Breaking News

ಜಿಲ್ಲೆ

ಆಟೋ ಮೇಲೆ ಪ್ರೆಸ್, ಶರ್ಟ್ ಮೇಲೆ ಕೆಎಸ್ಆರ್ ಟಿಸಿ ಲೋಗೋ! ವಿಜಯಪುರದಲ್ಲೊಬ್ಬ ‘ಬಹುಕಂಪನಿ ನೌಕರ’

ಆಟೋ ಮೇಲೆ ಪ್ರೆಸ್, ಶರ್ಟ್ ಮೇಲೆ ಕೆಎಸ್ಆರ್ ಟಿಸಿ ಲೋಗೋ! ವಿಜಯಪುರದಲ್ಲೊಬ್ಬ ‘ಬಹುಕಂಪನಿ ನೌಕರ’ ವಿಜಯಪುರ: ಮಾಧ್ಯಮ ಕ್ಷೇತ್ರದಲ್ಲಿ ದುಡಿಯುವ ಜನರು ತಮ್ಮ ಕಾರು, ಬೈಕ್ ಗಳ ಮೇಲೆ ಪ್ರೆಸ್ ಎಂದು‌ ಬರೆಸುವುದು ಸಾಮಾನ್ಯ. ಆದರೆ ವಿಜಯಪುರ ಜಿಲ್ಲೆಯಲ್ಲಿ ಪತ್ರಿಕೋದ್ಯಮ ಕ್ಷೇತ್ರಕ್ಕೆ ಸಂಬಂಧ ಇಲ್ಲದವರೂ ಟಂಟಂ, ಆಟೋಗಳ ಮೇಲೂ ಪ್ರೆಸ್ ಸ್ಟಿಕ್ಕರ್ ಬಳಕೆ ಮಾಡುವುದು ಕಂಡುಬರುತ್ತಿದೆ‌. ವಿಜಯಪುರ ನಗರದಲ್ಲಿ ಆಟೋ ಮೇಲೆ ತ್ರಿಟಿವಿ ಬಂಜಾರಾ- ಪ್ರೆಸ್ (3 TV Banjara …

Read More »

ಏರಿಯಾದಲ್ಲಿ ಹವಾ ಮೇಂಟೇನ್​ ಮಾಡೋಕೆ ಹೋಗಿ ಯುವಕನೊಬ್ಬನನ್ನು ಆತನ ಗೆಳೆಯರೇ ಕೊಲೆಗೈದಿರುವ ಘಟನೆ

ಬೆಂಗಳೂರು: ಏರಿಯಾದಲ್ಲಿ ಹವಾ ಮೇಂಟೇನ್​ ಮಾಡೋಕೆ ಹೋಗಿ ಯುವಕನೊಬ್ಬನನ್ನು ಆತನ ಗೆಳೆಯರೇ ಕೊಲೆಗೈದಿರುವ ಘಟನೆ ನಿನ್ನೆ ಸಂಜೆ ಗಂಗಮ್ಮನಗುಡಿಯಲ್ಲಿ‌ ನಡೆದಿದೆ. ಕಾರ್ತಿಕ್(25) ಹತ್ಯೆಯಾದ ಯುವಕ. ಕಾರ್ತಿಕ್​ ಸ್ನೇಹಿತ ಅಶೋಕ್ ಹಾಗೂ ಆತನ ಸಹಚರರಿಂದ ಕೃತ್ಯ ಎಸಗಲಾಗಿದೆ ಎಂಬ ಮಾಹಿತಿ ದೊರೆತಿದೆ. ಅಂದ ಹಾಗೆ, ಹತ್ಯೆಯಾದ ಕಾರ್ತಿಕ್ ಮತ್ತು ಹಂತಕ ಅಶೋಕ್ ಒಂದೇ ಗ್ಯಾಂಗ್​ನ ಸದಸ್ಯರಂತೆ. ನಿನ್ನೆ ಮಧ್ಯಾಹ್ನ ಎಲ್ಲರೂ ಸೇರಿ ಎಣ್ಣೆ ಪಾರ್ಟಿ ಮಾಡಿದ ಬಳಿಕ ಅವರ ನಡುವೆಯೇ ಗಲಾಟೆ ಶುರುವಾಗಿದೆ. …

Read More »

ಗನ್​ನಿಂದ ಶೂಟ್ ಮಾಡಿ ಪತ್ನಿಯನ್ನು ಕೊಂದು ಪತಿರಾಯನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಸವೇಶ್ವರನಗರದಲ್ಲಿ ನಡೆದಿದೆ.

