Breaking News
Home / ಜಿಲ್ಲೆ (page 930)

ಜಿಲ್ಲೆ

ಮಗನ‌ ಅದ್ದೂರಿ‌ ಮದುವೆ‌ ಮಾಡಿದ ಬಿಜೆಪಿ ಮುಖಂಡನ ವಿರುದ್ದ ಎಫ್ ಐ ಆರ್

ಹುಕ್ಕೇರಿ: ಮದುವೆ ಸಮಾರಂಭಗಳಿಗೆ ಸರಕಾರ ನಿಷೇಧ ಹೇರಿದರೂ ಜನ ಮಾತ್ರ ಸಂಭಂದವಿಲ್ಲವೆನೋ ಅನ್ನೊ ಹಾಗೆ ಇದ್ದಾರೆ. ಕೊರೋನಾ ಮಾಹಾಮಾರಿ ಯಿಂದ ಜನ ಸಾವನ್ನಪ್ಪುತ್ತಿದ್ದರು ಜನ ಮಾತ್ರ ಎಚ್ಚೆತ್ತುಕೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ. ಈಗ ಸರಕಾರದ ನಿಯಮಗಳನ್ನ ಗಾಳಿಗೆ ತೂರಿ ಅದ್ದೂರಿ ಮದುವೆ ಮಾಡಿದ ಬಿಜೆಪಿ ಮುಖಂಡನಿಗೆ ಹುಕ್ಕೇರಿ ಪೊಲೀಸರು ತಕ್ಕ ಶಾಸ್ತಿ ಮಾಡಿದ್ದಾರೆ. ಬಿಜೆಪಿ ಮುಖಂಡನ‌ ವಿರುದ್ಧ ಪ್ರಕರಣ ದಾಖಲಿಸಿದ್ದು ಅದ್ಧೂರಿ ಮದುವೆ ಮಾಡುವ ಮುನ್ನ ಎಚ್ಚರಕೆಯಿಂದ ಇರಿ ಎನ್ನುವ ಸಂದೇಶವನ್ನ …

Read More »

ಇಂದು ಸಂಜೆಯಿಂದ ಸ್ಥಬ್ದವಾಗಲಿದೆ ಬೆಂಗಳೂರು………

ಬೆಂಗಳೂರು,ಜು.14- ಬೆಂಗಳೂರು ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಇಂದು ರಾತ್ರಿಯಿಂದ ಒಂದು ವಾರ ಕಾಲ ಜÁರಿಗೆ ಬರಲಿರುವ ಲಾಕ್‍ಡೌನ್ ಸಂದರ್ಭದಲ್ಲಿ ಬಹುತೇಕ ಎಲ್ಲ ಸೇವೆಗಳು ಬಂದ್ ಆಗಲಿವೆ. ಕೊರೊನಾ ಸೋಂಕು ತಡೆಯುವ ಸಲುವಾಗಿ ಸರ್ಕಾರ ಇಂದು ರಾತ್ರಿ 8ರಿಂದ ಜುಲೈ 22ರ ಬೆಳಗಿನ ಜಾವ 5 ಗಂಟೆವರೆಗೂ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಲಾಕ್‍ಡೌನ್ ಮಾಡಲು ಸರ್ಕಾರ ಈಗಾಗಲೇ ಘೋಷಣೆ ಮಾಡಿದೆ. ಹೀಗಾಗಿ ಇಂದು ಮಧ್ಯಾಹ್ನ 12ರಿಂದಲೇ ದಿನಸಿ …

Read More »

ಅರವಿಂದ ಶ್ರೀವಾಸ್ತವ್ ವಾಣಿಜ್ಯ ವಿಭಾಗದಲ್ಲಿ 598 ಅಂಕ ಪಡೆಯುವ ಮೂಲಕ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ.

