Breaking News

ಜಿಲ್ಲೆ

ಇಂದು ಬೆಳಗಾವಿಯಲ್ಲಿ ಬಿಜೆಪಿ ಮೀಟೀಂಗ್….ಆಕಾಂಕ್ಷಿಗಳ……

ಬೆಳಗಾವಿ- ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲು ಇಂದು ಸಂಜೆ ನಾಲ್ಕು ಗಂಟೆಗೆ ಬೆಳಗಾವಿಗೆ ಆಗಮಿಸಲಿದ್ದಾರೆ. ಬೆಳಗಾವಿಯ ಸಂಕಮ ಹೊಟೇಲ್ ನಲ್ಲಿ ಇಂದು ಬೆಳಗಾವಿ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದೆ ಈ ಸಭೆಯಲ್ಲಿ ನಳೀನಕುಮಾರ್ ಮತ್ತು ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣಕುಮಾರ್ ಅವರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ಬೆಳಗಾವಿ ಲೋಕಸಭಾ ಉಪ ಚುನಾವಣೆಯ ಅಭ್ಯರ್ಥಿ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಚರ್ಚೆ ನಡೆಯದಿದ್ದರೂ …

Read More »

ಶಾಲೆ ಆರಂಭಿಸುವ ಬಗ್ಗೆ ವಿಧಾನಪರಿಷತ್​ ವಿಪಕ್ಷ ನಾಯಕ ಎಸ್​ ಆರ್ ಪಾಟೀಲ್​​ ಏನಂತಾರೆ ?

ಶಾಲೆ ಆರಂಭಿಸುವ ಬಗ್ಗೆ ವಿಧಾನಪರಿಷತ್​ ವಿಪಕ್ಷ ನಾಯಕ ಎಸ್​ ಆರ್ ಪಾಟೀಲ್​​ ಏನಂತಾರೆ ? #laxminews https://youtu.be/YbVu7tmiprE

Read More »

2020 ಜೀವ ಉಳಿಸುವ ವರ್ಷವಾಗಿದೆ, ಇದನ್ನು ಪರೀಕ್ಷೆ ಇಲ್ಲದ ವರ್ಷವೆಂದು ಘೋಷಿಸಿ: ಶೋಭಾ

ಚಿಕ್ಕಮಗಳೂರು: 2020 ಜೀವ ಉಳಿಸುವ ವರ್ಷವಾಗಿದೆ, ಈ ವರ್ಷವನ್ನು ಪರೀಕ್ಷೆ ಇಲ್ಲದ ವರ್ಷವೆಂದು ಘೋಷಿಸಿ ಎಂದು ಸಂಸದೆ ಶೋಭಾ ಕರಂದ್ಲಾಜೆ ಅಭಿಪ್ರಾಯಪಟ್ಟಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ಜೀವ ಉಳಿಸೋಣ, ನಂತರ ಜೀವನ ಮಾಡೋಣ ಎಂದು ಪ್ರಧಾನಿ ಮೋದಿ ಹೇಳಿದ್ದರು. ಹೀಗಾಗಿ ಮೊದಲು ಜೀವ ಉಳಿಸೋಣ, ನಂತರ ಜೀವನ ಮಾಡೋಣ. ಸದ್ಯಕ್ಕೆ ಯಾವುದೇ ಕಾರಣಕ್ಕೂ ಶಾಲೆ ಆರಂಭ ಬೇಡ. ಆನ್‍ಲೈನ್ ತರಗತಿಗಳನ್ನು ಮುಂದುವರಿಸಲು ಅಭ್ಯಂತರವಿಲ್ಲ ಎಂದು ಅವರು ಸರ್ಕಾಕ್ಕೆ ಸಲಹೆ …

Read More »

ಡಿಕೆಶಿಗೆ ಮತ್ತೆ ಶಾಕ್ – ಸಿಬಿಐ ಬೆನ್ನಲ್ಲೇ ಫೀಲ್ಡಿಗೆ ಇಳಿದ ಇಡಿ

ನವದೆಹಲಿ: ಅಕ್ರಮ ಆಸ್ತಿ ಗಳಿಕೆ ಮತ್ತು ಮನಿ ಲಾಂಡ್ರಿಂಗ್ ಪ್ರಕರಣ ಸಂಬಂಧ ಡಿಕೆ ಶಿವಕುಮಾರ್ ಅವರನ್ನು ತನಿಖಾ ಸಂಸ್ಥೆಗಳು ಬಿಡುವಂತೆ ಕಾಣ್ತಿಲ್ಲ. ಸಿಬಿಐ ಬೆನ್ನಲ್ಲೇ ಜಾರಿ ನಿರ್ದೇಶನಾಲಯ(ಇಡಿ) ಕೂಡ ಫೀಲ್ಡಿಗೆ ಇಳಿದಿದೆ.ಡಿಕೆಶಿ ಆಪ್ತರು ಮತ್ತು ಬಂಧುಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಒಳಪಡಿಸಬೇಕು ಎಂದು ದೆಹಲಿ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ಆದೇಶ ನೀಡಿದೆ. ಡಿಕೆಶಿ ಕುಟುಂಬಸ್ಥರನ್ನು ವಿಚಾರಣೆಗೆ ಒಳಪಡಿಸುವ ಸಂಬಂಧ ದಿನಾಂಕ ಮತ್ತು ಸಮಯವನ್ನು ನಿಗದಿ ಮಾಡುವಂತೆ ಜಾರಿ ನಿರ್ದೇಶನಾಲಯದ …

