Breaking News

ಜಿಲ್ಲೆ

ಮಳೆ ಪರಿಹಾರ ವಿತರಣೆಯಲ್ಲಿ ಯಡವಟ್ಟು ಮಾಡಿದ ಬಿಬಿಎಂಪಿ ಅಧಿಕಾರಿಗಳು

ಬೆಂಗಳೂರು, ಅ.27- ಮಳೆ ಅನಾಹುತಕ್ಕೆ ಕಾರಣವಾಗುವ ಒತ್ತುವರಿಯನ್ನು ನಿರ್ದಾಕ್ಷಿಣ್ಯ ವಾಗಿ ತೆರವು ಮಾಡಲಾಗುವುದು ಎಂದು ಸಿಎಂ ಬೊಬ್ಬೆ ಹೊಡೆದಿದ್ದಾರೆ. ಆದರೆ ಬಿಬಿಎಂಪಿ ಅಧಿಕಾರಿಗಳು ಮಾತ್ರ ಒತ್ತುವರಿ ಮಾಡಿಕೊಂಡಿರುವ ಮನೆಗಳಿಗೆ ಪರಿಹಾರ ನೀಡಿ ಯಡವಟ್ಟು ಮಾಡಿದ್ದಾರೆ. ಇತ್ತೀಚೆಗೆ ಬಿದ್ದ ಭಾರೀ ಮಳೆಯಿಂದ ಹೊಸಕೆರೆ ಹಳ್ಳಿಯ ದತ್ತಾತ್ರೇಯ ಬಡಾವಣೆ ಮತ್ತಿತರ ಪ್ರದೇಶಗಳಲ್ಲಿ ಭಾರೀ ಅನಾಹುತ ಸಂಭವಿಸಿತ್ತು. ಮಳೆ ಸಂತ್ರಸ್ತರಿಗೆ ಎನ್‍ಡಿಆರ್‍ಎಫ್ ಮತ್ತು ಎಸ್‍ಡಿಆರ್‍ಎಫ್ ಯೋಜನೆಯಡಿ ಪರಿಹಾರ ಧನ ನೀಡುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದರು. ಇದೇ …

Read More »

ಬೆಂಗಳೂರು ಉತ್ತರ ವಿಭಾಗಕ್ಕೆ ಕೇರಳದ ಪೊಲೀಸ್ ಪಡೆ

ಬೆಂಗಳೂರು,ಅ.27- ಚುನಾವಣಾ ಬಂದೋಬಸ್ತ್‍ಗಾಗಿ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉತ್ತರ ವಿಭಾಗಕ್ಕೆ ಕೇರಳದ ಪೊಲೀಸ್ ಪಡೆ ಆಗಮಿಸಿದೆ. ನಿನ್ನೆ ನಗರಕ್ಕೆ ಆಗಮಿಸಿರುವ ಕೇರಳ ರಾಜ್ಯದ ಸಶಸ್ತ್ರ ಮೀಸಲು ಪಡೆ(ಕೆಎಸ್‍ಎಪಿ) ಇಂದು ಉತ್ತರ ವಿಭಾಗದ ಜಾಲಹಳ್ಳಿ, ಆರ್‍ಎಂಸಿಯಾರ್ಡ್ ಮುಂತಾದ ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಪಥಸಂಚಲನ ನಡೆಸಲಿದೆ. ಈಗಾಗಲೇ ಈ ವಿಭಾಗಕ್ಕೆ ಸಿಐಎಸ್‍ಎಫ್ ಒಂದು ಕಂಪನಿ ಬಂದಿದ್ದು, ಅದನ್ನು ಚುನಾವಣಾ ಬಂದೋಬಸ್ತ್‍ಗೆ ನಿಯೋಜಿಸಲಾಗಿದೆ. ಉತ್ತರ ವಿಭಾಗದ 8 ಪೊಲೀಸ್ ಠಾಣೆ ವ್ಯಾಪ್ತಿಗಳಲ್ಲಿ ಮತದಾನ …

Read More »

