ಮೈಸೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಇಂದು ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು, ಅಗ್ರಪೂಜೆ ಸಲ್ಲಿಸಿ ವಿಧ್ಯುಕ್ತ ಚಾಲನೆ ನೀಡಿದರು. ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ ಸಿ.ಎನ್.ಮಂಜುನಾಥ್ ದಸರಾ ಉದ್ಘಾಟನೆಯನ್ನು ನೆರವೇರಿಸಿದರು. ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಕೃಷಿ ಸಚಿವರಾದ ಬಿ.ಸಿ.ಪಾಟೀಲ್, ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಅಡಗೂರು ಎಚ್.ವಿಶ್ವನಾಥ್, ನಿರಂಜನಕುಮಾರ್, ಎಲ್.ನಾಗೇಂದ್ರ, …
Read More »ಚಿರು ಸಮಾಧಿ ಬಳಿ ಹೋಗಿ, ಸುಂದರ್ ರಾಜ್ ಕುಟುಂಬ ಪೂಜೆ ನೆರವೇರಿಸಲಿದ್ದಾರೆ.
ಚಿರು ಸರ್ಜಾ ಹುಟ್ಟುಹಬ್ಬದ ಹಿನ್ನೆಲೆ, ಪತ್ನಿ ಮೇಘನಾ ರಾಜ್ ಚಿರು ಸಮಾಧಿ ಬಳಿ ಹೋಗಲು ಸಿದ್ಧತೆ ನಡೆಸುತ್ತಿದ್ದಾರೆ ಅನ್ನೋದು ತಿಳಿದು ಬಂದಿದೆ. ಚಿರು ಸಮಾಧಿ ಬಳಿ ಹೋಗಿ, ಸುಂದರ್ ರಾಜ್ ಕುಟುಂಬ ಪೂಜೆ ನೆರವೇರಿಸಲಿದ್ದಾರೆ. ಸದ್ಯ ಮೇಘನಾ ರಾಜ್ ಸರ್ಜಾ ತಮ್ಮ ಜೆ.ಪಿ.ನಗರದ ಮನೆಯಲ್ಲೇ ಇದ್ದಾರೆ. ಇನ್ನು, ಇಂದು ಮೇಘನಾರಾಜ್ಗೆ ಹೆರಿಗೆ ಅಗುವ ಊಹಾಪೋಹಗಳಿಗೆ ತಂದೆ ಸುಂದರ್ ರಾಜ್ ತೆರೆ ಎಳೆದಿದ್ದಾರೆ. ‘ಇವತ್ತು ಮೇಘನಾ ಆಸ್ಪತ್ರೆಗೆ ಅಡ್ಮಿಟ್ ಆಗೋದಿಲ್ಲ. ನಾವೆಲ್ಲರೂ …
Read More »ನಾಡಿನಾದ್ಯಂತ ನವರಾತ್ರಿ ಹಬ್ಬದ ಸಂಭ್ರಮ ಶುರುವಾಗಿದೆ.
ಬೆಂಗಳೂರು: ಇಂದಿನಿಂದ ನಾಡಿನಾದ್ಯಂತ ನವರಾತ್ರಿ ಹಬ್ಬದ ಸಂಭ್ರಮ ಶುರುವಾಗಿದೆ. ನವರಾತ್ರಿಯ ಮೊದಲ ದಿನದ ಹಿನ್ನೆಲೆಯಲ್ಲಿ ಬನಶಂಕರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿದೆ. ಇಂದು ತಾಯಿ ಬನಶಂಕರಿಗೆ ಅರಿಶಿನ ಕೊಂಬಿನ ಅಲಂಕಾರ ಮಾಡಲಾಗಿದ್ದು ಭಕ್ತರ ಮನ ಸೆಳೆದಿದ್ದಾಳೆ. ದೇವಿಯ ದರ್ಶನ ಪಡೆಯಲು ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ರು. ದೇವಿಗೆ ತುಪ್ಪ ಹಾಗೂ ನಿಂಬೆಹಣ್ಣಿನ ದೀಪ ಬೆಳಗುವ ಮೂಲಕ ಭಕ್ತರು ದೇವಿಗೆ ನಮಿಸಿದ್ರು. ದೇವಸ್ಥಾನದಲ್ಲಿ ನವರಾತ್ರಿಯ ರಂಗು ಮೇಳೈಸಿದೆ. ಕೊರೊನಾ ಹಿನ್ನೆಲೆಯಲ್ಲಿ ಎಲ್ಲಾ …
Read More »ಕೋವಿಡ್ ಪರೀಕ್ಷೆ ದರವನ್ನು ಸರ್ಕಾರ ಬದಲಾಯಿಸಿದೆ. ಯಾವುದಕ್ಕೆ ಎಷ್ಟು?
