ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ಡಿಸೆಂಬರನಲ್ಲಿ ನಡೆಯಬೇಕಿತ್ತು. ಡಾ.ಎಂ.ಕೆ.ಸುದರ್ಶನ್ ನೇತೃತ್ವದ ತಜ್ಞರ ಸಮಿತಿ ಚುನಾವಣೆ ನಡೆಸುವುದು ಅಪಾಯಕಾರಿ ಎಂದು ವರದಿ ಸಲ್ಲಿಸಿದೆ. ಆದ ಕಾರಣ 2021 ಫೆಬ್ರವರಿಗೆ ಮುಂದೂಡುವ ಸಾಧ್ಯತೆ ಇದೆ. ತಜ್ಞರ ಸಮಿತಿಯೇ ಗ್ರಾಮ ಪಂಚಾಯಿತಿ ಚುನಾವಣೆ ನಡೆಸುವುದು ಈ ವೇಳೆ ನಡೆಸುವುದು ಸೂಕ್ತವಲ್ಲ ಎಂಬ ವರದಿ ನೀಡಿರುವುದರಿಂದ ರಾಜ್ಯ ಸರ್ಕಾರ, ಚುನಾವಣಾ ಆಯೋಗ ಮತ್ತು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲು ಮುಂದಾಗಿದೆ. ಕೊರೊನಾ ಸೋಂಕು ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. …
Read More »ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್ಗೆ ಕೊರೊನಾ ಸೋಂಕು ದೃಢ
ಬೀದರ್: ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾಜಿ ಸಚಿವ ಬಂಡೆಪ್ಪ ಖಾಶೆಂಪೂರ್ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 4 ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದ ವೇಳೆ ಸೋಂಕು ದೃಢಪಟ್ಟಿದೆ. ಯಾವುದೇ ಗುಣಲಕ್ಷಣಗಳು ಕಂಡು ಬರದಿದ್ದರೂ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಂಕು ದೃಢಪಡುತ್ತಿದ್ದಂತೆ …
Read More »ನನ್ನನ್ನು ಜೈಲಿಗೆ ಹಾಕಲಿ,ನಾಚಿಕೆಯಾಗಬೇಕು ಇದೊಂದು ಸರ್ಕಾರ ಅಂತಾರೇನ್ರೀ:
ಹಾಸನ: ನನ್ನನ್ನು ಜೈಲಿಗೆ ಹಾಕಲಿ, ನಾನು ಹೋರಾಟ ಮಾಡುತ್ತೇನೆ. ಜೈಲಿನಲ್ಲೇ ಸಮಯಕ್ಕೆ ಸರಿಯಾಗಿ ಊಟ ಕೊಡ್ತಾರೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು ಉಪಚುನಾವಣೆ ಕಳೆದ ಬಳಿಕ ಕೆಇಬಿ ಬಿಲ್ ಹೆಚ್ಚು ಮಾಡಿದ್ದಾರೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಮಂಗಳೂರು ವಿಮಾನ ನಿಲ್ದಾಣವನ್ನು ಅಂಬಾನಿ ಕಂಪನಿಗೆ ಕೊಡಲಾಗಿದೆ. ಇನ್ನೂ ಈ ಕೆಇಬಿಯನ್ನ ಯಾವ ಕಂಪನಿಗೆ ಮಾರಾಟ ಮಾಡ್ತಾರೋ ಗೊತ್ತಿಲ್ಲಾ …
Read More »ಸಿಎಂ ಬದಲಾವಣೆ ಇಲ್ಲ – ರಮೇಶ್ ಜಾರಕಿಹೊಳಿ*
ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ.ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬದಲಾವಣೆ ಇಲ್ಲ ಎಂದು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಪ್ರವಾಸಿ ಮಂದಿರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಜಾರಕಿಹೊಳಿ, ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರಕಾರ ಸುಭದ್ರವಾಗಿದೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಸಾಧ್ಯವಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯ ಭ್ರಮೆಯಲ್ಲಿದ್ದಾರೆ. ಇತ್ತೀಚೆಗೆ ಸಿಎಂ ಯಡಿಯೂರಪ್ಪನವರೇ ಸಿದ್ದರಾಮಯ್ಯನವರಿಗೆ ಉತ್ತರ ಕೊಟ್ಟಿದ್ದಾರೆ.ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡುವುದಿಲ್ಲ ಎಂದು …
