ಬೆಂಗಳೂರು: ಮಹಿಳೆಯೊಬ್ಬಳು ಕಾಲ್ಗರ್ಲ್ ಆಗಿ ಹೋಗಿ ಎನ್ಜಿಒ ಅಧಿಕಾರಿಯಾಗಿ ನಟಿಸಿ ಯುವಕನಿಗೆ ಬರೋಬ್ಬರಿ 97 ಸಾವಿರ ವಂಚನೆ ಮಾಡಿದ ಪ್ರಕರಣವೊಂದು ಸಿಲಿಕಾನ್ ಸಿಟಿಯಲ್ಲಿ ಬೆಳಕಿಗೆ ಬಂದಿದೆ. ಸುಂದರೇಶನ್ ಎಂಬ ಯುವಕ ಆನ್ಲೈನ್ ಆ್ಯಪ್ ಮೂಲಕ ಕಾಲ್ ಗರ್ಲ್ ಬೇಕೆಂದು ಬುಕ್ ಮಾಡಿದ್ದಾನೆ. ಹೀಗಾಗಿ ಮಹಿಳೆಯೊಬ್ಬಳು ಕಾಲ್ ಗರ್ಲ್ ಆಗಿ ಯುವಕನ ಮನೆಗೆ ಬಂದಿದ್ದಾಳೆ. ಅಲ್ಲದೆ ಯುವಕನಿಂದ 10 ಸಾವಿರ ಗೂಗಲ್ ಪೇ ಮಾಡಿಸಿಕೊಂಡಿದ್ದಾಳೆ. ಇತ್ತ ಸಮಯ ಕಳೆಯುತ್ತಿದ್ದಂತೆ ನಾನು ಎನ್ಜಿಒ …
Read More »ಗುಲ್ಬರ್ಗ ವಿಶ್ವವಿದ್ಯಾಲಯದ ಈ ಸಾಲಿನ ಗೌರವ ಡಾಕ್ಟರೇಟ್ಗೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರನ್ನು ಆಯ್ಕೆ
ರಾಯಚೂರು: ಗುಲ್ಬರ್ಗ ವಿಶ್ವವಿದ್ಯಾಲಯದ ಈ ಸಾಲಿನ ಗೌರವ ಡಾಕ್ಟರೇಟ್ಗೆ ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರನ್ನು ಆಯ್ಕೆ ಮಾಡಲಾಗಿದೆ. ಸುಬುಧೇಂದ್ರ ತೀರ್ಥರ ಸಾಮಾಜಿಕ ಸೇವೆ, ಪಾಂಡಿತ್ಯ ಸೇರಿದಂತೆ ವಿವಿಧ ಸೇವಾ ಕಾರ್ಯಗಳನ್ನು ಗುರುತಿಸಿ ಡಾಕ್ಟರೇಟ್ ಗೆ ಆಯ್ಕೆ ಮಾಡಲಾಗಿದೆ. ನವೆಂಬರ್ 20ರಂದು ನಡೆಯಲಿರುವ ವಿವಿಯ 38ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ಧಾರ್ಮಿಕತೆ ಜೊತೆಗೆ ಸಾಮಾಜಿಕ ಕಾರ್ಯ ಗುರುತಿಸಿ ಗೌರವ ಡಾಕ್ಟರೇಟ್ ನೀಡಲು …
Read More »ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಉದ್ಯಮಿ ಸಿದ್ಧಾರ್ಥ ಹೆಗಡೆ ಪುತ್ರ ಅಮರ್ಥ್ಯ ಹೆಗಡೆಯ ನಿಶ್ಚಿತಾರ್ಥ ನಾಳೆ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಉದ್ಯಮಿ ಸಿದ್ಧಾರ್ಥ ಹೆಗಡೆ ಪುತ್ರ ಅಮರ್ಥ್ಯ ಹೆಗಡೆಯ ನಿಶ್ಚಿತಾರ್ಥ ನಾಳೆ ಖಾಸಗಿ ಹೋಟೆಲ್ನಲ್ಲಿ ನಡೆಯಲಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರುವ ಖಾಸಗಿ ಹೋಟೆಲ್ವೊಂದರಲ್ಲಿ ಈ ಕಾರ್ಯಕ್ರಮ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಡಿ.ಕೆ ಶಿವಕುಮಾರ್ ಹಾಗೂ ಎಸ್.ಎಂ.ಕೃಷ್ಣ ಕುಟುಂಬಸ್ಥರು ಮತ್ತು ಸಂಬಂಧಿಕರಿಗೆ ಮಾತ್ರ ಆಹ್ವಾನ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
Read More »ಅಜಿತ್ ಪವಾರ್ ಹೇಳಿಕೆ ಖಂಡಿಸಿ ರಾಜ್ಯದಾದ್ಯಂತ ಕನ್ನಡಪರ ಸಂಘಟನೆಗಳು ಪ್ರತಿಭಟನೆ