ಅಣ್ಣಾವ್ರ ಕೈ ಸ್ಪರ್ಶಿಸಿದ್ದೇ ನನ್ನ ಭಾಗ್ಯ: ನಟ ಗಣೇಶ್ ರಾವ್ ಕೇಸರ್ಕರ್

ನಟನೆಯ ವ್ಯಾಮೋಹಕ್ಕೆ ಸಿಲುಕಿ ಕೈಯಲ್ಲಿ ಸ್ವಂತ ಕೆಲಸವಿದ್ರೂ ಕಲಾ ಸರಸ್ವತಿಯ ಆರಾಧನೆಗೆ ಬಣ್ಣದ ಲೋಕಕ್ಕೆ ಕಾಲಿಟ್ಟು ಚಿಕ್ಕ ಚಿಕ್ಕ ಪಾತ್ರಗಳಲ್ಲೇ ಖುಷಿಪಡುತ್ತಾ ಇಂದು ಸಾಕಷ್ಟು ಹೆಸರು ಗಳಿಸಿರುವ ನಟ ಗಣೇಶ್ ರಾವ್ ಕೇಸರ್ಕರ್. ತಮ್ಮ 20 ವರ್ಷಗಳ ಕಿರುತೆರೆ, ಹಿರಿತೆರೆ ಜರ್ನಿಯ ಬಗ್ಗೆ ನಮ್ಮೊಂದಿಗೆ ಮಾತನಾಡಿದ್ದಾರೆ. * ನಿಮ್ಮ ಹಿನ್ನೆಲೆ ಬಗ್ಗೆ ಹೇಳಿ.. ಮೂಲತಃ ಕೊಳ್ಳೆಗಾಲದವನು. ನಮ್ಮ ತಂದೆ ಮಿಲಿಟರಿ ಅಧಿಕಾರಿ. ನಾನು ಡಿಪ್ಲೋಮ ಇನ್ ಆಟೋಮೊಬೈಲ್ ಎಂಜಿನಿಯರಿಂಗ್ ಮುಗಿಸಿದ್ದೇನೆ. …

Read More »

ಕಾರ್, ಬೈಕ್‍ನಲ್ಲಿ ಒಬ್ಬರೇ ಇದ್ದರೂ ಮಾಸ್ಕ್ ಕಡ್ಡಾಯ

ಬೆಂಗಳೂರು: ಕಾರಿನಲ್ಲಿ ಅಥವಾ ಬೈಕ್‍ನಲ್ಲಿ ಒಬ್ಬರೇ ಇದ್ದೇವೆ ಎಂದು ಮಾಸ್ಕ್ ಧರಿಸದೆ ಸಂಚರಿಸುವಂತಿಲ್ಲ. ಒಬ್ಬರೇ ಇದ್ದರೂ ಕಡ್ಡಾಯವಾಗಿ ಮಾಸ್ಕ್ ಹಾಕಿಕೊಳ್ಳಲೇಬೇಕೆಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಕಾರಿನಲ್ಲಿ ಒಬ್ಬರೇ ಇದ್ದೇವೆಂದು ಮೈಮರೆತು ಕುಳಿತರೆ ದಂಡ ಬೀಳುವುದು ಪಕ್ಕಾ. ಬೈಕಿನಲ್ಲಿ ಸಹ ಒಬ್ಬರೇ ಇದ್ದೇವೆ ಎಂದು ಮಾಸ್ಕ್ ಧರಿಸದಿದ್ದರೆ ದಂಡ ಕಟ್ಟಬೇಕಾಗುತ್ತದೆ. ಮಾಸ್ಕ್ ಧರಿಸುವ ಕುರಿತು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಸ್ಪಷ್ಟ ಆದೇಶ ಹೊರಡಿಸಿದ್ದು, ತಿನ್ನುವಾಗ, ಕುಡಿಯುವಾಗ, ಈಜುವಾಗ ಮಾತ್ರ ಮಾಸ್ಕ್ …

Read More »

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರ ನಡೆಸಿ ಮತದಾರರಿಂದ ವೋಟು ಯಾಚಿಸಿದರು .

ನವೆಂಬರ್ 3 ರಂದು ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಪ್ರಚಾರ ನಡೆಸಿ ಮತದಾರರಿಂದ ವೋಟು ಯಾಚಿಸಿದರು . ಕ್ಷೇತ್ರದ ಮತದಾರರನ್ನು ಉದ್ದೇಶಿಸಿ ಮಾತಾಡಿದ ಸಿದ್ದರಾಮಯ್ಯ , ಬಿಜೆಪಿಯ ಅಭ್ಯರ್ಥ ಮುನಿರತ್ನ ನಾಯ್ಡು ಎಲ್ಲ ಮತದಾರರಿಗೆ ಮೋಸ ಮಾಡಿದ್ದಾರೆ ಅವರಿಗೆ ತಕ್ಕ ಪಾಠ ಕಲಿಸಲು ಇದು ಉತ್ತಮ ಅವಕಾಶ , ಪ್ರಜಾಪ್ರಭುತ್ವ ಉಳಿಯಬೇಕಾದರೆ ಮುನಿರತ್ನರನ್ನು ಸೋಲಿಸಲೇಬೇಕು ಎಂದು …

Read More »

