ಬೆಳಗಾವಿ : ಡಿಸಿಸಿ ಬ್ಯಾಂಕ್ ಚುನಾವಣೆ ವ್ಯಕ್ತಿಗತ ಅವರ ಗೌರವ, ಸ್ಥಾನದ ಮೇಲೆ ನಡೆಯುತ್ತದೆ. ಖಾನಾಪುರ ನಿರ್ದೇಶಕರ ಸ್ಥಾನ ಗೆಲ್ಲುವ ಎಲ್ಲ ಅವಕಾಶಗಳು ಇತ್ತು. ಆದರೆ ಕೊನೆ ಗಳಿಗೆಯಲ್ಲಿ ಸಮಸ್ಯೆಯಾಗಿ, ಸೋತಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದ ನಿವಾಸದಲ್ಲಿ ಶನಿವಾರ ಮಾತನಾಡಿ, ಡಿಸಿಸಿ ಬ್ಯಾಂಕ್ ರೈತರು ಇರುವಂತಹ ಬ್ಯಾಂಕ್ ಆಗಿದೆ. ಇಲ್ಲಿ ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಂತ ಬರುವುದಿಲ್ಲ. ಇಡೀ ರಾಜ್ಯದಲ್ಲಿ ಡಿಸಿಸಿ ಬ್ಯಾಂಕ್, …
Read More »ಡಿಸಿಎಂ ಲಕ್ಷ್ಮಣ ಸವದಿಗೆ ತಿರುಗೇಟು ನೀಡಿದ ಸತೀಶ್ ಜಾರಕಿಹೊಳಿ
ಬೆಳಗಾವಿ : ಇತ್ತಿಚೇಗೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ ಮನೆಯೊಂದು ಮೂರು ಬಾಗಿಲು ಆಗಿದ್ದು, ಅವನತಿಯ ಅಂಚಿನಲ್ಲಿದೆ ಎಂಬ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ನಗರದ ನಿವಾಸದಲ್ಲಿ ಶನಿವಾರ ಮಾತನಾಡಿದ ಅವರು, ಎಲ್ಲ ಪಕ್ಷದಲ್ಲಿ ಗುಂಪುಗಾರಿಕೆ ಇದ್ದೇ ಇರುತ್ತದೆ. ಅದೇನು ಹೊಸದಲ್ಲ. ಬಿಜೆಪಿ ಪಕ್ಷದಲ್ಲಿಯೂ ಸಹ ಮೂರು ಗುಂಪುಗಳು ಇವೆ. ದೆಹಲಿ ಅಲ್ಲಿ ಒಂದು ಗುಂಪು, ಕರ್ನಾಟಕದಲ್ಲಿ ಎರಡು ಇದಾವೆ ಎಂದು …
Read More »ಬಿಜೆಪಿ ಪ್ರಶಿಕ್ಷಣ ವರ್ಗ ಉದ್ಘಾಟಿಸಿದ ಸಚಿವ ಜಾರಕಿಹೊಳಿ
ಗೋಕಾಕ್ ಗ್ರಾಮೀಣ ಮಂಡಲ ಬಿಜೆಪಿ ಕಾರ್ಯಕರ್ತರ ಪ್ರಶಿಕ್ಷಣ ವರ್ಗವನ್ನು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು. ಗೋಕಾಕ್ ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಗೋಕಾಕ್ ಗ್ರಾಮೀಣ ಮಂಡಲ ವತಿಯಿಂದ ಎರಡು ದಿನಗಳ ಕಾರ್ಯಕರ್ತರ ಪ್ರಶಿಕ್ಷಣ ವರ್ಗವನ್ನು ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಮತ್ತಿತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.