ಬೆಂಗಳೂರು: ಕೋವಿಡ್ ಪರೀಕ್ಷೆ ದರವನ್ನು ಸರ್ಕಾರ ಬದಲಾಯಿಸಿದೆ. ಹೊಸ ದರವನ್ನು ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿದೆ. ಯಾವುದಕ್ಕೆ ಎಷ್ಟು? ಸರ್ಕಾರದಿಂದ ಗಂಟಲ ದ್ರವ ಸಂಗ್ರಹಿಸಿ ಖಾಸಗಿ ಲ್ಯಾಬಿಗೆ ಪರೀಕ್ಷೆಗೆ ಕಳುಹಿಸಿದರೆ – 400 ರೂ. ಆರ್ ಟಿ ಪಿಸಿಆರ್ ಸರ್ಕಾರದಿಂದ ಖಾಸಗಿ ಲ್ಯಾಬ್ ಗೆ ರವಾನೆ ಮಾಡಿದರೆ – 800 ರೂ. ಖಾಸಗಿಯಾಗಿ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಕೊಂಡರೆ – 1,200 ರೂ. ಖಾಸಗಿ ಲ್ಯಾಬ್ ನವರು ಮನೆಯಿಂದ …
Read More »ರಾಜ್ಯೋತ್ಸವದ ದಿನ ಕಪ್ಪು ದಿನ ಆಚರಿಸಲು,ಅನುಮತಿನೀಡುವಂತೆ,M.E.S.ಮನವಿ
ಬೆಳಗಾವಿ- ಸೋತರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂತೆ,ಬೆಳಗಾವಿಯಲ್ಲಿ ಅಸ್ತಿತ್ವ ಕಳೆದುಕೊಂಡು,ಸಮಾಧಿ ಯಾಗಿರುವ ಮಹಾರಾಷ್ಟ್ರ ಏಕೀಕರಣ ಸಮೀತಿ ಈ ವರ್ಷ ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸಲು ಅನುಮತಿ ನೀಡುವಂತೆ ಮತ್ತೆ ಕ್ಯಾತೆ ತೆಗೆದಿದೆ. ರಾಜ್ಯದಲ್ಲಿ ಕೋವೀಡ್ ಇದೆ,ಈ ವರ್ಷ,ದಸರಾ ಉತ್ಸವ,ಕಿತ್ತೂರು ಉತ್ಸವ ಸರಳವಾಗಿ ಆಚರಿಸಲು ಸರ್ಕಾರ ನಿರ್ಧರಿದೆ.ಜೊತೆಗೆ ರಾಜ್ಯೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಲು ಸರ್ಕಾರ ನಿರ್ಧರಿಸಿದ ಬೆನ್ನಲ್ಲಿಯೇ ನಿನ್ನೆ ಶುಕ್ರವಾರ ಎಂ ಈ ಎಸ್ ಮುಖಂಡರು ದೀಪಕ ದಳವಿ ಅವರ ನೇತ್ರತ್ವದಲ್ಲಿ …
Read More »ಅಕ್ರಮವಾಗಿ ಸಂಗ್ರಹಿಸಿದ್ದ 420 ಮೂಟೆ ಯೂರಿಯಾ ಗೊಬ್ಬರವನ್ನು ಕೃಷಿ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ
ಕೋಲಾರ: ಅಕ್ರಮವಾಗಿ ಸಂಗ್ರಹಿಸಿದ್ದ 420 ಮೂಟೆ ಯೂರಿಯಾ ಗೊಬ್ಬರವನ್ನು ಕೃಷಿ ಅಧಿಕಾರಿಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ. ಜಿಲ್ಲೆಯ ಮಾಲೂರು ಕೃಷಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ರೈತರಿಗೆ ಸರಬರಾಜು ಮಾಡಬೇಕಿದ್ದ ಯೂರಿಯಾ ಗೊಬ್ಬರವನ್ನು