ಬೆಂಗಳೂರು: ಗನ್​ನಿಂದ ಶೂಟ್ ಮಾಡಿ ಪತ್ನಿಯನ್ನು ಕೊಂದು ಪತಿರಾಯನು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಸವೇಶ್ವರನಗರದಲ್ಲಿ ನಡೆದಿದೆ. ಸುಮಿತ್ರಾ ಕೊಲೆಯಾದ ದುರ್ದೈವಿ. ಕೊಲೆಗೆ ದಂಪತಿಯ ನಡುವಿನ ಕಲಹವೇ ಕಾರಣ ಎಂಬುದು ತಿಳಿದುಬಂದಿದೆ. ಪತ್ನಿ ಸುಮಿತ್ರಾಗೆ ಗುಂಡಿಕ್ಕಿ ಹತ್ಯೆಗೈದ ಪತಿ ಕಾಳಪ್ಪ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಪತಿ ಕಾಳಪ್ಪ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನಾ ಸ್ಥಳಕ್ಕೆ ಬಸವೇಶ್ವರ ನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನೆಡೆಸಿದ್ದಾರೆ.

Read More »

ಬೆಂಕಿ ಹಚ್ಚಿಸಿ ತಲೆಮರೆಸಿಕೊಂಡಿದ್ದ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಕೊನೆಗೂ ಅರೆಸ್ಟ್ ಆಗಿದ್ದಾರೆ.

ಬೆಂಗಳೂರು: ಬೆಂಕಿ ಹಚ್ಚಿಸಿ ತಲೆಮರೆಸಿಕೊಂಡಿದ್ದ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಕೊನೆಗೂ ಅರೆಸ್ಟ್ ಆಗಿದ್ದಾರೆ. ಈ ಸಂಬಂಧ ಮಾತನಾಡಿದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ತಪ್ಪಿತಸ್ಥರು ಯಾರೇ ಇದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ. ಮಾಧ್ಯಮಗಳು, ಪೊಲೀಸರು ನನಗೆ ನ್ಯಾಯ ಕೊಡಿಸಿದ್ದಾರೆ. ಈ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷ ನನ್ನ ಬೆನ್ನಿಗೆ ನಿಂತಿದೆ. ನಮ್ಮ ಕೆಪಿಸಿಸಿ ಅಧ್ಯಕ್ಷರು ಈಗಲಾದ್ರೂ ನಮ್ಮ ಪರ ನಿಲ್ಲಲಿ. ನನ್ನ ಪರ ಯಾಕೆ ನಿಂತಿಲ್ಲವೆಂದು ಇಂದು ಡಿಕೆ ಶಿವಕುಮಾರ್​ …

Read More »

ಕಳೆದ ಸುಮಾರು ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದ ಮಾಜಿ ಮೇಯರ್​ ಸಂಪತ್​ ರಾಜ್​​ ಕೊನೆಗೂ ನಿನ್ನೆ ಅರೆಸ್ಟ್​ ಆಗಿದ್ದಾರೆ.

ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲಿನ ದಾಳಿ ಪ್ರಕರಣದಲ್ಲಿ ಆರೋಪ ಹೊತ್ತು, ಕಳೆದ ಸುಮಾರು ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದ ಮಾಜಿ ಮೇಯರ್​ ಸಂಪತ್​ ರಾಜ್​​ ಕೊನೆಗೂ ನಿನ್ನೆ ಅರೆಸ್ಟ್​ ಆಗಿದ್ದಾರೆ. ಹೆಬ್ಬಾಳದ ಬ್ಯಾಪ್ಟಿಸ್ಟ್ ಆಸ್ಪತ್ರೆಯಿಂದ ಡಿಸ್ಚಾರ್ಜ್​​​ ಆದ ಬಳಿಕ ಸಣ್ಣ ಸುಳಿವು ಸಿಗದೆ ಸಂಪತ್​ ರಾಜ್ ಕಣ್ಮರೆಯಾಗಿದ್ದರು. ಅವರನ್ನ ಹುಡುಕಲು ಪೊಲೀಸರು ಒಂದು ತಿಂಗಳಿನಿಂದ ಪ್ರಯತ್ನಿಸಿದ್ದರು. ಸಂಪತ್ ರಾಜ್​ರನ್ನ ಹಿಡಿಯೋದಿರಲಿ, ಅವರ ಸುಳಿವು ಪತ್ತೆ ಮಾಡೋದ್ರಲ್ಲೇ ಹೈರಾಣಾಗಿದ್ದರು. ನಾಗರಹೊಳೆ, …

Read More »

ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು,

ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ನವೆಂಬರ್ 18 ರಿಂದ ಶಿಕ್ಷಕರ ವರ್ಗಾವಣೆಯ ಪ್ರಕ್ರಿಯೆ ಆರಂಭವಾಗಲಿದೆ. ನವೆಂಬರ್ 18 ರಿಂದ 30 ರವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದ್ದು, ಜನವರಿ 4 ರಿಂದ ಮೂರು ಹಂತದ ಕೌನ್ಸಲಿಂಗ್ ನಡೆಯಲಿದೆ. ಮಾರ್ಚ್ ಮಧ್ಯಂತರದ ವರೆಗೆ ಮುಂದುವರೆಯಲಿದೆ. ಈ ವರ್ಷ ಲಕ್ಷಕ್ಕೂ ಹೆಚ್ಚು ಶಿಕ್ಷಕರು ವರ್ಗಾವಣೆ ಬಯಸಿ ಅರ್ಜಿ ಸಲ್ಲಿಸಲಿದ್ದಾರೆ. ಇವರಲ್ಲಿ ಶೇ. …

Read More »

ಸಂಗೊಳ್ಳಿ ರಾಯಣ್ಣನ ತಲೆಮೇಲೆ ಕಾಲಿಟ್ಟ ವ್ಯಕ್ತಿಯೊಬ್ಬ ಮತ್ತೊಂದು ಅವಾಂತರ ಸೃಷ್ಟಿಸಿದ್ದಾನೆ.

ಬೆಳಗಾವಿ: ಇತ್ತೀಚೆಗೆ ಪೀರಣವಾಡಿಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆ ಕುರಿತ ಹೋರಾಟ, ವಿವಾದ ಮರೆಯುವ ಮುನ್ನವೇ ವ್ಯಕ್ತಿಯೊಬ್ಬ ಮತ್ತೊಂದು ಅವಾಂತರ ಸೃಷ್ಟಿಸಿದ್ದಾನೆ. ಪೀರಣವಾಡಿಯಲ್ಲಿ ಪುನರ್ ನಿರ್ಮಾಣಗೊಂಡಿರುವ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆ ತಲೆ ಮೇಲೆ ವ್ಯಕ್ತಿಯೊಬ್ಬ ನಿಂತು ಹೊಸ ವಿವಾದ ಸೃಷ್ಟಿಸಿದ್ದಾನೆ. ಈ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ.         ವ್ಯಕ್ತಿ ಉದ್ದೇಶಪೂರ್ವಕವಾಗಿ ಈ ಕೃತ್ಯವೆಸಗಿದ್ದಾನೋ ಅಥವಾ ಮಾನಸಿಕ …

Read More »

ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಬೆಂಗಳೂರು: ಪತ್ನಿಗೆ ಗುಂಡಿಕ್ಕಿ ಕೊಂದು ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಆಘಾತಕಾರಿ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ನಗರದ ಬಸವೇಶ್ವರ ನಗರದಲ್ಲಿ ಘಟನೆ ನಡೆದಿದ್ದು, ಆರೋಪಿ ಕಲ್ಲಪ್ಪ ತನ್ನ ಪತ್ನಿ ಸುಮಿತ್ರಾ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಸಿಂಗಲ್ ಬ್ಯಾರೆಲ್ ಗನ್‍ನಿಂದ ಗುಂಡಿಕ್ಕಿ ಕಲ್ಲಪ್ಪ ಪತ್ನಿಯನ್ನು ಹತ್ಯೆಗೈದಿದ್ದಾನೆ. ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಜಿಎಂಎಸ್ ಸೆಕ್ಯೂರಿಟಿ ಏಜೆನ್ಸಿಯಲ್ಲಿ ಎಟಿಎಂಗಳಿಗೆ ಹಣ ತುಂಬುತ್ತಿದ್ದ ವಾಹನಗಳಲ್ಲಿ ಆರೋಪಿ ಕಲ್ಲಪ್ಪ ಸೆಕ್ಯೂರಿಟಿಯಾಗಿ …

Read More »

ಅತಿಥಿ ಶಿಕ್ಷಕರಿಗೆ ಲಾಕ್ ಡೌನ್ ಅವಧಿಯನ್ನು ಕರ್ತವ್ಯ ನಿರತ ಎಂದು ಪರಿಗಣಿಸಿ ಗೌರವಧನ ನೀಡುವಂತೆ ಯಡಿಯೂರಪ್ಪರವರಿಗೆ ಮನವಿ ಮಾಡಿದ ಸತೀಶ್ ಜಾರಕಿಹೊಳಿ

ಬೆಳಗಾವಿ: ಕೋವಿಡ್ 19ಗೆ ಸಂಬಂಧಿಸಿದಂತೆ ಪ್ರಾಥಮಿಕ, ಪ್ರೌಢ ಶಿಕ್ಷಣ, ಕಾಲೇಜು ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರಿಗೆ ಲಾಕ್ ಡೌನ್ ಅವಧಿಯನ್ನು ಕರ್ತವ್ಯ ನಿರತ ಎಂದು ಪರಿಗಣಿಸಿ ಗೌರವಧನ ನೀಡುವಂತೆ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಸಿಎಂ ಯಡಿಯೂರಪ್ಪರವರಿಗೆ ಮನವಿ ಮಾಡಿದ್ದಾರೆ. ಈ ಮನವಿ ಕುರಿತು ಸಿಎಂ ಯಡಿಯೂರಪ್ಪನವರು ಶೀಘ್ರವೇ ಸೂಕ್ತ ನಿರ್ಧಾರ ಕೈಗೊಂಡು ಗೌರವಧನ ಬಿಡುಗಡೆಗೆ ಆದೇಶ ನೀಡಬೇಕೆಂದು ಅವರು …

Read More »

ಲಿಂಗಾಯತ ಅಭಿವೃದ್ಧಿಲಿಂಗಾಯತ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ನೀಡಬೇಕೆಂಬ ಕೂಗು ಕೇಳಿ ಬರುತ್ತಿದೆ.:ಹೊರಟ್ಟಿ,ಎಂ.ಬಿ.ಪಾಟೀಲ್

ಬೆಂಗಳೂರು, ನ. 15: ರಾಜ್ಯದಲ್ಲಿ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸಂಬಂಧಿಸಿದಂತೆ ರಾಜ್ಯಾದ್ಯಾಂತ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಬೆನ್ನೆಲ್ಲೆ ಲಿಂಗಾಯತ ಅಭಿವೃದ್ಧಿ ನಿಗಮ ಸೇರಿದಂತೆ ಲಿಂಗಾಯತ ಸಮುದಾಯಕ್ಕೆ ಶೇ.16ರಷ್ಟು ಮೀಸಲಾತಿ ನೀಡಬೇಕೆಂಬ ಕೂಗು ಕೇಳಿ ಬರುತ್ತಿದೆ. ಇದಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಶೀಘ್ರವಾಗಿ ಸೂಕ್ತ ನಿರ್ಧಾರ ಕೈಗೊಳ್ಳಬೇಕೆಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹಾಗೂ ವಿಧಾನ ಪರಿಷತ್ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಪತ್ರ ಬರೆಯುವ ಮುಖಾಂತರ …

Read More »