ಬೆಳಗಾವಿ, ನ.18- ರಾಜ್ಯ ಸರಕಾರ ಮರಾಠಿಗರ ಓಲೈಕೆಗಾಗಿ ಮರಾಠಾ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ 50 ಕೋಟಿ ರೂ. ಮೀಸಲಿಟ್ಟಿರುವ ಬೆನ್ನಲೆ ಕಾರವಾರ, ಬೆಳಗಾವಿ, ಖಾನಾಪುರ, ನಿಪ್ಪಾಣಿ ಮಹಾರಾಷ್ಟ್ರದ್ದು ಎಂದು ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಹೇಳಿಕೆ ನೀಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಮಹಾರಾಷ್ಟ್ರದ ಒಂದು ಭಾಗ ಎಂದು ಬಾಳಾಸಾಹೇಬ್ ಠಾಕ್ರೆ ಅವರ ಕನಸಾಗಿತ್ತು. ಠಾಕ್ರೆ ಕನಸು ನನಸು ಮಾಡಲು ಪಣ ತೋಡಬೇಕು. ಈ ಭಾಗದಲ್ಲಿ …
Read More »ಅಜಿತ್ ಪವಾರ್ ಕ್ಯಾತೆ ತೆಗೆಯುವ ಪ್ಲಾನ್ ಮಾಡಿದ್ದಾರೆ.: B.S.Y.
ಬೆಂಗಳೂರು: ಅಜಿತ್ ಪವಾರ್ ಕ್ಯಾತೆ ತೆಗೆಯುವ ಪ್ಲಾನ್ ಮಾಡಿದ್ದಾರೆ. ಅವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಗಡಿ ವಿಚಾರದಲ್ಲಿ ಮಹಾಜನ್ ಆಯೋಗದ ವರದಿಯೇ ಅಂತಿಮ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದಾಗ್ಯೂ ಅಜಿತ್ ಅವರ ಈ ಹೇಳಿಕೆ ಉದ್ಧಟತನದಿಂದ ಕೂಡಿದೆ ಎಂದು ಸಿಎಂ ಯಡಿಯೂರಪ್ಪ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಮಾರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿರುವುದು ಕರ್ನಾಟಕದಲ್ಲಿರುವ ಮರಾಠಿಗರ ಅಭಿವೃದ್ಧಿಗೆ ಹೊರತು ಬೇರಾವ ಉದ್ದೇಶದಿಂದಲ್ಲ. ಈ ಬಗ್ಗೆ ಗೊಂದಲಗಳು ಬೇಡ ಎಂದು ಹೇಳಿದರು. …
Read More »ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ: ಲಕ್ಷ್ಮಣಸವದಿ
ಬೆಂಗಳೂರು: ಬೆಳಗಾವಿ ಕರ್ನಾಟಕದ್ದು, ಸೂರ್ಯ-ಚಂದ್ರರಿರುವರೆಗೂ ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಡಿಸಿಎಂ ಲಕ್ಷ್ಮಣಸವದಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹೇಳಿಕೆ ಖಂಡನೀಯ. ಅನಗತ್ಯ ಗೊಂದಲವನ್ನುಂಟು ಮಾಡುವ ಉದ್ದೇಶದಿಂದ ಅವರು ಅಂತಹ ಹೇಳಿಕೆಗಳನ್ನು ನೀಡುತ್ತಿ ರಾಜ್ಯದ ಯಾವುದೇ ಭಾಗದ ಬಗ್ಗೆಯೂ ಕ್ಯಾತೆ ತೆಗೆಯುವ ಗತ್ಯವಿಲ್ಲ ಎಂದರು. ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ನಿನ್ನೆ ಬೆಳಗಾವಿ, ನಿಪ್ಪಾಣಿ, ಕಾರವಾರ ನಮ್ಮದು. ಅಖಂಡ ಮಹಾರಾಷ್ಟ್ರಾ ಠಾಕ್ರೆ ಅವರ …
Read More »ಬೆಳಗಾವಿ ಲೋಕಸಭೆ ಉಪಚುನಾವಣೆಕುಟುಂಬ ಸದಸ್ಯರಿಗೆ ಬಿಜೆಪಿ ನಾಯಕರು ಮಣೆ ಹಾಕುವುದು ವಿರಳ……..?
