ಬೆಳಗಾವಿ : ಕಳೆದ 2015ರಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆಯಿಂದ ಭಿನ್ನಾಭಿಪ್ರಾಯಗಳು ಮೂಡಿದ್ದವು. ಹೀಗಾಗಿ ಈ ಬಾರಿ ಎಲ್ಲರೂ ಒಗ್ಗಟ್ಟಾಗಿ ಹದಿನಾರು ಸ್ಥಾನಗಳನ್ನು ಅವಿರೋಧ ಆಯ್ಕೆ ಮಾಡಿ, ರಾಜ್ಯಕ್ಕೆ ಒಳ್ಳೆಯ ಸಂದೇಶ ನೀಡಲು ನಿರ್ಧರಿಸಿದ್ದೇವೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಪಕ್ಷದ ವರಿಷ್ಠರು ಸೂಚಿಸಿದ ಹಿನ್ನೆಲೆಯಲ್ಲಿ ನಮ್ಮಲ್ಲಿರುವ ಭಿನ್ನಾಪ್ರಾಯ ಬದಿಗಿಟ್ಟು ಒಂದಾಗಿ ಹೋಗುವ ನಿಟ್ಟಿನಲ್ಲಿ, ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿನ 16 ಕ್ಷೇತ್ರದಲ್ಲಿ …
Read More »ಸಿದ್ದರಾಮಯ್ಯನವರೇ ಮತ್ತೊಮ್ಮೆ ಸಿಎಂ ಆಗಬೇಕು: ಜಮೀರ್ ಅಹ್ಮದ್
ಬೆಂಗಳೂರು: ಸಿದ್ದರಾಮಯ್ಯನವರೇ ಮತ್ತೊಮ್ಮೆ ಸಿಎಂ ಆಗಬೇಕು ಅನ್ನೋದು ಜನರ ಮತ್ತು ನನ್ನ ವೈಯಕ್ತಿಯ ಅಭಿಪ್ರಾಯ. ಇದು ಪಕ್ಷ ವಿರೋಧಿ ಹೇಳಿಕೆಯಾಗಲ್ಲ ಎಂದು ಮಾಜಿ ಸಚಿವ, ಶಾಸಕ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ. ಆರ್.ಆರ್.ನಗರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್. ಪರ ಪ್ರಚಾರ ನಡೆಸಿದ ಜಮೀರ್ ಅಹ್ಮದ್ ಮಾಧ್ಯಮಗಳ ಜೊತೆ ಮಾತನಾಡಿದರು. ಸಿದ್ದರಾಮಯ್ಯ ಸಿಎಂ ಆಗಲಿ ಎಂಬ ಜನರ ಅಭಿಪ್ರಾಯವನ್ನ ನಾನು ಹೇಳಿದ್ದೇನೆ. ಸಿದ್ದರಾಮಯ್ಯ ಸಿಎಂ ಆಗಬೇಕು ಎಂಬ ನನ್ನ ಹೇಳಿಕೆ …
Read More »ಹೊಸದಾಗಿ ಡಿಡಿಸಿ ಬ್ಯಾಂಕ್ ಉದ್ಘಾಟನೆ ಪ್ರಧಾನಿ ಮೋದಿ ಅವರುಗೆ ಆಹ್ವಾನ ನೀಡುತ್ತೇವೆ ಎಂದು ಶಾಸಕ ಉಮೇಶ ಕತ್ತಿ ಹೇಳಿದರು.