ಬೆಂಗಳೂರು: ಮಲ್ಲೇಶ್ವರದ ವಿದ್ಯಾಮಂದಿರ ಪಿಯು ಕಾಲೇಜಿನ ಅರವಿಂದ ಶ್ರೀವಾಸ್ತವ್ ವಾಣಿಜ್ಯ ವಿಭಾಗದಲ್ಲಿ 598 ಅಂಕ ಪಡೆಯುವ ಮೂಲಕ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ಈ ವರ್ಷ ವಾಣಿಜ್ಯ ವಿಭಾಗದ ಪರೀಕ್ಷೆಯನ್ನು ಒಟ್ಟು 2,60,131 ಮಂದಿ ತೆಗೆದುಕೊಂಡಿದ್ದು, 1,70,426 ಮಂದಿ ತೇರ್ಗಡೆಯಾಗುವ ಮೂಲಕ ಶೇ.65.52 ಫಲಿತಾಂಶ ಬಂದಿದೆ. ಮೂರು ವಿಭಾಗದದಲ್ಲಿ ಹೊಸಬರು ಒಟ್ಟು 5,56,267 ಮಂದಿ ಪರೀಕ್ಷೆ ಬರೆದಿದ್ದು, 3,84,947 ಮಂದಿ ತೇರ್ಗಡೆಯಾಗಿದ್ದಾರೆ. ಶೇ.69.20 ಫಲಿತಾಂಶ ಬಂದಿದೆ. ಟಾಪರ್ ಪಟ್ಟಿ 1. …

Read More »

ಉಡುಪಿಯ ಅಭಿಜ್ಞಾ ರಾವ್ ಮತ್ತು ಬೆಂಗಳೂರಿನ ಪ್ರೇರಣಾ 600ಕ್ಕೆ 596 ಅಂಕ ಪಡೆಯುವ ಮೂಲಕ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಟಾಪರ್

ಬೆಂಗಳೂರು: ಉಡುಪಿಯ ಅಭಿಜ್ಞಾ ರಾವ್ ಮತ್ತು ಬೆಂಗಳೂರಿನ ಪ್ರೇರಣಾ 600ಕ್ಕೆ 596 ಅಂಕ ಪಡೆಯುವ ಮೂಲಕ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಟಾಪರ್ ಆಗಿ ಹೊರ ಹೊಮ್ಮಿದ್ದಾರೆ. ಈ ವರ್ಷ ವಿಜ್ಞಾನ ವಿಭಾಗದ ಪರೀಕ್ಷೆಗೆ 2,16,271 ಮಂದಿ ಹಾಜರಾಗಿದ್ದು, 1,64,794 ಮಂದಿ ಪಾಸ್ ಆಗುವ ಮೂಲಕ ಶೇ.76.2 ಫಲಿತಾಂಶ ದಾಖಲಾಗಿದೆ. ಮೂರು ವಿಭಾಗದದಲ್ಲಿ ಹೊಸಬರು ಒಟ್ಟು 5,56,267 ಮಂದಿ ಪರೀಕ್ಷೆ ಬರೆದಿದ್ದು, 3,84,947 ಮಂದಿ ತೇರ್ಗಡೆಯಾಗಿದ್ದಾರೆ. ಶೇ.69.20 ಫಲಿತಾಂಶ …

Read More »

ಬೇರೊಬ್ಬಳೊಂದಿಗೆ ಕಾರಿನಲ್ಲಿದ್ದ ಪತಿಯನ್ನು ಚೇಸ್ ಮಾಡಿ ಹಿಡಿದ ಪತ್ನಿ- ವೈರಲ್ ವಿಡಿಯೋ

ಮುಂಬೈ: ಗೆಳತಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ಪತಿಯನ್ನು ಪತ್ನಿ ಚೇಸ್ ಮಾಡಿ ಹಿಡಿದಿರುವ ಘಟನೆ ಮುಂಬೈ ನಗರದಲ್ಲಿ ನಡೆದಿದೆ. ಮಹಿಳೆಯ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಮುಂಬೈ ನಗರದಲ್ಲಿ ಪ್ರಮುಖ ರಸ್ತೆಯೊಂದರಲ್ಲಿ ಜುಲೈ 11ರ ಸಂಜೆ ಘಟನೆ ನಡೆದಿದೆ. ಮುಂಬೈ ನಿವಾಸಿಯಾಗಿದ್ದ 30 ವರ್ಷದ ವ್ಯಕ್ತಿ ಕಪ್ಪು ಬಣ್ಣದ ಕಾರಿನಲ್ಲಿ ಮಹಿಳೆಯೊಂದಿಗೆ ಪ್ರಯಾಣಿಸುತ್ತಿದ್ದ. ಈ ಕಾರನ್ನು ಮತ್ತೊಂದು ಕಾರಿನಲ್ಲಿ ಬೆನ್ನತ್ತಿದ್ದ ಆತನ ಪತ್ನಿ ನಡುರಸ್ತೆಯಲ್ಲಿ ಕಾರನ್ನು …

