ಬಳ್ಳಾರಿ: ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯದ ಯಾವ ಕ್ಷೇತ್ರದಲ್ಲಿ ನಿಂತರೂ ಗೆಲ್ಲುವುದಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಲೇವಡಿ ಮಾಡಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ಸಿದ್ದರಾಮಯ್ಯನವರಿಗೆ ಕೋಲಾರದಿಂದ ಸ್ಪರ್ಧಿಸದಂತೆ ರಾಹುಲ್ ಗಾಂಧಿ ಸಲಹೆ ನೀಡಿದ್ದಾರೆ. ಕೋಲಾರ, ವರುಣಾ ಮಾತ್ರವಲ್ಲ ಯಾವ ಕ್ಷೇತ್ರದಿಂದಲೂ ಸಿದ್ದರಾಮಯ್ಯ ಈ ಬಾರಿ ಗೆಲ್ಲಲ್ಲ. ಚಾಮುಂಡೇಶ್ವರಿ ಕ್ಷೇತ್ರದಿಂದ ಜನ ಅವರನ್ನು ಸೋಲಿಸಿದರು. ಬಾದಮಿಯಿಂದ ಜನ ಓಡಿಸಿದ್ದಾರೆ. ಹೀಗಾಗಿ ರಾಜ್ಯದ ಯಾವ ಭಾಗದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೂ …
Read More »ಮನೆಮನೆಗೂ ತೆರಳಿ ಕಮಲ ಮತ್ತು ಮೋದಿ ಹೆಸರಲ್ಲಿ ಪ್ರಚಾರ ಮಾಡಬೇಕು’ ಎಂದು ಗೃಹ ಸಚಿವ ಅಮಿತ್ ಶಾ
ಬಳ್ಳಾರಿ): ‘ಮನೆಮನೆಗೂ ತೆರಳಿ ಕಮಲ ಮತ್ತು ಮೋದಿ ಹೆಸರಲ್ಲಿ ಪ್ರಚಾರ ಮಾಡಬೇಕು’ ಎಂದು ಗೃಹ ಸಚಿವ ಅಮಿತ್ ಶಾ ಸಂಡೂರಿನಲ್ಲಿ ಗುರುವಾರ ಬಳ್ಳಾರಿ ವಿಭಾಗದ ನಾಲ್ಕು ಜಿಲ್ಲೆಗಳ ಪ್ರಮುಖರಿಗೆ ತಾಕೀತು ಮಾಡಿದ್ದಾರೆ. ಸಂಡೂರಿನಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿದ ಬಳಿಕ ನಡೆದ ಬಳ್ಳಾರಿ, ವಿಜಯನಗರ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಬಿಜೆಪಿ ಪ್ರಮುಖರ ಸಭೆಯಲ್ಲಿ ಬಿಡುವಿಲ್ಲದ ಪ್ರಚಾರದಲ್ಲಿ ತೊಡಗುವಂತೆ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಗೂ ಸೂಚಿಸಿದ್ದಾರೆ ಎಂದು ವಿಶ್ವಸನೀಯ ಮೂಲಗಳು …
Read More »ಇಷ್ಟೊಂದು ಸುಳ್ಳು ಹೇಳೋ ಪ್ರಧಾನಿಯನ್ನ ಹಿಂದೆಂದೂ ನೋಡಿಲ್ಲ.. ಸಿದ್ದರಾಮಯ್ಯ