Read More »ಹಿರಿಯರ ಆಶೀರ್ವಾದವೇ ನನಗೆ ಶ್ರೀರಕ್ಷೇ: ಲಕ್ಷ್ಮಿ ಹೆಬ್ಬಾಳಕರ್
ಬೆಳಗಾವಿ – ಕ್ಷೇತ್ರದ ಜನರ ಆಶಿರ್ವಾದ ಎಲ್ಲಕ್ಕಿಂತ ದೊಡ್ಡದು. ನನಗೆ ಗ್ರಾಮೀಣ ಕ್ಷೇತ್ರದ ಜನರ ಆಶಿರ್ವಾದ ಸಿಕ್ಕಿದೆ. ಜನರು ನನ್ನ ಮೇಲೆ ಪ್ರೀತಿ, ವಿಶ್ವಾಸವಿಟ್ಟು ಆಶಿರ್ವದಿಸಿದ್ದಾರೆ. ಇದಕ್ಕಿಂತ ಸುದೈವ ಬೇರೆ ಇಲ್ಲ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಂಬೇವಾಡಿ ಗ್ರಾಮದಲ್ಲಿ ಶ್ರೀ ಮಸಣಾಯಿ ದೇವಸ್ಥಾನ ಕಟ್ಟಡ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡುತ್ತಿದ್ದರು. ನನ್ನನ್ನು ಕಳೆದ ಚುನಾವಣೆಯಲ್ಲಿ …
Read More »ಕೊರೊನಾ ಹೊತ್ತಲ್ಲೇ ಕೊಪ್ಪಳದಲ್ಲಿ ಇಲಿ ಜ್ವರ ಕಾಟ!
ಕೊಪ್ಪಳ: ಒಂದೇಡೆ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆ ಆಗುತ್ತಿರುವ ಹಿನ್ನೆಲೆಯಲ್ಲಿ ಜನರು ನಿರಾಳವಾಗುತ್ತಿದ್ದರು. ಆದರೆ ಇಲ್ಲೊಂದು ಜಿಲ್ಲೆಯಲ್ಲಿ ಇಲಿ ಜ್ವರ ಆರಂಭವಾಗಿದ್ದು, ಇದರಿಂದ ಜನರು ಆತಂಕಕ್ಕೆ ಒಳಗಾಗಿದ್ದಾರೆ ಹೌದು. ಕೊಪ್ಪಳ ಜಿಲ್ಲೆಯಲ್ಲಿ ಇಲಿ ಜ್ವರದ್ದೇ ಮಾತಾಗಿದೆ. ಕಳೆದ ಒಂದು ವಾರದಲ್ಲಿ ಜಿಲ್ಲೆಯಲ್ಲಿ 6 ಜನರಲ್ಲಿ ಇಲಿ ಜ್ವರ ಕಾಣಿಸಿಕೊಂಡಿದೆ. ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಇಳಿ ಮುಖವಾಗುತ್ತಿರುವುದು ನೆಮ್ಮದಿ ತಂದಿರುವ ಮಧ್ಯೆಯೇ ಇದೀಗ …
Read More »ಕೊರೊನಾ ವೇಳೆ ಕಾರ್ಯನಿರ್ವಹಿಸಿದ್ದ ಸಿಬ್ಬಂದಿಗೆ ಭರ್ಜರಿ ಆಫರ್ ನೀಡಿದ ಬಿಎಂಟಿಸಿ