ಖಾಸಗಿ ಕಾರ್ಖಾನೆ ಗೋಡೌನ್ನಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಕೃಷಿ ಅಧಿಕಾರಿಗಳು 420 ಮೂಟೆ ಗೊಬ್ಬರವನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ಮಾಲೂರು ಸಹಾಯಕ ಕೃಷಿ ಅಧಿಕಾರಿ ಚಂದ್ರಪ್ಪ ಅವರ …
Read More »ಚಿರಂಜೀವಿ ಸರ್ಜಾ ನಮ್ಮೊಂದಿಗೆ ಇದ್ದಿದ್ರೆ 35ವರ್ಷ ತುಂಬುತ್ತಿತ್ತು.
ಬೆಂಗಳೂರು: ಇಂದು ಯುವಸಾಮ್ರಾಟ್ ಚಿರಂಜೀವಿ ಸರ್ಜಾ ನಮ್ಮೊಂದಿಗೆ ಇದ್ದಿದ್ರೆ 35ವರ್ಷ ತುಂಬುತ್ತಿತ್ತು. ಆದ್ರೆ ಇವತ್ತು ಚಿರು ಸರ್ಜಾ ನಮ್ಮೊಂದಿಗಿಲ್ಲ ಅನ್ನೋ ನೋವಿನಲ್ಲೇ ಇಂದು ಸರ್ಜಾ ಕುಟುಂಬದವರು ಹಾಗೂ ಅವರ ಅಭಿಮಾನಿ ಬಳಗವಿದೆ.ಚಿರು ಕುಡಿಯನ್ನು ಬರಮಾಡಿಕೊಳ್ಳಲು ಕಾತುರದಿಂದ ಎದುರು ನೋಡ್ತಿದ್ದಾರೆ. ಧ್ರುವ ಸರ್ಜಾ ಬೃಂದಾವನದಲ್ಲಿರುವ ಚಿರು ಸಮಾಧಿ ಸ್ಥಳಕ್ಕೆ ತೆರಳಿ ಪೂಜೆ ಸಲ್ಲಿಸಲಿದ್ದಾರೆ. ಇಷ್ಟೆಲ್ಲಾ ಕಾರ್ಯಕ್ರಮಗಳ ಮಧ್ಯೆ ಸಂತೋಷ್ ಚಿತ್ರಮಂದಿರದಲ್ಲಿ ರೀ-ರಿಲೀಸ್ ಆಗಿರುವ ಶಿವಾರ್ಜುನ್ ಚಿತ್ರವನ್ನು ಧ್ರುವ ನೋಡಲಿದ್ದು, ಅಭಿಮಾನಿಗಳ ಜೊತೆಗೆ …
Read More »ನಿಮಗೆ ಕನ್ನಡಿಗರು ಎಂದ್ರೆ ಇಷ್ಟವಿಲ್ವಾ? ಅಥವಾ ನಮ್ಮ ಯಡಿಯೂರಪ್ಪ ಎಂದ್ರೆ ಇಷ್ಟವಿಲ್ವಾ? ಎಂದು ಟ್ವೀಟ್ ಮಾಡುವ ಮೂಲಕ ನರೇಂದ್ರ ಮೋದಿಗೆ ಪ್ರಶ್ನಿಸಿದ್ದಾರೆ
ಬೆಂಗಳೂರು: ಕಳೆದ ಐದಾರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಇದರಿಂದ ಜನರು ಮನೆ-ಮಠ ಕಳೆದುಕೊಂಡು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ. ಆದ್ರೆ, ಈ ಬಗ್ಗೆ ಕೇಂದ್ರ ಸರ್ಕಾರವಾಗಲಿ ಅಥವಾ ರಾಜ್ಯ ಸರ್ಕಾರವಾಗಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿಲ್ಲ. ಇದರಿಂದ ಆಕ್ರೋಶಗಳ ವ್ಯಕ್ತವಾಗತ್ತಿವೆ. ಅದರಲ್ಲೂ ಆಂಧ್ರಪ್ರದೇಶ ಮತ್ತು ತೆಲಂಗಾಣದ ಪ್ರವಾಹದ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದಲ್ಲಿ ಬಗ್ಗೆ …
Read More »ಬೆಳಗಾವಿ: ಜಿಲ್ಲೆಯಲ್ಲಿ ಶುಕ್ರವಾರ ಮಳೆ ಕ್ಷೀಣಿಸಿದೆ.