ಬಳ್ಳಾರಿ: ಇಷ್ಟೊಂದು ಸುಳ್ಳು ಹೇಳುವ ಪ್ರಧಾನಿಯನ್ನು ಹಿಂದೆಂದೂ ನೋಡಿಲ್ಲ. ಮೋದಿ ಪ್ರಧಾನಿಯಾದ ನಂತರ ಧರ್ಮ ಆಧಾರಿತ ಜಾತಿ ರಾಜಕಾರಣ ನಡೆಯುತ್ತಿದೆ. ಇದನ್ನು ಪ್ರಶ್ನಿಸಿದರೆ ಕ್ರಿಮಿನಲ್ ಮೊಕದ್ದಮೆ ಹಾಕಲಾಗುತ್ತಿದೆ ಎಂದು ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮಾಡಿದರು. ಬಳ್ಳಾರಿಯ ಗುರು ಫಂಕ್ಷನ್ ಹಾಲ್ನಲ್ಲಿ ಭಾರತ್ ಜೋಡೋ ಯಾತ್ರೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಆಡಳಿತ ವೈಖರಿಯನ್ನು ವಿರೋಧಿಸಿದರೆ, ಪ್ರಶ್ನಿಸಿದರೆ ಕ್ರಿಮಿನಲ್ …
Read More »ಬಳ್ಳಾರಿ: ಮಟ್ಕಾ ಬುಕ್ಕಿ, ಅಕ್ಕಿ ವ್ಯಾಪಾರಿಯನ್ನು ಅಟ್ಟಾಡಿಸಿಕೊಂಡು ಹತ್ಯೆಗೈದ ದುಷ್ಕರ್ಮಿಗಳು
ಬಳ್ಳಾರಿ : ನಗರದ ರೇಡಿಯೋ ಪಾರ್ಕ್ ವೃತ್ತದಲ್ಲಿ ಅಕ್ಕಿ ವ್ಯಾಪಾರಿ ಮಟ್ಕಾ ಬುಕ್ಕಿ ಕುಂಟ ಮಂಜುನಾಥ ಎನ್ನುವವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಕೊಲೆ ಮಾಡಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ. ನಗರದ ಕೊಲಿಮಿ ಬಜಾರ್ ನಿವಾಸಿಯಾದ ಕುಂಟ ಮಂಜುನಾಥ್ ನನ್ನು ರೇಡಿಯೋ ಪಾರ್ಕ್ ಅಯ್ಯಪ್ಪ ಸ್ವಾಮಿ ದೇವಸ್ಥಾನ ಬಳಿ ಬುಧವಾರ ಬೆಳಗಿನ ಜಾವ ಅಡ್ಡಗಟ್ಟಿದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ. ಈ ವೇಳೆ ತಪ್ಪಿಸಿಕೊಂಡು ಓಡಿ ಹೋಗಲು …
Read More »ಸಂಚಾರಿ ಪೊಲೀಸ್ ಎಂದು ಹೇಳಿಕೊಂಡು ದಂಡ ವಸೂಲಿ ಮಾಡುತ್ತಿದ್ದ ಅರಣ್ಯ ಅಧಿಕಾರಿಗೆ ಸಾರ್ವಜನಿಕರಿಂದ ಥಳಿತ
ಬಳ್ಳಾರಿ: ಬಳ್ಳಾರಿ ವಿಭಾಗದ ಅರಣ್ಯ ಅಧಿಕಾರಿಯೊಬ್ಬರು ರಾಜ್ಯ ಅರಣ್ಯ ಇಲಾಖೆಗೆ ಮುಜುಗರ ಉಂಟು ಮಾಡುವಂತೆ ಮಾಡಿದ್ದು, ತಾನು ಬಳ್ಳಾರಿ ಸಂಚಾರಿ ಪೋಲೀಸರಂತೆ ಪೋಸು ಕೊಟ್ಟು, ವಾಹನ ಸವಾರರಿಂದ ಹಣ ವಸೂಲಿ ಮಾಡಿದ್ದಕ್ಕೆ ಸಾರ್ವಜನಿಕರು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸ್ ಅಧಿಕಾರಿಯ ಬಗ್ಗೆ ಅನುಮಾನಗೊಂಡ ಸಾರ್ವಜನಿಕರು, ಆರೋಪಿ ಉಪ ವಲಯ ಅರಣ್ಯಾಧಿಕಾರಿಯನ್ನು ಹಿಡಿದ ಥಳಿಸಿದ ಘಟನೆ ಸೋಮವಾರ ಬಳ್ಳಾರಿ ನಗರದಲ್ಲಿ ವರದಿಯಾಗಿದೆ. ಆರೋಪಿ ಅಧಿಕಾರಿ ಭಾನುವಾರ ‘ಡ್ಯೂಟಿ’ಯಲ್ಲಿದ್ದು, ಹಲವು ವಾಹನ …