ಬೆಂಗಳೂರು: ಕೊರೊನಾ ವೇಳೆಯಲ್ಲೂ ಕಾರ್ಯನಿರ್ವಹಿಸಿದ್ದ ಸಿಬ್ಬಂದಿಗೆ ಬಿಎಂಟಿಸಿ ಭರ್ಜರಿ ಆಫರ್ ನೀಡಿದೆ. ಕೊರೊನಾ ಲಾಕ್ಡೌನ್ ಬಳಿಕ ಕೊರೊನಾದ ಜೊತೆಗೆ ಬಿಎಂಟಿಸಿ ಬಸ್ಗಳನ್ನು ಸರ್ಕಾರ ರಸ್ತೆಗಿಳಿಸಿತ್ತು. ಸಾರ್ವಜನಿರ ಹಿತ ದೃಷ್ಟಿಯಿಂದ ಅಂದು ಬಿಎಂಟಿಸಿ ನೌಕಕರು ಕೊರೊನಾ ನಡುವೆಯೂ ಎದರದೇ ಕಾರ್ಯನಿರ್ವಹಿಸಿದ್ದರು. ಕೊರೊನಾ ವೇಳೆಯೂ ಕೆಲಸ ಮಾಡಿದ್ದ ಸಿಬ್ಬಂದಿಗೆ ಬಿಎಂಟಿಸಿ ಒಂದು ದಿನ ವಂಡರ್ ಲಾಗೆ ಹೋಗುವ ಆಫರ್ ನೀಡಿದೆ. ಬಿಎಂಟಿಸಿ ಸಿಬ್ಬಂದಿಗಳಿಗೆ ಒಟ್ಟು 200 ವಂಡರ್ ಲಾ ಉಚಿತ ಪಾಸ್ಗಳನ್ನು ವಿತರಿಸಿದ್ದು, …
Read More »ಮಕ್ಕಳಿಗೆ ಕೊರೊನಾ ಸೋಂಕು ಆವರಿಸಿರುವ ಕಾರಣ ರಾಜ್ಯ ಸರ್ಕಾರ ಸದ್ಯದ ಮಟ್ಟಿಗೆ ಶಾಲೆಗಳನ್ನು ತೆರೆಯದಿರಲು ತೀರ್ಮಾನಿಸಿದೆ.
ಬೆಂಗಳೂರು,ನ.6-ನೆರೆಯ ಆಂಧ್ರಪ್ರದೇಶ ಸೇರಿದಂತೆ ಮತ್ತಿತರ ಕಡೆ ಶಿಕ್ಷಕರು ಮತ್ತು ಮಕ್ಕಳಿಗೆ ಕೊರೊನಾ ಸೋಂಕು ಆವರಿಸಿರುವ ಕಾರಣ ರಾಜ್ಯ ಸರ್ಕಾರ ಸದ್ಯದ ಮಟ್ಟಿಗೆ ಶಾಲೆಗಳನ್ನು ತೆರೆಯದಿರಲು ತೀರ್ಮಾನಿಸಿದೆ. ಈಗಾಗಲೇ ತೀರ್ಮಾನವಾಗಿರುವಂತೆ ಇದೇ 17ರಿಂದ ಪದವಿ ಕಾಲೇಜುಗಳು ಪ್ರಾರಂಭವಾಗಲಿದ್ದು, ಅಲ್ಲಿನ ಪರಿಸ್ಥಿತಿ ಅವಲೋಕಿಸಿದ ಬಳಿಕವಷ್ಟೇ ಸರ್ಕಾರ ಶಾಲೆಗಳನ್ನು ಆರಂಭಿಸುವ ಬಗ್ಗೆ ಸೂಕ್ತವಾದ ತೀರ್ಮಾನವನ್ನು ಕೈಗೊವೈದ್ಯಕೀಯ, ಎಂಜಿನಿಯರಿಂಗ್, ಡಿಪ್ಲೊಮಾ ಸೇರಿದಂತೆ 17ರಿಂದ ಪದವಿ ಕಾಲೇಜುಗಳಲ್ಲಿ ವಿಶ್ವವಿದ್ಯಾನಿಲಯ ಧನಸಹಾಯ ಆಯೋಗ(ಯುಜಿಸಿ)ದ ಮಾರ್ಗಸೂಚಿ ಪ್ರಕಾರ ಪಾಠಪ್ರವಚನಗಳನ್ನು ನಡೆಸಬೇಕೆಂದು …
Read More »ಓಡ್ನಿ-ತೋಡ್ನಿ ಸೇರಿ ಒಟ್ಟಾರೆ ಪ್ರತಿ ಟನ್ ಕಬ್ಬಿಗೆ 3050 ರೂ. ನಿಗದಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಗೆ ಪ್ರಸಕ್ತ ಹಂಗಾಮಿನಲ್ಲಿ ಕಬ್ಬು ಪೂರೈಸುತ್ತಿರುವ ರೈತರಿಗೆ ಪ್ರತಿ ಟನ್ ಕಬ್ಬಿಗೆ 2400 ರೂ.