ಶಿರಾ ಮತ್ತು ರಾಜರಾಜೇಶ್ವರಿನಗರ ಉಪಚುನಾವಣೆಗಳಿಗೆ ಪ್ರಚಾರದ ಭರಾಟೆ ಉತ್ತುಂಗವನ್ನು ತಲುಪುತ್ತಿದ್ದಂತೆಯೇ ,

ನವೆಂಬರ್ 3 ರಂದು ನಡೆಯಲಿರುವ ಶಿರಾ ಮತ್ತು ರಾಜರಾಜೇಶ್ವರಿನಗರ ಉಪಚುನಾವಣೆಗಳಿಗೆ ಪ್ರಚಾರದ ಭರಾಟೆ ಉತ್ತುಂಗವನ್ನು ತಲುಪುತ್ತಿದ್ದಂತೆಯೇ , ಹಣದ ಆಮಿಷವೊಡ್ಡುತ್ತಿರುವ ಕುರಿತು ಅರೋಪ- ಪ್ರತ್ಯಾರೋಪಗಳ ಪ್ರಕ್ರಿಯೆಯೂ ಶುರುವಿಟ್ಟುಕೊಂಡಿದೆ . ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ , ಮಾಜಿ ಸಂಸದ ವಿಎಸ್ ಉಗ್ರಪ್ಪ ಅವರನ್ನೊಳಗೊಂಡ ನಿಯೋಗವೊಂದು , ಶಿರಾ ಕ್ಷೇತ್ರದಲ್ಲಿ ಬಿಜೆಪಿ ನಾಯಕರು ಮತದಾರರಿಗೆ ಹಣ ಹಂಚುತ್ತಿದ್ದಾರೆಂದು ಆರೋಪಿಸಿ ಮುಖ್ಯ ಚುನಾವಣೆ ಅಧಿಕಾರಿಗೆ ಇಂದು ದೂರು ನೀಡಿತು …

Read More »

ಕೊರೊನಾ ಎಂಬ ಮಹಾಮಾರಿಯನ್ನೂ ಮರೆತು ಪ್ರವಾಸಿಗರು ಅಲ್ಲಿ ಎಂಜಾಯ್ ಮಾಡುತ್ತಿದ್ದಾರೆ.

ಚಿಕ್ಕಬಳ್ಳಾಪುರ: ಲಾಕ್‍ಡೌನ್‍ನಿಂದ ಕಂಗೆಟ್ಟಿದ್ದ ಬೆಂಗಳೂರಿಗರಿಗೆ ರಾಜಧಾನಿಗೆ ಹತ್ತಿರದಲ್ಲೇ ಇರುವ ಜಲಾಶಯವೊಂದು ಮೈಮನ ತಣಿಸುತ್ತಿದೆ. ಕೊರೊನಾ ಎಂಬ ಮಹಾಮಾರಿಯನ್ನೂ ಮರೆತು ಪ್ರವಾಸಿಗರು ಅಲ್ಲಿ ಎಂಜಾಯ್ ಮಾಡುತ್ತಿದ್ದಾರೆ. ಕೊರೊನಾಗೆ ಅಧಿಕೃತವಾಗಿ ಇನ್ನೂ ಲಸಿಕೆ ಬಂದಿಲ್ಲ. ಆದರೆ ಜನ ಈಗಾಗಲೇ ಡೆಡ್ಲಿ ವೈರಸ್ ಅನ್ನು ಮರೆತಂತಿದೆ. ಇದಕ್ಕೆ ಸಾಕ್ಷಿಯಾಗಿದ್ದು ಚಿಕ್ಕಬಳ್ಳಾಪುರ ತಾಲೂಕಿನ ಪ್ರಸಿದ್ದ ಶ್ರೀನಿವಾಸಸಾಗರ ಜಲಾಶಯ. ಇಲ್ಲಿ ಪ್ರವಾಸಿಗರು ಬಿಂದಾಸ್ ಆಗಿ ಎಂಜಾಯ್ ಮಾಡ್ತಿದ್ದಾರೆ. ಇತ್ತೀಚೆಗೆ ಸುರಿದ ಭಾರೀ ಮಳೆಗೆ ಶ್ರೀನಿವಾಸ ಸಾಗರ ಜಲಾಶಯ …

Read More »

ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು.