Read More »

ಕೊರೋನಾದ ಲಕ್ಷಣಗಳು ಕಾಣಿಸಿದ್ದರಿಂದ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಹೋಂ ಕ್ವಾರಂಟೈನ್ ನಲ್ಲಿ

ಬೆಳಗಾವಿ – ಕೊರೋನಾದ ಲಕ್ಷಣಗಳು ಕಾಣಿಸಿದ್ದರಿಂದ ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಅನಿಲ ಬೆನಕೆ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. ಕಳೆದ ಶನಿವಾರ ಅವರಿಗೆ ಸ್ವಲ್ಪಮಟ್ಟಿಗೆ ಅನಾರೋಗ್ಯ ಕಾಣಿಸಿಕೊಂಡಾಗ ಗಂಟಲು ದ್ರವ ತಪಾಸಣೆಗೆ ಕಳುಹಿಸಿದರು. ಅಂದಿನಿಂದಲೇ ಅವರು ಮನೆಯ ಒಂದು ಕೊಠಡಿಯಲ್ಲೇ ವಾಸ್ತವ್ಯ ಮಾಡಿದರು. ಸೋಮವಾರ ಅವರ ಗಂಟಲು ದ್ರವ ಪರೀಕ್ಷೆಯ ವರದಿ ಬಂದಿದ್ದು, ಕೊರೋನಾ ಲಕ್ಷಣಗಳು ಕಾಣಿಸಿವೆ. ಹಾಗಾಗಿ ಅವರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಒಂದು ವಾರ ಕ್ವಾರಂಟೈನ್ ನಲ್ಲಿರುವುದಾಗಿ …

Read More »

ಯುವತಿಯ ಜೊತೆ ವಾಟ್ಸಪ್‍ನಲ್ಲಿ ನಗ್ನ ವಿಡಿಯೋ ಕಾಲ್……………..

ಬೆಂಗಳೂರು: ಯುವತಿಯ ಜೊತೆ ವಾಟ್ಸಪ್‍ನಲ್ಲಿ ನಗ್ನ ವಿಡಿಯೋ ಕಾಲ್ ಮಾಡಿ ಯುವಕನೊಬ್ಬ ಪೇಚಿಗೆ ಸಿಕ್ಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ದೊಡ್ಡನೆಕ್ಕುಂದಿ ನಿವಾಸಿ 26 ವರ್ಷದ ಯುವಕ ಅಪರಿಚಿತ ಯುವತಿಯಿಂದ ಮೋಸ ಹೋಗಿದ್ದಾನೆ. ಯುವಕ 22 ಸಾವಿರ ಹಣ ಕಳೆದುಕೊಂಡಿದ್ದಲ್ಲದೇ ಆತನಿಗೆ ಎಟಿಎಂ ಕಾರ್ಡ್ ಫೋಟೋ ಕೂಡ ಕಳುಹಿಸಿದ್ದಾನೆ. ಇದೀಗ ಯುವಕ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದಾನೆ. ಮೋಸ ಹೋದ ಯುವಕ ಸೋಶಿಯಲ್ ಮೀಡಿಯಾದ ಮೂಲಕ ಹುಡುಗಿಯನ್ನು ಪರಿಚಯ ಮಾಡಿಕೊಂಡಿದ್ದನು. …

Read More »