ಬೆಳಗಾವಿ: ಹೊಸದಾಗಿ ಡಿಡಿಸಿ ಬ್ಯಾಂಕ್ ಉದ್ಘಾಟನೆ ಪ್ರಧಾನಿ ಮೋದಿ ಅವರುಗೆ ಆಹ್ವಾನ ನೀಡುತ್ತೇವೆ ಎಂದು ಶಾಸಕ ಉಮೇಶ ಕತ್ತಿ ಹೇಳಿದರು. ಇಲ್ಲಿನ ಯು.ಕೆ 27 ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್ ನೂರು ವರ್ಷದ ಸಂಭ್ರಮಾಚರಣೆಗೆ ಭಾಗವಹಿಸಲು ಪ್ರಧಾನಿ ಮೋದಿ ಅವರಿಗೆ ಆಹ್ವಾನ ನೀಡಲು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಮಂ ಬಿಜೆಪಿ ನಾಯಕರು ದೆಹಲಿ ಹೋರಟಿದ್ದೇವೆ ಎಂದರು. ಬೆಳಗಾವಿ ಡಿಸಿಸಿ ಬ್ಯಾಂಕ್ ನ್ನು …
Read More »ಡಿಸಿಸಿ ಬ್ಯಾಂಕ್ ಚುನಾವಣೆಗೆ ಸಲ್ಲಿಸಿದ ನಾಮಪತ್ರವನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲವೆಂದು ಶಾಸಕಿ ಅಂಜಿಲಿ ನಿಂಬಾಳ್ಕರ್
ಬೆಳಗಾವಿ : ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಗೆ ಸಲ್ಲಿಸಿದ ನಾಮಪತ್ರವನ್ನು ಯಾವುದೇ ಕಾರಣಕ್ಕೂ ವಾಪಸ್ ಪಡೆಯುವುದಿಲ್ಲವೆಂದು ಶಾಸಕಿ ಅಂಜಿಲಿ ನಿಂಬಾಳ್ಕರ್ ಹೇಳಿದ್ದಾರೆ. ನಾಮಪತ್ರ ಸಲ್ಲಿಕೆ ಬಳಿಕ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಹಕಾರ ಸಂಘದಲ್ಲಿ ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದೇನೆ. ನಾಮಪತ್ರ ವಾಪಾಸ್ ಪಡೆಯುವುದಿಲ್ಲವೆಂದು ತಿಳಿಸಿದ್ದಾರೆ. ನನ್ನ ಕ್ಷೇತ್ರದ ಕಾಂಗ್ರೆಸ್, ಬಿಜೆಪಿ, ಎಂಇಎಸ್ ಮುಖಂಡರೊಂದಿಗೂ ಸಹ ಮಾತನಾಡಿದ್ದೇನೆ. …
Read More »ಉಪಚುನಾವಣೆ ಬೆನ್ನಲ್ಲೇ ಸಿಎಂ ಕುರ್ಚಿ ಕಾಲೆಳೆಯುವ ವಾಕ್ಸಮರ ಆರಂಭ ಇನ್ನು 15-20ದಿನಗಳಲ್ಲಿ ಅಧಿಕಾರದಿಂದ ಕೆಳಗಿಳಿಯಲಿದ್ದಾರೆB.S.Y..: ಸಿದ್ದರಾಮಯ್ಯ:
ಬೆಂಗಳೂರು: ಉಪಚುನಾವಣೆ ಬೆನ್ನಲ್ಲೇ ಸಿಎಂ ಕುರ್ಚಿ ಕಾಲೆಳೆಯುವ ವಾಕ್ಸಮರ ಆರಂಭವಾಗಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇನ್ನು 15-20ದಿನಗಳಲ್ಲಿ ಅಧಿಕಾರದಿಂದ ಕೆಳಗಿಳಿಯಲಿದ್ದಾರೆ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಖಾಸಗಿ ಸುದ್ದಿವಾಹಿನಿ ಜೊತೆ ಮಾತನಾಡಿದ ಸಿದ್ದರಾಮಯ್ಯ, ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಕೂಡ ಅಂತ್ಯವಾಗಲಿದೆ. ಒಂದು ವೇಳೆ ಮುಖ್ಯಮಂತ್ರಿ ಬದಲಾದರೆ ಬಿಜೆಪಿ ಸರ್ಕಾರ ಪತನವಾಗಿ, ಮತ್ತೆ ಚುನಾವಣೆ ಎದುರಾಗುವುದು ಖಚಿತ ಎಂದು ಹೇಳಿದರು. ಇದೇ ವೇಳೆ …