ಗೋಕಾಕ: ಕಳೆದ ವರ್ಷ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಗೋಕಾಕ ಶೈಕ್ಷಣಿಕ ವಲಯಕ್ಕೆ ಪ್ರಥಮ, ದ್ವಿತೀಯ ಹಾಗೂ ತೀಯ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಜಲಸಂಪನ್ಮೂಲ ಸಚಿವರಾದ ರಮೇಶ ಲ.ಜಾರಕಿಹೊಳಿ ಅವರು ಉಚಿತ ಲ್ಯಾಪ್ ವಿತರಿಸಿದರು. ಶೇ. 100 ರಷ್ಟು ಫಲಿತಾಂಶ ಸಾಧಿಸಿದ ಸರ್ಕಾರಿ ಅನುದಾನಿತ ಮತ್ತು ಅನುದಾನರಹಿತ ತಲಾ 7 ಶಾಲೆಗಳಿಗೆ ತಲಾ 25 ಸಾವಿರ ರೂಪಾಯಿ ಪ್ರೋತ್ಸಾಹ ಧನ ವಿತರಿಸಿದರು. ಬಳಿಕ ಮಾತನಾಡಿದ ಅವರು, ಗೋಕಾಕ ಮತಕ್ಷೇತ್ರದಲ್ಲಿ ಮೂಲಭೂತ ಸೌಕರ್ಯ …

Read More »

ನವರಾತ್ರಿ ಉತ್ಸವದಲ್ಲಿ ನಂದಿನಿಯ ಸಿಹಿ ಉತ್ಪನ್ನಗಳ ದಾಖಲೆಯ ಮಾರಾಟ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

  ಕೊರೋನಾ ಮಹಾಮಾರಿಯ ಸಂದರ್ಭದಲ್ಲಿ ಕೆಎಂಎಫ್ ರೈತರ ಹಾಗೂ ಗ್ರಾಹಕರ ಅಭ್ಯುದಯಕ್ಕಾಗಿ ನಿರಂತರ ಸೇವೆ ಮಾಡಿದೆ. ಸಂಕಷ್ಟದ ಕಾಲದಲ್ಲೂ ಕೆಎಂಎಫ್ ವತಿಯಿಂದ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಒಟ್ಟು 8 ಕೋಟಿ ರೂ.ಗಳ ದೇಣಿಗೆ ನೀಡಿದೆ ( ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ) ಗೋಕಾಕದಲ್ಲಿ ನಂದಿನಿ ಎಕ್ಸ್‍ಕ್ಲೂಸಿವ್ ಪಾರ್ಲರ್ ಉದ್ಘಾಟಿಸಿದ ಬಾಲಚಂದ್ರ ಜಾರಕಿಹೊಳಿ . ಗೋಕಾಕ : .ನವರಾತ್ರಿ ಹಬ್ಬದ ಆಚರಣೆ ಸಂದರ್ಭದಲ್ಲಿ 120 ಮೆಟ್ರಿಕ್ ಟನ್ ಸಿಹಿ …

Read More »

ನಿಸರ್ಗದ ಮಡಿಲಲ್ಲಿ ಮಂಜಿನಾಟ ನೋಡುಗರ ಕಣ್ಣಿಗೆ ಹಬ್ಬ.

ಬೆಳಗಾವಿ: ಉತ್ತರ ಕರ್ನಾಟಕದಲ್ಲಿ ಮಳೆಯ ಅಬ್ಬರ ಕಡಿಮೆಯಾಗುತ್ತಿದ್ದಂತೆ ಜಿಲ್ಲೆಯ ಜನ ಒಂದು ಸ್ಥಳದತ್ತ ಮುಖ ಮಾಡುತ್ತಿದ್ದಾರೆ. ನಿಸರ್ಗದ ಮಡಿಲಲ್ಲಿ ಮಂಜಿನಾಟ ನೋಡುಗರ ಕಣ್ಣಿಗೆ ಹಬ್ಬ. ಕೊರೊನಾ ಆತಂಕ, ಪ್ರವಾಹ ಫಜೀತಿಯಿಂದ ಬೇಸತ್ತ ಜನ ಪ್ರಕೃತಿಯ ಸೊಬಗಿಗೆ ಮೈವೊಡ್ಡುತ್ತಿದ್ದಾರೆ. ಹೌದು. ಕಣ್ಣು ಹಾಯಿಸಿದಲ್ಲೆಲ್ಲ ಹಚ್ಚ ಹಸಿರು. ಭೂಮಿ-ಆಕಾಶ ಒಂದಾದಂತೆ ಭಾಸವಾಗುತ್ತಿರುವ ಪ್ರಕೃತಿಯ ಅಂದ. ಇದೆಲ್ಲದರ ಮಧ್ಯೆ ಮಂಜಿನ ಮ್ಯಾಜಿಕ್, ಬೆಟ್ಟ-ಗುಡ್ಡಗಳು ಕಾಣದಷ್ಟು ಮಂಜಿನ ನಲಿವು. ಮೈ ಜುಮ್ಮೆನಿಸುವ ಚಳಿ, ತುಂತುರು ಮಳೆ. …

Read More »