ಕಲಬುರ್ಗಿ : ಮಹಿಳೆಯೊಬ್ಬರು ಆಧಾರ್ ಕಾರ್ಡ್ ಗಾಗಿ ಅಲೆದಾಡುತ್ತಿರುವ ಘಟನೆ ಕಲಬುರ್ಗಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. 30 ವರ್ಷದ ಈ ಮಹಿಳೆ ಆಧಾರ್ ಕಾರ್ಡ್ ಗಾಗಿ ಇದುವರೆಗೂ ಬರೋಬ್ಬರಿ 12 ಬಾರಿ ಅರ್ಜಿ ಸಲ್ಲಿಸಿದ್ದಾರೆ. ಬೆರಳಿನ ಮಾದರಿ ಕೊಟ್ಟು, ಫೋಟೋ ತೆಗೆಯಿಸಿಕೊಂಡಿದ್ದರೂ ಪ್ರಯೋಜನವಾಗಿಲ್ಲ. ಆಧಾರ್ ಗಾಗಿ ಅಲೆದಾಡುತ್ತಲೇ ಇರುವ ಮಹಿಳೆ, ಸರ್ಕಾರದ ಯಾವುದೇ ಯೋಜನೆಗಳ ಫಲಾನುಭವಿಯಾಗಲು ಪರದಾಡುತ್ತಿದ್ದಾರೆ. ಹೀಗೆ ಪದೇ ಪದೇ ರಿಜೆಕ್ಟ್ ಆಗಲು ಕಾರಣವೇನೆಂದು ಪತ್ತೆ ಹಚ್ಚಿದಾಗ ಅಚ್ಚರಿ …
Read More »ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆಯಾಗಿದೆ.
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಪ್ರಕರಣದಲ್ಲಿ ಮಹತ್ತರ ಬೆಳವಣಿಗೆಯಾಗಿದೆ. ಡ್ರಗ್ಸ್ ಸಿಗದೇ ನಟಿಯರನ್ನು ಅರೆಸ್ಟ್ ಮಾಡಿದ್ದಾರೆ ಎಂದವರಿಗೆ ಅರಗಿಸಿಕೊಳ್ಳಲಾಗದ ಸತ್ಯ ಬಯಲಾಗಿದೆ. ಅರೋಪಿಗಳು ಒಳಸಂಚು ರೂಪಿಸಿ ದಂಧೆ ನಡೆಸುತ್ತಿದ್ದರು ಜೊತೆಗೆ ಡ್ರಗ್ಸ್ ವ್ಯವಹಾರ ನಡೆಸುತ್ತಿದ್ದರು ಎಂಬುವುದನ್ನು ಸಿಸಿಬಿ ಬಯಲಿಗೆಳೆದಿದೆ. ಹೀಗಾಗಿ ಸಂಜನಾ, ರಾಗಿಣಿ ಮನೆಯಲ್ಲಿ ಅಥವಾ ಅವರ ಬಳಿ ಡ್ರಗ್ಸ್ ಸಿಕ್ಕಿಲ್ಲ. ಆದರೆ ಈ ಇಬ್ಬರು ನಟಿಮಣಿಯರು ಈ ದಂಧೆಯಲ್ಲಿ ಹಣ ಮಾಡಿರುವುದು ಸಾಭೀತಾಗಿದೆ. ಈವರೆಗಿನ ತನಿಖೆಯಲ್ಲಿ ವೀರೇನ್ ಖನ್ನನೇ ಕಿಂಗ್ ಪಿನ್ …
Read More »ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಮೃತ ಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಬೆಂಗಳೂರು: ವೈದ್ಯರ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರು ಮೃತ ಪಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಆಸ್ಪತ್ರೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೇ ಇದ್ದಿದ್ದಕ್ಕೆ ರೋಗಿ ಕೊನೆಯುಸಿರೆಳೆದಿದ್ದಾರೆ ಎಂದು ಶಾಂತಿನಗರದ ನ್ಯೂ ಮೆಡ್ ಡಯಾಗ್ನೊಸ್ಟಿಕ್ ಸೆಂಟರ್ ವಿರುದ್ಧ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. 47 ವರ್ಷದ ರವೀಂದ್ರನಾಥ್ ಎಂಬುವವರು ಕೊರೊನಾ ಸೋಂಕು ನೆಗೆಟಿವ್ ಬಂದ ನಂತರ ಡಿಸ್ಚಾರ್ಜ್ ಆಗಿದ್ದರು. ಆದರೆ ಅವರಿಗೆ ಆಕ್ಸಿಜನ್ ಅವಶ್ಯಕತೆ ಇತ್ತು. ಉಸಿರಾಟದ ಸಮಸ್ಯೆ ಹಿನ್ನೆಲೆ ಮನೆಯಲ್ಲಿ ಆಕ್ಸಿಜನ್ …
