*ಹೆಚ್ಚಿನ ಸುದ್ದಿಗಾಗಿ ಲಕ್ಷ್ಮಿ ನ್ಯೂಸ್ ಚಾನಲ್ ಅನ್ನ subscribe ಹಾಗೂ ಕ್ಷಣ ಕ್ಷಣದ ಸುದ್ದಿಗಳಿಗಾಗಿ ಲಕ್ಷ್ಮಿ ನ್ಯೂಸ್ ವೆಬ್ ಸೈಟ್ ಫಾಲೋ ಗೋಕಾಕ: ನಗರಸಭೆ ಅಧ್ಯಕ್ಷ-ಉಪಾಧ್ಯಕ್ಷ ಅವಿರೋಧವಾಗಿ ಆಯ್ಕೆ ಒಳ್ಳೆಯ ಬೆಳವಣಿಗೆ, ನಗರ ಅಭಿವೃದ್ದಿಗೆ ಸಹಕಾರಿಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗೋಕಾಕ ನಗರಸಭೆ ಬಿಜೆಪಿ ಗೆಲವು ವಿಚಾರವಾಗಿ ಮಾತನಾಡಿದ ಅವರು, ಸಚಿವ ರಮೇಶ ಜಾರಕಿಹೊಳಿ ಅವರು ಎಲ್ಲ ಸದಸ್ಯರೊಂದಿಗೆ ಚರ್ಚೆ ನಡೆಸಿ …
Read More »ಪ್ರಶಸ್ತಿ ವಿತರಣೆ ವೇಳೆ ಯುವತಿಯ ಗೋಲ್ಡ್ ಕೋಟೆಡ್ ಬಳೆ ಗಮನಿಸಿದ ಸಿಎಂ, ಕೈ ಹಿಡಿದು ಏನಮ್ಮಾ ಈ ಬಳೆ ಚಿನ್ನದ್ದಾ ಅಂತ ಪ್ರಶ್ನಿಸಿದರು
ಬೆಂಗಳೂರು: ಇಂದು ವಿಧಾನಸೌಧದಲ್ಲಿ ನಡೆದ ಪ್ರಶಸ್ತಿ ಸಮಾರಂಭದ ವೇಳೆ ಸಿಎಂ ಯಡಿಯೂರಪ್ಪ ಹಾಸ್ಯ ಎಲ್ಲರ ಗಮನ ಸೆಳೆಯಿತು. ಪ್ರಶಸ್ತಿ ವಿತರಣೆ ವೇಳೆ ಯುವತಿಯ ಗೋಲ್ಡ್ ಕೋಟೆಡ್ ಬಳೆ ಗಮನಿಸಿದ ಸಿಎಂ, ಕೈ ಹಿಡಿದು ಏನಮ್ಮಾ ಈ ಬಳೆ ಚಿನ್ನದ್ದಾ ಅಂತ ಪ್ರಶ್ನಿಸಿದರು. ಯುವತಿ ಚಿನ್ನದ್ದು ಅಲ್ಲ ಅಂದಾಗ ಸಿಎಂ ನಕ್ಕು, ಗೋಲ್ಡ್ ಹಾಕಿಕೊಂಡು ಬರಬೇಕಿತ್ತಾ ಅಲ್ವಾ ಎಂದರು. ನನ್ನ ಕೈಯಲ್ಲಿ ದೊಡ್ಡ ಬಳೆ ನೋಡಿ ಚಿನ್ನದ್ದಾ ಅಂತ ಕೇಳಿದರು. ಅಲ್ಲ …
Read More »ದಸರಾ ಸರಳ ಆಚರಣೆಯ ನಡುವೆಯೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಹೆಚ್ಚಳ:ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ
ಮೈಸೂರು: ದಸರಾ ಸರಳ ಆಚರಣೆಯ ನಡುವೆಯೂ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು, ದಸರಾಗೆ ಪ್ರವಾಸಿತಾಣಗಳನ್ನು ಓಪನ್ ಮಾಡಿರುವ ಪರಿಣಾವನ್ನು ನಾವು ಎದುರಿಸಲೇಬೇಕು. ಆದ್ದರಿಂದ ಇದಕ್ಕೆ ನಾವು ಸಿದ್ಧರಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು. ಮೈಸೂರು ನಗರ ಸೇರಿದಂತೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹಾಗೂ ಸಾವಿನ ಪ್ರಮಾಣ ಕಡಿಮೆಯಾಗಿದೆ. ಆದರೆ ಇನ್ನು 15 …
Read More »ಗೋಕಾಕದಲ್ಲಿ ಮಾಧವಾನಂದ ಪ್ರಭೂಜಿ ಜಯಂತಿ ಉದ್ಘಾಟಿಸಿದ ಸಚಿವ ರಮೇಶ್ ಜಾರಕಿಹೊಳಿ