Read More »ರಾತ್ರೋರಾತ್ರಿ ಎಡಿಜಿಪಿ ಶ್ರೇಣಿಯ IPS ಅಧಿಕಾರಿ ಡಾ.ಪಿ. ರವೀಂದ್ರನಾಥ್ ಕಂಟ್ರೋಲ್ ರೂಂಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರು: ರಾತ್ರೋರಾತ್ರಿ ಎಡಿಜಿಪಿ ಶ್ರೇಣಿಯ IPS ಅಧಿಕಾರಿ ಡಾ.ಪಿ. ರವೀಂದ್ರನಾಥ್ ಕಂಟ್ರೋಲ್ ರೂಂಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ರಾತ್ರಿ 10.30ಕ್ಕೆ ಕಂಟ್ರೋಲ್ ರೂಂಗೆ ತೆರಳಿ ಅಲ್ಲಿದ್ದ ಸಿಬ್ಬಂದಿ ಕೈಗೆ ರವೀಂದ್ರನಾಥ್ ರಾಜಿನಾಮೆ ಪತ್ರ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅಸಮಾಧಾನ ಭುಗಿಲೆದ್ದಿರುವುದು ಗೋಚರವಾಗುತ್ತಿದೆ. ಸೀನಿಯಾರಿಟಿ ಇಲ್ಲದಿದ್ದರೂ ಸುನಿಲ್ ಕುಮಾರ್ಗೆ ಎಡಿಜಿಪಿ ಶ್ರೇಣಿಯಿಂದ ಡಿಜಿಪಿ ಶ್ರೇಣಿಗೆ ಬಡ್ತಿ ನೀಡಿರುವುದಕ್ಕೆ ರವೀಂದ್ರನಾಥ್ ಅಸಮಧಾನಗೊಂಡು ಈ ರೀತಿ ನಿರ್ಧಾರ …
Read More »ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಮಲ್ಪೆ ಮೀನುಗಾರಿಕಾ ಬಂದರಲ್ಲಿ ಮೀನು ಹೆಕ್ಕುತ್ತಿದ್ದ 17 ಮಕ್ಕಳು ಇಲಾಖೆ ರಕ್ಷಿಸಿದೆ.
ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣಾ ಘಟಕ ಕಾರ್ಮಿಕ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಒಟ್ಟು 17 ಬಾಲ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಮಲ್ಪೆ ಮೀನುಗಾರಿಕಾ ಬಂದರಲ್ಲಿ ಮೀನು ಹೆಕ್ಕುತ್ತಿದ್ದ 17 ಮಕ್ಕಳು ಇಲಾಖೆ ರಕ್ಷಿಸಿದೆ. ರಕ್ಷಿಸಲ್ಪಟ್ಟ ಬಾಲಕಾರ್ಮಿಕರೆಲ್ಲ ಕೊಪ್ಪಳ, ಬಳ್ಳಾರಿ ಮೂಲದವರು. ಈ ಜಂಟಿ ಕಾರ್ಯಾಚರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ ಸಾಥ್ ನೀಡಿದೆ. ಹಾಗೂ ಮಕ್ಕಳ ಸಹಾಯವಾಣಿ ನಾಗರಿಕ ಸೇವಾ ಟ್ರಸ್ಟ್ ಕಾರ್ಯಕರ್ತರು ರಕ್ಷಣೆಗೆ …
Read More »ಎಂಜಿನಿಯರ್ ಬನ್ ಗಯಾ ಚಾಯ್ವಾಲಾ – ಬದುಕಿಗೆ ದಾರಿ ತೋರಿಸಿದ ಟೀ ಬ್ಯುಸಿನೆಸ್
ಬಾಗಲಕೋಟೆ: ಸದ್ಯ ದೇಶದ ಅತಿ ದೊಡ್ಡ ಸಮಸ್ಯೆಗಳಲ್ಲಿ ಒಂದು ನಿರುದ್ಯೋಗ. ಪ್ರಧಾನಿ ಮೋದಿಯವರೂ ನಿರುದ್ಯೋಗ ಸಮಸ್ಯೆಗೆ ಯುವಕರಿಗೆ ಪಕೋಡ ಮಾರಿ ಅಂತ ಕರೆ ನೀಡಿದರು. ಆದರೆ ಉತ್ತರ ಕರ್ನಾಟಕದ ಯುವಕನೊಬ್ಬ ತನ್ನ ಓದಿಗೆ ತಕ್ಕ ಕೆಲಸವೇ ಬೇಕೆಂದು ಸಮಯ ವ್ಯರ್ಥ ಮಾಡದೇ ಭಿನ್ನವಾಗಿ ಯೋಚಿಸಿ ಯಶಸ್ವಿಯಾಗಿದ್ದಾನೆ. ಎಂಜಿನಿಯರ್ ಬನ್ ಗಯಾ ಚಾಯ್ ವಾಲಾ. ಅರೇ ಇದೇನಿದು ಚಾಯ್ ಅಂಗಡಿ ಹೆಸರು ಡಿಫರೆಂಟ್ ಆಗಿದೆ. ಹೌದು ಅಲ್ಲೇ ಇರೋದು ಟ್ವಿಸ್ಟ್. ಅಮೀರ್ …
Read More »ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ರೌಡಿಶೀಟರ್ಗಳನ್ನು ಸೇರಿ 10 ಜನರನ್ನು ಬಂಧಿಸಿದ್ದಾರೆ.