Read More »ಜಿ.ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸದ್ಯ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಕಸ್ಟಡಿ ಅವಧಿ
ಧಾರವಾಡ: ಜಿ.ಪಂ. ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸದ್ಯ ಸಿಬಿಐ ಕಸ್ಟಡಿಯಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿಯವರ ಕಸ್ಟಡಿ ಅವಧಿ ಇಂದಿಗೆ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿಕಾರಿಗಳು ಅವರನ್ನು ಕೋರ್ಟ್ಗೆ ಕರೆದೊಯ್ದರು. ಮಾಜಿ ಸಚಿವರನ್ನು ಹುಬ್ಬಳ್ಳಿಯ ಸಿಎಆರ್ ಮೈದಾನದಿಂದ ಕರೆದೊಯ್ದು ಧಾರವಾಡದ 3ನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ಗೆ ಹಾಜರುಪಡಿಸಿದರು. ಆದರೆ, ಇಂದು ನ್ಯಾಯಾಲಯದಲ್ಲಿ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಅಸಾಧ್ಯವೆಂಬ ಮಾಹಿತಿ ಸಿಕ್ಕಿದೆ. ಮಾಜಿ ಸಚಿವರ ಪರ ಜಾಮೀನು …
Read More »ಕೊರೊನಾ ವೈರಸ್ ಹೆಸರಲ್ಲಿ ಲೂಟಿ ಮಾಡುವುದು ಇನ್ನೂ ನಿಂತಿಲ್ಲ.
ಬೆಂಗಳೂರು: ಮಾಹಾಮಾರಿ ಕೊರೊನಾ ವೈರಸ್ ಹೆಸರಲ್ಲಿ ಲೂಟಿ ಮಾಡುವುದು ಇನ್ನೂ ನಿಂತಿಲ್ಲ. ಸರ್ಕಾರದಿಂದ ಹಣ ಕಳುಹಿಸಿದರೂ ಖಾಸಗಿ ಆಸ್ಪತ್ರೆಗಳು ಇನ್ನೂ ಹಣ ವಸೂಲಿ ಮಾಡುವುದರಲ್ಲಿಯೇ ನಿರತವಾಗಿವೆ. ಕೊರೊನಾ ಬಂದವರ ಚಿಕಿತ್ಸೆ ವೆಚ್ಚವನ್ನ ಸರ್ಕಾರವೇ ನೀಡುತ್ತಿದೆ. ಸರ್ಕಾರದಿಂದ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ವ್ಯಕ್ತಿಗಳ ಬಿಲ್ ಅನ್ನ ಸರ್ಕಾರದ ವತಿಯಿಂದ ನೀಡಲಾಗುತ್ತೆ. ಖಾಸಗಿಯಾಗಿ ಚಿಕಿತ್ಸೆ ಪಡೆಯುವವರನ್ನ ಹೊರತು ಪಡಿಸಿ ಉಳಿದವರ ವೆಚ್ಚವನ್ನ ಸರ್ಕಾರವೇ ಭರಿಸುತ್ತದೆ. ಈಗ ಇದನ್ನೇ ಬಂಡವಾಳ ಮಾಡಿಕೊಂಡಿರೋ ಬೆಂಗಳೂರಿನ …
Read More »ಕೆಎಎಎಸ್ ಅಧಿಕಾರಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಆಡಳಿತ ಅಧಿಕಾರಿ ಡಾ.ಸುಧಾ ಮೇಲೆ ನಡೆದ ಎಸಿಬಿ ರೇಡ್ನಲ್ಲಿ ಮತ್ತೊಂದು ತಿಮಿಂಗಲ ಸಿಕ್ಕಿ ಬಿದ್ದಿದೆ.