Read More »ರಾಜ್ಯದಲ್ಲಿ ದೀಪಾವಳಿ ವೇಳೆ ಪಟಾಕಿ ಮಾರಾಟ, ಹಚ್ಚುವುದು ನಿಷೇಧ
ಬೆಂಗಳೂರು: ರಾಜ್ಯದಲ್ಲಿ ದೀಪಾವಳಿ ವೇಳೆ ಪಟಾಕಿ ಮಾರಾಟ, ಹಚ್ಚುವುದು ನಿಷೇಧ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ಕೊರೊನಾ ಸೋಂಕು ರಾಜ್ಯದಲ್ಲಿ ಕ್ರಮೇಣ ಕಡಿಮೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಪಟಾಕಿ ಸಿಡಿಸುವುದರಿಂದ ಪರಿಸರ ಮಾಲಿನ್ಯ ವಾಗಲಿದೆ. ಜತೆಗೆ ಗುಂಪು ಗುಂಪು ಸೇರುವುದರಿಂದ ಅಂತರ, ಮಾಸ್ಕ್ ಧರಿಸದೆ ಇರುವುದರಿಂದ ಸೋಂಕು ಹೆಚ್ಚಾಗುವ ಸಾಧ್ಯತೆ ಇದೆ. ಆದ ಕಾರಣ ರಾಜ್ಯದ ಜನರ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ನಗರದಲ್ಲಿ ಮಾಧ್ಯಮಕ್ಕೆ ಹೇಳಿಕೆ …
Read More »ಅರವಿಂದ್ ಪಾಟೀಲ ಬಿಜೆಪಿಗೆ,ಸಿಎಂ ಸಹಮತ- ಡಿಸಿಎಂ ಸವದಿ
ಬೆಳಗಾವಿ-ಡಿಸಿಸಿ ಬ್ಯಾಂಕ್ ಚುನಾವಣೆ ಇಂದು ನಡೆಯುತ್ತಿದೆ. 16 ನಿರ್ದೇಶಕ ಸ್ಥಾನದ ಪೈಕಿ ಈಗಾಗಲೇ 13ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದ್ದಾರೆ. ಮೂರು ಕ್ಷೇತ್ರದಲ್ಲಿ ಮಾತ್ರ ಚುನಾವಣೆ ನಡೆಯುತ್ತಿದೆ. ಖಾನಾಪುರ ಕ್ಷೇತ್ರದಲ್ಲಿ ಎನೂ ಕುತೂಹಲ ಇಲ್ಲ ಮತದಾರರು ಜಾನರಿದ್ದಾರೆ. ಎಂದು ಬೆಳಗಾವಿಯಲ್ಲಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆಯ ಪರಿಸ್ಥಿತಿಯನ್ನು ಅವಲೋಕಿಸಿದ ಬಳಿಕ ಮಾದ್ಯಮಗಳ ಜೊತೆ ಮಾತನಾಡಿದ ಅವರು, ಖಾನಾಪುರ ತಾಲೂಕಿನಲ್ಲಿ ಕಾಂಗ್ರೆಸ್ ಶಾಸಕರು ಸ್ಪರ್ಧೆ, ಮಾಜಿ ಶಾಸಕ ಅರವಿಂದ್ ಪಾಟೀಲ್ …
Read More »ನ್ಯಾಯ ಎಲ್ಲಿದೆ…? ಅಂತಾ ಇವರು ಕೇಳುತ್ತಿದ್ದಾರೆ….!
ಬೆಳಗಾವಿ- ಗಂಡ,ಹೆಂಡತಿ,ಇಬ್ಬರು ಹೆಣ್ಣು ಮಕ್ಕಳೊಂದಿದೆ ಬೆಳಗಾವಿಯ ಡಿಸಿ ಕಚೇರಿಯ ಎದುರು ಕುಳಿತುಕೊಂಡಿದ್ದಾರೆ.ನ್ಯಾಯ ಎಲ್ಲಿದೆ ಅಂತಾ ಕೇಳುತ್ತಿದ್ದಾರೆ. ನ್ಯಾಯ ಸಿಗೋವರೆಗೂ ಅಹೋರಾತ್ರಿ ಧರಣಿ ಮಾಡುತ್ತೇವೆ,ಅಲ್ಲಿಯವರೆಗೆ ಇಲ್ಲಿಯೇ ಕುಳಿತುಕಿಳ್ಳುತ್ತೇವೆ ಅಂತ,ಈ ಕುಟುಂಬ ಡಿಸಿ ಕಚೇರಿ ಎದುರು ಧರಣಿ ಆರಂಭಿಸಿದೆ. ರಾಯಬಾಗ ತಾಲ್ಲೂಕಿನ, ನರಸಲಾಪೂರ ಗ್ರಾಮದ ಸಂಗೀತಾ ಬಂಡು ಚಾವರೆ ಕುಟುಂಬ ನ್ಯಾಯಕ್ಕಾಗಿ ಜಿಲ್ಲಾಧಿಕಾರಿಗಳ ಮೊರೆ ಹೋಗಿದ್ದಾರೆ.ಈವರ ಪಾಲಿಗೆ ಬರುವ ಜಮೀನು ಮತ್ತು ಆಸ್ತಿಯನ್ನು,ಇವರ ಸಮಂಧಿಕರು ಮಾಡಿಕೊಡುತ್ತಿಲ್ಲ,ಇಬ್ಬರು ಹೆಣ್ಣು ಮಕ್ಕಳಿದ್ದಾರೆ ಎನ್ನುವ ಕಾರಣಕ್ಕಾಗಿ ನಮಗೆ …
Read More »ಬೆಳಗಾವಿಯ ನಿವಾಸಿ ಈಗ ಅಮೇರಿಕಾದ ಸಂಸದ
ಅಜ್ಜನ ಕಡೆ ಮಾಸ್ಕ್ ಯಾವ ತರಾ ಇದೆ ಈ ವಿಡಿಯೋ ಕೊನೇವರಿಗೆ ನೀವು ನೋಡ್ಲೆ ಬೇಕು……. ಬೆಳಗಾವಿ- ಬೆಳಗಾವಿಯ ನಿವಾಸಿಯೊಬ್ಬ ಅಮೇರಿಕಾದ ಸಂಸದನಾಗಿ ಆಯ್ಕೆಯಾಗಿದ್ದಾನೆ. ಬೆಳಗಾವಿ ಶಹಾಪೂರ ಪ್ರದೇಶದ ಮೀರಾಪೂರ ಗಲ್ಲಿಯ ನಿವಾಸಿ ಶ್ರೀನಿವಾಸ ಥಾಣೆದಾರ ಈಗ ಅಮೆರಿಕಾ ದೇಶದ ಸೆನೆಟ್ ಮೆಂಬರ್ ಆಗಿ ಆಯ್ಕೆಯಾಗಿದ್ದಾರೆ. ಚಿಂತಾಮಣರಾವ ಶಾಲೆಯಲ್ಲಿ ಹೈಸ್ಕೂಲ ಕಲೆತಿರುವ ಶ್ರೀನಿವಾಸ ಥಾಣೆದಾರ್ ಅಮೇರಿಕಾದಲ್ಲಿ ಕೆಮಿಕಲ್ ಉದ್ಯಮಿಯಾಗಿದ್ದಾರೆ.