ಬೆಂಗಳೂರು: ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮೂವರು ರೌಡಿಶೀಟರ್ಗಳನ್ನು ಸೇರಿ 10 ಜನರನ್ನು ಬಂಧಿಸಿದ್ದಾರೆ. ರೌಡಿಶೀಟರ್ಗಳಾದ ಕಾರ್ತಿಕ್ ಅಲಿಯಾಸ್ ಚಪ್ಪರ್, ಹುಚ್ಚೆಗೌಡ ಅಲಿಯಾಸ್ ಹಂದಿ ಹುಚ್ಚ, ಹೇಮಂತ್ ಅಲಿಯಾಸ್ ಮಿಂಡ್ರಿ ಸೇರಿ 10 ಜನರು ಅರೆಸ್ಟ್ ಆಗಿದ್ದಾರೆ. ಅರೆಸ್ಟ್ ಆದ ಆರೋಪಿಗಳು ದರೋಡೆಗೆ ಸಂಚು ರೂಪಿಸಿದ್ದರು. ಮಾರಕಾಸ್ತ್ರಗಳೊಂದಿಗೆ ಅಟ್ಯಾಕ್ಗೆ ಸಜ್ಜಾಗಿದ್ರು. ಈ ಬಗ್ಗೆ ಖಚಿತ ಮಾಹಿತಿ ತಿಳಿಯುತ್ತಿದ್ದಂತೆ ಜ್ಞಾನ ಭಾರತಿ ಪೊಲೀಸ್ ಠಾಣೆ ಹಾಗೂ ವಿಜಯನಗರ ಠಾಣಾ ವ್ಯಾಪ್ತಿಯಲ್ಲಿ …
Read More »ನಟಿ ಮೇಘನಾ ರಾಜ್ ಸರ್ಜಾ ಆಸ್ಪತ್ರೆಯಿಂದ ಡಿಸ್ಚಾರ್ಜ್ಮೂರು ತಿಂಗಳ ನಂತರ ಅದ್ಧೂರಿಯಾಗಿ ನಾಮಕರಣ:ತಂದೆ ಸುಂದರ್ ರಾಜ್
ಬೆಂಗಳೂರು: ನಟಿ ಮೇಘನಾ ರಾಜ್ ಸರ್ಜಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮೂರು ತಿಂಗಳ ನಂತರ ಅದ್ಧೂರಿಯಾಗಿ ನಾಮಕರಣ ಮಾಡಲಾಗುವುದು ಎಂದು ಮೇಘನಾ ತಂದೆ ಸುಂದರ್ ರಾಜ್ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸುಂದರ್ ರಾಜ್, ತಿರುಪತಿ ತಿಮ್ಮಪ್ಪನ ಹರಕೆಯಿಂದ ನನ್ನ ಮೊಮ್ಮಗ ಹುಟ್ಟಿದ್ದಾನೆ. ಕನ್ನಡದ ನೆಲದಲ್ಲಿ ದಸರಾ ಹಬ್ಬದ ವೇಳೆ ಮೊಮ್ಮಗು ಹುಟ್ಟಿರೋದು ಶುಭ ಸೂಚಕ. ನವೆಂಬರ್ 1 ರಂದು ಮೇಘನಾ ರಾಜ್ ಎಲ್ಲರ ಜೊತೆ ಮಾತನಾಡುತ್ತಾರೆ. ಕೊರೊನಾ ಕಾಲದಿಂದಾಗಿ …
Read More »
Laxmi News 24×7