ಬೆಂಗಳೂರು: ಏರಿಯಾದಲ್ಲಿ ಹವಾ ಮೆಂಟೈನ್ ಮಾಡಬೇಕೆಂದು ಯುವಕನೋರ್ವ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಗಂಗಮ್ಮನಗುಡಿಯಲ್ಲಿ ನಡೆದಿದೆ. ಕೊಲೆಯಾದ ಯುವಕನನ್ನು ಕಾರ್ತಿಕ್ ಎಂದು ಗುರುತಿಸಲಾಗಿದೆ. ಕಾರ್ತಿಕ್ ಸ್ನೇಹಿತರೇ ಆದ ಅಶೋಕ್ ಮತ್ತು ಅವನ ಸಹಚರರು ಹತ್ಯೆ ಮಾಡಿದ್ದಾರೆ. ಹತ್ಯೆಯಾದ ಕಾರ್ತಿಕ್ ಹಾಗೂ ಹಂತಕ ಅಶೋಕ್ ಒಂದೇ ಗ್ಯಾಂಗ್ನ ಸದಸ್ಯರಾಗಿದ್ದು, ಏರಿಯಾದಲ್ಲಿ ನಾನೇ ಜಾಸ್ತಿ ಹವಾ ಮಾಡಬೇಕೆಂದು ಆಶೋಕ್ ಸ್ನೇಹಿತ ಕಾರ್ತಿಕ್ ಅನ್ನೇ ಕೊಲೆ ಮಾಡಿದ್ದಾನೆ.ಕಾರ್ತಿಕ್ ಮತ್ತು ಅಶೋಕ್ …
Read More »ನಗರ್ ಸಭೆ ಸದಸ್ಯರಿಂದ ಶ್ರೀ ಲಖನ ಹಾಗೂ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಸನ್ಮಾನ..
ಗೋಕಾಕ: ನಗರಸಭೆ ಇಂದ ಆಯ್ಕೆ ಆದ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಅವರ್ ಅಭಿಮಾನಿ ಗಳು ಇಂದು ಶ್ರೀ ಲಖನ ಜಾರಕಿಹೊಳಿ ಹಾಗೂ ಶ್ರೀ ಸಂತೋಷ್ ಜಾರಕಿಹೊಳಿ ಅವರಿಗೆ ಇಂದು ದೀಪಾವಳಿ ಹಾಗೂ ನಗರ್ ಸಭೆ ಇಂದ ಆಯ್ಕೆ ಆದ ಅಧ್ಯಕ್ಷ ಹಾಗೂ ಉಪಾ ಧ್ಯಕ್ಷ ರು ಸನ್ಮಾನಿಸಿದರು ಇಂದು ಗೋಕಾಕ ನಗರದಲ್ಲಿ ಲಖನ ಜಾರಕಿಹೊಳಿ ಅವರ್ ಕಚೇರಿಯಲ್ಲಿ ಉದ್ಯಮಿ ಹಾಗೂ ಯುವ ಮುಖಂಡ ರಾದ ಲಖನ ಜಾರಕಿಹೊಳಿ ಅವರಿಗೆ ಹಾಗೂ …
Read More »ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆ ದೇವಾಲಯದ ದರ್ಶನಕ್ಕೆ ಇಂದು ಕಡೆಯ ದಿನ
ಹಾಸನ: ವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಹಾಸನಾಂಬೆ ದೇವಾಲಯದ ದರ್ಶನಕ್ಕೆ ಇಂದು ಕಡೆಯ ದಿನಾಗಿದ್ದು ಬಾಗಿಲು ಹಾಕಲು ಕ್ಷಣಗಣನೆ ಆರಂಭವಾಗಿದೆ. ಇಂದು ಮಧ್ಯಾಹ್ನ 12:30ರ ನಂತರ ದೇವಾಲಯದ ಬಾಗಿಲು ಹಾಕಲಾಗುತ್ತೆ. ಬಾಗಿಲು ಹಾಕುವಾಗ ಹಚ್ಚಿಸಿಟ್ಟ ದೀಪ ಒಂದು ವರ್ಷದ ನಂತರ ಬಾಗಿಲು ತೆರೆದಾಗಲೂ ಬೆಳಗುತ್ತಿರುತ್ತದೆ. ದೇವರಿಗೆ ಮುಡಿಸಿದ ಹೂವು ವರ್ಷ ಕಳೆದರೂ ಬಾಡುವುದಿಲ್ಲ ಎಂಬ ನಂಬಿಕೆಯಿದೆ. ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ ಲಕ್ಷಾಂತರ ಭಕ್ತರು ದೇವಿಯ ದರ್ಶನ ಪಡೆಯುತ್ತಿದ್ದರು. ಆದರೆ …
Read More »ಪಚುನಾವಣೆ ಘೋಷಣೆಗೂ ಮುನ್ನವೇ ಮಸ್ಕಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್
ರಾಯಚೂರು: ಉಪಚುನಾವಣೆ ಘೋಷಣೆಗೂ ಮುನ್ನವೇ ಮಸ್ಕಿ ಕ್ಷೇತ್ರಕ್ಕೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನೀಡಿದೆ. ನೆನೆಗುದಿಗೆ ಬಿದ್ದಿರುವ ಕ್ಷೇತ್ರದ ಯೋಜನೆಗಳಿಗೆ ಅನುದಾನ ಬಿಡುಗಡೆಯಾಗಿದ್ದು, ಒಟ್ಟು 110 ಕೋಟಿ ರೂಪಾಯಿಯ ಯೋಜನೆಗಳಿಗೆ ಮಂಜೂರು ಮಾಡಲಾಗಿದೆ. ಮಸ್ಕಿ ನಾಲಾ ಯೋಜನೆಯ ಕಾಲುವೆ ಅಧುನೀಕರಣ, ನೀರಾವರಿ ಇಲಾಖೆಯ ರಸ್ತೆಗಳು, ಲೋಕೊಪಯೋಗಿ ಇಲಾಖೆ, ಬಿಆರ್ ಜಿಎಫ್ ಯೋಜನೆಯಲ್ಲಿ ಅನುದಾನ ನಿಡಲಾಗಿದೆ. ಅನುದಾನ ಬಿಡುಗಡೆಯ ಬಗ್ಗೆ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಮಾಹಿತಿ ನೀಡಿದ್ದಾರೆ. ಈ ಮೂಲಕ …
Read More »ಪಟಾಕಿ ಹಚ್ಚಲು ಹೋಗಿ ಮಕ್ಕಳ ಕಣ್ಣಿಗೆ ಹಾನಿ
ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದಲ್ಲಿ ನಿಷೇಧವಿದ್ದರೂ ಪಟಾಕಿ ಹಚ್ಚಲು ಹೋಗಿ ಮಕ್ಕಳ ಕಣ್ಣಿಗೆ ಹಾನಿಯಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಪಟಾಕಿ ಹಚ್ಚಲು ಹೋಗಿ ಮೂರು ಮಕ್ಕಳ ಕಣ್ಣಿಗೆ ಗಾಯಗಳಾಗಿದ್ದು, ರಾತ್ರೋ ರಾತ್ರಿ ಬೆಂಗಳೂರಿನ ಬೇರೆ ಬೇರೆ ನಿವಾಸಿಗಳಾದ ಮೂವರು ಮಕ್ಕಳು ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮೂರು ಜನರು ಕೂಡ 10 ರಿಂದ 11 ವರ್ಷದ ಒಳಗಿನವರಾಗಿದ್ದಾರೆ.