Read More »ವಿಮ್ಸ್ ಆಸ್ಪತ್ರೆ ದುರಂತ: ಮೃತ ಮೂವರು ರೋಗಿಗಳ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ
ಬಳ್ಳಾರಿ/ಬೆಂಗಳೂರು: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಸಾವನ್ನಪ್ಪಿರುವ ಮೂವರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಸರ್ಕಾರ ಹಾಗೂ ಉನ್ನತ ಶಿಕ್ಷಣ ಇಲಾಖೆಯ ವತಿಯಿಂದ ಕೆ.ಆರ್.ವೃತ್ತದ ಯುವಿಸಿಇಯಲ್ಲಿ ಆಯೋಜಿಸಿದ್ದ ವಿಶ್ವೇಶ್ವರಯ್ಯ ಇಂಜಿಯರಿಂಗ್ ಕಾಲೇಜು ವಿಶ್ವವಿದ್ಯಾಲಯದ ಲೋಕಾರ್ಪಣೆ ಹಾಗೂ ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಅವರ 162ನೇ ಜನ್ಮ ದಿನೋತ್ಸವದ ನಿಮಿತ್ತ ನಡೆದ ಅಭಿಯಂತರರ ದಿನಾಚರಣೆಯನ್ನು ಸಿಎಂ ಬೊಮ್ಮಾಯಿ ಉದ್ಘಾಟಿಸಿದರು. …
Read More »ಸಣ್ಣ ಖರ್ಗೆಯವರೇ, ನಾಲಿಗೆ ಮೇಲೆ ಹಿಡಿತವಿರಲಿ: ಸಚಿವ ಶ್ರೀರಾಮುಲು ಎಚ್ಚರಿಕೆ
ಬಳ್ಳಾರಿ: ಮಹಿಳೆಯರ ಬಗ್ಗೆ ಮಾತನಾಡುವಾಗ ಸಣ್ಣ ಖರ್ಗೆಯವರಿಗೆ ನಾಲಿಗೆ ಮೇಲೆ ಹಿಡಿತವಿರಲಿ ಎಂದು ಸಾರಿಗೆ, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಎಚ್ಚರಿಸಿದರು. ನಗರದ ಹೆಚ್.ಆರ್.ಗವಿಯಪ್ಪ ವೃತ್ತದಲ್ಲಿ ಹರ್ ಘರ್ ತ್ರಿವರ್ಣಾ ನಿಮಿತ್ತ 150 ಅಡಿ ಎತ್ತರದ ಧ್ವಜಸ್ತಂಭಕ್ಕೆ ಧ್ವಜಾರೋಹ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ತಂದೆ ಮಲ್ಲಿಕಾರ್ಜುನ ಖರ್ಗೆಯವರಂತೆ ಸಣ್ಣ ಖರ್ಗೆ ಪ್ರಿಯಾಂಕ್ ಖರ್ಗೆಯವರು ಸಹ ಸಂಸ್ಕಾರವಂತರು ಅಂದುಕೊಂಡು ಸದನದಲ್ಲಿ ಮಾತನಾಡುವಾಗ ಸಣ್ಣ ಖರ್ಗೆ ಎಂದು ಉಲ್ಲೇಖ ಮಾಡುತ್ತಿದ್ದೆ. …
Read More »ಬಳ್ಳಾರಿ ಪಾಲಿಕೆಯಲ್ಲಿ ಹೈಡ್ರಾಮಾ: ಕಮಿಷನರ್ಗೆ ಕನ್ನಡದಲ್ಲೇ ಮಾತಾಡಿ ಮೇಡಂ ಎಂದು ಪಾಲಿಕೆ ಸದಸ್ಯರಿಂದ ತರಾಟೆ
