

Read More »

ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆಯೇ ಯಾಕೆ? ನನ್ನ ಮೇಲೆ ನಡೆಯುತ್ತಿರುವ ತನಿಖೆ ದ್ವೇಷದ ರಾಜಕಾರಣವಲ್ಲವೇ?: ಡಿ.ಕೆ ಶಿ

ಬೆಂಗಳೂರು: ಯಾರ ಮೇಲೂ ಇಲ್ಲದ ತನಿಖೆ ನನ್ನ ಮೇಲೆಯೇ ಯಾಕೆ? ನನ್ನ ಮೇಲೆ ನಡೆಯುತ್ತಿರುವ ತನಿಖೆ ದ್ವೇಷದ ರಾಜಕಾರಣವಲ್ಲವೇ? ರಾಜ್ಯದಲ್ಲಿ ಆಸ್ತಿ ಸಂಪಾದಿಸಿರುವುದು ನಾನು ಮಾತ್ರಾನಾ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ಸದಾಶಿವನಗರದ ತಮ್ಮ ನಿವಾಸದ ಬಳಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅಕ್ರಮ ಆಸ್ತಿ ಗಳಿಕೆ ವಿಚಾರವಾಗಿ ನನ್ನ ವಿರುದ್ಧ ತನಿಖೆ ಮಾಡುವಂತೆ ಸಿಬಿಐಗೆ ಅನುಮತಿ …

Read More »

ಬೆಳಗಾವಿ ಜಿಲ್ಲೆಯ 18 ಜನ ಶಾಸಕರ ಪೈಕಿ 13 ಜನ ಬಿಜೆಪಿ ಶಾಸಕರಿದ್ದಾರೆ. ಈ ಪೈಕಿ ಇದೀಗ 9 ಜನರಿಗೆ ಸರ್ಕಾರದಲ್ಲಿ ಸಚಿವ, ನಿಗಮ ಸೇರಿ ಮಹತ್ವ ಹುದ್ದೆ

ಬೆಳಗಾವಿ : ಜಿಲ್ಲೆಯ 18 ಜನ ಶಾಸಕರ ಪೈಕಿ 13 ಜನ ಬಿಜೆಪಿ ಶಾಸಕರಿದ್ದಾರೆ. ಈ ಪೈಕಿ ಇದೀಗ 9 ಜನರಿಗೆ ಸರ್ಕಾರದಲ್ಲಿ ಸಚಿವ, ನಿಗಮ ಸೇರಿ ಮಹತ್ವ ಹುದ್ದೆ ಪಡೆದುಕೊಂಡಿದ್ದಾರೆ. ಈಗ ಮತ್ತೆ ಹಾಲಿ ಹಾಗೂ ಮಾಜಿ ಶಾಸಕರಿಗೆ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನಗಳು ಒಲಿದು ಬಂದಿದ್ದು, ಬೆಳಗಾವಿ ಜಿಲ್ಲೆ. ಈಗ, ರಾಜಕೀಯ ಶಕ್ತಿ ಕೇಂದ್ರವಾಗಿ ಮಾರ್ಪಡುತ್ತಿದೆ. ಬಿ.ಎಸ್.ಯಡಿಯೂರಪ್ಪ ಸರ್ಕಾರದಲ್ಲಿ ಎಲಿಲ್ಲದ ಪ್ರಶಸ್ತ್ಯ ದೊರೆಯುತ್ತಿದೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದ …

Read More »

ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಡಿ.1ರಂದು ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಬೆಂಗಳೂರು, ನ.25- ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರ ಸವಾಲು ಸ್ವೀಕರಿಸಿರುವ ಕನ್ನಡಪರ ಸಂಘಟನೆಗಳು ಡಿ.1ರಂದು ವಿಜಯಪುರದ ಜಿಲ್ಲಾಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸುವುದಾಗಿ ಘೋಷಣೆ ಮಾಡಿವೆ. ಮರಾಠ ಸಮುದಾಯ ಅಭಿವೃದ್ಧಿ ನಿಗಮ ರಚನೆಯನ್ನು ವಿರೋಧಿಸಿ ಹೋರಾಟಕ್ಕಿಳಿದಿರುವ ಕನ್ನಡಪರ ಸಂಘಟನೆಗಳನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರೋಲ್‍ಕಾಲ್ ಮತ್ತು ನಕಲಿ ಹೋರಾಟಗಾರರು ಎಂದು ಟೀಕಿಸುವ ಜತೆಗೆ ವಿಜಯಪುರದಲ್ಲಿ ಪ್ರತಿಭಟನೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ಸವಾಲು ಹಾಕಿದ್ದರು. ಇದಕ್ಕೆ …

Read More »

ಬಂದಗೆ ಬೆಂಬಲ ಇಲ್ಲ ಯತ್ನಾಳ್ ನನ್ನ ಮಸಿ ಹಚ್ಚದೆ ಬಿಡಲ್ಲ:ಕರವೇ ಗಜ ಸೇನೆ ,ಪವನ ಮಹಾಲಿಂಗಪುರ

ಬೆಳಗಾವಿ: ಮರಾಠಾ ಅಭಿವೃದ್ಧಿ ನಿಗಮಕ್ಕೆ ಯಡಿಯೂರಪ್ಪ ನವರೂ 50 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ ವಿಷಯ ರಾಜ್ಯಾದ್ಯಂತ ಬಹಳ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿತ್ತು, ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ ಅವರು ಕರ್ನಾಟಕ ಬಂದ ಘೋಷಣೆ ಮಾಡಿದ್ದರು, ಆದರೆ ಇದಕ್ಕೆ ಎಲ್ಲ ಕಡೆ ಮಿಶ್ರ ಪ್ರತಿಕ್ರಿಯೆ ವ್ಯಕ್ತ ವಾಗುತ್ತದೆ. ಡಿಸೆಂಬರ ಐದ ರಂದು ಹಮ್ಮಿಕೊಂಡಿರುವ ಕನ್ನಡ ಸಂಘಟನೆ ಗಳ ಬಂದ ಗೆ ಕರವೇ ಗಜಸೇನೆ ವತಿಯಿಂದ ಬೆಂಬಲ ಇಲ್ಲ …

Read More »