Read More »ಜಾರಕಿಹೋಳಿ ಕುಟುಂಬ, ಕತ್ತಿ ಕುಟುಂಬ ಹಾಗು ಲಕ್ಷಣ ಸವದಿ ಈ ಮೂವರು ಇಡಿ ಬೆಳಗಾವಿ ಜಿಲ್ಲೆಯನ್ನೇ ತಮ್ಮ ಹಿಡಿತದಲ್ಲಿ ಇಟ್ಟುಕೊಂಡ ನಾಯಕರು.
ಚಿಕ್ಕೋಡಿ: ಜಾರಕಿಹೋಳಿ ಕುಟುಂಬ, ಕತ್ತಿ ಕುಟುಂಬ ಹಾಗು ಲಕ್ಷಣ ಸವದಿ ಈ ಮೂವರು ಇಡಿ ಬೆಳಗಾವಿ ಜಿಲ್ಲೆಯನ್ನೇ ತಮ್ಮ ಹಿಡಿತದಲ್ಲಿ ಇಟ್ಟುಕೊಂಡ ನಾಯಕರು. ಹಾಗಾಗಿಯೇ ಜನ ಇವರನ್ನ ಜಿಲ್ಲೆಯ ಸಾಹುಕಾರರು ಎಂದೇ ಕರೆಯುತ್ತಾರೆ. ಜಿಲ್ಲೆಯಲ್ಲಿ ತಮ್ಮದೆ ಆದ ಹಿಡಿತ ಹೊಂದಿರುವ ಈ ಮೂವರು ನಾಯಕರು ತಮ್ಮದೆ ರಾಜಕೀಯ ಲೆಕ್ಕಾಚಾರಗಳನ್ನ ಹಾಕಿ ರಾಜಕೀಯ ಮಾಡುತ್ತ ಬಂದಿದ್ದಾರೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯೂ ಅಷ್ಟೇ. ಈ ಮೂವರು ನಾಯಕರು ಒಂದೇ ಪಕ್ಷದಲ್ಲಿ ಇದ್ದರೂ …
Read More »ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ.
ಹಾಸನ : ಇಂದು ಹಾಸನಾಂಬೆ ದೇವಿ ದರ್ಶನಕ್ಕೆ ಕೊನೆಯ ದಿನವಾಗಿದ್ದು, ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಹಾಸನಾಂಬೆ ದರ್ಶನ ಪಡೆದಿದ್ದಾರೆ. ಇಂದು ಬೆಳಗ್ಗೆ 6.45 ರ ಸುಮಾರಿಗೆ ಪತ್ನಿ ಜೊತೆ ಹಾಸನಾಂಬೆ ದೇಗುಲಕ್ಕೆ ಆಗಮಿಸಿದ ಅವರು, ದೀಪಾವಳಿ ಹಬ್ಬದ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನು ಇಂದು ಹಾಸನಾಂಬೆ ದರ್ಶನಕ್ಕೆ ಕೊನೆಯ ದಿನವಾಗಿದೆ. ಈ ಬಾರಿ ನವೆಂಬರ್ 5 ರಿಂದ ದೇವಾಲಯದ ಬಾಗಿಲು ತೆರೆಯಲಾಗಿದ್ದು, ಇಂದು ಮಧ್ಯಾಹ್ನ 12 …
Read More »ಕರ್ನಾಟಕದಲ್ಲಿ ಮರಾಠಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯ: ಸಿಎಂ ಗೆ ರಾಜೀನಾಮೆ ಆಗ್ರಹ
ಬೆಂಗಳೂರು : ಏಕಾಏಕಿ ಕರ್ನಾಟಕದಲ್ಲಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಕನ್ನಡ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಮರಾಠಿಗರ ಮತ ಸೆಳೆಯುವ ಏಕೈಕ ಉದ್ದೇಶದಿಂದ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಲು ಮುಂದಾಗಿದೆ ಎಂದು ಆರೋಪಿಸಿವೆ. ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಸೇರಿದಂತೆ ಹಲವರು ವಿರೋಧ ವ್ಯಕ್ತಪಡಿಸಿದ್ದು, ಮರಾಠಿ ಪ್ರಾಧಿಕಾರ ರಚನೆಯಿಂದ ಕನ್ನಡಿಗರಿಗೆ ಅನ್ಯಾಯವಾಗಿದೆ. ಈ ಕೂಡಲೇ ಯಡಿಯೂರಪ್ಪ ರಾಜೀನಾಮೆ ನೀಡಬೇಕು ಎಂದು ವಾಟಾಳ್ …
Read More »ಸಂಬಳದ ನಿರೀಕ್ಷೆಯಲ್ಲಿರುವ ಕೆಎಸ್ ಆರ್ ಟಿಸಿ ನೌಕರರಿಗೆ ಇನ್ನೊಂದು ವಾರದಲ್ಲಿ ವೇತನ ಪಾವತಿ ಮಾಡಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ.