ಗಳನ್ನು ಮುಂಗಡ ಹಣವನ್ನಾಗಿ ಪಾವತಿಸಲು ನಿರ್ಧರಿಸಿದೆ ಎಂದು ಕಾರ್ಖಾನೆಯ ಮಾರ್ಗದರ್ಶಕ, ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಶುಕ್ರವಾರದಂದು ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಪ್ರತಿ 15 ದಿನಗಳಿಗೊಮ್ಮೆ ನಿರಂತರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಹಣವನ್ನು ಪಾವತಿಸಲಾಗುವುದು ಎಂದು ಅವರು ಹೇಳಿದ್ದಾರೆ. ಕೇಂದ್ರ ಸರ್ಕಾರವು …
Read More »ರಾಮದುರ್ಗ ಪಿಕೆಪಿಎಸ್ ಪ್ರತಿನಿಧಿಯಾಗಿ ಧವನ್ ಆಯ್ಕೆ
ಬೆಳಗಾವಿ ಬೆಳಗಾವಿ ಡಿಸಿಸಿ ಬ್ಯಾಂಕಿಗೆ ನೇಕಾರ ಸಹಕಾರಿ ಸಂಘದ ಪ್ರತಿನಿಧಿಯಾಗಿ ಸತೀಶ್ ಜಾರಕಿಹೊಳಿ ಆಪ್ತ ಕೃಷ್ಣಾ ಅನಿಗೋಳ್ಕರ್ ಜಯಭೇರಿ ಬಾರಿಸಿದ್ದಾರೆ. ರಾಮದುರ್ಗ ಪಿಕೆಪಿಎಸ್ ಪ್ರತಿನಿಧಿಯಾಗಿ ಧವನ್ ಆಯ್ಕೆ ಯಾಗಿದ್ದಾರೆ. ಖಾನಾಪೂರ ಕ್ಷೇತ್ರದಲ್ಲಿ ರಮೇಶ್ ಸಾಹುಕಾರ್ ಕ್ಯಾಂಡಿಡೇಟ್ ಅರವಿಂದ್ ಪಾಟೀಲ ರೋಚಕ ಗೆಲವು ಸಾಧಿಸಿದ್ದಾರೆ
Read More »ಸಂಪುಟ ವಿಸ್ತರಣೆಗೆ ಶೀಘ್ರದಲ್ಲೇ ದಿನಾಂಕವನ್ನು ನಿಗದಿಪಡಿಸಲಾಗುವುದು.
ಬೆಂಗಳೂರು,ನ.6- ಬಹುನೀರಿಕ್ಷಿತ ಸಚಿವ ಸಂಪುಟ ವಿಸ್ತರಣೆಗೆ ವರಿಷ್ಠರ ಜೊತೆ ಚರ್ಚಿಸಲು ಇದೇ 11ರಂದು ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶಕ್ಕಾಗಿ ನಾನು ಕೂಡ ಕಾತುರದಿಂದ ಎದುರು ನೋಡುತ್ತಿದ್ದೇನೆ. ಫಲಿತಾಂಶ ಪ್ರಕಟಗೊಂಡ ನಂತರ ಮೊದಲು ಫೋನ್ ಮೂಲಕ ರಾಷ್ಟ್ರೀಯ ನಾಯಕರನ್ನು ಸಂಪರ್ಕಿಸಿ ಸಂಪುಟ ವಿಸ್ತರಣೆ ಮಾಡಬೇಕೆ ಇಲ್ಲವೇ ದೆಹಲಿಗೆ ಬರಬೇಕೇ ಎಂದು ಕೇಳುತ್ತೇನೆ. ನಿಮ್ಮ ವಿವೇಚನೆಯಂತೆ ನಿರ್ಧಾರ ಕೈಗೊಳ್ಳಿ ಎಂದು ವರಿಷ್ಠರು ಸೂಚಿಸಿದರೆ ಸಂಪುಟ …
Read More »
Laxmi News 24×7