Breaking News

ಜಿಲ್ಲೆ

ಲಖನ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಉಪ ಚುನಾವಣೆಗೆ ಸ್ಪರ್ಧೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದೇನು ಗೊತ್ತಾ?

ಗೋಕಾಕ: ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಉದ್ಯಮಿ ಲಖನ್ ಜಾರಕಿಹೊಳಿ ಸ್ಪರ್ಧಿಸಲಿದ್ದಾರೆ ಎಂಬ ಉಹಾಪೋಹಗಳಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ. ಇಲ್ಲಿನ ತಮ್ಮ ನಿವಾಸದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಖನ್ ಜಾರಕಿಹೊಳಿ ಬೆಳಗಾವಿ ಲೋಕಸಭಾ ಟಿಕೆಟ್ ಆಕಾಂಕ್ಷಿಯಲ್ಲ. ಸ್ಪರ್ಧೆ ಮಾಡುವುದಾಗಿಯೂ ಇಂಟ್ರೆಸ್ಟ್ ತೋರಿಲ್ಲ. ಅವರು ಸ್ಪರ್ಧೆ ಮಾಡಲ್ಲ ಅಂತಾ ಹೇಳಿದರು. ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ವಿಚಾರವಾಗಿ ಪ್ರತಿಕ್ರಿಯಿಸಿ, ಚುನಾವಣೆಯಲ್ಲಿ ಮೊದಲು ಕಾಂಗ್ರೆಸ್ ಪಕ್ಷದಿಂದ 113 …

Read More »

ಸಿಎಂ ಯಡಿಯೂರಪ್ಪನವರೇ ವಿಲನ್’ ಎಂದು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ST ಸೋಮಶೇಖರ್ ಹೇಳಿಬಿಟ್ಟರು. ನೆರೆದಿದ್ದ ಎಲ್ಲರೂ ನಗೆಗಡಲಲ್ಲಿ ತೇಲುತ್ತಿದ್ದಂತೆ ಕೂಡಲೇ ಸಾರ್ ಅದು ವಿಲನ್ ಅಲ್ಲ..

ಮೈಸೂರು: ಇವರು ಯಾರೂ ವಿಲನ್​ ಅಲ್ಲ.. ಯಡಿಯೂರಪ್ಪನವರೇ ವಿಲನ್ ಎಂದು ಮಾತಿನ ಭರದಲ್ಲಿ ‘ಸಿಎಂ ಯಡಿಯೂರಪ್ಪನವರೇ ವಿಲನ್’ ಎಂದು ನಗರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ST ಸೋಮಶೇಖರ್ ಹೇಳಿಬಿಟ್ಟರು. ನೆರೆದಿದ್ದ ಎಲ್ಲರೂ ನಗೆಗಡಲಲ್ಲಿ ತೇಲುತ್ತಿದ್ದಂತೆ ಕೂಡಲೇ ಸಾರ್ ಅದು ವಿಲನ್ ಅಲ್ಲ.. ಹೀರೋ ಎಂದು ಮಾಜಿ ಸಚಿವ S.A. ರಾಮದಾಸ್ ಅವರನ್ನು ತಿದ್ದಲು ಮುಂದಾದರು. ತಕ್ಷಣ ಎಚ್ಚೆತ್ತ ಸೋಮಶೇಖರ್​ ಅದು ವಿಲನ್ ಅಲ್ಲ ಹೀರೋ ಎಂದು ಸರಿಪಡಿಸಿಕೊಂಡರು! ನಗರದಲ್ಲಿ ನಡೆದ ದಸರಾ …

Read More »

. ಸುರೇಶ್ ಅಂಗಡಿಯವರ ಮನೆಯವರಿಗೆ ಬಿಜೆಪಿ ಟಿಕೆಟ್ ನೀಡಲಿ.