ಗೋಕಾಕದಲ್ಲಿ ಸ.ಸ.ಮಾಧವಾನಂದ ಪ್ರಭೂಜಿ ಅವರ 105 ನೇ ಜಯಂತಿ ಕಾರ್ಯಕ್ರಮವನ್ನು ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಉದ್ಘಾಟಿಸಿದರು. ಗೋಕಾಕದಲ್ಲಿ ಸೋಮವಾರ ಸ.ಸ.ಮಾಧವಾನಂದ ಪ್ರಭೂಜಿ ಅವರ 105 ನೇ ಜಯಂತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಜಯಂತಿ ಅಂಗವಾಗಿ ಮಾಧವಾನಂದ ಪ್ರಭೂಜಿ ಅವರ ಪಾಲಕಿ ಉತ್ಸವದ ಮೆರವಣಿಗೆ ನಡೆಯಿತು. ಪ್ರಭೂಜಿ ಅವರ ಭಕ್ತರು ಭಜನೆ ಮೇಳದೊಂದಿಗೆ ಪಾಲಕಿ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಜಲಸಂಪನ್ಮೂಲ ಹಾಗೂ ಜಿಲ್ಲಾ ಉಸ್ತುವಾರಿ …
Read More »ಬರುವ ಸ್ಥಳೀಯ ಮಟ್ಟದ ಚುನಾವಣೆ ಬಿಜೆಪಿಗೆ ಮಹತ್ವವಾಗಿದೆ.:ಈರಣ್ಣಾ ಕಡಾಡಿ
ಬೆಳಗಾವಿ:ಬರುವ ಸ್ಥಳೀಯ ಮಟ್ಟದ ಚುನಾವಣೆ ಬಿಜೆಪಿಗೆ ಮಹತ್ವವಾಗಿದೆ. ಎಲ್ಲ ಸ್ಥಳೀಯ ಸಂಸ್ಥೆಯ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕಿದೆ, ಕೇಂದ್ರ ಸರಕಾರದ ಮಹತ್ತರ ಯೋಜನೆಯನ್ನು ಬಿಜೆಪಿ ಕಾರ್ಯಕರ್ತರು ಮನೆ ಮನೆಗೆ ತಲುಪಿಸುವ ಜವಾಬ್ದಾರಿ ವಹಿಸಿಕೊಳ್ಳಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಸೋಮವಾರ ನಗರದ ಧರ್ಮನಾಥ ಭವನದಲ್ಲಿ ಬೆಳಗಾವಿ ಗ್ರಾಮಾಂತರ, ಮಹಾನಗರ ಮತ್ತು ಚಿಕ್ಕೋಡಿ ಜಿಲ್ಲೆಯ ಪ್ರಮುಖರ ಪ್ರಶಿಕ್ಷಣ ವರ್ಗದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 2014ರ ಬಳಿಕ …
Read More »ನಟಿ ಉಮಾಶ್ರೀ ಮನೆ ಕಳ್ಳತನ ಮಾಡಲಾಗಿದೆ. ಅಪಾರ ಪ್ರಮಾಣದ ವಸ್ತು ಮತ್ತು ಹಣ ಹೋಗಿರಬಹುದು ಎಂದು ಪೊಲೀಸರು ಶಂಕೆ
ಬಾಗಲಕೋಟೆ : ಜಿಲ್ಲೆಯ ರಬಕವಿ ಬನಹಟ್ಟಿ ತಾಲ್ಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಮಾಜಿ ಸಚಿವೆ. ನಟಿ ಉಮಾಶ್ರೀ ಅವರಮನೆಯನ್ನು ಕಳ್ಳತನ ಮಾಡಲಾಗಿದೆ. ಮನೆಯ ಬಾಗಿಲನ್ನು ಮುರಿದು ಒಳನುಗ್ಗಿರುವ ಕಳ್ಳರು ಅಪಾರ ಪ್ರಮಾಣದ ವಸ್ತು ಮತ್ತು ಹಣ ಹೋಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತ ಪಡಿಸಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಕಳವು ಮಾಡಿದ ಖದೀಮರಿಗೆ ಬಲೆಬಿಸಿದ್ದಾರೆ.