ಬೆಳಗಾವಿ: ಜಿಲ್ಲೆಯಲ್ಲಿ ಶುಕ್ರವಾರ ಮಳೆ ಕ್ಷೀಣಿಸಿದೆ. ನಗರದಲ್ಲಿ ಗುರುವಾರ ರಾತ್ರಿಯಿಂದ ಜಿಟಿಜಿಟಿ ಮಳೆ ಬಿದ್ದಿತು. ಬೆಳಿಗ್ಗೆಯಿಂದಲೂ ಆಗಾಗ ಸಾಧಾರಣ ಮಳೆಯಾಗುತ್ತಿದೆ. ಚಿಕ್ಕೋಡಿ ತಾಲ್ಲೂಕಿನಲ್ಲಿ ಗುರುವಾರ ರಾತ್ರಿಯಿಂದ ಮಳೆ ಪ್ರಮಾಣ ಗಣನೀಯವಾಗಿ ಕ್ಷೀಣಿಸಿದೆ. ಆದರೆ, ಮಹಾರಾಷ್ಟ್ರದಿಂದ ಕೃಷ್ಣಾ ಮತ್ತು ಉಪ ನದಿಗಳಿಗೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಮಾತ್ರ ನಿರಂತರ ಏರಿಕೆ ದಾಖಲಾಗುತ್ತಿದೆ. ಶುಕ್ರವಾರ ಬೆಳಿಗ್ಗೆ ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್ನಿಂದ 1.04 ಲಕ್ಷ ಮತ್ತು ದೂಧ್ಗಂಗಾ ನದಿಯಿಂದ 15,135 ಕ್ಯುಸೆಕ್ ಸೇರಿದಂತೆ …
Read More »25 ಸಾವಿರ ಕೋಟಿ ಪ್ಯಾಕೇಜ್ ಘೋಷಿಸಬೇಕು’ ಎಂದು ಕನ್ನಡ ಚಳವಳಿ ವಾಟಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್
ಬೆಳಗಾವಿ: ‘ಕಲ್ಯಾಣ ಹಾಗೂ ಮುಂಬೈ ಕರ್ನಾಟಕದಲ್ಲಿ ಭಾರಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿರುವುದನ್ನು ಪ್ರಧಾನಿ ನರೇಂದ್ರ ಮೋದಿ ಖುದ್ದು ವೀಕ್ಷಿಸಬೇಕು ಮತ್ತು ಸಂತ್ರಸ್ತರ ನೆರವಿಗೆ ₹ 25 ಸಾವಿರ ಕೋಟಿ ಪ್ಯಾಕೇಜ್ ಘೋಷಿಸಬೇಕು’ ಎಂದು ಕನ್ನಡ ಚಳವಳಿ ವಾಟಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಒತ್ತಾಯಿಸಿದರು. ಇಲ್ಲಿನ ಸುವರ್ಣ ವಿಧಾನಸೌಧದ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ‘ಪ್ರವಾಹ ಹಾಗೂ ಅತಿವೃಷ್ಟಿಯಿಂದಾಗಿ ಭಾರಿ ಹಾನಿಯಾಗಿದೆ. ಆದರೆ, …
Read More »
Laxmi News 24×7