ಬೆಳಗಾವಿ: ದಿ. ಸುರೇಶ್ ಅಂಗಡಿಯವರ ಮನೆಯವರಿಗೆ ಬಿಜೆಪಿ ಟಿಕೆಟ್ ನೀಡಲಿ. ಅವರ ಮನೆಯವರ ಪರವಾಗಿ ನಾನು ಪ್ರಚಾರ ಮಾಡುವೆ ಎಂದು ಕಾಂಗ್ರೆಸ್‌ನ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ. ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾತನಾಡಿದ ಪ್ರಕಾಶ್ ಹುಕ್ಕೇರಿ ಬಾಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸುವ ಮಾತು ಕೇಳಿಬಂದಿದೆ. .. ನಮಗೂ ಕೇಳಿ ಕೇಳಿ ಸಾಕಾಗಿ ಹೋಗಿದೆ ನಾನು ಅವರ ಪರವಾಗಿ ಪ್ರಚಾರ ಮಾಡಿ ನನ್ನ ಮಗನ ರೀತಿ ಅವರನ್ನು ಗೆಲ್ಲಿಸುತ್ತೇ‌ನೆ. ನನ್ನ …

Read More »

ಸಾರಾಯಿ ಸೇವಿಸಬೇಡ ಎಂದು ಪತ್ನಿ ಬುದ್ದಿವಾದ ಹೇಳಿದಕ್ಕೆ ಮನನೊಂದು ಪತಿ ಆತ್ಮಹತ್ಯೆ

ಬೆಳಗಾವಿ: ಸಾರಾಯಿ ಸೇವಿಸಬೇಡ ಎಂದು ಪತ್ನಿ ಬುದ್ದಿವಾದ ಹೇಳಿದಕ್ಕೆ ಮನನೊಂದು ಪತಿ ಆತ್ಮಹತ್ಯೆಗೆ ಶರಣಾದ ಘಟನೆ ಶಹಾಪೂರದಲ್ಲಿ ಇಂದು ನಡೆದಿದೆ. ರಾಹುಲ್ ಸಹದೇವ ಸೈನೊಚೆ(30) ಮೃತ ವ್ಯಕ್ತಿ. ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಈತ ಮದ್ಯ ವ್ಯಸನಿಗೆ ಅಂಟುಕೊಂಡಿದ್ದ.  ದಸರಾ ಹಬ್ಬ ಹಿನ್ನೆಲೆ ದಿನಸಿಗಾಗಿ  ಪತ್ನಿ  ಹಣ ಬೇಡಿದ್ದು,  ಸಾರಾಯಿ ಸೇವಿಸದಂತೆ ಪತ್ನಿ ಮನವಿ ಮಾಡಿದ್ದಾಳೆ. ಈ ವಿಚಾರವಾಗಿ ಇಬ್ಬರ ಮಧ್ಯೆ ಗಲಾಟೆ ನಡೆದು ಆತ ಎರಡು ದಿನದಿಂದ ಮನೆ …

Read More »

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನೂತನ ಪ್ರತಿಮೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು  ಉದ್ಘಾಟನೆ ಮಾಡಿದರು.

ಬೈಲಹೊಂಗಲ:  ತಾಲೂಕಿನ ಹಹೊಳಿನಾಗಲಾಪುರ ಗ್ರಾಮದಲ್ಲಿ ನಿರ್ಮಿಸಲಾಗಿರುವ  ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನೂತನ ಪ್ರತಿಮೆಯನ್ನು ಸೋಮವಾರ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು  ಉದ್ಘಾಟನೆ ಮಾಡಿದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಗೆ ಪುಷ್ಪ ನಮನ ಸಲ್ಲಿಸಿ ಶಾಸಕ ಸತೀಶ ಜಾರಕಿಹೊಳಿ ಗೌರವ   ನಮನ ಸಲ್ಲಿಸಿದರು ಬಳಿಕ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಅಪ್ರತಿಮ ಹೋರಾಟಗಾರ.  ಆತ ಒಂದು ಸಮುದಾಯಕ್ಕೆ ಸೀಮಿತವಲ್ಲ, ಇಡೀ ದೇಶದ ಆಸ್ತಿ. ರಾಯಣ್ಣ ಆದರ್ಶಗಳನ್ನು ಮೈಗೂಡಿಸಿಕೊಂಡು ನಾಡು, ನುಡಿಗಾಗಿ …

Read More »

ಯಾವುದೇ ಸಂಘಟನೆ ಒಂದು ಜಾತಿಗೆ ಸೀಮಿತವಾಗದೇ ಮಾನವೀಯತೆ ಪರವಾಗಿ ಕೆಲಸ ಮಾಡಬೇಕು: ಸತೀಶ ಜಾರಕಿಹೊಳಿ