ಪಿಯು ಫಲಿತಾಂಶ, ಎಂದಿನಂತೆ ಬಾಲಕಿಯರೇ ಮೇಲುಗೈ – ಉಡುಪಿ, ದಕ್ಷಿಣ ಕನ್ನಡ ಫಸ್ಟ್‌

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು ಶೇ.69.20 ಫಲಿತಾಂಶ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಗಿತ ಕಂಡಿದೆ. ಕಳೆದ ವರ್ಷ ಶೇ.68.68 ಫಲಿತಾಂಶ ಬಂದಿತ್ತು. 5,56,267 ಹೊಸದಾಗಿ ಬರೆದ ವಿದ್ಯಾರ್ಥಿಗಳ ಪೈಕಿ 3,84,947 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮೊದಲ ಸ್ಥಾನ ಸಿಕ್ಕಿದೆ. ಕೊಡಗು, ಉತ್ತರ ಕನ್ನಡ ಜಿಲ್ಲೆಗಳು ಕ್ರಮವಾಗಿ ಎರಡು, ಮೂರನೇ …

Read More »

ಬೆಳಗಾವಿಯಲ್ಲಿ ಫೋಟೋಗ್ರಾಫರ್ ಒಬ್ಬರು ವಿಭಿನ್ನವಾಗಿ ಕನಸು ಕಂಡಿದ್ದು, ಇದೀಗ ತನ್ನ ಕನಸಿನಂತೆ

ಬೆಳಗಾವಿ: ಸಾಮಾನ್ಯವಾಗಿ ಎಲ್ಲರಲ್ಲೂ ತಾನೊಂದು ದೊಡ್ಡ ಮನೆ ಕಟ್ಟಬೇಕೆಂಬ ಕನಸು ಇದ್ದೇ ಇರುತ್ತದೆ. ಆದರೆ ಬೆಳಗಾವಿಯಲ್ಲಿ ಫೋಟೋಗ್ರಾಫರ್ ಒಬ್ಬರು ವಿಭಿನ್ನವಾಗಿ ಕನಸು ಕಂಡಿದ್ದು, ಇದೀಗ ತನ್ನ ಕನಸಿನಂತೆ ಕ್ಯಾಮರಾ ಶೈಲಿಯ ಮನೆ ನಿರ್ಮಾಣ ಮಾಡುವ ಮೂಲಕ ಜನರ ಗಮನಸೆಳೆದಿದ್ದಾರೆ. ಹೌದು. ರವಿ ಹೊಂಗಲ್ ಅವರಿಗೆ ಬಾಲ್ಯದಿಂದಲೇ ಫೋಟೋಗ್ರಫಿ ಅಂದ್ರೆ ಪಂಚಪ್ರಾಣ. ಹೀಗಾಗಿ ಅವರು ಚಿಕ್ಕಂದಿನಿಂದಲೇ ಹತ್ತಿರದ ಗ್ರಾಮೀಣ ಪ್ರದೇಶಗಳಿಗೆ ತೆರಳಿ ಕೆಲವೊಂದು ಫೋಟೋಗಳನ್ನು ತೆಗೆಯುವ ಹವ್ಯಾಸ ಬೆಳೆಸಿಕೊಂಡಿದ್ದರು. ರವಿ ಅವರಿಗಿದ್ದ …

Read More »

ಸರ್ಕಾರ ಕಡಿಮೆ ಬೆಲೆಯಲ್ಲಿ ಉತ್ತಮ ಔಷದಿ ನೀಡಬೇಕು : ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್ : ಸರ್ಕಾರ ಬಡಜನರಿಗೆ ಕಡಿಮೆ ಬೆಲೆಯಲ್ಲಿ ಉತ್ತಮ ಔಷದಿ ನೀಡುವ ಕೆಲಸ ಮಾಡಬೇಕಾಗಿದ್ದು. ಆ ನಿಟ್ಟಿನಲ್ಲಿ ಜನೌಷಧಿ ಕೇಂದ್ರಗಳು ಬಹುಮುಖ್ಯವಾಗಲಿವೆ ಎಂದು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು. ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನ್ನಾಎಖೇಳ್ಳಿ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದ ಬಳಿ ನೂತನವಾಗಿ ನಿರ್ಮಾಣವಾದ ‘ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರ’ವನ್ನು ಉದ್ಘಾಟಿಸಿ ಮಾತನಾಡಿದ …

Read More »