ಬೆಂಗಳೂರು, ನ.17- ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ಅಕಾಲಿಕ ನಿಧನದಿಂದ ತೆರವಾಗಿರುವ ಬೆಳಗಾವಿ ಲೋಕಸಭೆ ಉಪಚುನಾವಣೆಗೆ ದಿನಾಂಕ ಇನ್ನೂ ಘೋಷಣೆ ಆಗಿಲ್ಲ. ಆದರೆ, ಬಿಜೆಪಿಯಲ್ಲಿ ಆಕಾಂಕ್ಷಿಗಳ ಪಟ್ಟಿ ಮಾತ್ರ ವಿಸ್ತರಿಸುತ್ತಲೇ ಇದೆ. ಮತ್ತೊಂದೆಡೆ ಬೆಳಗಾವಿ ಉಪ ಸಮರದ ಟಿಕೆಟ್ ಅಂಗಡಿ ಕುಟುಂಬಕ್ಕೋ? ರಾಜಕೀಯ ವಂಚಿತರಿಗೋ? ಅಥವಾ ಹೊಸಬರಿಗೋ ಎಂಬುವುದೂ ಜಿಜ್ಞಾಸೆಗೆ ಕಾರಣವಾಗಿದೆ. ಬೆಳಗಾವಿ ಕ್ಷೇತ್ರದಿಂದ ನಾಲ್ಕು ಸಲ ಗೆದ್ದಿದ್ದ ಅವರು, ಪ್ರಸಕ್ತ ಮೋದಿ ಸರ್ಕಾರದಲ್ಲಿ ರೈಲ್ವೆ ರಾಜ್ಯ ಸಚಿವರಾಗಿದ್ದರು. …
Read More »ಕನ್ನಡಿಗರನ್ನು ಕೆಣಕುವ ಚಾಳಿಮಹಾರಾಷ್ಟ್ರದ ರಾಜಕಾರಣಿಗಳು ಮುಂದುವರಿಸಿದ್ದಾರೆ.
ಬೆಳಗಾವಿ: ಪದೇ, ಪದೇ ಬೆಳಗಾವಿ ಗಡಿ ವಿವಾದದ ಕ್ಯಾತೆ ತೆಗೆದು ಜನರ ಮಧ್ಯೆ ಭಾಷಾ ವೈಷ್ಯಮದ ಬೀಜ ಬಿತ್ತಿ ಕನ್ನಡಿಗರನ್ನು ಕೆಣಕುವ ಚಾಳಿಯನ್ನು ಮಹಾರಾಷ್ಟ್ರದ ರಾಜಕಾರಣಿಗಳು ಮುಂದುವರಿಸಿದ್ದಾರೆ. ಬೆಳಗಾವಿ, ನಿಪ್ಪಾಣಿ ಬೀದರ್, ಬಾಲ್ಕೀ, ಮಹಾರಾಷ್ಟ್ರಕ್ಕೆ ಸೇರಿಸುವುದು ಬಾಳಾಸಾಹೇಬ್ ಠಾಖ್ರೆ ಅವರ ಕನಸಾಗಿತ್ತು, ಮಹಾರಾಷ್ಟ್ರ ಸರ್ಕಾರ ಬಾಳಾಸಾಹೇಬ್ ಅವರ ಕನಸನ್ನು ನನಸು ಮಾಡುತ್ತದೆ ಎಂದು ಡಿಸಿಎಂ, ಎನ್ಸಿಪಿ ಅಜೀತ್ ಪವಾರ್ ಹೇಳಿಕೆ ನೀಡುವ ಮೂಲಕ ನಿನ್ನೆ ಮತ್ತೆ ಗಡಿ ಕ್ಯಾತೆ ತೆಗೆದಿದ್ದಾರೆ. …
Read More »ದೇ ನವೆಂಬರ್ 20 ರಂದು ಆ್ಯಕ್ 1978 ಸಿನಿಮಾ ಥಿಯೇಟರ್ ಗೆ ಲಗ್ಗೆ ಇಡುತ್ತಿದೆ.