ಬೈಲಹೊಂಗಲ: ಯಾವುದೇ ಸಂಘಟನೆ ಒಂದು ಜಾತಿಗೆ ಸೀಮಿತವಾಗದೇ ಮಾನವೀಯತೆ ಪರವಾಗಿ ಕೆಲಸ ಮಾಡಬೇಕು, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಬೈಲಹೊಂಗಲ ತಾಲೂಕಿನ ಮುರ್ಕಿಭಾಂವಿ ಗ್ರಾಮದಲ್ಲಿ ಸೋಮವಾರ ದಂದು ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ಸಂಘಟನೆಗೆ ಚಾಲನೆ ನೀಡಿ  ಉದ್ಘಾಟಿಸಲಾಯಿತು. ನೀಡಿ ಬಳಿಕ ಮಾತನಾಡಿದ ಅವರು, ಸಂಘ ಕಟ್ಟುವುದು ಸುಲಭ, ಆದ್ರೆ ಅವುಗಳನ್ನು ಸರಿಯಾದ ದಾರಿಯಲ್ಲಿ ನಡೆಸುವುದು ಕಷ್ಟಕರವಾಗಿದೆ. ಇತ್ತೀಚಿಗೆ ಸಾಕಷ್ಟು ಸಂಘಟನೆಗಳು ಹುಟ್ಟಿಕೊಂಡಿವೆ. …

Read More »

ಈರುಳ್ಳಿ ಬೆಳೆಗಾರರು ಅಪಾರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಇದೇ ಸಂದರ್ಭದಲ್ಲಿ ಈರುಳ್ಳಿ ಬೆಲೆಯಲ್ಲಿ ಏರಿಕೆ ಕಂಡಿರುವುದು ಸ್ವಲ್ಪ ಮಟ್ಟಿನ ಸಮಾಧಾನ

ರಾಯಚೂರು: ಜಿಲ್ಲೆಯ ಈರುಳ್ಳಿ ಬೆಳೆಗಾರರು ಅಪಾರ ಮಳೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಇದೇ ಸಂದರ್ಭದಲ್ಲಿ ಈರುಳ್ಳಿ ಬೆಲೆಯಲ್ಲಿ ಏರಿಕೆ ಕಂಡಿರುವುದು ಸ್ವಲ್ಪ ಮಟ್ಟಿನ ಸಮಾಧಾನವನ್ನುಂಟು ಮಾಡಿದೆ. ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರೈತರ ಬೆಳೆಗೆ ಉತ್ತಮ ಬೆಲೆ ಸಿಗುತ್ತಿದ್ದು, 6 ಸಾವಿರ ರೂಪಾಯಿಗೆ ಒಂದು ಕ್ವಿಂಟಾಲ್ ಈರುಳ್ಳಿ ಖರೀದಿಯಾಗುತ್ತಿದೆ. ಭಾರೀ ಮಳೆಗೆ ರೈತರು ಅರ್ಧ ಬೆಳೆ ಕಳೆದುಕೊಂಡಿದ್ದಾರೆ. ಇದೀಗ ಉಳಿದ ಬೆಳೆಗೆ ಉತ್ತಮ ಬೆಲೆ ಸಿಗುತ್ತಿರುವುದರಿಂದ ಸಮಾಧಾನಪಟ್ಟುಕೊಂಡಿದ್ದಾರೆ. ಈ ಬಾರಿಯ ಮುಂಗಾರು ಮಳೆ …

Read More »