Read More »ಗೋಕಾಕ ನಗರದ ನಗರ್ ಸಭೆ ಚುನಾವಣೆ ಕೊನೆಗೂ ಅಂತ್ಯ
ಗೋಕಾಕ: ಗೋಕಾಕ ನಗರದ ನಗರ್ ಸಭೆ ಚುನಾವಣೆ ಕೊನೆಗೂ ಅಂತ್ಯ ಹಾಡಿದೆ . ಈ ಬಾರಿ ಸಾಹುಕಾರರ ಕೃಪಾ ಕಟಾಕ್ಷ ಇವರಿಬ್ಬರ ಮೇಲೆ ಆಗಿದೆ ಗೋಕಾಕ ನಗರಸಭೆ ಅಧ್ಯಕ್ಷ ರಾಗಿ ಜಯಾನಂದ ಹುಣ ಚ್ಯಾಳಿ ಆಯ್ಕೆ ಆದರೆ ಗೋಕಾಕ ನಗರ ಸಭೆ ಉಪಾಧ್ಯಕ್ಷ ರಾಗಿ. ಬಸವ ರಾಜ ಅರೆನ್ನವರ ಆಯ್ಕೆ ಯಾಗಿದ್ದಾರೆ ಈ ಬಾರಿ ಸಾಹುಕಾರರ ಕೃಪಾ ಕಟಾಕ್ಷ ಇವರಿಬ್ಬರ ಮೆಲಾಗಿದ್ದು ಇಬ್ಬರು ಒಳ್ಳೆಯ …
Read More »ಸಂಗೀತ ದಿಗ್ಗಜ ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಚಂದನದ ಗೊಂಬೆ ಲಕ್ಷ್ಮಿ ಅಭಿನಯದ ‘ಮಿಥುನಂ’ ಸಿನಿಮಾ ಕನ್ನಡಕ್ಕೆ ಡಬ್
ಬೆಂಗಳೂರು: ಸ್ವರ ಮಾಂತ್ರಿಕ, ಸಂಗೀತ ದಿಗ್ಗಜ ಎಸ್.ಪಿ.ಬಾಲಸುಬ್ರಹ್ಮಣ್ಯಂ ಮತ್ತು ಚಂದನದ ಗೊಂಬೆ ಲಕ್ಷ್ಮಿ ಅಭಿನಯದ ‘ಮಿಥುನಂ’ ಸಿನಿಮಾ ಕನ್ನಡಕ್ಕೆ ಡಬ್ ಆಗುತ್ತಿದ್ದು, ಕೆಲವೇ ದಿನಗಳಲ್ಲಿ ಸಿನಿಮಾ ಚಿತ್ರಮಂದಿರ ಪ್ರವೇಶಿಸಲಿದೆ. ಕೇವಲ ಗಾಯಕರಾಗಿ ಅಲ್ಲದೇ ಎಸ್ಪಿಬಿ ನಟರಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಕನ್ನಡ ಸೇರಿದಂತೆ 70ಕ್ಕೂ ಅಧಿಕ ಸಿನಿಮಾಗಳಲ್ಲಿ ಎಸ್ಪಿಬಿ ನಟಿಸಿದ್ದಾರೆ. 8 ವರ್ಷಗಳ ಹಿಂದೆ ಬಿಡುಗಡೆಯಾಗಿದ್ದ ತೆಲುಗು ಮಿಥುನಂ ಕನ್ನಡದಲ್ಲಿ ಮಿಥುನನಾಗಿ ತೆರೆಗೆ ಅಪ್ಪಳಿಸಲಿದೆ. 2012ರಲ್ಲಿ ತೆರೆಕಂಡಿದ್ದ ಈ ಸಿನಿಮಾದಲ್ಲಿ ಎಸ್ಪಿಬಿ …
Read More »ಮಂಗನ ಕೈಗೆ ಮಾಣಿಕ್ಯ ಕೊಟ್ಟರೆ ಏನಾಗುತ್ತದೆ ಎನ್ನುವ ಗಾದೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕಾಮಿಡಿ ಆಕ್ಟರ್ ನಳಿನ್ ಕುಮಾರ್ ಕಟೀಲು ಸಾಕ್ಷಿ:.ಕಾಂಗ್ರೆಸ್
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ನಿರಂತರ ಹೇಳಿಕೆ ನೀಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿರುದ್ಧ ರಾಜ್ಯ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಕಾಂಗ್ರೆಸ್ ಅಧಿಕೃತ ಟ್ವೀಟ್ ಖಾತೆಯಲ್ಲಿ ಸರಣಿ ಟ್ವೀಟ್ ಮಾಡುವ ಮೂಲಕ ಕಿಡಿಕಾರಿದೆ. ಮಂಗನ ಕೈಗೆ ಮಾಣಿಕ್ಯ ಕೊಟ್ಟರೆ ಏನಾಗುತ್ತದೆ ಎನ್ನುವ ಗಾದೆಗೆ ಬಿಜೆಪಿ ರಾಜ್ಯಾಧ್ಯಕ್ಷ ಕಾಮಿಡಿ ಆಕ್ಟರ್ ನಳಿನ್ ಕುಮಾರ್ ಕಟೀಲು ಸಾಕ್ಷಿ. ಇವರ ಮಾತಲ್ಲಿ ಘನತೆ, ಗೌರವ, ಬದ್ಧತೆ, ಯಾವುದೂ ಇಲ್ಲ. …
Read More »ಈ ಬಾರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ:ಬಸವರಾಜ ಬೊಮ್ಮಾಯಿ
ಹಾವೇರಿ: ಈ ಬಾರಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ನಡೆಸಲು ಯೋಜಿಸಿರುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸದ್ ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ಇಳಿಮುಖವಾದ ನಂತರ ಸಮ್ಮೇಳನಕ್ಕೆ ದಿನಾಂಕವನ್ನು ನಿಗದಿಪಡಿಸಲಾಗುವುದು ಎಂದು ಮಾಹಿತಿ ನೀಡಿದರು. 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಾವಾಗ ನಡೆಸಬೇಕು ಎಂಬ ಕುರಿತು ಪರಿಷತ್ ಅಧ್ಯಕ್ಷರೊಂದಿಗೆ ಚರ್ಚೆ ನಡೆಸಿದ್ದೇನೆ. ಈ ಕುರಿತು …
Read More »
Laxmi News 24×7