Read More »

ಇಂದು ಸಂಜನಾ 31ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಜೈಲಿನಲ್ಲೇ ಹುಟ್ಟುಹಬ್ಬ

ಬೆಂಗಳೂರು: ಇಂದು ಸ್ಯಾಂಡಲ್‍ವುಡ್‍ನಲ್ಲಿ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ಸಂಜನಾ ಹುಟ್ಟುಹಬ್ಬ. ಆದರೆ ಈ ಬಾರಿ ಸಂಜನಾ ಪರಪ್ಪನ ಅಗ್ರಹಾರ ಜೈಲಿನಲ್ಲೇ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳಬೇಕಾಗಿದೆ.‘ ಗಂಡ ಹೆಂಡತಿ’ ಬೆಡಗಿಯ ವಿಶೇಷ ದಿನಕ್ಕೆ ಡ್ರಗ್ಸ್ ಮಾಫಿಯಾ ಕಾವು ತಟ್ಟಿದೆ. ಜೈಲಿನಲ್ಲಿರುವ ಸಂಜನಾಗೆ ಈ ಬಾರಿಯ ಹುಟ್ಟುಹಬ್ಬದ ಸಂಭ್ರಮವಿಲ್ಲ. ಇಂದು ಸಂಜನಾ 31ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಆದರೆ ಈ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳಲು ಸಂಜನಾ ಮನೆಯವರ ಜೊತೆಗಿಲ್ಲ.ಸಾಮಾನ್ಯವಾಗಿ ಸಂಜನಾ …

Read More »

ಲಕ್ಷಾಂತರ ಮೀನುಗಳ ಮಾರಣಹೋಮ – 150 ಕುಟುಂಬಗಳ ಆದಾಯಕ್ಕೆ ಕೊಡಲಿಪೆಟ್ಟು

ರಾಯಚೂರು: ತಾಲೂಕಿನ ಕಟ್ಲಾಟಕೂರ ಕೆರೆಯ ನೀರು ರಾತ್ರೋ ರಾತ್ರಿ ವಿಷವಾಗಿದ್ದು ಲಕ್ಷಾಂತರ ಮೀನುಗಳು ಸಾವನ್ನಪ್ಪಿವೆ. ಇದರಿಂದ ಮೀನುಗಾರಿಕೆಯನ್ನೇ ನಂಬಿ ಬದುಕುತ್ತಿದ್ದ ಗ್ರಾಮದ 150 ಕುಟುಂಬಗಳ ಮುಖ್ಯ ಆದಾಯಕ್ಕೆ ಕತ್ತರಿ ಬಿದ್ದಿದೆ.ಕೆರೆಯಲ್ಲಿನ 5 ಲಕ್ಷಕ್ಕೂ ಹೆಚ್ಚು ಮೀನುಗಳು ಸಾವನ್ನಪ್ಪಿದ್ದು ಮೀನುಗಾರರು ಬೀದಿಗೆ ಬರುವಂತಾಗಿದೆ. ಕೆರೆಯ ನೀರಿಗೆ ವಿಷಪ್ರಾಶನವಾಗಿದ್ದು ಬಹುತೇಕ ಎಲ್ಲಾ ಮೀನುಗಳು ಸಾವನ್ನಪ್ಪಿವೆ ಎಂದು ಮೀನುಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 350 ಎಕರೆ ಪ್ರದೇಶದ ಕೆರೆ ಈ ವರ್ಷ ಸತತವಾಗಿ ಸುರಿದ ಮಳೆಯಿಂದ …

Read More »

ಶಾಲೆ ಆರಂಭ: ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಬಿಡುಗಡೆ

ಬೆಂಗಳೂರು:  ಶಾಲೆಗಳನ್ನು ಆರಂಭಿಸುವ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಹೇಳಿಕೆಯ ಪೂರ್ಣ ಪಾಠ ಹೀಗಿದೆ – “ಕೋವಿಡ್ -19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನವನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವುಗಳನ್ನು …

Read More »

ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಸಮಾಜದ ಸಭೆಯ ನಂತರ ಅವರು ಮಾತನಾಡಿದರು.