ಕಾಡೆಮ್ಮೆಯನ್ನ ಕೂಗಿ-ಕೂಗಿ ಕರೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಡೆಮ್ಮೆಯನ್ನ ಕೂಗಿ-ಕೂಗಿ ಕರೆದ ಗ್ರಾಮಸ್ಥರು ಕಾಡೆಮ್ಮೆ ಗ್ರಾಮದೊಳಗೆ ಬರುತ್ತಿದ್ದಂತೆ ಭಯಗೊಂಡು ಅಂಗಡಿಯೊಳಗೆ ಹೋಗಿ ರೋಲಿಂಗ್ ಶಟರ್‌ ಎಳೆದುಕೊಂಡ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಕೂಳೂರು ಗ್ರಾಮದಲ್ಲಿ ನಡೆದಿದೆ. ಜಯಪುರ ಸಮೀಪದ ಕೂಳುರು, ಧರೆಕೊಪ್ಪ ಭಾಗದಲ್ಲಿ ಕಳೆದ ಎರಡ್ಮೂರು ದಿನಗಳಿಂದ ಕಾಡೆಮ್ಮೆಯೊಂದು ಬೀಡು ಬಿಟ್ಟಿತ್ತು. ಆಗಾಗ ಗ್ರಾಮಸ್ಥರ ಕಣ್ಣಿಗೂ ಬೀಳುತ್ತಿತ್ತು.  ಗ್ರಾಮದ ಬಳಿ ಕಾಡೆಮ್ಮೆ ಆಗಾಗ ಕಂಡು ಕಾಡಂಚಿನಲ್ಲಿ ಮರೆಯಾಗುತ್ತಿತ್ತು. ಆದರೆ ಇಂದು ಕೂಳೂರು ಗ್ರಾಮದ ಗದ್ದೆ ಬದಿಯಲ್ಲಿ ನಿಂತಿದ್ದ …

Read More »

ಪುತ್ರನ ರಕ್ಷಣೆಗಾಗಿ ಧಾವಿಸಿದ ತಾಯಿಯೂ ಸಹ ನೀರಿನಲ್ಲಿ ಮುಳುಗಿ ಸಾವು

ವಿಜಯಪುರ: ಕಾಲುವೆಯಲ್ಲಿ ಮುಳುಗಿ ತಾಯಿ, ಮಗ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನಿಡಗುಂದಿ ಹೊರವಲಯದ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ನಡೆದಿದೆ. ಅಂಜನಾ ಕೊಂಚಿಕೊರವರ(28) ಮತ್ತು ನಾಗೇಶ(8) ನೀರುಪಾಲಾದ ದುರ್ದೈವಿಗಳು. ಪುತ್ರನ ಜೊತೆ ಅಂಜನಾ ಬಟ್ಟೆ ತೊಳೆಯಲು ತೆರಳಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಕಾಲುವೆಯಲ್ಲಿ ಈಜಾಡುವ ವೇಳೆ ನಾಗೇಶ ಮುಳುಗಲು ಆರಂಭಿಸಿದ್ದನಂತೆ. ಈ ನಡುವೆ, ಪುತ್ರನ ರಕ್ಷಣೆಗಾಗಿ ಧಾವಿಸಿದ ತಾಯಿಯೂ ಸಹ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾಳೆ.

Read More »

ಸೋಲಿನ ಭಯದಿಂದ ತಮ್ಮ ವಿರುದ್ಧ ಅಪಪ್ರಚಾರ ಹಾಗೂ ತೇಜೋವಧೆ ಮಾಡಲಾಗುತ್ತಿದೆ:ವಿ.ಕೃಷ್ಣಮೂರ್ತಿ

ಬೆಂಗಳೂರು, ಅ.26- ಸೋಲಿನ ಭಯದಿಂದ ತಮ್ಮ ವಿರುದ್ಧ ಅಪಪ್ರಚಾರ ಹಾಗೂ ತೇಜೋವಧೆ ಮಾಡಲಾಗುತ್ತಿದೆ ಎಂದು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವಿ.ಕೃಷ್ಣಮೂರ್ತಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ವಿರುದ್ಧ ಮಾಡುತ್ತಿರುವ ಅಪಪ್ರಚಾರದ ಬಗ್ಗೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿರುವುದಾಗಿ ತಿಳಿಸಿದರು. ತಮ್ಮ ವಿರುದ್ಧ ತೇಜೋವಧೆ ಮಾಡಿರುವವರನ್ನು ಪತ್ತೆಹಚ್ಚಿ ಕ್ರಮ ಕೈಗೊಳ್ಳಬೇಕು ಹಾಗೂ ತಮಗೆ ನ್ಯಾಯ ಒದಗಿಸುವಂತೆ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಲಾಗಿದೆ. …

Read More »