ಬೆಂಗಳೂರು: ಕೊರೊನಾ ದೇಶಕ್ಕೆ ಬಂದಾಗಿನಿಂದಲೂ ಜನರ ಜೀವನ ಶೈಲಿಯೇ ಬದಲಾಗಿ ಹೋಗಿದೆ. ಲಾಕ್ಡೌನ್ ಆದಾಗಿನಿಂದ ಜನ ಮನೆಯಲ್ಲೇ ಲಾಕ್ ಆಗಿದ್ದರು. ಮನರಂಜನೆಯ ಬಾಗಿಲನ್ನು ಸಂಪೂರ್ಣವಾಗಿ ಕ್ಲೋಸ್ ಮಾಡಲಾಗಿತ್ತು. ಅನ್ಲಾಕ್ ಪ್ರಕ್ರಿಯೆಲ್ಲಿ ಕಡೆಗೂ ಥಿಯೇಟರ್ ಗಳ ಬಾಗಿಲನ್ನು ತೆರೆಯಲಾಗಿದೆ. ಆದರೂ ಪ್ರೇಕ್ಷಕರು ಥಿಯೇಟರ್ ಬಾಗಿಲಿಗೆ ಬರುತ್ತಿಲ್ಲ. ಥಿಯೇಟರ್ ಒಪನ್ ಆದರೂ ಜನ ಬರೋದು ಡೌಟೇ ಎಂಬುದನ್ನು ಅರಿತಿದ್ದ ನಿರ್ಮಾಪಕರು, ನಿರ್ದೇಶಕರು ಹೊಸ ಸಿನಿಮಾಗಳನ್ನ ಥಿಯೇಟರ್ ಗೆ ಬಿಟ್ಟು ಆಳ ನೋಡುವ ರಿಸ್ಕ್ …
Read More »ಹಾಡಹಗಲೇ ಮನೆ ಕಳ್ಳತನ ಸಿಸಿಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ
ಬೆಂಗಳೂರು: ಇಬ್ಬರು ಖದೀಮರು ಹಾಡಹಗಲೇ ಮನೆಯ ಗೇಟ್ ಒಡೆದು, ಕಳ್ಳತನ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಸೂಳಗಿರಿಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರು ಇಲ್ಲದ್ದನ್ನು ಮನಗಂಡ ಖದೀಮರು, ರಾಡ್ ಹಿಡಿದು ಮನೆಗೆ ನುಗ್ಗಿ ದರೋಡೆ ಮಾಡಿದ್ದಾರೆ. ಈ ವೇಳೆ ಮನೆಯಲ್ಲಿದ್ದ 30 ಗ್ರಾಂ. ಚಿನ್ನ ಮತ್ತು 5 ಲಕ್ಷ ರೂ.ಹಣವನ್ನು ಎಗರಿಸಿದ್ದಾರೆ.ಮಧ್ಯಾಹ್ನ ಘಟನೆ ನಡೆದಿದ್ದು, ಆರಂಭದಲ್ಲಿ ಮನೆಯಲ್ಲಿ ಯಾರಾದರೂ ಇದ್ದಾರಾ ಎಂಬುದನ್ನು ಕಳ್ಳರು ಪರಿಶೀಲಿಸಿದ್ದಾರೆ. ಬಳಿಕ …
Read More »
Laxmi News 24×7