ಬೆಳಗಾವಿ : ಸಂಬಳದ ನಿರೀಕ್ಷೆಯಲ್ಲಿರುವ ಕೆಎಸ್ ಆರ್ ಟಿಸಿ ನೌಕರರಿಗೆ ಇನ್ನೊಂದು ವಾರದಲ್ಲಿ ವೇತನ ಪಾವತಿ ಮಾಡಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಾವಳಿ ಹಬ್ಬದಂದು ಕತ್ತಲಲ್ಲಿದ್ದೇವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಾರಿಗೆ ಸಿಬ್ಬಂದಿ ಆಕ್ರೋಶ ವ್ಯಕ್ತಪಡಿಸಿರುವುದು ಗಮನಕ್ಕೆ ಬಂದಿದೆ. ಹಬ್ಬದ ಸಂದರ್ಭದಲ್ಲಿ ಅವರಿಗೆ ಮುಂಚಿತವಾಗಿ ಹಣ ನೀಡಬೇಕಾಗಿತ್ತು. ಸಾರಿಗೆ ಇಲಾಖೆ ಸಿಬ್ಬಂದಿ ಸಾಮಾನ್ಯ ಕುಟುಂಬದಿಂದ ಬಂದವರು. ಮುಂಚಿತವಾಗಿ ಸಂಬಳ ನೀಡದಕ್ಕೆ ವಿಷಾದ …
Read More »ಮಾಜಿ ಸಚಿವ ವಿನಯ್ ಕುಲಕರ್ಣಿ ಜೈಲಿನಲ್ಲಿ ಕಣ್ಣೀರು
ಬೆಳಗಾವಿ: ಕುಟುಂಬದವರೊಂದಿಗೆ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ, ಇದೀಗ ಜೈಲಿನಲ್ಲಿ ಕಣ್ಣೀರು ಹಾಕುತ್ತಿದ್ದಾರೆ. ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನಕ್ಕೊಳಗಾಗಿರುವ ಅವರು, ವಿಚಾರಣಾಧೀನ ಕೈದಿಯಾಗಿ ಹಿಂಡಲಗಾ ಕಾರಾಗೃಹದಲ್ಲಿ ಕಾಲ ಕಳೆಯುತ್ತಿದ್ದಾರೆ. ಧಾರವಾಡದ ತನ್ನ ಡೇರಿಯಲ್ಲಿ ಪ್ರತಿ ದೀಪಾವಳಿಯನ್ನೂ ಮನೆಯವರೊಂದಿಗೆ ಬೆರೆತು ಭರ್ಜರಿಯಾಗಿ ಆಚರಿಸುತ್ತಿದ್ದ ಸಂದರ್ಭ ನೆನೆದು ಶನಿವಾರ ರಾತ್ರಿ ಜೈಲು ಸಿಬ್ಬಂದಿ ಬಳಿ ಬೇಸರ ತೋಡಿಕೊಂಡಿದ್ದಾರೆ. ‘ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನನ್ನನ್ನು ನೋಡಲು ಕುಟುಂಬದವರು …
Read More »
Laxmi News 24×7