ಶಿವಮೊಗ್ಗ: ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳ ಕುರಿತು ಈಶ್ವರಪ್ಪ ಹೇಳಿಕೆಗೆ ರಾಜನಹಳ್ಳಿ ವಾಲ್ಮೀಕಿ ಗುರು ಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಆಕ್ರೋಶ ವ್ಯಕ್ತಪಡಿಸಿದರು.   ಶಿವಮೊಗ್ಗದಲ್ಲಿ ಶುಕ್ರವಾರ ನಡೆದ ವಾಲ್ಮೀಕಿ ಸಮಾಜದ ಸಭೆಯ ನಂತರ ಅವರು ಮಾತನಾಡಿದರು. ಮೀಸಲಾತಿ ಹೆಚ್ಚಳ ಕುರಿತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ದ್ವಂದ್ವ ಹೇಳಿಕೆ ನೀಡುತ್ತಿದ್ದಾರೆ. ಒಂದು ಬಾರಿ ವಾಲ್ಮೀಕಿ ಜನಾಂಗ ಬೇಡಿಕೆ ಈಡೇರಿಸಲಾಗುವುದು ಎನ್ನುತ್ತಾರೆ. ಮತ್ತೊಮ್ಮೆ ಕುರುಬ ಜನಾಂಗ ಸೇರಿದಂತೆ ಇನ್ನೂ ಎರಡು ಮೂರು …

Read More »

ಜೈಲಿನ ಸೆಲ್ ನಲ್ಲೇ ಕಿತ್ತಾಡಿಕೊಳ್ಳುತ್ತಿದ್ದು ನಟಿಯರು : ಜೈಲ್ ಸಿಬ್ಬಂದಿಗಳಿಗೆ ತಲೆ ನೋವು

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿರುವ ಸ್ಯಾಂಡಲ್ ವುಡ್ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಜೈಲಿನ ಸೆಲ್ ನಲ್ಲೇ ಕಿತ್ತಾಡಿಕೊಳ್ಳುತ್ತಿದ್ದು, ಜೈಲು ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಒಂದೇ ಕೊಠಡಿಗೆ ರಾಗಿಣಿ, ಸಂಜನಾರನ್ನು ಶಿಫ್ಟ್ ಮಾಡಲಾಗಿದ್ದು, ಜೈಲಿನಲ್ಲೇ ಇಬ್ಬರೂ ಪ್ರತಿ ದಿನ ಕಾದಾಟ ನಡೆಸಿದ್ದಾರೆ. ಚಿಕ್ಕ ಚಿಕ್ಕ ವಿಷಯಗಳಿಗೂ ಪರಸ್ಪರ ಒಬ್ಬರ ಮೇಲೆ ಇನ್ನೊಬ್ಬರು ಆರೋಪ ಮಾಡಿಕೊಳ್ಳುತ್ತಿದ್ದು, ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೂ ಹೋಗುತ್ತಿದ್ದಾರೆ ಎನ್ನಲಾಗಿದೆ. ಅಕ್ಕಪಕ್ಕದ …

Read More »

ಕಬ್ಬಿನ್ ಬಾಕಿ ಬಿಲ್ ಗಾಗಿ ತನ್ನ ಸಮಾಧಿಯನ್ನು ತಾನೇ ತೋಡಿಕೊಂಡ ರೈತ

ಬೆಳಗಾವಿ: ಮಲಪ್ರಭಾ ಸಕ್ಕರೆ ಕಾರ್ಖಾನೆಯಿಂದ ಕಬ್ಬಿನ್ ಬಾಕಿ ಬಿಲ್ ನೀಡದ ಇರುವ ಹಿನ್ನೆಲೆಯಲ್ಲಿ ರೈತನೊಬ್ಬ ತನ್ನ ಸಮಾಧಿಯನ್ನು ತಾನೇ ತೋಡಿಕೊಂಡು ಪ್ರತಿಭಟನೆ ನಡೆಸಿರುವ ಘಟನೆ  ನಡೆದಿದೆ.   https://www.facebook.com/105350550949710/posts/202232631261501/?sfnsn=wiwspmo       ಕಿತ್ತೂರು ತಾಲ್ಲೂಕಿನ ಎಂ.ಕೆ.ಹುಬ್ಬಳ್ಳಿ ಗ್ರಾಮದ ಶಿವಾನಂದ ಗೋಹಾರ್ ತನ್ನ ಸಮಾಧಿಯನ್ನು ತೋಡಿಕೊಂಡ ರೈತ ಎನ್ನಲಾಗುತ್ತಿದೆ. ಮಲಪ್ರಭಾ ಸಕ್ಕರೆ ಕಾರ್ಖಾನೆಗೆ  114 ಟನ್ ಕಬ್ಬಿನ, 85 ಸಾವಿರ ರೂಪಾಯಿ ಬಾಕಿ ಬಿಲ್ ಬರಬೇಕು . ಕಾರ್ಖಾನೆಗೆ ಈಗಾಗಲೇ 20 …

Read More »