ಬೆಂಗಳೂರು: ಕೆಎಎಎಸ್ ಅಧಿಕಾರಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ಆಡಳಿತ ಅಧಿಕಾರಿ ಡಾ.ಸುಧಾ ಮೇಲೆ ನಡೆದ ಎಸಿಬಿ ರೇಡ್ನಲ್ಲಿ ಮತ್ತೊಂದು ತಿಮಿಂಗಲ ಸಿಕ್ಕಿ ಬಿದ್ದಿದೆ. ಸುಧಾ ಅತ್ಯಾಪ್ತೆ ರೇಣುಕಾ ಚಂದ್ರಶೇಖರ್ ಮನೆ ಮೇಲೆ ರೇಡ್ ಮಾಡಿದ್ದ ಎಸಿಬಿ ಅಧಿಕಾರಿಗಳು ಸಿಕ್ಕಿದ ಸಂಪತ್ತುಗಳನ್ನು ನೋಡಿ ದಂಗಾಗಿ ಹೋಗಿದ್ದಾರೆ. ಬ್ಯಾಟರಾಯನಪುರದಲ್ಲಿರುವ ರೇಣುಕಾ ಚಂದ್ರಶೇಖರ್ ಪ್ಲಾಟ್ನಲ್ಲಿ ಮಣಬಾರದಷ್ಟು ಚಿನ್ನಾಭರಣ, ನಗ-ನಾಣ್ಯ, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ರಗಳು ಪತ್ತೆಯಾಗಿವೆ. ಇದೆಲ್ಲದರ ಒಟ್ಟು ಮೌಲ್ಯ 250 …
Read More »ಕಾಲೇಜುಗಳು ಬಾಗಿಲು ಮುಚ್ಚಿರುವುದರಿಂದ ಉದ್ಯೋಗವಿಲ್ಲದೇ ಕುರಿಗಾಯಿಯಾದ ಉಪನ್ಯಾಸಕ
ರಾಯಚೂರು: ಕೊರೊನಾ ಹಿನ್ನೆಲೆಯಲ್ಲಿ ಕಾಲೇಜುಗಳು ಬಾಗಿಲು ಮುಚ್ಚಿರುವುದರಿಂದ ಜಿಲ್ಲೆಯ ಅತಿಥಿ ಉಪನ್ಯಾಸಕರೊಬ್ಬರು ದಿನಗೂಲಿ ಕುರಿಗಾಯಿಯಾಗಿ ಕೆಲಸ ಮಾಡುತ್ತಿದ್ದಾರೆ. ಆರ್ಥಿಕ ಸಂಕಷ್ಟ ನಿಭಾಯಿಸಲು ನಿತ್ಯ 200ರೂ ಕೂಲಿಯಂತೆ ಕುರಿ ಮೇಯಿಸಲು ಹೋಗುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಅತಿಥಿ ಉಪನ್ಯಾಸಕನಾಗಿ ಸೇವೆ ಸಲ್ಲಿಸುತ್ತಿರುವ ದೇವದುರ್ಗ ತಾಲೂಕಿನ ಹುಲಿಗುಡ್ಡ ಗ್ರಾಮದ ವೀರನಗೌಡ ವೇತನವಿಲ್ಲದೇ ಸಂಕಷ್ಟಕ್ಕೆ ಒಳಗಾಗಿ ಕುರಿ ಮೇಯಿಸುತ್ತಿದ್ದಾರೆ. ಎಂಎ, ಬಿಎಡ್ ಪದವೀಧರ ವೀರನಗೌಡ ಸರ್ಕಾರಿ ಪದವಿ ಕಾಲೇಜು ಮಸ್ಕಿಯಲ್ಲಿ ಅತಿಥಿ ಉಪನ್ಯಾಸಕರಾಗಿ ಕೆಲಸ …
Read More »ಕೌರವನ ಜೊತೆ ಕಾಲ ಕಳೆದ ಡಿ ಬಾಸ್
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟ, ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರನ್ನು ಭೇಟಿ ಮಾಡಿ ಕಾಲ ಕಳೆದಿದ್ದಾರೆ. ಸಚಿವರೊಂದಿಗೆ ಕಾಲ ಕಳೆದಿರು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿವೆ. ಬಿ.ಸಿ.ಪಾಟೀಲ್ ಅವರ ಅಧೀಕೃತ ನಿವಾಸಕ್ಕೆ ಭೇಟಿ ನೀಡಿದ್ದ ಡಿ ಬಾಸ್ ಸ್ವಲ್ಪ ಹೊತ್ತು ಹರಟೆ ಹೊಡೆದು ಕಾಲ ಕಳೆದಿದ್ದಾರೆ. ಈ ವೇಳೆ ಬಿ.ಸಿ.ಪಾಟೀಲ್ ಮಾತ್ರವಲ್ಲದೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಕಾಣಿಸಿಕೊಂಡಿದ್ದು, ಇಬ್ಬರು ಸಚಿವರ ಜೊತೆ ದರ್ಶನ್ ಮಾತುಕತೆ …