Read More »ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಗಳಿಗೆಬಿ.ಕೆ.ಮಾಡೆಲ್ ಶಾಲೆಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆ ಚುನಾವಣೆ
ಬೆಳಗಾವಿ : ಡಿಸಿಸಿ ಬ್ಯಾಂಕ್ ನಿರ್ದೇಶಕರ ಸ್ಥಾನಗಳಿಗೆ ಶುಕ್ರವಾರ ಚುನಾವಣೆ ನಡೆಯಲಿದ್ದು , ಜಿಲ್ಲೆಯ ಬಿಜೆಪಿ, ಕಾಂಗ್ರೆಸ್ ನಾಯಕರು ನಡೆಸಿದ ತಂತ್ರಗಾರಿಕೆ ಫಲಿತಾಂಶ ತಿಳಿಯಲಿದೆ ನಗರದ ಬಿ.ಕೆ.ಮಾಡೆಲ್ ಶಾಲೆಯಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆ ಚುನಾವಣೆ ನಡೆಯಲಿದೆ. ಈಗಾಗಲೇ ಒಟ್ಟು 16 ಸ್ಥಾನಗಳ ಪೈಕಿ 13 ಸ್ಥಾನಗಳು ಅವಿರೋಧ ಆಯ್ಕೆಯಾಗಿದೆ. ಎಲ್ಲ ಸ್ಥಾನಗಳನ್ನು ಅವಿರೋಧ ಆಯ್ಕೆ ಗೊಳಿಸಬೇಕೆಂದು ಬಿಜೆಪಿ ನಾಯಕರು ಕಸರತ್ತು ನಡೆಸಿದರು, ಆದರೆ ಅದು ಸಾಧ್ಯವಾಗಲಿಲ್ಲ. …
Read More »ಮಸೀದಿಗಳಲ್ಲಿ ಹಾಕಿರುವ ಧ್ವನಿವರ್ಧಕ ತೆರವಿಗೆ ಸೂಚನೆ ನೀಡಿಲ್ಲ – ಕರ್ನಾಟಕ ಪೊಲೀಸ್ ಸ್ಪಷ್ಟನೆ
ಬೆಂಗಳೂರು: ರಾಜ್ಯಾದ್ಯಂತ ಮಸೀದಿಗಳಲ್ಲಿ ಅಳವಡಿಸಿರುವ ಅನಧಿಕೃತ ಧ್ವನಿವರ್ಧಕಗಳನ್ನು ತೆರವು ಮಾಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ ಎನ್ನಲಾದ ಸುದ್ದಿಗೆ ಸ್ಪಷ್ಟನೆ ಸಿಕ್ಕಿದೆ. ಇದು ಫೇಕ್ ನ್ಯೂಸ್ ಆಗಿದ್ದು, ಪ್ರವೀಣ್ ಸೂದ್ ಅವರು ಆದೇಶ ಹೊರಡಿಸಿದ್ದಾರೆ ಎಂಬಂತೆ ಲೆಟರ್ ಹೆಡ್ ತಯಾರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ. ಈ ಸಂಬಂಧ ಕರ್ನಾಟಕ ಸ್ಟೇಟ್ ಪೊಲೀಸ್ ಫ್ಯಾಕ್ಟ್ ಚೆಕ್ ವೆಬ್ಸೈಟ್ ಇದೊಂದು ಸುಳ್ಳು ಸುದ್ದಿಯಾಗಿದೆ ಎಂದು ತಿಳಿಸಿದೆ. ರಾಜ್ಯ ಪೊಲೀಸ್ …
Read More »
Laxmi News 24×7