ಬಳ್ಳಾರಿ: ಪ್ಲಾಸ್ಟಿಕ್ ಬಳಕೆ ನಿಷೇಧ ಕುರಿತಂತೆ ಆಯೋಜಿಸಲಾಗಿದ್ದ ಸಭೆಯಲ್ಲಿ ತಡವಾಗಿ ಬಂದು ಕನ್ನಡ ಬಳಸದ ಪಾಲಿಕೆ ಆಯಕ್ತೆಯನ್ನು ಸದಸ್ಯರು ತರಾಟೆಗೆ ತೆಗೆದುಕೊಂಡ ಪ್ರಸಂಗ ನಡೆಯಿತು. ಸಭೆಗೆ ಮೇಯರ್ ಮೊದಲು ಬಂದು ಆಯುಕ್ತರಿಗಾಗಿ ಕಾದರೂ ಅವರ ಪತ್ತೆಯೇ ಇರಲಿಲ್ಲ, ಇದರಿಂದ ಅಸಮಾಧಾನಗೊಂಡ ಸದಸ್ಯರು ತಡವಾಗಿ ಬಂದ ಪ್ರೀತಿ ಗೆಹ್ಲೋಟ್ ಅವರ ವಿರುದ್ಧ ಅಸಮಾಧಾನ ಹೊರಹಾಕಿದರು. ಇದೇ ವೇಳೆ ಕಾದು ಸುಸ್ತಾದ ಮೇಯರ್ ರಾಜೇಶ್ವರಿ ಅವರು ಕೆಲಕಾಲ ಹೊರಹೋಗಿದ್ದರು, ಈ ವೇಳೆಯೇ ಬಂದ …
Read More »ವರನಟ ಡಾ.ರಾಜ್ ಕುಮಾರ್’ ಕಂಚಿನ ಪುತ್ಥಳಿ ಕಳ್ಳತನ
ಬೆಂಗಳೂರು: ನಗರದ ಪಾರ್ಕ್ ನಲ್ಲಿ ನಿರ್ಮಿಸಿದ್ದಂತ ವರನಟ ಡಾ.ರಾಜ್ ಕುಮಾರ್ ( Dr Rajkumar ) ಅವರ ಕಂಚಿನ ಪುತ್ಥಳಿಯನ್ನೇ ( Statue ) ಕಳ್ಳರು ಕದ್ದಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ದೂರು ಸ್ವೀಕರಿಸಿದಂತ ಪೊಲೀಸರು ಇಬ್ಬರು ಶಂಕಿತರನ್ನು ಕೂಡ ಬಂಧಿಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ನಗರದ ಲುಂಬಿನಿ ಗಾರ್ಡನ್ ನಲ್ಲಿದ್ದಿ ಪ್ರತಿಷ್ಠಾಪಿಸಿದ್ದಂತ ವರನಟ ನಟ ಡಾ.ರಾಜ್ ಕುಮಾರ್ ಅವರ ಕಂಚಿನ ಪುತ್ಥಳಿಯನ್ನು ಕಳ್ಳರು ಕದ್ದಿರೋದು ತಡವಾಗಿ …
Read More »ಡಿಕೆಶಿ ಬಗ್ಗೆ ಮುಂದಿನ ದಿನಗಳಲ್ಲಿ ನಾನು ದೊಡ್ಡ ಬಾಂಬ್ ಸಿಡಿಸಬಹುದು,
ಬೆಳಗಾವಿ : ಬೆಳಗಾವಿ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ (BJP) ಸೋಲುವುದಕ್ಕೆ ಕಾರಣ ಮುಂದಿನ ದಿನದಲ್ಲಿ ಹೇಳುವೆ. ಪಕ್ಷದಲ್ಲಿ ಆಂತರಿಕವಾಗಿ ಚರ್ಚಿಸಿ ಹೇಳಿಕೆ ನೀಡುತ್ತೇನೆ ಎಂದು ಶಾಸಕ ರಮೇಶ್ ಜಾರಕಿಹೊಳಿ (MLA ramesh jarkiholi) ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಗ್ಗೆ ಮುಂದಿನ ದಿನಗಳಲ್ಲಿ ಮಾತನಾಡುತ್ತೇನೆ. ಬಿಜೆಪಿ ನಾಯಕರಿಂದ, ಸಂಘದಿಂದ ನನಗೆ ಫೋನ್ ಬಂತು. ಹೀಗಾಗಿ ನಾನು ಸದ್ಯಕ್ಕೆ ಏನೂ ಮಾತನಾಡುವುದಿಲ್ಲ. ನಾನು ದೊಡ್ಡ …
Read More »