Read More »ಬೆಂಗಳೂರಿನಲ್ಲಿ ತಿಂಗಳು ಕಾಲ ಫಲಾನುಭವಿಗಳ ವಸತಿ ಸೌಕರ್ಯಕ್ಕಾಗಿ ಸತತವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವಸತಿ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಂಡಿದ್: ಬಾಲಚಂದ್ರ ಜಾರಕಿಹೊಳಿದ
ಗೋಕಾಕ : 2019ರ ಅಗಸ್ಟ್ ತಿಂಗಳಲ್ಲಿ ಧಾರಾಕಾರ ಮಳೆ ಹಾಗೂ ಪ್ರವಾಹದಿಂದಾಗಿ ಅಪಾರ ಪ್ರಮಾಣದಲ್ಲಿ ಮನೆಗಳು ಸಂಪೂರ್ಣ ಕುಸಿತಗೊಂಡಿದ್ದು, ಅಂತಹ ಮನೆಗಳಿಗೆ ಪರಿಹಾರ ದೊರಕಿಸಿಕೊಡಲು ಶಾಸಕರು ಪ್ರಯತ್ನಿಸುತ್ತಿದ್ದಾರೆ. ಹೈಡ್/ಡೆಲಿಟ್ ಆದ ಫಲಾನುಭವಿಗಳ ಮನೆಗಳ ನಿರ್ಮಾಣಕ್ಕೆ ಪರಿಹಾರವನ್ನು ದೊರಕಿಸಿಕೊಡಲು ಬಾಲಚಂದ್ರ ಜಾರಕಿಹೊಳಿ ಅವರು ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದಾರೆಂದು ಜಿಪಂ ಸದಸ್ಯ ಗೋವಿಂದ ಕೊಪ್ಪದ ತಿಳಿಸಿದರು. ಈ ಬಗ್ಗೆ ರವಿವಾರ ನಗರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕ ಬಾಲಚಂದ್ರ ಜಾರಕಿಹೊಳಿ …
Read More »ಗೋಕಾಕ ನಗರ ಠಾಣೆ ಗೆ ನೂತನ P.S.I. ಆಗಮನ ಮಾಧ್ಯಮ ಮಿತ್ರ ಹಾಗೂ C.P.I.ಅವರಿಂದ ಸನ್ಮಾನ
ಗೋಕಾಕ ನಗರ ಠಾಣೆಗೆ ನೂತನವಾಗಿ ಆಗಮಿಸಿದP.S.I. K.B. ವಾಲಿಕರ ಅವರನ್ನ ನಗರ ಠಾಣೆಯ C.P.I. ಗೋಪಾಲ ರಾಠೋಡ ಅವರು ಇಂದು ಹೂ ಗುಚ್ಛ ನೀಡಿ ಸ್ವಾಗತ ಕೋರಿದರು. ಅದೇರೀತಿ ಮಾಧ್ಯಮ ಮಿತ್ರರು ಕೂಡ ನೂತನವಾಗಿ ಆಗಮಿಸಿದ ಕೆ. ಬಿ . ವಾಲಿಕರ ಅವರಿಗೆ ಮಾಲಾರ್ಪಣೆ ಮಾಡುವ ಮೂಲಕ ಸನ್ಮಾನಿಸಿ ಅಭಿನಂದಿಸಿದರು. ಗೋಕಾಕ ನಗರದಲ್ಲಿ ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ಇವರು ಯಶಸ್ವಿ ಯಾಗಲಿ ಎಂದು ಇವರ …
Read More »
Laxmi News 24×7